• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಬಿಜೆಪಿ ನಾಯಕರಿಗೆ ತಾಕತ್‌ ಇದ್ರೆ ಈ ಕೆಲಸ ಮಾಡಲಿ..! ಇದು ಸವಾಲು..

Krishna Mani by Krishna Mani
January 30, 2024
in ರಾಜಕೀಯ
0
ಬಿಜೆಪಿ ನಾಯಕರಿಗೆ ತಾಕತ್‌ ಇದ್ರೆ ಈ ಕೆಲಸ ಮಾಡಲಿ..! ಇದು ಸವಾಲು..
Share on WhatsAppShare on FacebookShare on Telegram

Mandya ಕೆರಗೋಡು ವಿಚಾರದಲ್ಲಿ BJP JDS ಎಲ್ಲಾ ಕಡೆಯಲ್ಲೂ ಹೋರಾಟ ಶುರು ಮಾಡಿದ್ದಾರೆ. ಈ ವಿಚಾರವಾಗಿ ಕೋಲಾರದಲ್ಲಿ ಮಾತನಾಡಿರುವ ಶಾಸಕ ಕೊತ್ತೂರು ಮಂಜುನಾಥ್, ಬಿಜೆಪಿ ಹೋರಾಟಕ್ಕೆ ತಿರುಗೇಟು ನೀಡಿದ್ದಾರೆ. ಪ್ರಧಾನಿ Narendra modi ರಾಜ್ಯಕ್ಕೆ ಬರ ಪರಿಹಾರದ ಹಣ ನೀಡಿಲ್ಲ. ಮೋದಿಯವರ ಎರಡು ಕಾಲು ಹಿಡಿದುಕೊಂಡಾದರೂ ರಾಜ್ಯಕ್ಕೆ ಬಿಜೆಪಿ ನಾಯಕರು NDRF ಪರಿಹಾರ ಕೊಡಿಸಲಿ ಎಂದಿದ್ದಾರೆ. ಈಗಾಗಲೇ ರಾಜ್ಯ ಕಾಂಗ್ರೆಸ್ ಸರ್ಕಾರ ಕೋಲಾರದ ರೈತರಿಗೆ ಬರ ಪರಿಹಾರ ನೀಡಿದೆ, ಪರಿಹಾರ ಹಂಚಿಕೆ ಮಾಡಿರುವುದಕ್ಕೆ ನಮ್ಮ ಬಳಿ ದಾಖಲೆಯಿದೆ. R ಅಶೋಕ್ ಅವರಿಗೆ ಯೋಗ್ಯತೆ ಇದ್ದರೆ ಮೊದಲು ಕೇಂದ್ರದಿಂದ ಪರಿಹಾರ ಕೊಡಿಸಲಿ ಎಂದು Kotturu Manjunath ಸವಾಲು ಹಾಕಿದ್ದಾರೆ.

ADVERTISEMENT

ಸಿಎಂ ಸಿದ್ದರಾಮಯ್ಯ ಸೋಮಾರಿ ಎಂಬ ಹೇಳಿಕೆಗೆ ಕಿಡಿಕಾರಿರುವ ಕೊತ್ತೂರು ಮಂಜುನಾಥ್, 2022ರ ಹಿಂದೆ ಯಾರು ಹೇಗಿದ್ದರು..? ಮನೆಯಲ್ಲಿ ಕುತ್ಕೊಂಡು ಎಣ್ಣೆ ಹೊಡ್ಕೊಂಡಿದ್ರು, ನಾನು ಮಾತಾಡಿದ್ರೆ, ಎಲ್ಲಾ ಹರಾಜು ಹಾಕ್ತೀನಿ ಎಂದು ಬುಸುಗುಟ್ಟಿದ್ದಾರೆ. ಬಿಜೆಪಿ ನಾಯಕರು ಮೋದಿ ಕಾಲು ಹಿಡಿದು ಪರಿಹಾರ ಕೊಡಿಸಲಿ, ಬಿಜೆಪಿಯವರು ಹೇಳುವ ಮಾತುಗಳು ನೀರಿನ ಮೇಲೆ ಬರೆದಂತೆ ಎನ್ನುವ ಮೂಲಕ ಬಿಜೆಪಿ ನಾಯಕರ ಮಾತುಗಳು ಕ್ಷಣಿಕ ಸುಖವನ್ನು ನೀಡುತ್ತವೆ. ಸುಧೀರ್ಘವಾಗಿ ಬದುಕಿಗೆ ಸಹಕಾರಿಯಲ್ಲ ಎನ್ನುವುದನ್ನು ಹೇಳಿದ್ದಾರೆ. ಒಂದು ವೇಳೆ ಬಿಜೆಪಿ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಕಾಲು ಹಿಡಿದುಕೊಂಡು ಪರಿಹಾರ ಕೇಳಲು ಆಗಲಿಲ್ಲ ಎಂದಾದರೆ, ನಾನೇ ಬೇಕಿದ್ದರೆ ಕಾಲು ಹಿಡಿದುಕೊಂಡು ಪರಿಹಾರ ಕೇಳುತ್ತೇನೆ ಅಂತಾನೂ ಸವಾಲು ಎಸೆದಿದ್ದಾರೆ.

ಕಾಂಗ್ರೆಸ್‌‌ ನಾಯಕರು ನೇರವಾಗಿ ಕೇಂದ್ರದಿಂದ ಪರಿಹಾರ ಕೊಡಿಸಿ ಎಂದು ಸವಾಲು ಹಾಕಿದ್ರೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ್ ಪೂಜಾರಿಉತ್ತರ ಕನ್ನಡದ ಕುಮಟಾದಲ್ಲಿ ಮಂಡ್ಯ ಹೋರಾಟದ ಬಗ್ಗೆ ಮಾತನಾಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆ ಕೇವಲ ಬಿಜೆಪಿ, ಕಾಂಗ್ರೆಸ್ ನಡುವಿನ ಹೋರಾಟವಲ್ಲ, ಲೋಕಸಭಾ ಚುನಾವಣೆ ಹನುಮ ಭಕ್ತರು ಹಾಗು ಟಿಪ್ಪು ಭಕ್ತರ ನಡುವೆ ನಡೆಯುವ ಹೋರಾಟ ಎಂದು ಬಣ್ಣಿಸಿದ್ದಾರೆ. ಮಂಡ್ಯ ಜಿಲ್ಲೆ ಕೆರೆಗೋಡು ಗ್ರಾಮದಲ್ಲಿ ಅನುಮತಿ ಪಡೆದು ಭಗವಾಧ್ವಜ ಹಾರಿಸಲಾಗಿತ್ತು. ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಿ ನಿರ್ಮಿಸಿದ ಧ್ವಜ ಕಟ್ಟೆಯ ಮೇಲೆ ಧ್ವಜ ಹಾರಿಸಿದ್ದನ್ನ ಕೆಳಗಿಳಿಸಿದ್ದಾರೆ. ಪೊಲೀಸರು, ಜಿಲ್ಲಾಧಿಕಾರಿಗಳು ಒತ್ತಾಯ ಪೂರ್ವಕವಾಗಿ ಹನುಮ ಧ್ವಜವನ್ನ ಕೆಳಗಿಳಿಸಿದ್ದಾರೆ ಎಂದು ಕಿಡಿಕಾರಿದ್ದಾರೆ. ಪೊಲೀಸರನ್ನ ಬಳಸಿಕೊಂಡು ಧ್ವಜ ಕೆಳಗಿಳಿಸಿರುವ ಸರ್ಕಾರ, ಭಗವಾಧ್ವಜಕ್ಕೆ ಅಪಮಾನ ಮಾಡಿದೆ ಎಂದು ಗುಡುಗಿದ್ದಾರೆ.

ಕಾಂಗ್ರೆಸ್‌ ಶಾಸಕ ಕೊತ್ತೂರು ಮಂಜುನಾಥ್‌ ಹೇಳಿರುವಂತೆ ಕೇಂದ್ರದಿಂದಲೇ ಒಂದೇ ಒಂದು ಕೆಲಸ ಮಾಡಿಸಿಕೊಂಡು ಬರುವುದಕ್ಕೆ ಸಾಧ್ಯವಿಲ್ಲದ ಬಿಜೆಪಿ ಸಂಸದರು ಹಾಗು ನಾಯಕರು ರಾಜಕಾರಣ ಮಾಡುವುದರಲ್ಲಿ ನಿಸ್ಸೀಮರಾಗಿದ್ದಾರೆ. ಚುನಾವಣೆ ಸಮಯದಲ್ಲಿ ಧರ್ಮ ರಾಜಕಾರಣದಲ್ಲಿ ಮುಳುಗಿ ಏಳುವ ನಾಯಕರು ಚುನಾವಣೆ ಬಂದ ಕೂಡಲೇ ಕೇಸರಿ ಟವೆಲ್‌ ಖರೀದಿ ಮಾಡುತ್ತಾರೆ. ಆ ಬಳಿಕ ಮತ್ತೆ ಚುನಾವಣೆ ಬರುವ ತನಕ ಶಾಂತ ರೀತಿಯಲ್ಲಿ ಇರುತ್ತಾರೆ ಎನ್ನುವುದು ಪರಿಪೂರ್ಣ ಸತ್ಯ. ಆದರೆ ರಾಜ್ಯದ ಜನರು ಈ ರೀತಿಯ ಭಾವನಾತ್ಮಕ ವಿಚಾರಗಳಿಗೆ ಸ್ಪಂದಿಸ್ತಾರಾ..? ಅಥವಾ ಕೆಲಸ ಮಾಡುವ ಸರ್ಕಾರ ಎನ್ನುವ ಕಾರಣಕ್ಕೆ ಕಾಂಗ್ರೆಸ್‌ ಬೆನ್ನಿಗೆ ನಿಲ್ತಾರಾ..? ಲೋಕಸಭಾ ಚುನಾವಣೆ ಫಲಿತಾಂಶವೇ ಉತ್ತರ ನೀಡಬೇಕಿದೆ.

#Kotturumanjunath #BJP #JDS #politics #Mandya

Previous Post

BJP – JDS ಬುದ್ಧಿ ಕಲಿಯೋದು ಯಾವಾಗ..? ಮಂಡ್ಯದಲ್ಲಿ ಯಾಕೆ ಚಿಲ್ಲರೆ ರಾಜಕಾರಣ..?

Next Post

ಸಿ.ಟಿ ರವಿಯನ್ನು ಗಾಂಡು ಎಂದ ಶಾಸಕ ನರೇಂದ್ರಸ್ವಾಮಿ !

Related Posts

ಸಿಎಂ ಚೇಂಜ್ ಕೂಗಿನಿಂದ ತೀವ್ರ ಬೇಸರಗೊಂಡ ಸಿದ್ದು..? ರಾಹುಲ್ ಗಾಂಧಿ ಮುಂದೆ ಬೇಸರ ಹೊರಹಾಕಲಿದ್ಯ ಟಗರು..?! 
Top Story

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

by Chetan
July 10, 2025
0

ದೆಹಲಿಯಲ್ಲಿ (Delhi) ತಂಗಿರುವ ಸಿಎಂ ಸಿದ್ದರಾಮಯ್ಯ (Cm siddaramaiah) ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್‌ (Dk Shivakumar) ಹೈಕಮಾಂಡ್‌ ಇಂದು ಕಾಂಗ್ರೆಸ್ ಹೈಕಮ್ಯಾಂಡ್ (Congress highcommand) ನಾಯಕರ...

Read moreDetails

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025
Next Post
ಸಿ.ಟಿ ರವಿಯನ್ನು ಗಾಂಡು ಎಂದ ಶಾಸಕ ನರೇಂದ್ರಸ್ವಾಮಿ !

ಸಿ.ಟಿ ರವಿಯನ್ನು ಗಾಂಡು ಎಂದ ಶಾಸಕ ನರೇಂದ್ರಸ್ವಾಮಿ !

Please login to join discussion

Recent News

ಸಿಎಂ ಚೇಂಜ್ ಕೂಗಿನಿಂದ ತೀವ್ರ ಬೇಸರಗೊಂಡ ಸಿದ್ದು..? ರಾಹುಲ್ ಗಾಂಧಿ ಮುಂದೆ ಬೇಸರ ಹೊರಹಾಕಲಿದ್ಯ ಟಗರು..?! 
Top Story

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

by Chetan
July 10, 2025
ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 
Top Story

ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 

by Chetan
July 10, 2025
Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿಎಂ ಚೇಂಜ್ ಕೂಗಿನಿಂದ ತೀವ್ರ ಬೇಸರಗೊಂಡ ಸಿದ್ದು..? ರಾಹುಲ್ ಗಾಂಧಿ ಮುಂದೆ ಬೇಸರ ಹೊರಹಾಕಲಿದ್ಯ ಟಗರು..?! 

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

July 10, 2025
ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 

ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 

July 10, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada