• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ತ್ರಿಷಾ ಜೊತೆ ರೇಪ್‌ ಸೀನ್‌ ಬೇಕಿತ್ತು: ವಿವಾದಕ್ಕೆ ಗುರಿಯಾದ ತಮಿಳು ಹಿರಿಯ ಖಳನಟನ ಹೇಳಿಕೆ!

ಪ್ರತಿಧ್ವನಿ by ಪ್ರತಿಧ್ವನಿ
November 19, 2023
in Top Story, ಸಿನಿಮಾ
0
ತ್ರಿಷಾ ಜೊತೆ ರೇಪ್‌ ಸೀನ್‌ ಬೇಕಿತ್ತು: ವಿವಾದಕ್ಕೆ ಗುರಿಯಾದ ತಮಿಳು ಹಿರಿಯ ಖಳನಟನ ಹೇಳಿಕೆ!
Share on WhatsAppShare on FacebookShare on Telegram

ಚೆನ್ನೈ: ಲೋಕೇಶ್‌ ಕನಗರಾಜ್‌ ನಿರ್ದೇಶನದ ವಿಜಯ್‌ ನಟನೆಯ ʼಲಿಯೋʼ ಚಿತ್ರ ಬಾಕ್ಸಾಫಿಸಿನಲ್ಲಿ ಉತ್ತಮ ಕಲೆಕ್ಷನ್‌ ಮಾಡುತ್ತಿದ್ದಂತೆ, ಚಿತ್ರದಲ್ಲಿ ನಟಿ ತ್ರಿಷಾ ಜೊತೆ ರೇಪ್‌ ಸೀನ್‌ ನಟಿಸಲು ಅವಕಾಶ ಮಾಡಿಕೊಟ್ಟಿಲ್ಲ ಎಂದು ಹಿರಿಯ ನಟ ಮನ್ಸೂರ್‌ ಅಲಿ ಖಾನ್‌ ಅವರು ಆಘಾತಕಾರಿ ಹೇಳಿಕೆ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ.

  “ನಾನು ತ್ರಿಶಾ ಜೊತೆ ನಟಿಸುತ್ತಿದ್ದೇನೆ ಎಂದಾಗ, ಚಿತ್ರದಲ್ಲಿ ಬೆಡ್‌ರೂಮ್‌ ಸೀನ್‌ ಇದೆ ಎಂದು ಭಾವಿಸಿದ್ದೆ. ನನ್ನ ಹಿಂದಿನ ಸಿನಿಮಾಗಳಲ್ಲಿ ಕುಶ್ಬು, ರೋಜಾ ಅವರನ್ನು ಎತ್ತಿಕೊಂಡು ಹೋಗಿ ರೇಪ್‌ ಸೀನ್‌ ಮಾಡಿದ್ದೆ, ಅದೇ ರೀತಿ ತ್ರಿಷಾರನ್ನು ಬೆಡ್‌ರೂಮ್‌ಗೆ ಎತ್ತಿಕೊಂಡು ಹೋಗಬಹುದು ಎಂದು ನಾನು ಭಾವಿಸಿದ್ದೆ. ನಾನು ಸಾಕಷ್ಟು ಅತ್ಯಾಚಾರದ ದೃಶ್ಯಗಳನ್ನು ಮಾಡಿರುವುದರಿಂದ ಇದು ನನಗೆ ಹೊಸದಲ್ಲ. ಆದರೆ ಈ ಚಿತ್ರತಂಡ ಕಾಶ್ಮೀರದಲ್ಲಿ ಶೂಟಿಂಗ್ ಸಮಯದಲ್ಲಿ ತ್ರಿಷಾರನ್ನು ನನಗೆ ತೋರಿಸಿಯೇ ಇಲ್ಲ” ಎಂದು ಮನ್ಸೂರ್‌ ಖಾನ್‌ ಮಾಧ್ಯಮಗಳೊಂದಿಗೆ ಹೇಳಿದ್ದರು.

ಈ ವಿಡಿಯೋ ವೈರಲ್‌ ಆಗುತ್ತಿದ್ದಂತೆ ನೆಟ್ಟಿಗರು ವ್ಯಾಪಕ ಆಕ್ರೋಶ ಹೊರ ಹಾಕಿದ್ದು, ಸಹನಟಿಯಂದಿರ ಬಗ್ಗೆ ನಟನಿಗೆ ಇರುವ ಮನೋಭಾವವನ್ನು ಟೀಕಿಸಿದ್ದರು. ಮನ್ಸೂರ್‌ ಹೇಳಿಕೆಗಳು ಸ್ತ್ರೀವಿರೋಧಿ ಮಾತ್ರವಲ್ಲ ವೃತ್ತಿಪರತೆಗೂ ಅಗೌರವ ಎಂದು ಖಂಡಿಸಿದ್ದರು.

 ನಟಿ ತ್ರಿಷಾ ತನ್ನ ಖಂಡನೆಯನ್ನು ವ್ಯಕ್ತಪಡಿಸಿದ್ದು, “ಮನ್ಸೂರ್ ಅಲಿ ಖಾನ್ ನನ್ನ ಬಗ್ಗೆ ಅಸಹ್ಯವಾಗಿ ಮಾತನಾಡಿರುವ ವೀಡಿಯೊ ನನ್ನ ಗಮನಕ್ಕೆ ಬಂದಿದೆ. ನಾನು ಇದನ್ನು ಬಲವಾಗಿ ಖಂಡಿಸುತ್ತೇನೆ. ಇದು ಲೈಂಗಿಕತೆ, ಅಗೌರವ, ಸ್ತ್ರೀದ್ವೇಷ, ಮತ್ತು ಕೀಳು ಅಭಿರುಚಿಯನ್ನು ಹೊಂದಿದೆ. ಅವರಂತಹ ಕ್ಷುದ್ರ ವ್ಯಕ್ತಿಯೊಂದಿಗೆ ನಟಿಸದೆ ಇರುವುದಕ್ಕೆ ನಾನು ಕೃತಜ್ಞಳಾಗಿದ್ದೇನೆ. ನನ್ನ ಉಳಿದ ಚಲನಚಿತ್ರ ವೃತ್ತಿಜೀವನದಲ್ಲಿ ಅದು ಎಂದಿಗೂ ಸಂಭವಿಸದಂತೆ ನೋಡಿಕೊಳ್ಳುತ್ತೇನೆ. ಅವರಂತಹವರು ಮನುಕುಲಕ್ಕೆ ಕೆಟ್ಟ ಹೆಸರು” ಎಂದು ಟ್ವೀಟ್‌ ಮಾಡಿದ್ದಾರೆ.

 

ಈ ಬಗ್ಗೆ ನಿರ್ದೇಶಕ ಲೋಕೇಶ್‌ ಕನಗರಾಜ್‌ ಕೂಡಾ ಆಕ್ರೋಶ ಹೊರ ಹಾಕಿದ್ದು, “ನಾವೆಲ್ಲರೂ ಒಂದೇ ತಂಡದಲ್ಲಿ ಕೆಲಸ ಮಾಡಿದ್ದರಿಂದ ಮನ್ಸೂರ್ ಅಲಿ ಖಾನ್ ಅವರು ಮಾಡಿದ ಸ್ತ್ರೀದ್ವೇಷದ ಕಾಮೆಂಟ್‌ಗಳನ್ನು ಕೇಳಿ ಅಸಮಾಧಾನ ಮತ್ತು ಕೋಪಗೊಂಡಿದ್ದೇವೆ. ಮಹಿಳೆಯರು, ಸಹ ಕಲಾವಿದರು ಮತ್ತು ವೃತ್ತಿಪರರಿಗೆ ಗೌರವ ನೀಡುವುದರಲ್ಲಿ ಯಾವುದೇ ರಾಜಿ ಇಲ್ಲ ಮತ್ತು ನಾನು ಈ ನಡವಳಿಕೆಯನ್ನು ಸಂಪೂರ್ಣವಾಗಿ ಖಂಡಿಸುತ್ತೇನೆ” ಎಂದು ಟ್ವೀಟ್‌ ಮಾಡಿದ್ದಾರೆ.

ADVERTISEMENT

Disheartened and enraged to hear the misogynistic comments made by Mr.Mansoor Ali Khan, given that we all worked in the same team. Respect for women, fellow artists and professionals should be a non-negotiable in any industry and I absolutely condemn this behaviour. https://t.co/PBlMzsoDZ3

— Lokesh Kanagaraj (@Dir_Lokesh) November 18, 2023

Tags: Cinemaleolokesh KanagarajMansoor Ali khantamiltrisha
Previous Post

World Cup Final IND v/s AUS: ಟಾಸ್ ಗೆದ್ದ ಆಸ್ಟ್ರೇಲಿಯಾ ಫೀಲ್ಡಿಂಗ್ ಆಯ್ಕೆ

Next Post

ವಿಶ್ವಕಪ್ ಫೈನಲ್ಸ್ | ಆಸ್ಟ್ರೇಲಿಯಾಗೆ 240 ಟಾರ್ಗೆಟ್ ಕೊಟ್ಟ ಟೀಂ ಇಂಡಿಯಾ: ಬೌಲರ್‌ಗಳ ಮೇಲೆ ಹೆಚ್ಚಿದ ನಿರೀಕ್ಷೆ

Related Posts

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
0

ಸಾಮಾಜಿಕ ಸಂತ ಎಂದು ಗುರುತ್ತಿಸುತ್ತಿವೆ. ವಿವೇಕಾನಂದರು ಸನ್ಯಾಸತ್ವಕ್ಕೆ ಹೊಸ ಅರ್ಥ ಮತ್ತು ಮೆರಗನ್ನು ತಂದರು .ಇವರು ಪರಿವ್ರಾಜಕ ವೃತದಲ್ಲಿ ಭಾರತ ಪರ್ಯಟನೆ ಕೈಗೊಂಡಾಗ ದೇಶದಲ್ಲಿನ ಬಡತನ, ಅಂಧಶ್ರದ್ದೆ,ಅನಕ್ಷರತೆ,...

Read moreDetails

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025
Next Post
ವಿಶ್ವಕಪ್ ಫೈನಲ್ಸ್ | ಆಸ್ಟ್ರೇಲಿಯಾಗೆ 240 ಟಾರ್ಗೆಟ್ ಕೊಟ್ಟ ಟೀಂ ಇಂಡಿಯಾ: ಬೌಲರ್‌ಗಳ ಮೇಲೆ ಹೆಚ್ಚಿದ ನಿರೀಕ್ಷೆ

ವಿಶ್ವಕಪ್ ಫೈನಲ್ಸ್ | ಆಸ್ಟ್ರೇಲಿಯಾಗೆ 240 ಟಾರ್ಗೆಟ್ ಕೊಟ್ಟ ಟೀಂ ಇಂಡಿಯಾ: ಬೌಲರ್‌ಗಳ ಮೇಲೆ ಹೆಚ್ಚಿದ ನಿರೀಕ್ಷೆ

Please login to join discussion

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada