• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬಳೆ ಹಾಕ್ಕೊಂಡು ಹೆಂಗಸಿನ ರೀತಿ ಆಡಬೇಡ, ಗಂಡಸ್ತರ ಆಡು ; ವಿನಯ್‌ರಿಂದ ಮಹಿಳೆಯರಿಗೆ ಅಪಮಾನ

Any Mind by Any Mind
November 2, 2023
in ಕರ್ನಾಟಕ
0
ಬಳೆ ಹಾಕ್ಕೊಂಡು ಹೆಂಗಸಿನ ರೀತಿ ಆಡಬೇಡ, ಗಂಡಸ್ತರ ಆಡು ; ವಿನಯ್‌ರಿಂದ ಮಹಿಳೆಯರಿಗೆ ಅಪಮಾನ
Share on WhatsAppShare on FacebookShare on Telegram

ADVERTISEMENT

ಕನ್ನಡ ಕಿರುತೆರೆಯಲ್ಲೇ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ 10 ನೇ ಸೀಸನ್ ಮತ್ತೆ ಶುರುವಾಗಿದೆ. ಶುರುವಾದ ದಿನಗಳಿಂದಲೂ ಒಂದಲ್ಲ ಒಂದು ರೀತಿ ಚರ್ಚೆಯಲ್ಲಿರುವುದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ ಈ ಬಾರಿ ಬಿಗ್ ಬಾಸ್ ಅಭ್ಯರ್ಥಿಗಳ ಭಾಷೆ ತೀರ ಕೆಳಮಟ್ಟದ್ದಾಗಿದ್ದು ಜನಸಾಮಾನ್ಯರ ಆಕ್ರೋಶಕ್ಕೆ ಕಾರಣವಾಗಿದೆ. ಬಳೆ ಹಾಕ್ಕೊಂಡು ಹೆಂಗಸಿನ ರೀತಿ ಆಡಬೇಡ, ಗಂಡಸ್ತರ ಆಡು ಎಂಬ ವಿನಯ್‌ ಮಾತಿನಿಂದ ಹೆಣ್ಣು ಮಕ್ಕಳು ಅಲ್ಲದೇ ಅನೇಕ ನೆಟ್ಟಿಗರು ಇದನ್ನು ವಿರೋಧಿಸಿದ್ದಾರೆ.

ಹೌದು, ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳಿಗೆ ಹೊಸ ಟಾಸ್ಕ್ ನೀಡಲಾಗಿದೆ. ಗಾರ್ಡನ್ ಏರಿಯಾದಲ್ಲಿ ಹಳ್ಳಿಯ ರೀತಿಯಲ್ಲಿ ಸೆಟ್ ನಿರ್ಮಾಣ ಆಗಿದೆ. ಹಳ್ಳಿಯಲ್ಲಿ ನಡೆಯುವ ಚಟುವಟಿಕೆಗಳನ್ನೇ ಆಯ್ದುಕೊಂಡು ಟಾಸ್ಕ್ ನೀಡಲಾಗುತ್ತಿದೆ. ಮಡಿಕೆ ಮಾಡುವ ಟಾಸ್ಕ್​​ನ ಸ್ಪರ್ಧಿಗಳಿಗೆ ಮೊದಲು ನೀಡಲಾಗಿತ್ತು, ಈ ವೇಳೆ ವಿನಯ್ ಆಡಿದ ಮಾತು ಸಂಗೀತಾ ಕೋಪಕ್ಕೆ ಕಾರಣ ಆಗಿದೆ.

ಬಳೆ ಹಾಕ್ಕೊಂಡು ಹೆಂಗಸಿನ ರೀತಿ ಆಡಬೇಡ, ಗಂಡಸ್ತರ ಆಡು, ಎಂದು ವಿನಯ್ ಕೂಗಾಡಿದರು. ಇದಕ್ಕೆ ಸಂಗೀತಾ ಸಿಟ್ಟಾಗಿ, ‘ಬಳೆ ಹಾಕ್ಕೊಂಡ್ರೆ ಏನಿವಾಗ? ಏನೋ ಇವಾಗ’ ಎಂದು ಪ್ರಶ್ನೆ ಮಾಡಿದರು. ಇಡೀ ಮನೆ ರಣರಂಗವಾಗಿ ಬದಲಾಯಿತು.

ಸದ್ಯ ವಿನಯ್ ಅವರು ಬಳಕೆ ಮಾಡಿದ ಬಳೆ ಶಬ್ದ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಮಹಿಳೆಯರು ಬಳೆ ಹಾಕುತ್ತಾರೆ. ಈ ರೀತಿ ಬಳೆ ಹಾಕಿದ ಅನೇಕ ಮಹಿಳೆಯರು ಹಲವು ಸಾಧನೆ ಮಾಡಿದ್ದಾರೆ. ಬಳೆ ಹಾಕಿದವರ ಕೈಯಲ್ಲಿ ಏನೂ ಆಗಲ್ಲ ಎಂಬರ್ಥದಲ್ಲಿ ವಿನಯ್ ಮಾತಾಡಿದ್ದಾರೆ. ಮಹಿಳೆಯರ ಬಗ್ಗೆ ಇಷ್ಟ ತುಚ್ಚವಾಗಿ ನೋಡುವ ಮಾತಾಡುವ ವಿನಯ್ ಅವರು ಕ್ಷಮೆಯಾಚಿಸಬೇಕು. ವೀಕೆಂಡ್​ನಲ್ಲಿ ಈ ವಿಚಾರ ಇಟ್ಟುಕೊಂಡು ಸುದೀಪ್ ಅವರು ಕ್ಲಾಸ್ ತೆಗೆದುಕೊಳ್ಳಬೇಕು ಎಂದು ಹಲವರು ಒತ್ತಾಯಿಸಿದ್ದಾರೆ.

ಕಳೆದ ವಾರ ಅವರನ್ನು ಸುದೀಪ್ ಹೊಗಳಿದ್ದರು. ಅವರಿಗೆ ಎದುರಾಳಿ ಯಾರೂ ಇಲ್ಲ ಎಂದು ಹೇಳಲಾಯಿತು. ಇದು ವೀಕ್ಷಕರ ಅಸಮಾಧಾನಕ್ಕೆ ಕಾರಣ ಆಗಿತ್ತು. ಅವರು ತಪ್ಪು ಮಾಡಿದ ಬಗ್ಗೆ ಏಕೆ ಮಾತನಾಡಿಲ್ಲ ಎಂದು ಅನೇಕರು ಪ್ರಶ್ನೆ ಮಾಡಿದ್ದರು. ಈಗ ವಿನಯ್ ಅವರ ಮಾತು ಎಲ್ಲೆ ಮೀರುತ್ತಿದೆ.

ಬಿಗ್ ಬಾಸ್ 10 ನೇ ಸೀಸನ್ ಆರಂಭ ದಿನದಿಂದಲೂ ನಟ ವಿನಯ್ ಗೌಡ (Vinay Gowda) ಅವರು ಸಾಕಷ್ಟು ಟೀಕೆಗೆ ಒಳಗಾಗುತ್ತಿದ್ದಾರೆ. ಈಗ ಮಹಿಳೆಯರ ಬಳೆ ಬಗ್ಗೆ ಮಾತಾಡಿ ಈ ವಿವಾದಕ್ಕೆ ಸಿಲುಕಿಕೊಂಡಿದ್ದಾರೆ. ಮುಂದೆ ಏನಾಗುತ್ತೇ ಕಾದು ನೋಡಬೇಕಿದೆ.

Tags: Bangle issuebigbossBJPCongress PartyKarthik gowdaKicchaSangeetha sringerisudeepTanishaVinay gowdaWomenಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿಜೆಪಿ
Previous Post

Garadi | “ನನ್ನ ಮುಂದಿನ ಸಿನಿಮಾ” ನಿಮಗೇನಾದ್ರು ಗೊತ್ತಾ? ಎಂದ “D” BOSS | @PratidhvaniNews

Next Post

Garadi | ಉತ್ತರ ಕರ್ನಾಟಕದ ಜನರ ಬಗ್ಗೆ “D” BOSS ಏನಂದ್ರು ಗೊತ್ತಾ? | @PratidhvaniNews

Related Posts

Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
0

https://youtube.com/live/Sh2S-y9CYsE

Read moreDetails

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

July 2, 2025

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

July 2, 2025
Next Post

Garadi | ಉತ್ತರ ಕರ್ನಾಟಕದ ಜನರ ಬಗ್ಗೆ "D" BOSS ಏನಂದ್ರು ಗೊತ್ತಾ? | @PratidhvaniNews

Please login to join discussion

Recent News

Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
Top Story

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

by ಪ್ರತಿಧ್ವನಿ
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

July 2, 2025

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada