• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

14ನೇ ವಯಸ್ಸಿನಿಂದ ಕಳ್ಳತನ ಮಾಡುತ್ತಿದ್ದ ನಟೋರಿಯಸ್ ಕಳ್ಳ ಅರೆಸ್ಟ್

Any Mind by Any Mind
September 29, 2023
in ಇದೀಗ, ಕರ್ನಾಟಕ
0
14ನೇ ವಯಸ್ಸಿನಿಂದ ಕಳ್ಳತನ ಮಾಡುತ್ತಿದ್ದ ನಟೋರಿಯಸ್ ಕಳ್ಳ ಅರೆಸ್ಟ್
Share on WhatsAppShare on FacebookShare on Telegram

ADVERTISEMENT

ಮಂಗಳೂರು ಜಿಲ್ಲೆಯಲ್ಲಿ ನಡೆದ ಹಲವು ಕಳ್ಳತನದಲ್ಲಿ ಭಾಗಿಯಾಗಿದ್ದ ಅಂತರರಾಜ್ಯ ಕಳ್ಳನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಆಂಧ್ರಪ್ರದೇಶ ಮೂಲದ ಸದ್ಯ ತಮಿಳುನಾಡಿನ ಕನ್ಯಾಕುಮಾರಿ ನಿವಾಸಿ ಉಮೇಶ್​ ಬಳೆಗಾರ ಎಂದು ಗುರುತಿಸಲಾಗಿದೆ. ಕಳೆದ ಆಗಸ್ಟ್ 12ರಂದು ಉಜಿರೆ ಗ್ರಾಮದ ಕಲ್ಲೆ ನಿವಾಸಿ ಫೆಲಿಕ್ಸ್ ಎಂಬವರ ಮನೆಯಲ್ಲಿ ಕಳ್ಳತನವಾಗಿತ್ತು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಒಳಗೆ ನುಗ್ಗಿದ ಆರೋಪಿ 15 ಪವನ್ ಚಿನ್ನಾಭರಣ ಮತ್ತು 20 ಸಾವಿರ ನಗದು ಎಗರಿಸಿ ಪರಾರಿಯಾಗಿದ್ದನು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಆರೋಪಿ ಉಮೇಶ್​ ಬಳೆಗಾರನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಸೆ.26 ರಂದು ಉಮೇಶ್​ನನ್ನು ಮೈಸೂರು ಜಿಲ್ಲೆಯ ಝೂ ಪಾರ್ಕ್​ನಲ್ಲಿ ವಶಕ್ಕೆ ಪಡೆದ ಪೊಲೀಸರು ಬೆಳ್ತಂಗಡಿ ಕೋರ್ಟ್​ಗೆ ಹಾಜರುಪಡಿಸಿ ಎರಡು ದಿನ ಕಸ್ಟಡಿಗೆ ಪಡೆದಿದ್ದರು. ಆರೋಪಿಯಿಂದ ಕದ್ದ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ.

 ಆರೋಪಿ ಉಮೇಶ್ ಬಳೆಗಾರ ಮೂಲತಃ ಆಂದ್ರಪ್ರದೇಶದವನಾಗಿದ್ದು, ಮೊದಲ ಪತ್ನಿಗೆ ಮೂವರು ಮಕ್ಕಳಿದ್ದಾರೆ. ಮಕ್ಕಳು ಕೂಡ ಕಳ್ಳತನದಲ್ಲಿ ತೊಡಗಿಕೊಂಡಿದ್ದರು ಎಂದು ತಿಳಿದುಬಂದಿದೆ.

ಕಳ್ಳತನ ಜಾಡು ಹಿಡಿದು ಹೋದ ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ನಾಗೇಶ್‌ ಕದ್ರಿ ಹಾಗೂ ಬೆರಳಚ್ಚು ಘಟಕದ ಡಿವೈಎಸ್‌ಪಿ ಗೌರೀಶ್‌ ನೇತೃತ್ವದ ತಂಡ ಆರೋಪಿತ ಉಮೇಶ್‌ನ ಜಾಡು ಹಿಡಿದು ಮೈಸೂರಿನ ಹುನ್ಸೂರಿನಲ್ಲಿ ಬಂಧಿಸಿದ್ದಾರೆ.

Previous Post

ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಕೆಟ್ಟ ಮೇಲೆ ಬುದ್ದಿ ಬರುತ್ತಿದೆ : ಬಸವರಾಜ ಬೊಮ್ಮಾಯಿ

Next Post

CWMA ಶಾಕ್‌ ಕೊಟ್ಟ ಬೆನ್ನಲ್ಲೇ ಹಿರಿಯ ನಿವೃತ್ತ ನ್ಯಾಯಮೂರ್ತಿಗಳೊಂದಿಗೆ ಸಿಎಂ ಸುದೀರ್ಘ ಚರ್ಚೆ..!

Related Posts

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!
ಇದೀಗ

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

by ಪ್ರತಿಧ್ವನಿ
April 29, 2026
0

ಬೆಂಗಳೂರು ನಗರದ ಶಿವಾಜಿನಗರದಲ್ಲಿರುವ Bowring and Lady Curzon Hospital ಸಮೀಪ ಭಾರೀ ಮಳೆ ಮತ್ತು ಬಿರುಗಾಳಿಯ ನಡುವೆಯಲ್ಲಿ ಸಂಭವಿಸಿದ ಗೋಡೆ ಕುಸಿತ ದುರಂತದಲ್ಲಿ ಕನಿಷ್ಠ 7...

Read moreDetails
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Next Post
CWMA ಶಾಕ್‌ ಕೊಟ್ಟ ಬೆನ್ನಲ್ಲೇ ಹಿರಿಯ ನಿವೃತ್ತ ನ್ಯಾಯಮೂರ್ತಿಗಳೊಂದಿಗೆ ಸಿಎಂ ಸುದೀರ್ಘ ಚರ್ಚೆ..!

CWMA ಶಾಕ್‌ ಕೊಟ್ಟ ಬೆನ್ನಲ್ಲೇ ಹಿರಿಯ ನಿವೃತ್ತ ನ್ಯಾಯಮೂರ್ತಿಗಳೊಂದಿಗೆ ಸಿಎಂ ಸುದೀರ್ಘ ಚರ್ಚೆ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada