• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ನಾನೇ ಬ್ಯಾರಿ ಸಮುದಾಯ ಭವನಕ್ಕೆ ಅಡಿಗಲ್ಲು ಹಾಕಿದ್ದು : ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
September 30, 2023
in ಇದೀಗ, ಕರ್ನಾಟಕ, ರಾಜಕೀಯ
0
ನಾನೇ ಬ್ಯಾರಿ ಸಮುದಾಯ ಭವನಕ್ಕೆ ಅಡಿಗಲ್ಲು ಹಾಕಿದ್ದು : ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ಬ್ಯಾರಿ ಸಮುದಾಯದ ಸೌಹಾರ್ಧ ಭವನವನ್ನು ಖುಷಿಯಾಗಿ ಉದ್ಘಾಟಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಖುಷಿ ಹಂಚಿಕೊಂಡಿದ್ದಾರೆ. ನಾನೇ ಈ ಭವನಕ್ಕೆ ಅಡಿಗಲ್ಲು ಹಾಕಿದ್ದು, ಮೊಯಿದ್ದೀನ್ ಬದುಕಿದ್ರು. ಅವರೇ ನನ್ನನ್ನು ಅಹ್ವಾನಿಸಿದ್ದು. ಅವರು ಹಿರಿಯರಾದ್ರೂ ಆತ್ಮೀಯ ಸ್ನೇಹಿತರಾಗಿದ್ರು. ಅವರಲ್ಲಿ ಮನುಷ್ಯತ್ವ ಇತ್ತು. ಯಾವತ್ತೂ ಕೂಡ ಜಾತಿ ಮಾಡಿದವರಲ್ಲ. ಧರ್ಮಾತೀತ, ಜಾತ್ಯಾತೀತವಾಗಿದ್ರು ಈ ದೇಶದಲ್ಲಿ ಹುಟ್ಟಿದ ಮೇಲೆ ಜಾತ್ಯಾತೀತವಾಗಿ ಬದುಕಬೇಕಾದ್ದು ಅನಿವಾರ್ಯ ಸಂವಿಧಾನಕ್ಕೆ ಬದ್ಧವಾದ ಏಕೈಕ ಪಕ್ಷ ಕಾಂಗ್ರೆಸ್‌ , ಜೆಡಿಎಸ್ ಸೆಕ್ಯೂಲರ್ ಪಕ್ಷ ಅಂತಾರೆ ಅದು ಸೆಕ್ಯುಲರ್ ಪಕ್ಷ ಅಲ್ಲ ಜನತಾದಳ ಯು ಬಿಜೆಪಿ ಜೊತೆ ಸೇರಿ ಸರ್ಕಾರ ಮಾಡಿದ್ರು ಜನತಾದಳ (ಎಸ್) ನಾನು ಅಧ್ಯಕ್ಷ ಆಗಿದ್ದೆ. ಬಿಜೆಪಿ ಜೊತೆ ಸೇರಿದ್ರೆ ನನ್ನ ಹೆಣದ ಮೇಲೆ ಹೋಗ್ಬೇಕು ಅಂದಿದ್ರು ಈಗ ಬಿಜೆಪಿ ಜೊತೆ ಏಕೆ ಸೇರ್ಕೊಂಡ್ರು ಯಾರ ಉಳಿವಿಗಾಗಿ ಇದು ಹೊಂದಾಣಿಕೆ ನಾನು ರಾಜಕೀಯ ಮಾತಾಡಲ್ಲ ಕಾಂಗ್ರೆಸ್ ಯಾವತ್ತಿಗೂ ಕೋಮು ಪಕ್ಷದ ಜೊತೆ ಹೋಗಲ್ಲ ಕಾಂಗ್ರೆಸ್ ಯಾವುದೇ ಕಾರಣಕ್ಕೂ ಬಿಜೆಪಿ ಜೊತೆ ಹೋಗಲ್ಲ ಯಾಕೆ ಅವರು ಮುಸ್ಲಿಂ ಕ್ರಿಶ್ಚಿಯನ್ನರನ್ನ ಧ್ವೇಷಿಸ್ತಾರೆ ಸಂವಿಧಾನದ ಬಗ್ಗೆ ಅವರಿಗೆ ಗೌರವ ಇಲ್ಲ ನಾನು ಡಿಕೆಶಿ ಇಬ್ಬರೂ ಹೇಳಿ ಕಳಿಸಿದ್ವಿ ಫಾರೂಕ್ ನ ಕರ್ಕೊಂಡು ಬಾಪ್ಪ ರಾಜ್ಯಸಭೆ ಸದಸ್ಯರಾಗಿ ಮಾಡೋಣ ಅಂತ ಆದ್ರೆ ಈ ಗಿರಾಕಿ ಹೋಗ್ಲಿ ಬಿಡಿ ಫಾರೂಕ್ ಏನು ರಾಜಕೀಯ ಗೊತ್ತಿಲ್ಲದವರಲ್ಲ ಎಂದು ಹೇಳಿದರು.

ADVERTISEMENT
Previous Post

ಬಿಜೆಪಿ ಟಿಕೇಟ್ ಸಿಗದಿದ್ದರೆ ಯೋಚಿಸಿ ಮುನ್ನಡೆಯುವೆ ಎಂದ ರಮೇಶ ಕತ್ತಿ..!

Next Post

ಕರಾವಳಿಯಲ್ಲಿ ನಿಲ್ಲದ ಮಳೆರಾಯನ ಆರ್ಭಟ: ಹೆಚ್ಚಾದ ಕಡಲ್ಕೊರೆತ..!

Related Posts

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!
ಇದೀಗ

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

by ಪ್ರತಿಧ್ವನಿ
April 29, 2026
0

ಬೆಂಗಳೂರು ನಗರದ ಶಿವಾಜಿನಗರದಲ್ಲಿರುವ Bowring and Lady Curzon Hospital ಸಮೀಪ ಭಾರೀ ಮಳೆ ಮತ್ತು ಬಿರುಗಾಳಿಯ ನಡುವೆಯಲ್ಲಿ ಸಂಭವಿಸಿದ ಗೋಡೆ ಕುಸಿತ ದುರಂತದಲ್ಲಿ ಕನಿಷ್ಠ 7...

Read moreDetails
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Next Post
ಕರಾವಳಿಯಲ್ಲಿ ನಿಲ್ಲದ ಮಳೆರಾಯನ ಆರ್ಭಟ: ಹೆಚ್ಚಾದ ಕಡಲ್ಕೊರೆತ..!

ಕರಾವಳಿಯಲ್ಲಿ ನಿಲ್ಲದ ಮಳೆರಾಯನ ಆರ್ಭಟ: ಹೆಚ್ಚಾದ ಕಡಲ್ಕೊರೆತ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada