• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

14 ಜನ ವಾಸವಿ ಸಮಾಜದ ವಿಜ್ಞಾನಿಗಳು ಇಸ್ರೋದಲ್ಲಿ ಇದ್ದಾರೆ ಎಂದರೆ ನನಗೆ ನಂಬಲು ಸಾಧ್ಯವಾಗುತ್ತಿಲ್ಲ: ಡಾ.ಜಿ.ಪರಮೇಶ್ವರ

ಪ್ರತಿಧ್ವನಿ by ಪ್ರತಿಧ್ವನಿ
November 5, 2023
in Top Story, ಕರ್ನಾಟಕ
0
14 ಜನ ವಾಸವಿ ಸಮಾಜದ ವಿಜ್ಞಾನಿಗಳು ಇಸ್ರೋದಲ್ಲಿ ಇದ್ದಾರೆ ಎಂದರೆ ನನಗೆ ನಂಬಲು ಸಾಧ್ಯವಾಗುತ್ತಿಲ್ಲ: ಡಾ.ಜಿ.ಪರಮೇಶ್ವರ
Share on WhatsAppShare on FacebookShare on Telegram

ಬೆಂಗಳೂರು: ಆರ್ಯವೈಶ್ಯ ಸಮುದಾಯ ಶೈಕ್ಷಣಿಕವಾಗಿ ಇವತ್ತು ಎಷ್ಟು ಮುಂದುವರಿದಿದೆ ಎಂದರೆ ನನಗೆ ಇವತ್ತು ಬಹಳ ಸಂತೋಷವಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂತಸ ವ್ಯಕ್ತಪಡಿಸಿದರು.

ADVERTISEMENT

ಇಂದು ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ (Mahalakshmi Layout) ನ ರಾಣಿ ಅಬ್ಬಕ್ಕ ಆಟದ ಮೈದಾನದಲ್ಲಿ ನಡೆದ  ಕರ್ನಾಟಕ ಆರ್ಯವೈಶ್ಯ ಮಹಾಸಭಾ ವತಿಯಿಂದ 13ನೇ ಪ್ರತಿಭೋತ್ಸವ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಶಿಕ್ಷಣ ಬಹುದೊಡ್ಡ ಬದಲಾವಣೆಯನ್ನ ನಮ್ಮ‌ ದೇಶದಲ್ಲಿ ತಂದಿದೆ. ದೇಶದ ಅರ್ಥಿಕ ಬೆಳವಣಿಗೆ ಶಿಕ್ಷಣದ ಕೊಡುಗೆ ಬಹಳ ಮುಖ್ಯ. ಯಾವ ದೇಶ ಬಡತನದ ದೇಶವಾಗಿತ್ತು, ಇವತ್ತು ಆ ದೇಶ ಆರ್ಥಿಕತೆಯಲ್ಲಿ ಪ್ರಪಂಚಕ್ಕೆ ನಾಲ್ಕನೇ ಸ್ಥಾನಕ್ಕೆ ಬಂದಿದ್ದು ಶಿಕ್ಷಣದಿಂದ.

ಜಾತಿ, ಧರ್ಮ‌ ನೋಡದೆ ಯುವಕರು ಹಾಗೂ ರೈತರು‌ ದೇಶ ಕಟ್ಟಿದ್ದಾರೆ. ಕರ್ನಾಟಕ ಶಿಕ್ಷಣದಲ್ಲಿ ಮಹತ್ವದ ಬದಲಾವಣೆಯನ್ನ ತಂದಿದೆ. ಅದರಲ್ಲೂ ವಾಸವಿ ಸಮಾಜ ಶಿಕ್ಷಣದಲ್ಲಿ ಮಾಡಿರುವ ಸಾಧನೆ ಹೆಮ್ಮೆ ವಿಚಾರ. 14 ಜನ ವಾಸವಿ ಸಮಾಜದ ವಿಜ್ಞಾನಿಗಳು ಇಸ್ರೋದಲ್ಲಿ ಇದ್ದಾರೆ ಎಂದರೆ ನನಗೆ ನಂಬಲು ಸಾಧ್ಯವಾಗುತ್ತಿಲ್ಲ. ತಮ್ಮ‌ ಸಮುದಾಯದ ಪ್ರತಿಭಾನಿತ್ವದ ವಿದ್ಯಾರ್ಥಿಗಳಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡುವುದು ಶ್ಲಾಘನೀಯ ಎಂದರು.

Tags: BangloreDr. G. ParameshwaraKarnatakaMahalakshmi LayoutNews
Previous Post

ಬೆಂಗಳೂರಿನಿಂದ ವಿಜಯಪುರ ಮತ್ತು ಬೆಳಗಾವಿಗೆ ವಿಶೇಷ ರೈಲುಗಳ ವ್ಯವಸ್ಥೆ

Next Post

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರ ಬದಲಾಗಲ್ಲ : ಸತೀಶ ಜಾರಕಿಹೊಳಿ

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

May 15, 2026
Next Post
ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರ ಬದಲಾಗಲ್ಲ : ಸತೀಶ ಜಾರಕಿಹೊಳಿ

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರ ಬದಲಾಗಲ್ಲ : ಸತೀಶ ಜಾರಕಿಹೊಳಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada