• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾವೇರಿ ನೀರಿ ನಿಯಂತ್ರಣ ಸಮಿತಿ ಸಭೆ: ಕರ್ನಾಟಕದ ಪರವಾಗಿ ಅಧಿಕಾರಿಗಳು ವಾದ ಮಂಡನೆ 

Any Mind by Any Mind
September 26, 2023
in Top Story, ಕರ್ನಾಟಕ, ದೇಶ
0
ಕಾವೇರಿ ನೀರಿ ನಿಯಂತ್ರಣ ಸಮಿತಿ ಸಭೆ: ಕರ್ನಾಟಕದ ಪರವಾಗಿ ಅಧಿಕಾರಿಗಳು ವಾದ ಮಂಡನೆ 
Share on WhatsAppShare on FacebookShare on Telegram

ನವದೆಹಲಿ: ಕರ್ನಾಟಕವು ತನ್ನ ಜಲಾಶಯಗಳಿಂದ ಯಾವುದೇ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡುವ ಸ್ಥಿತಿಯಲ್ಲಿಲ್ಲ. ರಾಜ್ಯದಲ್ಲಿ 161 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿದ್ದು, ಈ ಪೈಕಿ ಕಾವೇರಿ ಜಲಾನಯನ ಪ್ರದೇಶದಲ್ಲಿಯೇ 32 ಜಿಲ್ಲೆಗಳಿವೆ ಎಂದು ಕರ್ನಾಟಕದ ಅಧಿಕಾರಿಗಳು ಕಾವೇರಿ ನೀರಿ ನಿಯಂತ್ರಣ ಸಮಿತಿ ಮುಂದೆ ವಾದ ಮಂಡನೆ ಮಾಡಿದ್ದಾರೆ.

ADVERTISEMENT

ನವದೆಹಲಿಯಲ್ಲಿ ಇಂದು ನಡೆಯುತ್ತಿರುವ ಕಾವೇರಿ ನೀರಿ ನಿಯಂತ್ರಣ ಸಮಿತಿ (CWRC) ಸಭೆಯಲ್ಲಿ ಕರ್ನಾಟಕದ ಪರವಾಗಿ ಅಧಿಕಾರಿಗಳು ವಾದ ಮಂಡನೆ ಮಾಡಿದ್ದಾರೆ. ಈ ವೇಳೆ ಕರ್ನಾಟಕದ ವಾಸ್ತವ ಸ್ಥಿತಿಯನ್ನು ಸಮಿತಿಯ ಮುಂದೆ ಇಡುವ ಪ್ರಯತ್ನ ಮಾಡಿದ್ದಾರೆ. ಸೆ.25ರವರೆಗೆ ಕರ್ನಾಟಕದ ಕಾವೇರಿ ಜಲಾನಯನ ವ್ಯಾಪ್ತಿಗೊಳಪಡುವ 4 ಜಲಾಶಯಗಳಿಗೆ ಶೇ.53.04 ಪರ್ಸೆಂಟ್‌ ಒಳ ಹರಿವಿನ ಕೊರತೆಯಾಗಿದೆ. ಕರ್ನಾಟಕ ಸರ್ಕಾರವು ಕಳೆದ ಸೆ.13ರಂದು ರಾಜ್ಯದ 161 ತಾಲೂಕುಗಳನ್ನು ಬರ ಎಂದು ಘೋಷಣೆ ಮಾಡಲಾಗಿದೆ. ಕರ್ನಾಟಕದಲ್ಲಿ ಮಳೆ ಕೊರತೆಯಾಗಿದೆ ಎಂದು ವಾದ ಮಂಡಿಸಲಾಗಿದೆ.

Tags: cauvery protestCauvery RiverCauvery waterCWRCKarnataka
Previous Post

BMTC ಸಿಬ್ಬಂದಿಗೆ 1 ಕೋಟಿ ಅಪಘಾತ ವಿಮೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

Next Post

ತಮಿಳುನಾಡಿನಲ್ಲಿ ಬಿಜೆಪಿ ಜತೆಗಿನ ಬಾಂಧವ್ಯವನ್ನು ಕಳೆದುಕೊಳ್ಳುತ್ತೇನೆ : ಉದಯನಿಧಿ ಸ್ಟಾಲಿನ್

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post
ತಮಿಳುನಾಡಿನಲ್ಲಿ ಬಿಜೆಪಿ ಜತೆಗಿನ ಬಾಂಧವ್ಯವನ್ನು ಕಳೆದುಕೊಳ್ಳುತ್ತೇನೆ : ಉದಯನಿಧಿ ಸ್ಟಾಲಿನ್

ತಮಿಳುನಾಡಿನಲ್ಲಿ ಬಿಜೆಪಿ ಜತೆಗಿನ ಬಾಂಧವ್ಯವನ್ನು ಕಳೆದುಕೊಳ್ಳುತ್ತೇನೆ : ಉದಯನಿಧಿ ಸ್ಟಾಲಿನ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada