• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

150ನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವಿಶ್ವದಾಖಲೆ ಬರೆದ ಟೀಮ್‌ ರೋಹಿತ್‌ ಶರ್ಮಾ

Any Mind by Any Mind
January 15, 2024
in ಕ್ರೀಡೆ
0
150ನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವಿಶ್ವದಾಖಲೆ ಬರೆದ ಟೀಮ್‌ ರೋಹಿತ್‌ ಶರ್ಮಾ
Share on WhatsAppShare on FacebookShare on Telegram

ಟಿ20 ಕ್ರಿಕೆಟ್‌ನಲ್ಲಿ(T20I Cricket) ಹಲವು ದಾಖಲೆಗಳನ್ನು ಮುರಿದಿರುವ ಹಿಟ್‌ಮ್ಯಾನ್‌(Hit Man) ರೋಹಿತ್‌ ಶರ್ಮಾ(Rohit Sharma), 150ನೇ ಅಂತಾರಾಷ್ಟ್ರೀಯ ಟಿ20 ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವಿಶ್ವದಾಖಲೆ(World Record) ಬರೆದಿದ್ದಾರೆ.

ADVERTISEMENT

ಅಫ್ಘಾನಿಸ್ತಾನ್‌ ವಿರುದ್ಧ ಇಂಧೋರ್‌ನಲ್ಲಿ ಭಾನುವಾರ ನಡೆದ 2ನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿದ ಹಿಟ್‌ಮ್ಯಾನ್‌, ಈ ಪಂದ್ಯದೊಂದಿಗೆ ಪುರುಷರ ಟಿ20 ಪಂದ್ಯದಲ್ಲಿ ಹೆಚ್ಚು ಅಂತಾರಾಷ್ಟ್ರೀಯ ಪಂದ್ಯವನ್ನಾಡಿದ ಹೆಗ್ಗಳಿಕೆ ಪಡೆದರು. ಏಕದಿನ ವಿಶ್ವಕಪ್‌ ಸೋಲಿನ ಬಳಿಕ ವಿಶ್ರಾಂತಿ ಪಡೆದಿದ್ದ ರೋಹಿತ್‌ ಶರ್ಮಾ, ಅಫ್ಘಾನ್‌ ತಂಡದ ವಿರುದ್ಧ ಮೊಹಾಲಿಯಲ್ಲಿ ನಡೆದ ಟಿ20 ಸರಣಿಯ ಮೊದಲ ಪಂದ್ಯದ ಮೂಲಕ ಟಿ20 ಕ್ರಿಕೆಟ್‌ಗೆ ಕಮ್‌ಬ್ಯಾಕ್‌ ಮಾಡಿದ್ದರು.

ಸರಣಿಯ ಮೊದಲ ಪಂದ್ಯದಲ್ಲಿ ಬ್ಯಾಟಿಂಗ್‌ ವೈಫಲ್ಯ ಕಂಡಿದ್ದ ರೋಹಿತ್‌, 2ನೇ ಟಿ20 ಪಂದ್ಯದಲ್ಲೂ ಯಾವುದೇ ರನ್‌ಗಳಿಸಿದೆ ಮೊದಲ ಬಾಲ್‌ನಲ್ಲೇ ಔಟಾಗುವ ಮೂಲಕ ನಿರಾಸೆ ಮೂಡಿಸಿದರು. ಆದರೆ ವೈಯಕ್ತಿಕವಾಗಿ 150ನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಟೀಂ ಇಂಡಿಯಾ ನಾಯಕ ತಮ್ಮ ಮುಡಿಗೆ ಮತ್ತೊಂದು ಹೆಗ್ಗಳಿಕೆ ಪಡೆದುಕೊಂಡರು.

ಅಲ್ಲದೇ ಅಫ್ಘಾನಿಸ್ತಾನ ವಿರುದ್ಧದ 2ನೇ ಪಂದ್ಯದಲ್ಲಿ 6 ವಿಕೆಟ್‌ಗಳಿಂದ ಗೆಲುವು ಸಾಧಿಸಿದ ಭಾರತ 2-0 ಅಂತರದಲ್ಲಿ ಸರಣಿ ಗೆದ್ದುಕೊಂಡಿತು. ಈ ಗೆಲುವಿನ ಮೂಲಕ ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ, ಭಾರತ ತಂಡದ ನಾಯಕನಾಗಿ ಹೆಚ್ಚು ಟಿ20 ಸರಣಿ ಗೆದ್ದು ಹಿರಿಮೆ ಪಡೆದರು. ಇದು ರೋಹಿತ್‌ ನಾಯಕತ್ವದಲ್ಲಿ ಭಾರತ ಗೆದ್ದ 12ನೇ ಟಿ20 ಸರಣಿಯಾಗಿದೆ.

Previous Post

ಜೈಸ್ವಾಲ್‌-ದುಬೆ ಬ್ಯಾಟಿಂಗ್‌ ಅಬ್ಬರ: ಅಫ್ಘಾನಿಸ್ತಾನ್‌ ವಿರುದ್ಧ 2-0 ಅಂತರದಲ್ಲಿ ಟಿ20 ಸರಣಿ ಗೆದ್ದ ಭಾರತ

Next Post

ಬಿಜೆಪಿಯ ಸಂಘಟನಾತ್ಮಕ ಜಿಲ್ಲೆಗಳಿಗೆ ಹೊಸ ಸಾರಥಿಗಳ ನೇಮಕ: 39 ಜಿಲ್ಲಾಧ್ಯಕ್ಷರನ್ನು ನೇಮಿಸಿದ ಬಿವೈವಿ

Related Posts

WPL 2026 : ವಿಕೆಟ್‌ನಲ್ಲೂ ಹ್ಯಾಟ್ರಿಕ್‌ ; ಯಾರಿದು ನಂದನಿ ಶರ್ಮಾ? ಹಿನ್ನೆಲೆ ಏನು..?
ಇದೀಗ

WPL 2026 : ವಿಕೆಟ್‌ನಲ್ಲೂ ಹ್ಯಾಟ್ರಿಕ್‌ ; ಯಾರಿದು ನಂದನಿ ಶರ್ಮಾ? ಹಿನ್ನೆಲೆ ಏನು..?

by ಪ್ರತಿಧ್ವನಿ
January 12, 2026
0

ಬೆಂಗಳೂರು : ಮಹಿಳಾ ಪ್ರೀಮಿಯರ್‌ ಲೀಗ್‌ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಮೊದಲ ಭಾರತೀಯ ವೇಗಿ ಎಂಬ ಹೆಗ್ಗಳಿಕೆಗೆ ನಂದಿನಿ ಶರ್ಮಾ ಇತಿಹಾಸ ಸೃಷ್ಟಿಸಿದ್ದಾರೆ. ಮುಂಬೈನಲ್ಲಿ ನಡೆದ ಗುಜರಾತ್...

Read moreDetails
WPL2026 : ಮುಂಬೈ ವಿರುದ್ಧ ಭರ್ಜರಿ ಗೆಲುವು ; RCB ಗೆಲುವಿಗೆ ಕಾರಣವಾದ ಅಂಶಗಳು ಯಾವುವು..?

WPL2026 : ಮುಂಬೈ ವಿರುದ್ಧ ಭರ್ಜರಿ ಗೆಲುವು ; RCB ಗೆಲುವಿಗೆ ಕಾರಣವಾದ ಅಂಶಗಳು ಯಾವುವು..?

January 10, 2026
WPL 2026: ಮೊದಲ ಪಂದ್ಯದಲ್ಲೇ ಮುಂಬೈಗೆ ಟಕ್ಕರ್‌ ನೀಡಲು ಆರ್‌ಸಿಬಿ ವನಿತೆಯರು ಸಜ್ಜು..

WPL 2026: ಮೊದಲ ಪಂದ್ಯದಲ್ಲೇ ಮುಂಬೈಗೆ ಟಕ್ಕರ್‌ ನೀಡಲು ಆರ್‌ಸಿಬಿ ವನಿತೆಯರು ಸಜ್ಜು..

January 9, 2026

ಬಾಂಗ್ಲಾ ಆಟಗಾರರಿಗೆ ಐಪಿಎಲ್‌ನಲ್ಲಿ ಕೊಕ್‌ : ತನ್ನ ದೇಶದಲ್ಲಿ ಪಂದ್ಯ ಪ್ರಸಾರ ಬ್ಯಾನ್‌ ಮಾಡಿದ ಯೂನಸ್‌ ಸರ್ಕಾರ..

January 5, 2026

ಟಿ20 ವಿಶ್ವಕಪ್‌ ಪಂದ್ಯ : ಬಲಿಷ್ಠ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ..

January 1, 2026
Next Post
ಬಿಜೆಪಿಯ ಸಂಘಟನಾತ್ಮಕ ಜಿಲ್ಲೆಗಳಿಗೆ ಹೊಸ ಸಾರಥಿಗಳ ನೇಮಕ: 39  ಜಿಲ್ಲಾಧ್ಯಕ್ಷರನ್ನು ನೇಮಿಸಿದ ಬಿವೈವಿ

ಬಿಜೆಪಿಯ ಸಂಘಟನಾತ್ಮಕ ಜಿಲ್ಲೆಗಳಿಗೆ ಹೊಸ ಸಾರಥಿಗಳ ನೇಮಕ: 39 ಜಿಲ್ಲಾಧ್ಯಕ್ಷರನ್ನು ನೇಮಿಸಿದ ಬಿವೈವಿ

Please login to join discussion

Recent News

ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ
Top Story

ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

by ಪ್ರತಿಧ್ವನಿ
January 14, 2026
Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!
Top Story

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

by ನಾ ದಿವಾಕರ
January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!
Top Story

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

by ಪ್ರತಿಧ್ವನಿ
January 14, 2026
Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

January 14, 2026
ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

January 14, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada