• Home
  • About Us
  • ಕರ್ನಾಟಕ
Friday, November 21, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ಶಾಲಾ ಬಸ್‌ಗೆ ಟ್ಯಾಂಕರ್‌ ಡಿಕ್ಕಿ: ಹಲವು ಮಕ್ಕಳಿಗೆ ಗಾಯ…

Any Mind by Any Mind
February 10, 2024
in ಇತರೆ / Others
0
ಶಾಲಾ ಬಸ್‌ಗೆ ಟ್ಯಾಂಕರ್‌ ಡಿಕ್ಕಿ: ಹಲವು ಮಕ್ಕಳಿಗೆ ಗಾಯ…
Share on WhatsAppShare on FacebookShare on Telegram

ಖಾಸಗಿ ಶಾಲೆ(School) ಬಸ್(Bus) ಹಾಗೂ ಟ್ಯಾಂಕರ್(Tanker) ನಡುವೆ ಡಿಕ್ಕಿ(Accident) ಸಂಭವಿಸಿದ ಪರಿಣಾಮ ಶಾಲಾ ಮಕ್ಕಳು(School Childrens) ಗಾಯಗೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಸಾಲಿಗ್ರಾಮ- ಭೇರ್ಯ ಹೆದ್ದಾರಿಯಲ್ಲಿ ಬರುವ ಕುರುಬಹಳ್ಳಿ ಗೇಟ್ ಬಳಿ ಘಟನೆ ನಡೆದಿದ್ದು, ಘಟನೆಯಲ್ಲಿ ಸಾಲಿಗ್ರಾಮ ತಾಲ್ಲೂಕಿನ ಮಿರ್ಲೆ ಗ್ರಾಮದ ಸಿಇಟಿ(CET) ಖಾಸಗಿ ಶಾಲೆಗೆ ಸೇರಿ ಮಿನಿ ಬಸ್(Minibus) ಅಪಘಾತಕ್ಕೀಡಾಗಿದೆ.

ADVERTISEMENT

ಭೇರ್ಯ ಗ್ರಾಮದ ಕಡೆಯಿಂದ ಸಾಲಿಗ್ರಾಮಕ್ಕೆ ತೆರಳುತ್ತಿದ್ದ ಟ್ಯಾಂಕರ್ ಕುರುಬಹಳ್ಳಿ(Kurubahalli) ಗ್ರಾಮದಿಂದ ಇದೇ ಮಾರ್ಗವಾಗಿ ಶಾಲಾ ಮಕ್ಕಳನ್ನುಕರೆದುಕೊಂಡು ಮಿರ್ಲೆ ಗ್ರಾಮಕ್ಕೆ ಹೋಗುತ್ತಿದ್ದ ವೇಳೆ, ಕುರುಬಹಳ್ಳಿ ಗೇಟ್ ಬಳಿ ಏಕಾಏಕಿ ಶಾಲಾ ಮಕ್ಕಳಿರುವ ಮಿನಿ ಬಸ್ಸ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಶಾಲಾ ಬಸ್‌ ರಸ್ತೆಯಲ್ಲಿ ಉರುಳಿ ಬಿದ್ದಿದ್ದು, ಬಸ್ಸ್ ನಲ್ಲಿದ್ದ 15 ಮಕ್ಕಳ ಪೈಕಿ 7 ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಇವರುಗಳನ್ನು ಸಾಲಿಗ್ರಾಮ ಸಮುದಾಯ ಆರೋಗ್ಯ ಕೇಂದ್ರಕ್ಕೆ ಗಾಯಗೊಂಡ ಮಕ್ಕಳ ರವಾನಿಸಲಾಗಿದ್ದು, ಸಾಲಿಗ್ರಾಮ(Saligrama) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
#SchoolBus #Accident #Mysore #KRnagar #Saligrama

Previous Post

JDS ಶಾಸಕರ ಆಪರೇಷನ್‌.. ಕಾಂಗ್ರೆಸ್‌ ನಿರ್ಧಾರದ ಹಿಂದಿನ ಉದ್ದೇಶ ಏನು..?

Next Post

ಇಂಗ್ಲೆಂಡ್‌ ವಿರುದ್ಧ ಅಂತಿಮ ಮೂರು ಟೆಸ್ಟ್‌ಗೆ ಭಾರತ ತಂಡ ಪ್ರಕಟ…

Related Posts

7 ಕೋಟಿ ರಾಬರಿಯಲ್ಲಿ ಪೊಲೀಸಪ್ಪನ ಕೈವಾಡ..?
ಇತರೆ / Others

7 ಕೋಟಿ ರಾಬರಿಯಲ್ಲಿ ಪೊಲೀಸಪ್ಪನ ಕೈವಾಡ..?

by ಪ್ರತಿಧ್ವನಿ
November 21, 2025
0

ಬೆಂಗಳೂರು: ನಗರದಲ್ಲಿ ಹಾಡಹಗಲೇ ನಡೆದ 7 ಕೋಟಿ ರೂ. ದರೋಡೆ ಹಿಂದೆ ಪೊಲೀಸ್ ಕಾನ್ಸ್ ಟೇಬಲ್ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆ ಆರೋಪಿತ ಕಾನ್ಸ್...

Read moreDetails
7 ಕೋಟಿ ರೂ. ದರೋಡೆ: ಇಬ್ಬರು ಆರೋಪಿಗಳು ವಶಕ್ಕೆ

7 ಕೋಟಿ ರೂ. ದರೋಡೆ: ಇಬ್ಬರು ಆರೋಪಿಗಳು ವಶಕ್ಕೆ

November 20, 2025
ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

November 19, 2025
ಜೈಲು ವಿಡಿಯೋ ವೈರಲ್: ದರ್ಶನ್ ಪತ್ನಿ ಹೆಸರು ತಳುಕು

ಜೈಲು ವಿಡಿಯೋ ವೈರಲ್: ದರ್ಶನ್ ಪತ್ನಿ ಹೆಸರು ತಳುಕು

November 19, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

November 18, 2025
Next Post
ಇಂಗ್ಲೆಂಡ್‌ ವಿರುದ್ಧ ಅಂತಿಮ ಮೂರು ಟೆಸ್ಟ್‌ಗೆ ಭಾರತ ತಂಡ ಪ್ರಕಟ…

ಇಂಗ್ಲೆಂಡ್‌ ವಿರುದ್ಧ ಅಂತಿಮ ಮೂರು ಟೆಸ್ಟ್‌ಗೆ ಭಾರತ ತಂಡ ಪ್ರಕಟ...

Please login to join discussion

Recent News

ʼಕಾಂಗ್ರೆಸ್ ಸರ್ಕಾರ ಹೋಳು..ಜನರಿಗೆ ಗೋಳು..ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ
Top Story

ʼಕಾಂಗ್ರೆಸ್ ಸರ್ಕಾರ ಹೋಳು..ಜನರಿಗೆ ಗೋಳು..ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

by ಪ್ರತಿಧ್ವನಿ
November 21, 2025
ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ
Top Story

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

by ಪ್ರತಿಧ್ವನಿ
November 21, 2025
ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌
Top Story

ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
November 21, 2025
ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!
Top Story

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!

by ಪ್ರತಿಧ್ವನಿ
November 21, 2025
ನಟ, ನಿರೂಪಕ  ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು
Top Story

ನಟ, ನಿರೂಪಕ ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು

by ಪ್ರತಿಧ್ವನಿ
November 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ʼಕಾಂಗ್ರೆಸ್ ಸರ್ಕಾರ ಹೋಳು..ಜನರಿಗೆ ಗೋಳು..ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

ʼಕಾಂಗ್ರೆಸ್ ಸರ್ಕಾರ ಹೋಳು..ಜನರಿಗೆ ಗೋಳು..ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

November 21, 2025
ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

November 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada