• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದಾಂಡಿಯಾ ನೈಟ್ಸ್ ಇವೆಂಟ್ ಗೆ ಅವಕಾಶ ನೀಡದಂತೆ ಹಿಂದೂ ಸಂಘಟನೆಗಳ ವಿರೋಧ

ಪ್ರತಿಧ್ವನಿ by ಪ್ರತಿಧ್ವನಿ
October 21, 2023
in Top Story, ಕರ್ನಾಟಕ
0
ದಾಂಡಿಯಾ ನೈಟ್ಸ್ ಇವೆಂಟ್ ಗೆ ಅವಕಾಶ ನೀಡದಂತೆ ಹಿಂದೂ ಸಂಘಟನೆಗಳ ವಿರೋಧ
Share on WhatsAppShare on FacebookShare on Telegram

ಮಂಗಳೂರು ದಾಂಡಿಯಾ ನೈಟ್ಸ್ ಇವೆಂಟ್ ಗೆ ಅವಕಾಶ ನೀಡದಂತೆ ಹಿಂದೂ ಸಂಘಟನೆಗಳ ವಿರೋಧ ಮಂಗಳೂರು ದಾಂಡಿಯಾ ನೈಟ್ಸ್ ಇವೆಂಟ್ ಗೆ ಅವಕಾಶ ನೀಡದಂತೆ ಹಿಂದೂ ಸಂಘಟನೆಗಳ ವಿರೋಧ ವ್ಯಕ್ತವಾಗಿದ್ದು ಮಂಗಳೂರು ನಗರ ಪೊಲೀಸ್ ಇಲಾಖೆಗೆ ಹಿಂದೂ ಪರ ಸಂಘಟನೆಗಳು ಮನವಿ ಮಾಡಿತ್ತು, ದಾಂಡಿಯಾ ನೃತ್ಯ ಉತ್ತರಭಾರತದ ಪವಿತ್ರ ಧಾರ್ಮಿಕ ಕಾರ್ಯಕ್ರಮ ಈ ಕಾರ್ಯಕ್ರಮದ ಹೆಸರಿನಲ್ಲಿ ಮೋಜು ಮಸ್ತಿ ಮಾಡಲಾಗುತ್ತೆ, ಅಸಭ್ಯವಾಗಿ ವರ್ತಿಸಲಾಗುತ್ತೆ ಎಂದು ಬಜರಂಗದಳ ವಿರೋಧ ವ್ಯಕ್ತಪಡಿಸಿದ್ದು ಇನ್ನು ವಿಶ್ವ ಹಿಂದೂ ಪರಿಷತ್ ಮನವಿ ಬೆನ್ನಲ್ಲೇ ಮಂಗಳೂರು ಕಮಿಷನರ್ ಅನುಪಮ್ ಅಗರ್ವಾಲ್ ತುರ್ತು ಸಭೆ ಕರೆದಿದ್ದಾರೆ.

ADVERTISEMENT

ಇನ್ನು ಸಭೆಯ ಬಳಿಕ ಷರತ್ತುಬದ್ಧವಾಗಿ ದಾಂಡಿಯಾ ಇವೆಂಟ್ಸ್ ಆಚರಿಸಲು ಅನುಮತಿ ನೀಡಲಾಗಿದೆ ಯಾವುದೇ ವಿವಾದಾಸ್ಪದ ಘಟನೆಗಳಿಗೆ ಅವಕಾಶ ನೀಡದಂತೆ ಕಾರ್ಯಕ್ರಮ ನಡೆಸಲು ಆಯೋಜಕರಿಗೆ ಸೂಚನೆ ನೀಡಲಾಗಿದ್ದು, ಕಾರ್ಯಕ್ರಮಕ್ಕೆ ಅವಕಾಶ ನೀಡದಂತೆ ಅಗ್ರಹಿಸಿದ್ದ ವಿಶ್ವ ಹಿಂದೂ ಪರಿಷತ್ ಬಜರಂಗದಳ ಅನುಮತಿ ನೀಡಿದ್ದೇಯಾದಲ್ಲಿ ಪ್ರತಿಭಟನೆಯ ಎಚ್ಚರಿಕೆ ನೀಡಿದ ಹಿಂದೂ ಮುಖಂಡ ಪ್ರದೀಪ್ ಸರಿಪಲ್ಲ ಹಿಂದೂ ಸಂಘಟನೆಗಳ ಎಚ್ಚರಿಕೆ ಹಿನ್ನಲೆ ಕಾರ್ಯಕ್ರಮಗಳಿಗೆ ಪೊಲೀಸ್ ಭದ್ರತೆ ಒಗಗಿಸುವ ಸಾಧ್ಯತೆ ಇದೆ.

Tags: Dandiya Nights EventHindumanglore
Previous Post

ಇಸ್ರೋದ ಮಾನವ ರಹಿತ ಪರೀಕ್ಷಾ ವಾಹನದ ಉಡಾವಣೆ ಯಶಸ್ವಿ: ಇಸ್ರೋ ಅಧ್ಯಕ್ಷ ಸೊಮನಾಥ್‌

Next Post

‘ಪರ್ವ’ ಕಾದಂಬರಿಯನ್ನು ಆಧರಿಸಿ ಸಿನಿಮಾ: ಕಾಶ್ಮೀರಿ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಆಕ್ಷನ್ ಕಟ್

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
Next Post
‘ಪರ್ವ’ ಕಾದಂಬರಿಯನ್ನು ಆಧರಿಸಿ ಸಿನಿಮಾ: ಕಾಶ್ಮೀರಿ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಆಕ್ಷನ್ ಕಟ್

‘ಪರ್ವ’ ಕಾದಂಬರಿಯನ್ನು ಆಧರಿಸಿ ಸಿನಿಮಾ: ಕಾಶ್ಮೀರಿ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಆಕ್ಷನ್ ಕಟ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada