• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಅಲ್ಪಸಂಖ್ಯಾತರನ್ನು ಕಾಂಗ್ರೆಸ್ ಏನೂ ಮಾಡಲ್ಲ ಎಂಬ ಭಾವನೆ, ಕಾನೂನಿನ ಭಯವನ್ನೇ ಇಲ್ಲದಂತಾಗಿಸಿದೆ

Any Mind by Any Mind
February 7, 2024
in ಕರ್ನಾಟಕ, ರಾಜಕೀಯ
0
ಬಿಜೆಪಿ ದೆಹಲಿ ವರಿಷ್ಠರ ನಿದ್ದೆಗೆಡಿಸಿದ ವಿಜಯೇಂದ್ರ ದಾಳ ಯಾವುದು?
Share on WhatsAppShare on FacebookShare on Telegram

ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದ್ದು, ಅಲ್ಪಸಂಖ್ಯಾತರನ್ನು ಕಾಂಗ್ರೆಸ್ ಏನೂ ಮಾಡುವುದಿಲ್ಲ ಎಂಬ ಭಾವನೆ ಅಪರಾಧಿಗಳಿಗೆ ಕಾನೂನಿನ ಭಯವನ್ನೇ ಇಲ್ಲದಂತಾಗಿಸಿದ್ದು, ನಮ್ಮನ್ನು ಕೇಳುವವರಿಲ್ಲ ಎಂಬಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ADVERTISEMENT

ಶಿಕಾರಿಪುರದಲ್ಲಿ ಯುವಕನಿಗೆ ಚಾಕು ಇರಿತ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಈಗಾಗಲೇ ನಮ್ಮ ಸಂಸದರಾದ ಬಿ. ವೈ.ರಾಘವೇಂದ್ರ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಲ್ಲಿ ವಾತಾವರಣ ತಿಳಿಯಾಗಿದೆ ಎಂಬ ಮಾಹಿತಿ ಇದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಬೆಳಗಾವಿ ಘಟನೆ, ಶಿವಮೊಗ್ಗ ಘಟನೆ ಸೇರಿದಂತೆ ಎಲ್ಲೆಡೆ ಗಲಭೆ ಆಗುತ್ತಿದೆ. ಸಿದ್ಧರಾಮಯ್ಯ ತಮ್ಮ ಇಡೀ ಸಂಪುಟದಲ್ಲಿನ ಸಚಿವರ ಜೊತೆಗೆ ದೆಹಲಿಯಲ್ಲಿ ಕುಳಿತಿದ್ದಾರೆ, ಇದು ಸರಿಯಲ್ಲ. ಶಿಕಾರಿಪುರದ ಜನ ಶಾಂತಿ ಸುವ್ಯವಸ್ಥೆ ಕಾಪಾಡಿಕೊಂಡು ಬಂದವರು ಎಂದರು.

#Shikaripura #BYVijayendra #BJPpresident #BJPKarnataka

Previous Post

ದೆಹಲಿಯಲ್ಲಿ ಕಾಂಗ್ರೆಸ್‌ ಪ್ರತಿಭಟನೆ: ಇದು ಕರ್ನಾಟಕದ, ಕನ್ನಡಿಗರ ಹಿತಕಾಯುವ ಚಳವಳಿ ಎಂದ ಸಿದ್ದರಾಮಯ್ಯ

Next Post

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರ ಪ್ರತಿಭಟನೆ

Related Posts

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..
Top Story

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

by ಪ್ರತಿಧ್ವನಿ
May 23, 2026
0

ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ...

Read moreDetails
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

May 23, 2026
“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

May 23, 2026
ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

May 23, 2026
Next Post
ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರ ಪ್ರತಿಭಟನೆ

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರ ಪ್ರತಿಭಟನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada