ಮೈಸೂರಿನಲ್ಲಿ ಮುಂದುವರಿದ ಮಾನವ ಕಾಡು ಪ್ರಾಣಿ ಸಂಘರ್ಷ ಮುಂದುವರಿದಿದ್ದು, ಕಾಡಾನೆ ದಾಳಿಗೆ ರೈತ ಮೃತಪಟ್ಟಿರುವ ಘಟನೆ ಹುಣಸೂರು ತಾಲೂಕಿನಲ್ಲಿ ನಡೆದಿದೆ.
ಹುಣಸೂರು ತಾಲ್ಲೂಕು ಮುದಗನೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ಘಟನೆಯಲ್ಲಿ ಸ್ಥಳೀಯ ನಿವಾಸಿ ಚಲುವಯ್ಯ(65) ಮೃತಪಟ್ಟಿದ್ದಾರೆ. ಜಮೀನಿನಲ್ಲಿ ರಾಗಿ ಕಟಾವು ಮಾಡುತ್ತಿದ್ದಾಗ ಕಾಡಾನೆ ದಾಳಿ ಮಾಡಿದ್ದು, ಪರಿಣಾಮ ರೈತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ನಿರಂತರ ಕಾಡು ಪ್ರಾಣಿ ಹಾವಳಿಯಿಂದ ರೈತರಲ್ಲಿ ಆತಂಕ ಎದುರಾಗಿದ್ದು, ಶಾಶ್ವತ ಪರಿಹಾರಕ್ಕಾಗಿ ಗ್ರಾಮಸ್ಥರು ರೈತರ ಒತ್ತಾಯಿಸಿದ್ದಾರೆ. ಅಲ್ಲದೇ ಕಾಡಾನೆ ಹಾವಳಿಯಿಂದಾಗಿ ಮನೆಯಿಂದ ಹೊರಗೆ ಬರಲು ಗ್ರಾಮಸ್ಥರು ಹೆದರುತ್ತಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಸಿಬ್ಬಂದಿ ಬೇಟಿ ನೀಡಿದ್ದರು.
#Elephant #WildAnimals #Hunsur #Farmerkilled #Forest
ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭಕೋರಿದ ಹಿರಿಯ ನಟ ಮಂಡ್ಯ ರಮೇಶ್ .
ಕುತೂಹಲ ಮೂಡಿಸಿದೆ "ದಿ" ಚಿತ್ರದ ಟ್ರೇಲರ್ . ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭಕೋರಿದ ಹಿರಿಯ ನಟ ಮಂಡ್ಯ ರಮೇಶ್ . ವಿ.ಡಿ.ಕೆ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗಿರುವ,...
Read moreDetails