• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ತೆಲಂಗಾಂಣದಲ್ಲಿ ಗ್ಯಾರಂಟಿ ಮಂತ್ರ ಘೋಷಣೆ  ಮಾಡಿದ ರಾಹುಲ್‌ ಗಾಂಧಿ..!

Any Mind by Any Mind
September 17, 2023
in Top Story, ಇದೀಗ, ದೇಶ, ರಾಜಕೀಯ
0
Share on WhatsAppShare on FacebookShare on Telegram

ADVERTISEMENT

ತೆಲಂಗಾಣದಲ್ಲಿ ರಾಹುಲ್‌ ಗಾಂಧಿ ಮಹತ್ವದ 6 ಗ್ಯಾರಂಟಿ ಯೋಜನೆಗಳನ್ನ ಘೋಷಿಸಿದ್ದಾರೆ. ಈ ಕುರಿತು ವಿಜಯಭೇರಿ ಸಭೆಯಲ್ಲಿ ಮಾತನಾಡಿದ ಅವರು ಕೇಂದ್ರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ರು. ನಮ್ಮ ಸಭೆಯನ್ನ ತಡೆಯಲು ಯಾರ ಕೈಯ್ಯಲ್ಲು ಸಹ ಸಾಧ್ಯವಾಗಿಲ್ಲ. ವಿಪಕ್ಷಗಳ ಮೇಲೆ ಬೇಕಾಗಿ ಕೇಸ್‌ ದಾಖಲಿಸುತ್ತಿದ್ದಾರೆ. ಆದರೆ ತೆಲಂಗಾಣದ ಮುಖ್ಯಮಂತ್ರಿಯ ಮೇಲೆ ಯಾವುದೇ ಕೇಸ್‌ ದಾಖಲಿಸಲು ಸಾಧ್ಯವಾಗಿಲ್ಲ. ಅವರೆಲ್ಲಾ ಪ್ರಧಾನಿ ಮೋದಿಯವರ ಜೊತೆ ಚೆನ್ನಾಗಿದ್ದಾರೆ, ಅದಕ್ಕಾಗಿ ಅವರ  ಮೇಲೆ ಯಾವುದೇ  ಕೇಸ್‌ಗಳಿಲ್ಲ. ಅವರು ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದ್ದರು ಸಹ ಯಾವ ಈ.ಡಿ, ಸಿ.ಬಿ.ಐ ಮೇಲೂ ಸಹ ಕೇಸ್‌ ಹಾಕಲು ಸಾಧ್ಯವಾಗಿಲ್ಲ.  ನಿಮ್ಮ ಆಸೆ, ಆಕಾಂಕ್ಷೆಗಳನ್ನ ನೆರವೇರಿಸಲು ಸೋನಿಯಾಗಾಂದಿ ಬಹಳಷ್ಟು ಶ್ರಮಪಟ್ಟಿದ್ದಾರೆ. ನಿಮಗಾಗಿಯೇ ಅವರು ತೆಲಂಗಾಣ ಎನ್ನುವ ಪ್ರತ್ಯೇಕ ರಾಜ್ಯವನ್ನ ಸೃಷ್ಟಿ ಮಾಡಿದ್ದರು. ಆದರೆ ನಾವು ಮಹಿಳೆಯರಿಗಾಗಿ ಮತ್ತು ರೈತರಿಗಾಗಿ, ಯುವಕರಿಗಾಗಿ, ದಲಿತರಿಗಾಗಿ ನಾವು ತೆಲಂಗಾಣ ರಾಜ್ಯ ಮಾಡಿದ್ದೇವು, ಈ ಭರವಸೆಯನ್ನ ಸಹ ನಾವೇ ಕೊಟ್ಟಿದ್ದೇವು. ವಿನಃ ಕೆಸಿಆರ್‌ ಗಾಗಿ ನಾವು ಈ ರಾಜ್ಯವನ್ನ  ಮಾಡಿಲ್ಲ ಎಂದರು.

ಈ ಸುದ್ದಿಯನ್ನು ಸಹ ಓದಿ: ಸಿರಾಜ್‌ ಮಾರಕ ದಾಳಿಗೆ ಶ್ರೀಲಂಕಾ ಧೂಳೀಪಟ: ಭಾರತದ ಮುಡಿಗೆ ಏಷ್ಯಾಕಪ್​..!

ರಾಹುಲ್‌ ಗಾಂಧಿ ಘೋಷಿಸಿದ 6 ಗ್ಯಾರಂಟಿ ಯೋಜನೆಗಳು ಇಲ್ಲಿದೆ ನೋಡಿ.

1.ಮನೆಯಿಲ್ಲದ ಎಲ್ಲಾ ಕುಟುಂಬಗಳಿಗೂ ಸಹ 5 ಲಕ್ಷ ರೂಪಾಯಿ ಕೊಡಲಾಗುವುದು.

2. ಮಹಾಲಕ್ಷ್ಮೀ ಯೋಜನೆಯಡಿ ಪ್ರತಿ ಮಹಿಳೆಗೆ 2,500ನೀಡುತ್ತೇವೆ.

3. ಕೇವಲ 500ರೂ ಗಳಿಗೆ ಸಿಲಿಂಡರ್‌ ನೀಡಲಾಗುವುದು.

4.ಮಹಿಳೆಯರೆಲ್ಲರಿಗೂ ಆರ್‌ಟಿಸಿ ಬಸ್‌ಗಳಲ್ಲಿ ಫ್ರೀ ಪ್ರಯಾಣ .

5. ಎಲ್ಲ ಮಹಿಳೆಯರಿಗೂ ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್‌ ಫ್ರೀ ನೀಡುತ್ತೇವೆ .

6. ಯುವಜನತೆಗೆ 5 ಲಕ್ಷದವರೆಗೆ ವಿಧ್ಯಾಭ್ಯಾಸ ಸಹಾಯ ಮಾಡಲಾಗುವುದು

Tags: guarantee cardgurranteeRahul GandhiTelangana
Previous Post

ಮೈಸೂರು | ಪೌರ ಬಂಧುಗಳಿಗೆ ಬಾಗೀನ ಸಮರ್ಪಿಸಿದ ಮ.ವಿ. ರಾಮಪ್ರಸಾದ್

Next Post

“ಸೈಮಾ”ದಲ್ಲೂ “ಕಾಂತಾರ”ದ ಕಲರವ , ಪ್ರಶಸ್ತಿಗಳ ಸುರಿಮಳೆ

Related Posts

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?
Top Story

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?

by ಪ್ರತಿಧ್ವನಿ
December 14, 2025
0

ಬೆಂಗಳೂರು: ಪ್ರೋಟಿನ್‌ ಮೂಲವಾಗಿರುವ ಮೊಟ್ಟೆ(Egg) ಅನೇಕರಿಗೆ ಬಹುಪ್ರಿಯ. ಕೇವಲ ನಾನ್‌ ವೆಜಿಟೇರಿಯನ್ಸ್‌ ಮಾತ್ರವಲ್ಲದೇ ಕೆಲ ವೆಜಿಟೇರಿಯನ್ಸ್‌ ಕೂಡ ಮೊಟ್ಟೆಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಆದರೆ ಇದೀಗ ಮೊಟ್ಟೆ ಪ್ರಿಯರಿಗೆ...

Read moreDetails
ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

December 14, 2025
ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

December 14, 2025
ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ

ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ

December 14, 2025
Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

December 14, 2025
Next Post
“ಸೈಮಾ”ದಲ್ಲೂ “ಕಾಂತಾರ”ದ ಕಲರವ , ಪ್ರಶಸ್ತಿಗಳ ಸುರಿಮಳೆ

"ಸೈಮಾ"ದಲ್ಲೂ "ಕಾಂತಾರ"ದ ಕಲರವ , ಪ್ರಶಸ್ತಿಗಳ ಸುರಿಮಳೆ

Please login to join discussion

Recent News

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?
Top Story

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?

by ಪ್ರತಿಧ್ವನಿ
December 14, 2025
ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್
Top Story

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 14, 2025
ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ
Top Story

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

by ಪ್ರತಿಧ್ವನಿ
December 14, 2025
ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ
Top Story

ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ

by ಪ್ರತಿಧ್ವನಿ
December 14, 2025
Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!
Top Story

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

by ಪ್ರತಿಧ್ವನಿ
December 14, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?

December 14, 2025
ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

December 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada