• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ಹೊಸ ನಂಬರ್ ಪ್ಲೇಟ್ ಅಳವಡಿಕೆಗೆ ಇನ್ನು 5 ದಿನ ಮಾತ್ರ ಬಾಕಿ

Any Mind by Any Mind
February 12, 2024
in ಇತರೆ / Others, ರಾಜಕೀಯ
0
ಹೊಸ ನಂಬರ್ ಪ್ಲೇಟ್ ಅಳವಡಿಕೆಗೆ ಇನ್ನು 5 ದಿನ ಮಾತ್ರ ಬಾಕಿ
Share on WhatsAppShare on FacebookShare on Telegram

ಬೆಂಗಳೂರು: ಹೈಸೆಕ್ಯೂರಿಟಿ ನಂಬರ್(Number Plate) ಪ್ಲೇಟ್ (HSRP) ಅಳವಡಿಸಲು ಫೆಬ್ರವರಿ 17 ಕೊನಯ ದಿನವಾಗಿದೆ.

ADVERTISEMENT

ರಾಜ್ಯ ಸಾರಿಗೆ ಇಲಾಖೆ(Transport Department) ಈ ಸಂಬಂಧ ಈಗಾಗಲೇ ಹಲವು ಗಡುವುಗಳನ್ನು ನೀಡಿ ವಿಸ್ತರಿಸಿದೆ. ಆದರೂ, ಜನರು ಕೊನೇ ಅವಧಿಯಲ್ಲಿ ಹೆಚ್ಚೆಚ್ಚು ರಿಜಿಸ್ಟರ್ ಮಾಡಲು ಮುಂದಾಗುತ್ತಿದ್ದು, ಅಪ್ಲೋಡ್ ಸಮಸ್ಯೆಯಾಗಲಿದೆ. ಈಗ ಪುನಃ ದಿನಾಂಕ ವಿಸ್ತರಣೆಗೆ ಒತ್ತಡ ಕೇಳಿ ಬಂದಿದ್ದು, ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅನೇಕ ಇಲಾಖೆಗಳನ್ನು ಸಿಎಂ ಸಭೆ ಕರೆದಿದ್ದರು. ಅದೇ ರೀತಿ ಸಾರಿಗೆ ಇಲಾಖೆಯವರು ಕೂಡ ಭಾಗಿಯಾಗಿದ್ದರು. ಆಟೋ ಟ್ಯಾಕ್ಸಿ, ಲಾರಿ ಅಸೋಷಿಯಷನ್ ಅವರು ಎಲ್ಲಾ ಬಂದಿದ್ದರು. ಅವರ ಬೇಡಿಕೆಗಳನ್ನು ಇಟ್ಟಿದ್ದಾರೆ. ಜೊತೆಗೆ, ನಮ್ಮ ಸರ್ಕಾರ ಬಂದಮೇಲೆ ಸಾಕಷ್ಟು ಬೇಡಿಕೆ ಈಡೇರಿಸಿದ್ದೇವೆ ಎಂದರು. ಇಂದು ಹೊಸ ಬೇಡಿಕೆಗಳನ್ನೂ ಸಹ ಇಟ್ಟಿದ್ದಾರೆ. ಮುಂದಿನದ್ದು ಬಜೆಟ್ ದಿನ ನೋಡೋಣ ಎಂದು ಹೇಳಿದ್ದೇವೆ ಎಂದು ಹೇಳಿದರು.

ಇನ್ನು ಹೈಸೆಕ್ಯೂರಿಟಿ ನಂಬರ್ ಪ್ಲೇಟ್ ಮಾಡಿಸಲು ಫೆ.17ನೇ ತಾರೀಕು ಲಾಸ್ಟ ಡೇಟ್ ಇದೆ. ಹಿಂದೆ ಒಂದು ಸರಿ ಮುಂದಕ್ಕೆ ಹಾಕಿದ್ದೆವು. ಈಗ ಮತ್ತೆ ಮುಂದಕ್ಕೆ ಹಾಕಿ ಅಂತಾ ಹೇಳುತ್ತಿದ್ದಾರೆ. ಇನ್ನೂ ಒಂದು ವಾರ ಸಮಯ ಇದೆ. ಎಲ್ಲಾ ಕೊನೆಯಲ್ಲಿ ಅರ್ಜಿ ಹಾಕೋಕೆ ಬರುತ್ತಾರೆ. ಒತ್ತಡ ಜಾಸ್ತಿ ಆಗಿ ಅಪ್ಲೋಡ್ ಆಗೋಲ್ಲ ಅದೊಂದು ಸಮಸ್ಯೆ ಇದೆ ಎಂದರು.

HSRP ನಂಬರ್ ಪ್ಲೇಟ್ ಪಡೆಯುವುದು ಹೇಗೆ?:
ಹೈಸೆಕ್ಯೂರಿಟಿ ನಂಬರ್ ಪ್ಲೇಟ್ ಕುರಿತು ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ ಈಗಾಗಲೇ ಹಲವು ಗಡುವುಗಳನ್ನು ನೀಡಿ ವಿಸ್ತರಿಸಿದೆ. ಫೆಬ್ರವರಿ 17 ಕೊನಯ ದಿನ. ಬಳಿಕ ದುಬಾರಿ ದಂಡ ಪಾವತಿ ತಲೆನೋವು ಶುರುವಾಗಲಿದೆ. ನಕಲಿ ನಂಬರ್ ಪ್ಲೇಟ್, ವಾಹನಗಳನ್ನು ಕಾನೂನು ಬಾಹಿರ ಚಟುವಟಿಕೆಗೆ ಬಳಕೆ ಮಾಡುವುದನ್ನು ತಪ್ಪಿಸಲು ಹಾಗೂ ವಾಹನಗಳನ್ನು ಟ್ರಾಕ್ ಮಾಡಲು ಸೇರಿದಂತೆ ಹಲವು ಕಾರಣಗಳಿಂದ ಹೈಸೆಕ್ಯೂರಿಟಿ ನಂಬರ್ ಪ್ಲೇಟ್ ಅಗತ್ಯವಾಗಿದೆ. ಈ ನಂಬರ್ ಪ್ಲೇಟ್ ಎಲ್ಲೆಂದರಲ್ಲಿ ಸಿಗುವುದಿಲ್ಲ. ಮದ್ಯವರ್ತಿಗಳ ಅವಶ್ಯಕತೆ ಇಲ್ಲ. ಸುಲಭವಾಗಿ HSRP ನಂಬರ್ ಪ್ಲೇಟ್ ಪಡೆಯಲು ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.
2019ರ ಎಪ್ರಿಲ್‌ಗೂ ಮೊದಲು ರಿಜಿಸ್ಟ್ರೇಶನ್ ಆಗಿರುವ ಎಲ್ಲಾ ವಾಹನಗಳಿಗೆ HSRP ನಂಬರ್ ಪ್ಲೇಟ್ ಕಡ್ಡಾಯವಾಗಿದೆ. 2019ರ ಎಪ್ರಿಲ್ ಬಳಿಕ ರಿಜಿಸ್ಟ್ರೇಶನ್ ಆಗಿರುವ ವಾಹನಗಳಿಗೆ ಹಾಕಲಾಗಿರುವ ನಂಬರ್ ಪ್ಲೇಟ್ HSRP ಆಗಿದೆ. ಹೀಗಾಗಿ ಯಾರ ವಾಹನ ಎಪ್ರಿಲ್ 2019ರ ಮೊದಲ ರಿಜಿಸ್ಟ್ರೇಶನ್ ಆಗಿದೆಯೋ ಆ ವಾಹನಗಳ ಮಾಲೀಕರು HSRP ನಂಬರ್ ಪ್ಲೇಟ್ ಕಡ್ಡಾಯವಾಗಿ ಹಾಕಿಸಿಕೊಳ್ಳಬೇಕು. HSRP ನಂಬರ್ ಪ್ಲೇಟ್ ಬುಕಿಂಗ್‌ನಲ್ಲಿ ನಗದು ವ್ಯವಹಾರವಿಲ್ಲ. ಆನ್‌ಲೈನ್ ಮೂಲಕವೇ ಬುಕಿಂಗ್, ಆನ್‌ಲೈನ್ ಮೂಲಕವೇ ಪಾವತಿ ಮಾಡಬೇಕು.

#HSRP #numberplate #HighSecurity #Karnataka #Transport

Previous Post

ಮೈಸೂರಿನ ಸಭೆಯಲ್ಲಿ ಅಮಿತ್‌ ಷಾ ಕೊಟ್ಟ ಮೂರು ಸಲಹೆಗಳು ಏನು..?

Next Post

ಈ ವರ್ಷ ಭಾರೀ ಮಳೆಯ ಮುನ್ಸೂಚನೆ

Related Posts

Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
0

ಹಾಸನದ ಹೊಳೆನರಸೀಪುರದ ಮನೆಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal revanna) ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ (Karnataka High Court) ಇತ್ಯರ್ಥಗೊಳಿಸಿದೆ. ಮನೆ ಕೆಲಸದಾಕೆ...

Read moreDetails

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025

CM Siddaramaiah: ರಕ್ಷಣಾ ಸಚಿವ ರಾಜನಾಥಸಿಂಗ್‌ ಅವರನ್ನು ಬೇಟಿ ಮಾಡಿದ ಸಿಎಂ ಸಿದ್ದರಾಮಯ್ಯ..

July 9, 2025
Next Post
ಜ.9ರವರೆಗೆ ಶೀತಗಾಳಿಯೊಂದಿಗೆ ಮಳೆ ಸಾಧ್ಯತೆ

ಈ ವರ್ಷ ಭಾರೀ ಮಳೆಯ ಮುನ್ಸೂಚನೆ

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada