• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

32 ವರ್ಷಗಳ ಕುಟುಂಬದ ಹುಡುಕಾಟದಲ್ಲಿ ಮೈಸೂರಿಗೆ ಬಂದ ಸ್ವೀಡನ್ ಮಹಿಳೆ !

Any Mind by Any Mind
February 16, 2024
in Top Story, ಇತರೆ / Others, ಕರ್ನಾಟಕ, ಶೋಧ
0
32 ವರ್ಷಗಳ ಕುಟುಂಬದ ಹುಡುಕಾಟದಲ್ಲಿ ಮೈಸೂರಿಗೆ ಬಂದ ಸ್ವೀಡನ್ ಮಹಿಳೆ !
Share on WhatsAppShare on FacebookShare on Telegram

ಮೈಸೂರು (Mysuru): 32 ವರ್ಷಗಳ ಬಳಿಕ ತನ್ನ ಕುಟುಂಬದ ಹುಡುಕಾಟದಲ್ಲಿ ಸ್ವೀಡನ್ ನಿಂದ (Sweden)ತಾಯ್ನಾಡಿಗೆ ಮರಳಿದ ಯುವತಿ!

ADVERTISEMENT

ಸ್ವೀಡನ್ ನಿವಾಸಿ ಜಾಲಿ ಸ್ಯಾಂಡ್ ಬರ್ಗ್ (Jolly Sandberg)ತನ್ನ ಮೂಲ ಹುಡುಕಿಕೊಂಡು ಮೈಸೂರಿಗೆ (Mysuru) ಮರಳಿರುವ ಮಹಿಳೆ.‌ ಜಾಲಿ ಸ್ಯಾಂಡ್ ಬರ್ಗ್ ಅವರನ್ನು ಎಂಟು ವರ್ಷದ ಬಾಲಕಿಯಾಗಿದ್ದಾಗ 1989 ರಲ್ಲಿ ಬೆಂಗಳೂರಿನ ಆಶ್ರಯ ಚಿಲ್ಡ್ರನ್ ಹೋಂ ನಿಂದ (Ashraya Children Home)
ಆಸ್ಟ್ರಿಯಾದ ಕುಟುಂಬವೊಂದು ದತ್ತು ಪಡೆದುಕೊಂಡಿತ್ತು.‌ ಅನಾಥವಾಗಿದ್ದ ಜಾಲಿ ಸ್ಯಾಂಡ್ ಬರ್ಗ್ ಗೆ ಆಗ ಒಂದು ಕುಟುಂಬ ಸಿಕ್ಕಿತ್ತು. ಅಲ್ಲಿಯೇ ಬೆಳೆದು ದೊಡ್ಡವರಾದ ಅವರು ಇದೀಗ ಅವರು ತಮ್ಮ ಮೂಲ ಕುಟುಂಬದ ಹುಡುಕಾಟದಲ್ಲಿದ್ದಾರೆ.

ಜಾಲಿ ಸ್ಯಾಂಡ್‌ಬರ್ಗ್ (ನೆನಪಿರುವಂತೆ ಮೂಲ ಹೆಸರು ಜಾನು) ಮೂಲತಃ ಮೈಸೂರು ಜಿಲ್ಲೆಯ ಒಂದು ಕುಟುಂಬದಲ್ಲಿ ತಾವು 1985 ರಲ್ಲಿ ಜನಿಸಿದ್ದಾರೆ. ತಾಯಿ ಮಂಡ್ಯ ಬಳಿಯ ಮದ್ದೂರಿನವರಾಗಿದ್ದು, ಮೈಸೂರಿನ ವ್ಯಕ್ತಿಯೋರ್ವರನ್ನು ವಿವಾಹವಾಗಿದ್ದರು. ಈಗ ಮದ್ದೂರಿನ ಮೂಲವನ್ನು ಹುಡುಕಿ ಹೊರಟಾಗ ತನ್ನ ಮದ್ದೂರಿನ ಪ್ರೌಢಶಾಲೆ ಪಕ್ಕದ ಮನೆಯಲ್ಲಿದ್ದ ಜಯಮ್ಮ ಎಂಬವವರು ಜಾಲಿ ಅವರನ್ನು ಸಂಸ್ಥೆಗೆ ನೀಡಿದ್ದರೆಂಬುದು ತಿಳಿದು ಬಂದಿದೆ. ಆದರೆ ಆಕೆಗೆ ತನ್ನನ್ನು ನೀಡಿದವರು ಯಾರು ಎಂಬುದನ್ನು ತಿಳಿಯಲು ಹೋದರೆ ಆಕೆ ಈ ಹಿಂದೆಯೇ ಅಸುನೀಗಿದ್ದಾರೆ.

ಜಾಲಿ ಅವರ ತಾಯಿಯ ಹೆಸರು ವಸಂತಮ್ಮ. ತಂದೆ ಆತ್ಮಹತ್ಯೆ ಮಾಡಿಕೊಂಡ ಕಾರಣ ಆಕೆ ಕಷ್ಟದ ಜೀವನ ಸಾಗಿಸುತ್ತಿದ್ದರು. ಹೀಗಾಗಿ ತನ್ನ ಅಜ್ಜಿ ಪರಿಚಿತರಾದ ಜಯಮ್ಮ ಎಂಬುವವರಿಗೆ ತನ್ನನ್ನು ನೀಡಿದ್ದರು. ಹೀಗಾಗಿ ಆಕೆ ತನ್ನನ್ನು ಬೆಂಗಳೂರಿನ ಮೇರಿ ಕಾನ್ವೆಂಟ್‌ಗೆ ಕರೆತಂದಾಗ ಅಲ್ಲಿಂದ ಆಶ್ರಯ ಚಿಲ್ಡ್ರನ್ ಹೋಂಗೆ ಸ್ಥಳಾಂತರಿಸಲಾಯಿತು ಎಂಬ ಮಾಹಿತಿ ದೊರೆತಿದೆ. ಈಗ ತನಗೆ ತಿಳಿದ ಯಾರೂ ಸಹ ಬದುಕಿಲ್ಲ. ತನಗೆ ಸಹೋದರರು, ಸಹೋದರಿಯರು ಇರಬಹುದಾಗಿದ್ದು, ಅವರ ಹುಡುಕಾಟದಲ್ಲಿರುವುದಾಗಿ ತಿಳಿಸಿದ್ದಾರೆ.

ಅಂಜಲಿ ಪವಾರ್ ಹಾಗೂ ಎಡಿನ್ ಅವರು ಜಾಲಿ‌ ಅವರಿಗೆ ನೆರವಾಗುತ್ತಿದ್ದು, ಆದಷ್ಟು ಬೇಗ ಜಾಲಿ ಅವರು ಅವರ ಕುಟುಂಬ ಸೇರಲಿ ಎಂದು ಆಶಿಸೋಣ.

#mysuru #backtomysuru #adopted #findroots #karnataka

Previous Post

ಬಜೆಟ್ ಅಶಾದಾಯಕವಾಗಿರಲಿದೆ: ಡಿ.ಕೆ.ಶಿವಕುಮಾರ್

Next Post

ರಾಷ್ಟ್ರೀಯ ಕಾರ್ಯಕಾರಿಣಿ ಸಭೆ: ದೆಹಲಿಗೆ ತೆರಳಿರುವ ಬಿ.ಎಸ್.ಯಡಿಯೂರಪ್ಪ

Related Posts

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
0

ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳಿಗೆ 78 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಹೇಳಿದರು. ಅವರು...

Read moreDetails

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

October 11, 2025

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

October 11, 2025

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

October 11, 2025
Next Post
ರಾಷ್ಟ್ರೀಯ ಕಾರ್ಯಕಾರಿಣಿ ಸಭೆ: ದೆಹಲಿಗೆ ತೆರಳಿರುವ ಬಿ.ಎಸ್.ಯಡಿಯೂರಪ್ಪ

ರಾಷ್ಟ್ರೀಯ ಕಾರ್ಯಕಾರಿಣಿ ಸಭೆ: ದೆಹಲಿಗೆ ತೆರಳಿರುವ ಬಿ.ಎಸ್.ಯಡಿಯೂರಪ್ಪ

Please login to join discussion

Recent News

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
Top Story

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!
Top Story

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

by ಪ್ರತಿಧ್ವನಿ
October 11, 2025
Top Story

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

by ಪ್ರತಿಧ್ವನಿ
October 11, 2025
Top Story

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

by ಪ್ರತಿಧ್ವನಿ
October 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

October 11, 2025

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada