• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿದೇಶ

ಮಹಿಳೆಯ ಕಣ್ಣಿನಿಂದ 60 ಜೀವಂತ ಹುಳುಗಳನ್ನು ಹೊರತೆಗೆದ ವೈದ್ಯರು..!

Any Mind by Any Mind
December 9, 2023
in ವಿದೇಶ
0
ಮಹಿಳೆಯ ಕಣ್ಣಿನಿಂದ 60 ಜೀವಂತ ಹುಳುಗಳನ್ನು ಹೊರತೆಗೆದ ವೈದ್ಯರು..!
Share on WhatsAppShare on FacebookShare on Telegram

ಮಹಿಳೆಯೊಬ್ಬರ ಕಣ್ಣಿನಿಂದ ಬರೋಬ್ಬರಿ 60 ಜೀವಂತ ಹುಳುಗಳನ್ನು ವೈದ್ಯರು ಶಸ್ತ್ರ ಚಿಕಿತ್ಸೆ ನಡೆಸಿ ಹೊರತೆಗೆದ ಘಟನೆ ಚೀನಾದಲ್ಲಿ ವರದಿಯಾಗಿದೆ.

ADVERTISEMENT

ಕುನ್ ಮಿಂಗ್ ನ ಮಹಿಳೆಯೊಬ್ಬರಿಗೆ ಪದೇ ಪದೇ ಕಣ್ಣು ನವೆ ಆಗುತ್ತಿತ್ತು. ಆದರೊಂದು ದಿನ ಕಣ್ಣು ಉಜ್ಜಿಕೊಂಡ ಆಕೆಗೆ ಶಾಕ್ ಕಾದಿತ್ತು. ಆಕೆಯ ಕಣ್ಣಿನಿಂದ ಹುಳುಗಳು ಬೀಳಲಾರಂಭಿಸಿದವು. ಇದನ್ನು ಕಂಡು ಹೌಹಾರಿದ ಮಹಿಳೆ ಆಸ್ಪತ್ರೆಗೆ ಧಾವಿಸಲಾಗಿ, ತಪಾಸಣೆ ನಡೆಸಿದ ವೈದ್ಯರು ಆಕೆಯ ಎರಡೂ ಕಣ್ಣುಗಳಲ್ಲಿ ಜೀವಂತ ಹುಳುಗಳು ಇರುವುದನ್ನು ಪತ್ತೆ ಮಾಡಿದ್ರು.

ಕೂಡಲೇ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರು ಆಕೆಯ ಬಲಗಣ್ಣಿನಿಂದ 40 ಮತ್ತು ಎಡಗಣ್ಣಿನಿಂದ 20ಕ್ಕೂ ಹೆಚ್ಚು ಜೀವಂತ ಹುಳುಗಳನ್ನು ಹೊರತೆಗೆದಿದ್ದಾರೆ.

ಇನ್ನು ಸಾಕು ಪ್ರಾಣಿಗಳನ್ನು ಮುಟ್ಟಿದ ಕೈಗಳು ಕಣ್ಣಿನ ಸಂಪರ್ಕಕ್ಕೆ ಬಂದು ಅಥವಾ ಕೀಟಗಳ ಕಡಿತದಿಂದ ದೇಹದ ಒಳಹೊಕ್ಕುವ ರೌಂಡ್ ವರ್ಮ್ಸ್ ಆಕೆಯ ಕಣ್ಣುಗಳಲ್ಲಿ ಬಿಡಾರ ಹೂಡಿದ್ವು ಅಂತ ವೈದ್ಯರು ತಿಳಿಸಿದ್ದಾರೆ.

ಇನ್ನು ಇಂಥಹ ರೋಗಗಳನ್ನು ತಡೆಗಟ್ಟಲು ನೈರ್ಮಲ್ಯತೆ ಅತ್ಯಗತ್ಯ ಅಂತ ವೈದ್ಯರು ಮಾಹಿತಿ ನೀಡಿದ್ದಾರೆ.  

Tags: BJPChinaCovid 19LeelavatiPM Modiಕೋವಿಡ್-19ನರೇಂದ್ರ ಮೋದಿ
Previous Post

‘ BJP ಅಂದರೆ ಬಕೆಟ್ ಜನತಾ ಪಾರ್ಟಿ’

Next Post

ಪ.ಬಂಗಾಳಕ್ಕೆ ಸಿಗುತ್ತಿಲ್ಲ ಕೇಂದ್ರದ ಅನುದಾನ- ಶೀಘ್ರವೇ ಪ್ರಧಾನಿ ಮೋದಿ ಭೇಟಿಯಾಗಲಿರುವ ದೀದಿ..!

Related Posts

ಪಾಕ್–ಅಫ್ಘಾನ್ ಗಡಿಯಲ್ಲಿ ತೀವ್ರ ಉದ್ವಿಗ್ನತೆ: ಪಾಕಿಸ್ತಾನದ ವೈಮಾನಿಕ ದಾಳಿ, ತಾಲಿಬಾನ್ ಖಂಡನೆ
ವಿದೇಶ

ಪಾಕ್–ಅಫ್ಘಾನ್ ಗಡಿಯಲ್ಲಿ ತೀವ್ರ ಉದ್ವಿಗ್ನತೆ: ಪಾಕಿಸ್ತಾನದ ವೈಮಾನಿಕ ದಾಳಿ, ತಾಲಿಬಾನ್ ಖಂಡನೆ

by ಪ್ರತಿಧ್ವನಿ
May 1, 2026
0

ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಗಡಿ ಭಾಗದಲ್ಲಿ ಉದ್ವಿಗ್ನತೆ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಇತ್ತೀಚೆಗೆ ಪಾಕಿಸ್ತಾನ ಸೇನೆ ಗಡಿಯುದ್ದಕ್ಕೂ ವೈಮಾನಿಕ ದಾಳಿ ನಡೆಸಿದ್ದು, ಪರಿಸ್ಥಿತಿ ಮತ್ತಷ್ಟು...

Read moreDetails
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಅಮೆರಿಕದ ಹೊಸ ಮಸೂದೆಯಿಂದ ಭಾರತೀಯರಿಗೆ ಆತಂಕ ಹೆಚ್ಚಳ

April 27, 2026
ಮಾಲಿಯಲ್ಲಿ ಭೀಕರ ಉಗ್ರ ದಾಳಿ: ಭಾರತೀಯರಿಗೆ ಕಟ್ಟೆಚ್ಚರ”

ಮಾಲಿಯಲ್ಲಿ ಭೀಕರ ಉಗ್ರ ದಾಳಿ: ಭಾರತೀಯರಿಗೆ ಕಟ್ಟೆಚ್ಚರ”

April 27, 2026
ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!

ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!

April 25, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಭಾರತ-ಚೀನಾವನ್ನು ಅವಹೇಳನ ಮಾಡಿದ ಪೋಸ್ಟ್ ರೀಶೇರ್: ಟ್ರಂಪ್ ವಿರುದ್ಧ ಹೊಸ ವಿವಾದ

April 23, 2026
Next Post
ಪ.ಬಂಗಾಳಕ್ಕೆ ಸಿಗುತ್ತಿಲ್ಲ ಕೇಂದ್ರದ ಅನುದಾನ- ಶೀಘ್ರವೇ ಪ್ರಧಾನಿ ಮೋದಿ ಭೇಟಿಯಾಗಲಿರುವ ದೀದಿ..!

ಪ.ಬಂಗಾಳಕ್ಕೆ ಸಿಗುತ್ತಿಲ್ಲ ಕೇಂದ್ರದ ಅನುದಾನ- ಶೀಘ್ರವೇ ಪ್ರಧಾನಿ ಮೋದಿ ಭೇಟಿಯಾಗಲಿರುವ ದೀದಿ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada