• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸರಕಾರ ಬೀಳುವುದರ ಮೊದಲ ಹೆಜ್ಜೆ ಇಟ್ಟಿದೆ : ಕೆಎಸ್‌ ಈಶ್ವರಪ್ಪ

Any Mind by Any Mind
November 25, 2023
in ಕರ್ನಾಟಕ
0
ಖಾದರ್ ಎಂಬ ಬೋಳಪ್ಪ ಇದ್ದಾನೆಂದು ನಾವು ಗೌರವ ಕೊಡಲ್ಲ : ಈಶ್ವರಪ್ಪ
Share on WhatsAppShare on FacebookShare on Telegram

ADVERTISEMENT

ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಕರಣ ವಾಪಸ್ ಪಡೆದಿರುವುದು ಸರ್ಕಾರ ಬಿದ್ದು ಹೋಗುವುದರ ಮೊದಲ ಹೆಜ್ಜೆ ಎಂದು ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದರು.

ಹಾವೇರಿಯಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಸಿಎಂ ಖುರ್ಚಿಯಲ್ಲಿ ಕುಳಿತುಕೊಳ್ಳುವುದಿಲ್ಲಾ, ಅವರು ತಿಹಾರ್ ಜೈಲಿಗೆ ಹೋಗುತ್ತಾರೆ. ಅವರ ಕೇಸ್ ಹಿಂಪಡೆಯುತ್ತಿರೊದು ಸರ್ಕಾತ ಬೀಳುವ ಮೊದಲ ಹೆಜ್ಜೆ, ಎರಡನೆಯ ಹೆಜ್ಜೆ ಅಂದರೆ ಜಾತಿಗಣತಿ. ಒಂಭತ್ತು ವರ್ಷದ ಹಿಂದೆ ಜಾತಿ ಗಣತಿ ಮಾಡಲಾಗಿತ್ತು. ಆದರೆ ಅದನ್ನ ಬಹಿರಂಗ ಪಡಿಸಿಲ್ಲ. ಸಿಎಂ ಸಿದ್ದರಾಮಯ್ಯಗೆ ತಾನು ಹಿಂದುಳಿದ ವರ್ಗದ ಚಾಂಪಿಯನ್ ಅನಿಸಿಕೊಳ್ಳಬೇಕಿತ್ತು ಅದಕ್ಕಾಗಿ 163 ಕೋಟಿ ರೂಪಾಯಿ ವ್ಯರ್ಥ ಖರ್ಚು ಮಾಡಿದ್ದಾರೆ ಎಂದು ಕೆಎಸ್‌ ಈಶ್ವರಪ್ಪ ಆರೋಪಿಸಿದರು.

ಮೂರು ತಿಂಗಳ ಹಿಂದೆ ಹಿಂದುಳಿದ ವರ್ಗಗಳ ದಲಿತ ಮಠಾಧೀಶರು ಜಾತಿಗಣತಿ ಬಹಿರಂಗ ನೀಡುವಂತೆ ಸಿಎಂ ಸಿದ್ದರಾಮಯ್ಯ ಬಳಿ ಹೋಗಿದ್ದರು. ಅಂದು ಸಿಎಂ ಸಿದ್ದರಾಮಯ್ಯ ನವೆಂಬರ್ ತಿಂಗಳಲ್ಲಿ ಬಹಿರಂಗ ಮಾಡುವುದಾಗಿ ತಿಳಿಸಿದ್ದರು. ಆದರೂ ಸಹ ಬಹಿರಂಗ ಮಾಡಿಲ್ಲ. ಸಿಎಂ ಸಿದ್ದರಾಮಯ್ಯಗೆ ಜಾತಿ ಗಣತಿ ಬಗ್ಗೆ ಆಸಕ್ತಿ ಇಲ್ಲ ಎಂದು ಆರೋಪಿಸಿದ್ದಾರೆ.

ಪಕ್ಷದ ಒಳ ಜಗಳ ಬಗ್ಗೆ ಮಾತಾಡಿದ ಅವರು, ಪ್ರತಿಪಕ್ಷನಾಯಕ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಆಯ್ಕೆಯಲ್ಲಿ ಉತ್ತರ ಕರ್ನಾಟಕಕ್ಕೆ ಸ್ಥಾನ ನೀಡಬೇಕಿತ್ತು ಎನ್ನುವ ನೋವಿದೆ. ಅವರನ್ನು ನಮ್ಮ ಹಿರಿಯ ನಾಯಕರು ಕರೆಸಿ ಮಾತನಾಡುತ್ತಾರೆ ಎಂದು ಹೇಳಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಜಯಪ್ರಕಾಶ್ ಹೆಗ್ಡೆ ಮರು ನೇಮಕ

Next Post

ಸಂವಿಧಾನ ದಿನದಂದು ‘ಮಂತ್ರ ಮಾಂಗಲ್ಯ’ : ಚಾಮರಾಜನಗರ ಎಡಿಸಿ’ಯಿಂದ ಮಾದರಿ ನಡೆ

Related Posts

Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
0

ಬಹು ನಿರೀಕ್ಷಿತ ಈ ಚಿತ್ರ ಗಣಪತಿ ಹಬ್ಬದ ವೇಳೆ ತೆರೆಗೆ ಜುಲೈ 4 ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Dynamic Prince Prajwal Devaraj) ಅವರ ಹುಟ್ಟುಹಬ್ಬ....

Read moreDetails

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

July 4, 2025
ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
Next Post
ಸಂವಿಧಾನ ದಿನದಂದು ‘ಮಂತ್ರ ಮಾಂಗಲ್ಯ’ : ಚಾಮರಾಜನಗರ ಎಡಿಸಿ’ಯಿಂದ ಮಾದರಿ ನಡೆ

ಸಂವಿಧಾನ ದಿನದಂದು 'ಮಂತ್ರ ಮಾಂಗಲ್ಯ' : ಚಾಮರಾಜನಗರ ಎಡಿಸಿ'ಯಿಂದ ಮಾದರಿ ನಡೆ

Please login to join discussion

Recent News

Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 
Top Story

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

by Chetan
July 4, 2025
ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 
Top Story

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

by Chetan
July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada