• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಲೋಕಸಭಾ ಚುನಾವಣೆ: ಸೋಮಣ್ಣಗೆ ಟಿಕೆಟ್ ಕೊಡಿಸಲು ಬಸವರಾಜು ಲಾಭಿ

Any Mind by Any Mind
February 13, 2024
in ಕರ್ನಾಟಕ, ರಾಜಕೀಯ
0
ಲೋಕಸಭಾ ಚುನಾವಣೆ: ಸೋಮಣ್ಣಗೆ ಟಿಕೆಟ್ ಕೊಡಿಸಲು ಬಸವರಾಜು ಲಾಭಿ
Share on WhatsAppShare on FacebookShare on Telegram

ವಿ.ಸೋಮಣ್ಣ(VSomanna) ಗೆ ಲೋಕಸಭೆ(LokaSaba) ಟಿಕೆಟ್ ಕೊಡಿಸಲು ಕಸರತ್ತು ಮುಂದುವರೆದ ತುಮಕೂರು(Tumkur) ಸಂಸದ. ಸೋಮಣ್ಣಗೆ ಲೋಕ ಟಿಕೆಟ್ ಗಾಗಿ ಜಿದ್ದಿಗೆ ಬಿದ್ದ ಜಿ.ಎಸ್.ಬಸವರಾಜು(Basavaraju). ದೆಹಲಿ ಲಾಭಿ ಆಯ್ತು ಈಗ ರಾಜ್ಯದ ಮಟ್ಟದ ಲಾಭಿ ಶುರು. ಸೋಮಣ್ಣಗೆ ಟಿಕೆಟ್ ಕೊಡುವಂತೆ ಮನವೊಲಿಗೆ ಮುಂದಾದ ಸಂಸದ.‌ ಯಡಿಯೂರಪ್ಪ ಮನವೊಲಿಕೆಗೆ ಜಿ.ಎಸ್ ಬಸವರಾಜು ಪ್ರಯತ್ನ.

ADVERTISEMENT

ಶಿವಮೊಗ್ಗದಲ್ಲಿ ಯಡಿಯೂರಪ್ಪ(Yediyurappa) ಮನೆಗೆ ಭೇಟಿಕೊಟ್ಟ ಜಿ.ಎಸ್ ಬಸವರಾಜು. ತುಮಕೂರು ಲೋಕಸಭೆ ಟಿಕೆಟ್ ಬಗ್ಗೆ ಯಡಿಯೂರಪ್ಪ ಜೊತೆಗೆ ಚರ್ಚೆ ನಡೆಸಿರುವ ಸಂಸದ ಜಿ.ಎಸ್. ಬಸವರಾಜು. ಯಡಿಯೂರಪ್ಪಗೆ ತುಮಕೂರು ಲೋಕಸಭೆ ಕ್ಷೇತ್ರದ ಗ್ರೌಂಡ್ ರಿಪೋರ್ಟ್ ಕೊಟ್ಟ ಸಂಸದ. ಗ್ರೌಂಡ್ ರಿಪೋರ್ಟ್(Ground Report) ಜೊತೆಗೆ ಸೋಮಣ್ಣಗೆ ಟಿಕೆಟ್ ಕೊಟ್ರೆ ಬೆಸ್ಟ್ ಎಂದು ಸಂದೇಶ ತಿಳಿಸಿರುವ ಎಂ.ಪಿ. ಯಡಿಯೂರಪ್ಪ ನನಗೆ ಸ್ಪರ್ಧಿ ಮಾಡಿ ಅಂತಾ ಹೇಳಿದ್ದಾರೆ.

ಹಾಗಾಗಿ ನಾನು ಕೂಡ ಆಕಾಂಕ್ಷಿ ಎಂದಿದ್ದ ಮಾಧುಸ್ವಾಮಿ. ಮಾಧುಸ್ವಾಮಿ ಹೇಳಿಕೆ ಬೆನ್ನಲ್ಲೆ‌ ಯಡಿಯೂರಪ್ಪನನ್ನ ಭೇಟಿ ಮಾಡಿರುವ ಜಿ.ಎಸ್ ಬಸವರಾಜು. ಈಗಾಗ್ಲೇ ಸೋಮಣ್ಣ ಜೊತೆಗೆ ದೆಹಲಿ ವರಿಷ್ಠರನ್ನ ಭೇಟಿ ಮಾಡಿದ್ದ ಸಂಸದ‌ ಜಿ.ಎಸ್ ಬಸವರಾಜು. ಸೋಮಣ್ಣ ಜೊತೆಗೆ ಅಮಿತ್ ಷಾ, ನಡ್ಡಾ, ನಿತಿನ್ ಗಡ್ಕರಿಯನ್ನ ಭೇಟಿ ಮಾಡಿರುವ ಸಂಸದ ಜಿ.ಎಸ್‌. ಬಸವರಾಜು.

#MPelection #Lokasaba2024 #Tumkur #BSY #BSYediyurappa #BJPKarnatak

Previous Post

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಕತಾರ್ ನಲ್ಲಿ ಸೆರೆವಾಸದಲ್ಲಿದ್ದ 8 ಭಾರತೀಯ ನೌಕಾಪಡೆ ಸಿಬ್ಬಂದಿಯ ಬಿಡುಗಡೆ

Next Post

ಲೋಕಸಮರ: ಎಚ್‌ಡಿಡಿ ಸಮ್ಮುಖದಲ್ಲಿ ಮಂಡ್ಯ ಜೆಡಿಎಸ್ ನಾಯಕರ ಸಭೆ

Related Posts

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ
ಕರ್ನಾಟಕ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

by ಪ್ರತಿಧ್ವನಿ
April 9, 2026
0

ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ 2026ರ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಇಂದು ಮಧ್ಯಾಹ್ನ 3 ಗಂಟೆಗೆ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಈ ಬಾರಿ ರಾಜ್ಯವು...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
ಲೋಕಸಮರ: ಎಚ್‌ಡಿಡಿ ಸಮ್ಮುಖದಲ್ಲಿ ಮಂಡ್ಯ ಜೆಡಿಎಸ್ ನಾಯಕರ ಸಭೆ

ಲೋಕಸಮರ: ಎಚ್‌ಡಿಡಿ ಸಮ್ಮುಖದಲ್ಲಿ ಮಂಡ್ಯ ಜೆಡಿಎಸ್ ನಾಯಕರ ಸಭೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada