• Home
  • About Us
  • ಕರ್ನಾಟಕ
Monday, July 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

2024ರ ‘ಲೋಕ’ಸಮರದಲ್ಲಿ ‘NDA’ ಗೆ ದಿಗ್ವಿಜಯ..! 3ನೇ ಬಾರಿಗೆ ‘ನಮೋ’ ಪಾರುಪತ್ಯ ಫಿಕ್ಸ್.. `MOTN` ಸಮೀಕ್ಷೆ ಭವಿಷ್ಯ

Any Mind by Any Mind
February 9, 2024
in ಅಂಕಣ, ರಾಜಕೀಯ
0
ಕೇಂದ್ರ ಸರ್ಕಾರ ರಾಜ್ಯಕ್ಕೆ ಮಲತಾಯಿ ಧೋರಣೆ ಮಾಡುತ್ತಿದೆ : ಬಿ.ಕೆ ಹರಿಪ್ರಸಾದ್
Share on WhatsAppShare on FacebookShare on Telegram

ಲೋಕಸಭೆ(loksabha) ಎಲೆಕ್ಷನ್ಗೆ ದಿನಗಣನೆ ಆರಂಭವಾಗಿದೆ. ಮೂರನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲು ಪಿಎಂ ಮೋದಿ (pmmodiji) ಅಂಡ್ ಟೀಂ ಕಾತುರರಾಗಿದ್ದಾರೆ. NDA ಹಣಿಯಲು INDIA ನಾಯಕರು ರಣತಂತ್ರ ಹೆಣೆಯುತ್ತಿದ್ದಾರೆ . ಇದೆಲ್ಲದರ ನಡುವೆ ಕಮಲಪಾಳಯಕ್ಕೆ ಸಿಹಿ ಸುದ್ದಿಯೊಂದು ಸಿಕ್ಕಿದೆ.

ADVERTISEMENT

ಇಂಡಿಯಾ ಟುಡೇ ಗ್ರೂಪ್ನ ಮೂಡ್ ಆಫ್ ದಿ ನೇಷನ್ (MOTN) ಸಮೀಕ್ಷೆ ಹೊರಬಿದ್ದಿದೆ. ಸಮೀಕ್ಷೆಯ ಪ್ರಕಾರ, ಬಿಜೆಪಿ ನೇತೃತ್ವದ ಎನ್ಡಿಎ (National Democratic Alliance) 335 ಸ್ಥಾನಗಳನ್ನು ಗೆಲ್ಲುವ ಮೂಲಕ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಮರಳಲಿದೆ ಎಂದು ಭವಿಷ್ಯ ಹೇಳಲಾಗಿದೆ. ಬಿಜೆಪಿ ಏಕಾಂಗಿಯಾಗಿ ಬರೋಬ್ಬರಿ 304 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ. ಹಲವು ರಾಜ್ಯಗಳಲ್ಲಿ ಬಿಜೆಪಿ ಮತ್ತೊಮ್ಮೆ ಕ್ಲೀನ್ ಸ್ವೀಪ್(clean sweep) ಮಾಡಲಿದೆ. ಎನ್ಡಿಎ ಈ ಬಾರಿ 18 ಸ್ಥಾನಗಳನ್ನು ಕಳೆದುಕೊಳ್ಳುವ ನಿರೀಕ್ಷೆಯಿದೆ. INDIA ಒಕ್ಕೂಟ ಇದರ ನೇರ ಲಾಭ ಪಡೆಯಲಿದೆ. INDIA 166 ಸೀಟುಗಳನ್ನು ಪಡೆದುಕೊಳ್ಳಲಿದೆ. ಇತರೆ ಪಕ್ಷಗಳು 42 ಸ್ಥಾನಗಳನ್ನು ಗೆಲ್ಲಬಹುದು ಎಂದು ಸಮೀಕ್ಷೆಯಲ್ಲಿ ಮಾಹಿತಿ ನೀಡಲಾಗಿದೆ. ಕಾಂಗ್ರೆಸ್(congress) 71 ಸ್ಥಾನಗಳೊಂದಿಗೆ ಎರಡನೇ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ದೇಶದ ಅತ್ಯಂತ ಹಳೆಯ ಪಕ್ಷ ಕಾಂಗ್ರೆಸ್ ಈ ಬಾರಿ 19 ಸ್ಥಾನಗಳನ್ನು ಹೆಚ್ಚಿಸಿಕೊಳ್ಳಲಿದೆ. ಉಳಿದ 168 ಕ್ಷೇತ್ರಗಳಲ್ಲಿ ಪ್ರಾದೇಶಿಕ ಪಕ್ಷಗಳು, ಸ್ವತಂತ್ರ ಅಭ್ಯರ್ಥಿಗಳು ಮೇಲುಗೈ ಸಾಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಬಿಜೆಪಿ ಸೀಟ್ ಹೆಚ್ಚಿಸಿಕೊಳ್ಳಲು ವಿಫಲವಾಗುತ್ತದೆ. ಉತ್ತರ ಭಾರತದಲ್ಲಿ ಕಾಂಗ್ರೆಸ್ಗೆ ಇನ್ನಷ್ಟು ನೆಲಕಚ್ಚಲಿದೆ. ಬಿಜೆಪಿ ಮತ್ತು ಎನ್ಡಿಎ ಮೈತ್ರಿಕೂಟವು ಪ್ರಾಬಲ್ಯ ಪಡೆಯಲಿದೆ. ಜೊತೆಗೆ ದಕ್ಷಿಣ ಭಾರತದಲ್ಲಿ INDIA ಒಕ್ಕೂಟ ಪ್ರಬಲವಾದ ನೆಲೆಯನ್ನು ಕಂಡುಕೊಳ್ಳಲಿದೆ ಎಂದು ಅಂದಾಜಿಸಲಾಗಿದೆ.

ಲೋಕಸಭೆ(loksabha) ಎಲೆಕ್ಷನ್ಗೆ ದಿನಗಣನೆ ಆರಂಭವಾಗಿದೆ. ಮೂರನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲು ಪಿಎಂ ಮೋದಿ (PMmodiji) ಅಂಡ್ ಟೀಂ ಕಾತುರರಾಗಿದ್ದಾರೆ. NDA ಹಣಿಯಲು INDIA ನಾಯಕರು ರಣತಂತ್ರ ಹೆಣೆಯುತ್ತಿದ್ದಾರೆ . ಇದೆಲ್ಲದರ ನಡುವೆ ಕಮಲಪಾಳಯಕ್ಕೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಇಂಡಿಯಾ ಟುಡೇ ಗ್ರೂಪ್ನ ಮೂಡ್ ಆಫ್ ದಿ ನೇಷನ್ (MOTN) ಸಮೀಕ್ಷೆ ಹೊರಬಿದ್ದಿದೆ. ಸಮೀಕ್ಷೆಯ ಪ್ರಕಾರ, ಬಿಜೆಪಿ ನೇತೃತ್ವದ ಎನ್ಡಿಎ (National Democratic Alliance) 335 ಸ್ಥಾನಗಳನ್ನು ಗೆಲ್ಲುವ ಮೂಲಕ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಮರಳಲಿದೆ ಎಂದು ಭವಿಷ್ಯ ಹೇಳಲಾಗಿದೆ. ಬಿಜೆಪಿ ಏಕಾಂಗಿಯಾಗಿ ಬರೋಬ್ಬರಿ 304 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ. ಹಲವು ರಾಜ್ಯಗಳಲ್ಲಿ ಬಿಜೆಪಿ ಮತ್ತೊಮ್ಮೆ ಕ್ಲೀನ್ ಸ್ವೀಪ್(clean sweep) ಮಾಡಲಿದೆ. ಎನ್ಡಿಎ ಈ ಬಾರಿ 18 ಸ್ಥಾನಗಳನ್ನು ಕಳೆದುಕೊಳ್ಳುವ ನಿರೀಕ್ಷೆಯಿದೆ.

INDIA ಒಕ್ಕೂಟ ಇದರ ನೇರ ಲಾಭ ಪಡೆಯಲಿದೆ. INDIA 166 ಸೀಟುಗಳನ್ನು ಪಡೆದುಕೊಳ್ಳಲಿದೆ. ಇತರೆ ಪಕ್ಷಗಳು 42 ಸ್ಥಾನಗಳನ್ನು ಗೆಲ್ಲಬಹುದು ಎಂದು ಸಮೀಕ್ಷೆಯಲ್ಲಿ ಮಾಹಿತಿ ನೀಡಲಾಗಿದೆ. ಕಾಂಗ್ರೆಸ್(congress) 71 ಸ್ಥಾನಗಳೊಂದಿಗೆ ಎರಡನೇ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ದೇಶದ ಅತ್ಯಂತ ಹಳೆಯ ಪಕ್ಷ ಕಾಂಗ್ರೆಸ್ ಈ ಬಾರಿ 19 ಸ್ಥಾನಗಳನ್ನು ಹೆಚ್ಚಿಸಿಕೊಳ್ಳಲಿದೆ. ಉಳಿದ 168 ಕ್ಷೇತ್ರಗಳಲ್ಲಿ ಪ್ರಾದೇಶಿಕ ಪಕ್ಷಗಳು, ಸ್ವತಂತ್ರ ಅಭ್ಯರ್ಥಿಗಳು ಮೇಲುಗೈ ಸಾಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಬಿಜೆಪಿ ಸೀಟ್ ಹೆಚ್ಚಿಸಿಕೊಳ್ಳಲು ವಿಫಲವಾಗುತ್ತದೆ. ಉತ್ತರ ಭಾರತದಲ್ಲಿ ಕಾಂಗ್ರೆಸ್ಗೆ ಇನ್ನಷ್ಟು ನೆಲಕಚ್ಚಲಿದೆ. ಬಿಜೆಪಿ ಮತ್ತು ಎನ್ಡಿಎ ಮೈತ್ರಿಕೂಟವು ಪ್ರಾಬಲ್ಯ ಪಡೆಯಲಿದೆ. ಜೊತೆಗೆ ದಕ್ಷಿಣ ಭಾರತದಲ್ಲಿ INDIA ಒಕ್ಕೂಟ ಪ್ರಬಲವಾದ ನೆಲೆಯನ್ನು ಕಂಡುಕೊಳ್ಳಲಿದೆ ಎಂದು ಅಂದಾಜಿಸಲಾಗಿದೆ.

#LokaSaba2024 #MPelection #BJPNDA #INDIA #INCindia #BJPindia #NarendraModi #RahulGandhi

Previous Post

ಅಜ್ಜನ ರೊಟ್ಟಿ ಜಾತ್ರೆಯಲ್ಲಿ ರಾಷ್ಟ್ರಭಕ್ತಿ ಸಮರ್ಪಣೆ..!

Next Post

ʻಕರಟಕ ದಮಕನʼ ಚಿತ್ರದ ಮತ್ತೊಂದು ಹಾಡು ಬಿಡುಗಡೆಗೆ ಸಜ್ಜು: ನಾಳೆ ʻಡೀಗ ಡಿಗರಿʼ ಸಾಂಗ್‌ ರಿಲೀಸ್‌…

Related Posts

ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಬುದ್ಧ, ಬಸವ ಮತ್ತು ಅಂಬೇಡ್ಕರ್‌ ವಿಚಾರ ಸಂಕಿರಣ
Top Story

ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಬುದ್ಧ, ಬಸವ ಮತ್ತು ಅಂಬೇಡ್ಕರ್‌ ವಿಚಾರ ಸಂಕಿರಣ

by ಪ್ರತಿಧ್ವನಿ
July 13, 2025
0

ಅನುಭಾವಿಗಳ ವಿಚಾರಧಾರೆಗಳನ್ನು ತಿಳಿಸಿಕೊಟ್ಟ ತಜ್ಞರು ದಾವಣಗೆರೆ, ಜುಲೈ 13: ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ದಾವಣಗೆರೆಯ ತ್ರಿಶೂಲ ಭವನದಲ್ಲಿ ಹಮ್ಮಿಕೊಂಡಿದ್ದ ಬುದ್ಧ, ಬಸವ ಮತ್ತು ಅಂಬೇಡ್ಕರ: ಹೊಸ...

Read moreDetails
ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

July 13, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

July 13, 2025

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

July 12, 2025

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

July 12, 2025
Next Post
ʻಕರಟಕ ದಮಕನʼ ಚಿತ್ರದ ಮತ್ತೊಂದು ಹಾಡು ಬಿಡುಗಡೆಗೆ ಸಜ್ಜು: ನಾಳೆ ʻಡೀಗ ಡಿಗರಿʼ ಸಾಂಗ್‌ ರಿಲೀಸ್‌…

ʻಕರಟಕ ದಮಕನʼ ಚಿತ್ರದ ಮತ್ತೊಂದು ಹಾಡು ಬಿಡುಗಡೆಗೆ ಸಜ್ಜು: ನಾಳೆ ʻಡೀಗ ಡಿಗರಿʼ ಸಾಂಗ್‌ ರಿಲೀಸ್‌...

Please login to join discussion

Recent News

ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಬುದ್ಧ, ಬಸವ ಮತ್ತು ಅಂಬೇಡ್ಕರ್‌ ವಿಚಾರ ಸಂಕಿರಣ
Top Story

ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಬುದ್ಧ, ಬಸವ ಮತ್ತು ಅಂಬೇಡ್ಕರ್‌ ವಿಚಾರ ಸಂಕಿರಣ

by ಪ್ರತಿಧ್ವನಿ
July 13, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

by ಪ್ರತಿಧ್ವನಿ
July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ
Top Story

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

by ಪ್ರತಿಧ್ವನಿ
July 13, 2025
Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

by ಪ್ರತಿಧ್ವನಿ
July 12, 2025
Top Story

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

by ಪ್ರತಿಧ್ವನಿ
July 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಬುದ್ಧ, ಬಸವ ಮತ್ತು ಅಂಬೇಡ್ಕರ್‌ ವಿಚಾರ ಸಂಕಿರಣ

ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಬುದ್ಧ, ಬಸವ ಮತ್ತು ಅಂಬೇಡ್ಕರ್‌ ವಿಚಾರ ಸಂಕಿರಣ

July 13, 2025
ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

July 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada