• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ರಾಜ್ಯ ಬಜೆಟ್‌ ಅನ್ನೇ ಅಸ್ತ್ರವಾಗಿಟ್ಟುಕೊಂಡು ಸಿದ್ದರಾಮಯ್ಯ ಅವರನ್ನ ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ತಂತ್ರ…

Any Mind by Any Mind
February 17, 2024
in ರಾಜಕೀಯ, ವಿಶೇಷ
0
“ಸುಳ್ಳುಗಳನ್ನೇ ತುಂಬಿಸಿರುವ ರೈತ ವಿರೋಧಿ ಜನ ವಿರೋಧಿ ಬೋಗಸ್ ಬಜೆಟ್”: ಬಿಜೆಪಿ-ಜೆಡಿಎಸ್‌ ನಾಯಕರ ಟೀಕೆ, ಪ್ರತಿಭಟನೆ
Share on WhatsAppShare on FacebookShare on Telegram

ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರಿಂದ ರಾಜ್ಯದಲ್ಲಿ 15ನೇ ಬಜೆಟ್(Budget) ಮಂಡನೆ ಬೆನ್ನಲ್ಲೇ ಲೋಕಸಭಾ(Loka Saba) ಚುನಾವಣೆಯ(Election) ಹೊಸ್ತಿಲಿನಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ನಾಯಕರು ಮಾಸ್ಟರ್‌ ಪ್ಲಾನ್(Master Plan) ಮಾಡಿಕೊಂಡಿದ್ದಾರೆ. ಸಿಎಂ ಸಿದ್ಧರಾಮಯ್ಯ(Siddaramaiah)ರ 15ನೇ ದಾಖಲೆಯ ಬಜೆಟ್ ಮುಂದಿಟ್ಟುಕೊಂಡು, ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ನಾಯಕರ(BJP Leaders) ಮಾಸ್ಟರ್‌ಪ್ಲಾನ್ ಮಾಡಿದ್ದಾರೆ.

ADVERTISEMENT

ಏನಿದು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಬಿಜೆಪಿ ನಾಯಕರ ಮಾಸ್ಟರ್‌ಪ್ಲಾನ್? ಎಂಬುದನ್ನು ʻಪ್ರತಿಧ್ವನಿʼ ಬಯಲು ಮಾಡುತ್ತಿದೆ.
ಸರ್ಕಾರದ ವಿರುದ್ಧ ಬಜೆಟ್ ಅಸ್ತ್ರವನ್ನು ಬಿಟ್ಟು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ನಾಯಕರು ಹೆಣೆದಿರುವ ತಂತ್ರ ಇದಾಗಿದ್ದು, ಅಲ್ಪಸಂಖ್ಯಾತರಿಗೆ ಮೀಸಲಿಟ್ಟ ಅನುದಾನದಂತೆ ಬಹುಸಂಖ್ಯಾತರ ವಿಚಾರ ಪ್ರಸ್ತಾಪಿಸಿ, ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಮಾಸ್ಟರ್‌ಪ್ಲಾನ್ ಮಾಡಿರುವ ಬಿಜೆಪಿ ನಾಯಕರು. ನಿನ್ನೆಯಷ್ಟೇ ದಾಖಲೆಯ 15 ನೇ ಬಜೆಟ್ ಮಂಡಿಸಿರುವ ಸಿಎಂ ಸಿದ್ಧರಾಮಯ್ಯ, ಬಜೆಟ್‌ನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ, ಅಭಿವೃದ್ಧಿ ಕೋಟಿ ಕೋಟಿ ಅನುದಾನ ಮೀಸಲಿಟ್ಟಿರುವ ಸಿಎಂ ಸಿದ್ಧರಾಮಯ್ಯರ ಸರ್ಕಾರ. ಬಜೆಟ್ ಅಲ್ಪಸಂಖ್ಯಾತರು ಎಂದು ಉಲ್ಲೇಖಿಸಿ, ಸಾವಿರಾರು ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿರುವ ಸಿದ್ಧರಾಮಯ್ಯರ ಸರ್ಕಾರ. ಈಗ ಅಲ್ಪಸಂಖ್ಯಾತರ ಕಲ್ಯಾಣ, ಅಭಿವೃದ್ಧಿಯೇನೋ ಸರಿ. ಸರ್ಕಾರದ ಪ್ರಕಾರ ಬಹುಸಂಖ್ಯಾತರು ಅಂದರೆ ಯಾರು? ಎಂದು ಪ್ರಶ್ನಿಸಲು ವೇದಿಕೆ ಸಿದ್ಧಪಡಿಸಿಕೊಂಡ ಬಿಜೆಪಿ ನಾಯಕರು. ವಿಧಾನಸಭೆ ಹಾಗೂ ವಿಧಾನಪರಿಷತ್ ಎರಡು ಸದನಗಳಲ್ಲಿ ನಿಯಮ 330 ರ ಅಡಿಯಲ್ಲಿ ಇದೇ ವಿಚಾರವನ್ನು ಪ್ರಸ್ತಾಪಿಸಿ, ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ತಂತ್ರ ಹೆಣೆದಿರುವ ಬಿಜೆಪಿ ನಾಯಕರು.

ರಾಜ್ಯದಲ್ಲಿ ಬಹುಸಂಖ್ಯಾತರು ಅಂದರೆ ಯಾರು? ಯಾವ ಆಧಾರದಲ್ಲಿ ಬಹುಸಂಖ್ಯಾತರು ಎಂದು ಗುರುತಿಸಲಾಗಿದೆ? ಬಹುಸಂಖ್ಯಾತರು ಎಂದು ಪರಿಗಣಿಸಲು ಇರುವ ಮಾನದಂಡಗಳೇನು? ಯಾವ ಮತ, ಪಂಥ, ಪಂಗಡ, ಜಾತಿಯವರನ್ನು ಬಹುಸಂಖ್ಯಾತರು ಎಂದು ಪರಿಗಣಿಸಲಾಗುತ್ತದೆ? ಬಹುಸಂಖ್ಯಾತರಿಗೆ ಸದರಿ ಸರ್ಕಾರದಿಂದ ಸಿಗುತ್ತಿರುವ ಸೌಲಭ್ಯಗಳೇನು? ಕಳೆದರಡು ವರ್ಷಗಳಲ್ಲಿ ಬಹುಸಂಖ್ಯಾತರ ಅಭಿವೃದ್ಧಿಗೆ ಸರ್ಕಾರ ಎಷ್ಟು ಮೊತ್ತವನ್ನು ವೆಚ್ಚ ಮಾಡಿದೆ? ಬಹುಸಂಖ್ಯಾತರಿಗಾಗಿ ಯಾವ್ಯಾವ ಯೋಜನೆಗಳನ್ನು ಜಾರಿಗೆ ತಂದಿದೆ? ಸದರಿ ಯೋಜನೆಗಳಿಗೆ ನಿಗದಿಪಡಿಸಿದ ಅನುದಾನ ಹಾಗೂ ರಾಜ್ಯದಲ್ಲಿ ಬಹುಸಂಖ್ಯಾತರ ಸ್ಥಾನಮಾನ, ಅವರ ಜನಸಂಖ್ಯೆ ಎಷ್ಟು? ರಾಜ್ಯದಲ್ಲಿ ಎಷ್ಟು ಪ್ರಮಾಣದಲ್ಲಿ ಬಹುಸಂಖ್ಯಾತರು ಇದ್ದಾರೆ? ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಸಮಗ್ರವಾಗಿ ಚರ್ಚಿಸಿ, ಈ ಬಹುಸಂಖ್ಯಾತರನ್ನು ಮುಖ್ಯವಾಹಿನಿಗೆ ತರಲು ಕೈಗೊಳ್ಳಬಹುದಾದ ಯೋಜನೆಗಳ ಬಗ್ಗೆ ಚರ್ಚೆಯಾಗಬೇಕಿದೆ. ಈ ನಿಟ್ಟಿನಲ್ಲಿ ನಿಯಮ 330ರ ಅಡಿಯಲ್ಲಿ ಚರ್ಚೆಗೆ ಅವಕಾಶ ನೀಡುವಂತೆ ಕೋರಲು ಬಿಜೆಪಿ ನಾಯಕರು ತಯಾರಿ ಮಾಡಿಕೊಂಡಿದ್ದು, ಬಿಜೆಪಿ ನಾಯಕರ ಪ್ರಸ್ತಾಪದ ಪ್ರತಿ ಕೂಡ ಪ್ರತಿಧ್ವನಿಗೆ ಲಭ್ಯವಾಗಿದೆ.

#Congress #Siddaramaiah #BJPKarnataka #StateBudget #KarnatakaGovernment

Previous Post

ದೆಹಲಿಯಲ್ಲಿ ಎರಡು ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಆರಂಭ…

Next Post

ದೇಶ ನಾಯಕತ್ವ ಬದಲಾವಣೆಯ ಚಿಂತನೆಯಲ್ಲಿದೆ : ಡಿ.ಕೆ.ಶಿವಕುಮಾರ್

Related Posts

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
0

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ರದ್ಧತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಕಾಯ್ದಿರಿಸಿದೆ....

Read moreDetails
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

October 23, 2025
ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

October 23, 2025
Next Post
ದೇಶ ನಾಯಕತ್ವ ಬದಲಾವಣೆಯ ಚಿಂತನೆಯಲ್ಲಿದೆ : ಡಿ.ಕೆ.ಶಿವಕುಮಾರ್

ದೇಶ ನಾಯಕತ್ವ ಬದಲಾವಣೆಯ ಚಿಂತನೆಯಲ್ಲಿದೆ : ಡಿ.ಕೆ.ಶಿವಕುಮಾರ್

Please login to join discussion

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada