• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಗುಣಮಟ್ಟದ ಚಿತ್ರಗಳು ಬಂದರೆ ಸಮಾಜಕ್ಕೆ ಉಪಯುಕ್ತ: ಸಿದ್ದರಾಮಯ್ಯ

Any Mind by Any Mind
October 15, 2023
in Top Story, ಕರ್ನಾಟಕ
0
ಗುಣಮಟ್ಟದ ಚಿತ್ರಗಳು ಬಂದರೆ ಸಮಾಜಕ್ಕೆ ಉಪಯುಕ್ತ: ಸಿದ್ದರಾಮಯ್ಯ
Share on WhatsAppShare on FacebookShare on Telegram

ಚಲನಚಿತ್ರ ಬಹಳ ಪ್ರಭಾವ ಇರುವಂತಹ ಮಾಧ್ಯಮವಾಗಿದ್ದು, ಗುಣಮಟ್ಟದ ಚಿತ್ರಗಳು ತೆರೆ ಮೇಲೆ ಬಂದರೆ ಸಮಾಜಕ್ಕೆ ಉಪಯುಕ್ತವಾಗುತ್ತದೆ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ತಿಳಿಸಿದರು.

ADVERTISEMENT

ಕರ್ನಾಟಕ ಕಲಾಮಂದಿರದಲ್ಲಿ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಚಲನಚಿತ್ರೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಚಲನಚಿತ್ರ ಪ್ರೇಮಿಗಳಿಗೆ ಇದೊಂದು ಸುವರ್ಣ ಅವಕಾಶ. 7 ದಿನಗಳ ಕಾಲ ನಗರದ ಐನಾಕ್ಸ್ ಮತ್ತು ಡಿ ಆರ್ ಸಿ ಮಾಲ್ ನಲ್ಲಿ ಉತ್ತಮ ಚಲನ ಚಿತ್ರಗಳು ಪ್ರದರ್ಶನ ಆಗಲಿದ್ದು ಇದರ ಸದುಪಯೋಗ ಪಡೆದುಕೊಳ್ಳಿ ಎಂದರು.

ಚಲನಚಿತ್ರಗಳ ಮೂಲಕ ಜನತೆಗೆ ಉತ್ತಮ ಸಂದೇಶ ನೀಡುವುದರ ಜೊತೆಗೆ ಜೀವನದ ಮೌಲ್ಯಗಳನ್ನು ಚಲನಚಿತ್ರಗಳ ಮೂಲಕ ನಾಡಿಗೆ ತಿಳಿಸುವಂತಹ ಕೆಲಸ ಮಾಡುತ್ತಾ ಬರುತ್ತಿದೆ. ಸರ್ಕಾರದ ವತಿಯಿಂದ ಗುಣಮಟ್ಟದ ಚಿತ್ರ ನೀಡುವ ಎಲ್ಲಾ ಚಿತ್ರರಂಗದವರಿಗೆ ಸಹಕಾರವನ್ನು ನೀಡುತ್ತಾ ಬಂದಿದ್ದೇವೆ ಎಂದು ಹೇಳಿದರು.

ಕನ್ನಡದ ಖ್ಯಾತ ಹಾಸ್ಯನಟ ನರಸಿಂಹರಾಜು ಅವರ ಜನ್ಮದಿನದ ಪ್ರಯುಕ್ತ ನರಸಿಂಹರಾಜು ಅವರ ಪುತ್ರಿ ಸುಧಾ ನರಸಿಂಹರಾಜು ಅವರಿಗೆ ಸನ್ಮಾನ ಮಾಡುವುದರ ಜೊತೆಗೆ ನರಸಿಂಹ ರಾಜು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಿದರು. ಇದೇ ಸಮಯದಲ್ಲಿ ಚಲನಚಿತ್ರೋತ್ಸವದ ವಿಶೇಷ ಮಾಹಿತಿಗಳನ್ನೊಳಗೊಂಡ ಕಿರು ಹೊತ್ತಿಗೆಯನ್ನು ಗಣ್ಯರು ಬಿಡುಗಡೆ ಮಾಡಿದರು.

ನಂತರ ಮಾತನಾಡಿದ ಖ್ಯಾತ ಚಿತ್ರನಟ ಡಾರ್ಲಿಂಗ್ ಕೃಷ್ಣರವರು ಮೈಸೂರಿನ ಚಲನಚಿತ್ರೋತ್ಸವ ದಲ್ಲಿ ಪಾಲ್ಗೊಳ್ಳುತ್ತಿರುವುದು ಹೆಮ್ಮೆಯ ವಿಷಯ. ನನ್ನ ಊರು ಮೈಸೂರು ಆದಕಾರಣ ನನ್ನ ಕಲೆಗೆ ಮೈಸೂರು ಅತ್ಯುತ್ತಮ ವೇದಿಕೆಯನ್ನು ಮಾಡಿಕೊಟ್ಟಿತ್ತು. ನನಗಷ್ಟೇ ಅಲ್ಲದೆ ಹಲವು ಕಲೆಗಾರರಿಗೆ ಮೈಸೂರಿನ ದಸರಾ ಉಪಯುಕ್ತವಾಗಿದೆ ಹಾಗೂ ಸಿನಿಮಾಗಳು ಕೇವಲ ಮನರಂಜನೆ ಅಷ್ಟೇ ಅಲ್ಲದೆ ಸಮಾಜ ಉತ್ತಮ ಸಂದೇಶ ನೀಡುತ್ತಾ ಬಂದಿವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಮಹಾಪೌರರಾದ ಶಿವಕುಮಾರ್, ಶಾಸಕರಾದ ಡಾ.ತಿಮ್ಮಯ್ಯ, ಎ.ಅರ್.ಕೃಷ್ಣಮೂರ್ತಿ, ರವಿಶಂಕರ್, ಅನಿಲ್ ಚಿಕ್ಕಮಾದು, ಶ್ರೀವತ್ಸ, ಚಿತ್ರನಟ ನಟಿಯರಾದ ಮಿಲನ ನಾಗರಾಜ್, ಸುಧಾ ನರಸಿಂಹರಾಜು,‌ ಮಾನ್ವಿತ ಕಾಮತ್ , ವೈಭವಿ ಶಾಂಡಿಲ್ಯ, ಮಯೂರಿ ಸೇರಿದಂತೆ ಇತರರು ಹಾಜರಿದ್ದರು.

Tags: dasaraDasara FestivalMysurusiddaramaiah
Previous Post

ಪರಶುರಾಮ ಥೀಮ್ ಪಾರ್ಕ್ ಅಕ್ರಮಕ್ಕೆ ಟ್ವಿಸ್ಟ್: ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾಯ್ತು ನಕಲಿ ಪ್ರತಿಮೆಯ ಅಸಲಿ ಕಥೆ!

Next Post

ದಸರಾ ಆಹಾರ ಮೇಳದಲ್ಲಿ ಸಚಿವ ಕೆ.ಹೆಚ್.ಮುನಿಯಪ್ಪ

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
ದಸರಾ ಆಹಾರ ಮೇಳದಲ್ಲಿ ಸಚಿವ ಕೆ.ಹೆಚ್.ಮುನಿಯಪ್ಪ

ದಸರಾ ಆಹಾರ ಮೇಳದಲ್ಲಿ ಸಚಿವ ಕೆ.ಹೆಚ್.ಮುನಿಯಪ್ಪ

Please login to join discussion

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada