• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಮನಗರದಲ್ಲಿ ಬೆಳ್ಳಂಬೆಳಗ್ಗೆಯೇ ಪ್ರತಿಭಟನೆ : ಸ್ಟಾಲಿನ್‌ಗೆ ಶ್ರದ್ಧಾಂಜಲಿ ಕೋರಿ ಆಕ್ರೋಶ

ಪ್ರತಿಧ್ವನಿ by ಪ್ರತಿಧ್ವನಿ
September 26, 2023
in Top Story, ಕರ್ನಾಟಕ
0
ರಾಮನಗರದಲ್ಲಿ ಬೆಳ್ಳಂಬೆಳಗ್ಗೆಯೇ ಪ್ರತಿಭಟನೆ : ಸ್ಟಾಲಿನ್‌ಗೆ ಶ್ರದ್ಧಾಂಜಲಿ ಕೋರಿ  ಆಕ್ರೋಶ
Share on WhatsAppShare on FacebookShare on Telegram

ರಾಮನಗರ: ರಾಜ್ಯದಲ್ಲಿ ದಿನೇ ದಿನೇ ಕಾವೇರಿ ಹೋರಾಟಗಳು ಹೆಚ್ಚಾಗುತ್ತಿದ್ದು, ಇಂದು ವಿವಿಧ ಸಂಘಟನೆಗಳು ರಾಮನಗರ ಬಂದ್‌ಗೆ ಕರೆ ನೀಡಿವೆ. ಜಿಲ್ಲೆಯಲ್ಲಿ ಈಗಾಗಲೇ ಬಂದ್‌ ಆರಂಭವಾಗಿದ್ದು, ರೈತರು ಹಾಗೂ ಕನ್ನಡಪರ ಹೋರಾಟಗಾರರು ಪ್ರತಿಭಟನೆ ಆರಂಭಿಸಿದ್ದಾರೆ

ADVERTISEMENT

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಜಿಲ್ಲಾ ಕರ್ನಾಟಕ ಜನಪರ ವೇದಿಕೆ ರಾಮನಗರದಲ್ಲಿ ಬೆಳ್ಳಂಬೆಳಗ್ಗೆಯೇ ಪ್ರತಿಭಟನೆ ಆರಂಭಿಸಿದ್ದಾರೆ. ನಗರದ ಐಜೂರು ವೃತ್ತದಲ್ಲಿ ಪ್ರತಿಭಟನೆ ಆರಂಭಗೊಂಡಿದ್ದು, ತಮಿಳುನಾಡು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ.

ಬಾಯಿ ಬಡಿದುಕೊಂಡು ಸ್ಟಾಲಿನ್ ಸತ್ತೋದ ಎಂದು ಆಕ್ರಂದನ ಮಾಡಿದ ಪ್ರತಿಭಟನಾಕಾರರು ತಮಿಳುನಾಡು ವಿರುದ್ಧ ರಾಮನಗರದಲ್ಲಿ ವಿನೂತನವಾಗಿ ಪ್ರತಿಭಟನೆ‌ ನಡೆಸಿದ್ದಾರೆ.

Tags: BangaloreCauvery waterkarnaatakamk stalinprotestramanagara
Previous Post

ಕಾವೇರಿ ನೀರಿಗಾಗಿ ಬೆಂಗಳೂರು ಬಂದ್: ವ್ಯಾಪಾರ- ವಹಿವಾಟು ಸ್ತಬ್ಧ!

Next Post

ವ್ಯಾಪ್ತಿಯ ವಾರ್ಡ್‌ ಮರು ವಿಂಗಡಣೆ ಕುರಿತು ರಾಜ್ಯ ಸರ್ಕಾರ ಅಂತಿಮ ಗೆಜೆಟ್ ಅಧಿಸೂಚನೆ

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
ವ್ಯಾಪ್ತಿಯ ವಾರ್ಡ್‌ ಮರು ವಿಂಗಡಣೆ ಕುರಿತು ರಾಜ್ಯ ಸರ್ಕಾರ  ಅಂತಿಮ ಗೆಜೆಟ್ ಅಧಿಸೂಚನೆ

ವ್ಯಾಪ್ತಿಯ ವಾರ್ಡ್‌ ಮರು ವಿಂಗಡಣೆ ಕುರಿತು ರಾಜ್ಯ ಸರ್ಕಾರ ಅಂತಿಮ ಗೆಜೆಟ್ ಅಧಿಸೂಚನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada