• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸರಕಾರ ಬೀಳುವುದರ ಮೊದಲ ಹೆಜ್ಜೆ ಇಟ್ಟಿದೆ : ಕೆಎಸ್‌ ಈಶ್ವರಪ್ಪ

Any Mind by Any Mind
November 25, 2023
in ಕರ್ನಾಟಕ
0
ಖಾದರ್ ಎಂಬ ಬೋಳಪ್ಪ ಇದ್ದಾನೆಂದು ನಾವು ಗೌರವ ಕೊಡಲ್ಲ : ಈಶ್ವರಪ್ಪ
Share on WhatsAppShare on FacebookShare on Telegram

ADVERTISEMENT

ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಕರಣ ವಾಪಸ್ ಪಡೆದಿರುವುದು ಸರ್ಕಾರ ಬಿದ್ದು ಹೋಗುವುದರ ಮೊದಲ ಹೆಜ್ಜೆ ಎಂದು ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದರು.

ಹಾವೇರಿಯಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಸಿಎಂ ಖುರ್ಚಿಯಲ್ಲಿ ಕುಳಿತುಕೊಳ್ಳುವುದಿಲ್ಲಾ, ಅವರು ತಿಹಾರ್ ಜೈಲಿಗೆ ಹೋಗುತ್ತಾರೆ. ಅವರ ಕೇಸ್ ಹಿಂಪಡೆಯುತ್ತಿರೊದು ಸರ್ಕಾತ ಬೀಳುವ ಮೊದಲ ಹೆಜ್ಜೆ, ಎರಡನೆಯ ಹೆಜ್ಜೆ ಅಂದರೆ ಜಾತಿಗಣತಿ. ಒಂಭತ್ತು ವರ್ಷದ ಹಿಂದೆ ಜಾತಿ ಗಣತಿ ಮಾಡಲಾಗಿತ್ತು. ಆದರೆ ಅದನ್ನ ಬಹಿರಂಗ ಪಡಿಸಿಲ್ಲ. ಸಿಎಂ ಸಿದ್ದರಾಮಯ್ಯಗೆ ತಾನು ಹಿಂದುಳಿದ ವರ್ಗದ ಚಾಂಪಿಯನ್ ಅನಿಸಿಕೊಳ್ಳಬೇಕಿತ್ತು ಅದಕ್ಕಾಗಿ 163 ಕೋಟಿ ರೂಪಾಯಿ ವ್ಯರ್ಥ ಖರ್ಚು ಮಾಡಿದ್ದಾರೆ ಎಂದು ಕೆಎಸ್‌ ಈಶ್ವರಪ್ಪ ಆರೋಪಿಸಿದರು.

ಮೂರು ತಿಂಗಳ ಹಿಂದೆ ಹಿಂದುಳಿದ ವರ್ಗಗಳ ದಲಿತ ಮಠಾಧೀಶರು ಜಾತಿಗಣತಿ ಬಹಿರಂಗ ನೀಡುವಂತೆ ಸಿಎಂ ಸಿದ್ದರಾಮಯ್ಯ ಬಳಿ ಹೋಗಿದ್ದರು. ಅಂದು ಸಿಎಂ ಸಿದ್ದರಾಮಯ್ಯ ನವೆಂಬರ್ ತಿಂಗಳಲ್ಲಿ ಬಹಿರಂಗ ಮಾಡುವುದಾಗಿ ತಿಳಿಸಿದ್ದರು. ಆದರೂ ಸಹ ಬಹಿರಂಗ ಮಾಡಿಲ್ಲ. ಸಿಎಂ ಸಿದ್ದರಾಮಯ್ಯಗೆ ಜಾತಿ ಗಣತಿ ಬಗ್ಗೆ ಆಸಕ್ತಿ ಇಲ್ಲ ಎಂದು ಆರೋಪಿಸಿದ್ದಾರೆ.

ಪಕ್ಷದ ಒಳ ಜಗಳ ಬಗ್ಗೆ ಮಾತಾಡಿದ ಅವರು, ಪ್ರತಿಪಕ್ಷನಾಯಕ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಆಯ್ಕೆಯಲ್ಲಿ ಉತ್ತರ ಕರ್ನಾಟಕಕ್ಕೆ ಸ್ಥಾನ ನೀಡಬೇಕಿತ್ತು ಎನ್ನುವ ನೋವಿದೆ. ಅವರನ್ನು ನಮ್ಮ ಹಿರಿಯ ನಾಯಕರು ಕರೆಸಿ ಮಾತನಾಡುತ್ತಾರೆ ಎಂದು ಹೇಳಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಜಯಪ್ರಕಾಶ್ ಹೆಗ್ಡೆ ಮರು ನೇಮಕ

Next Post

ಸಂವಿಧಾನ ದಿನದಂದು ‘ಮಂತ್ರ ಮಾಂಗಲ್ಯ’ : ಚಾಮರಾಜನಗರ ಎಡಿಸಿ’ಯಿಂದ ಮಾದರಿ ನಡೆ

Related Posts

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ
ಕರ್ನಾಟಕ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

by ಪ್ರತಿಧ್ವನಿ
April 26, 2026
0

ನವದೆಹಲಿ, ಏ. 26: ಎರಡು ದಿನಗಳ ದೆಹಲಿ ಪ್ರವಾಸದ ವೇಳೆ ಬೆಂಗಳೂರು ನಗರದ ಅಭಿವೃದ್ಧಿ, ಕೇಂದ್ರ ಸಚಿವರೊಂದಿಗೆ ಮಹತ್ವದ ಸಭೆಗಳು ಹಾಗೂ ವಿವಿಧ ರಾಜ್ಯಗಳ ಚುನಾವಣೆಗಳ ಕುರಿತು...

Read moreDetails
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
Next Post
ಸಂವಿಧಾನ ದಿನದಂದು ‘ಮಂತ್ರ ಮಾಂಗಲ್ಯ’ : ಚಾಮರಾಜನಗರ ಎಡಿಸಿ’ಯಿಂದ ಮಾದರಿ ನಡೆ

ಸಂವಿಧಾನ ದಿನದಂದು 'ಮಂತ್ರ ಮಾಂಗಲ್ಯ' : ಚಾಮರಾಜನಗರ ಎಡಿಸಿ'ಯಿಂದ ಮಾದರಿ ನಡೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada