• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಪ್ಪನ ಹೆಗಲ ಮೇಲೆ ಕುಳಿತು ದಸರಾ ನೋಡಿದ್ದೆ: ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
October 15, 2023
in Top Story, ಕರ್ನಾಟಕ
0
ಅಪ್ಪನ ಹೆಗಲ ಮೇಲೆ ಕುಳಿತು ದಸರಾ ನೋಡಿದ್ದೆ: ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ಮೈಸೂರು: ರಾಜ್ಯದ ಅಭಿವೃದ್ಧಿಯನ್ನು ಜನರಿಗೆ ತಿಳಿಸುವ ಕಾರ್ಯವನ್ನು ದಸರಾ ಮೆರವಣಿಗೆ ಮೂಲಕ ಮಾಡುತ್ತೇವೆ. ಇಡೀ ಜಗತ್ತಿಗೆ ಕನ್ನಡ ನಾಡಿನ ವೈಭೋಗ ತಿಳಿಸುವ ಕಾರ್ಯ ದಸರಾ ಮೂಲಕ ಆಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ADVERTISEMENT

ಮೈಸೂರು ದಸರಾ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ನಾಡಿನ ಸಂಪತ್ತು, ಅಧಿಕಾರ ಎಲ್ಲಾ ವರ್ಗದ ಜನರಿಗೂ ಹಂಚಿಕೆ ಆಗಬೇಕು. ಎಲ್ಲಾ ವರ್ಗದ ಜನರಿಗೂ ಎಲ್ಲಾ ಅವಕಾಶ ಸಿಗಬೇಕು. ಅದು ನಿಜವಾದ ಸಾಮಾಜಿಕ ನ್ಯಾಯ. ಸರ್ಕಾರ ಐದು ಗ್ಯಾರಂಟಿಗಳನ್ನು ಬದ್ಧತೆಯಿಂದ ಘೋಷಿಸಿ ಜಾರಿ ಮಾಡುತ್ತಿದೆ. ಐದನೇ ಗ್ಯಾರಂಟಿ ಮುಂದಿನ ಜನವರಿಯಲ್ಲಿ ಮಾಡುತ್ತೇವೆ. ದಸರಾ ಮಹತ್ವಕ್ಕೆ ಕುಂದು ಬಾರದಂತೆ ಸಾಂಪ್ರದಾಯಿಕ ದಸರಾ ಮಾಡುತ್ತಿದ್ದೇವೆ ಎಂದು ನುಡಿದರು.

ಕಲೆ, ಸಂಸ್ಕೃತಿ, ಸಂಪ್ರದಾಯ ನಮ್ಮ ನಾಡಿನಲ್ಲಿ ಶ್ರೀಮಂತವಾಗಿದೆ. ಕರ್ನಾಟಕ ಜನ ಸುಸಂಸ್ಕೃತ ಜನ. ನಮ್ಮಲ್ಲಿ ಪ್ರೀತಿ, ವಿಶ್ವಾಸ ಹೆಚ್ಚಿದೆ. ಪರಸ್ಪರ ಪ್ರೀತಿ, ವಿಶ್ವಾಸ, ಗೌರವದಿಂದ ಬದುಕುವುದು ಮುಖ್ಯ. ದೇಶ ಮತ್ತು ರಾಜ್ಯಕ್ಕೆ ಇದು ತುಂಬಾ ಅಗತ್ಯ ಎಂದು ಹೇಳಿದರು.

Tags: CMSiddaramaiahdasaraDasara FestivalMysuruMysuru DasaraNews
Previous Post

ಸಾಂಸ್ಕೃತಿಕ ವಲಯವನ್ನು ಸ್ವತಂತ್ರವಾಗಿರಲು ಬಿಡಿ

Next Post

ಡಿಸಿಎಂ ಡಿಕೆಶಿವಕುಮಾರ್ ಗೆ ಟಾಂಗ್‌ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
ಡಿಸಿಎಂ ಡಿಕೆಶಿವಕುಮಾರ್ ಗೆ ಟಾಂಗ್‌ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

ಡಿಸಿಎಂ ಡಿಕೆಶಿವಕುಮಾರ್ ಗೆ ಟಾಂಗ್‌ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada