• Home
  • About Us
  • ಕರ್ನಾಟಕ
Friday, December 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬೆಂಗಳೂರು ಜನರ ಟ್ರಾಫಿಕ್‌ ಜಂಜಾಟಕ್ಕೆ ಶೀಘ್ರದಲ್ಲೇ ಮುಕ್ತಿ.. ಹೇಗೆ..?

Krishna Mani by Krishna Mani
February 22, 2024
in Top Story, ಕರ್ನಾಟಕ
0
ಬೆಂಗಳೂರು ಜನರ ಟ್ರಾಫಿಕ್‌ ಜಂಜಾಟಕ್ಕೆ ಶೀಘ್ರದಲ್ಲೇ ಮುಕ್ತಿ.. ಹೇಗೆ..?
Share on WhatsAppShare on FacebookShare on Telegram

ADVERTISEMENT

-ಕೃಷ್ಣಮಣಿ

ಬೆಂಗಳೂರಿನಲ್ಲಿ ವಾಸ ಮಾಡುವ ಜನರಿಗೆ ಬಹುಮುಖ್ಯವಾದ ಸಮಸ್ಯೆ ಅಂದ್ರೆ ರಸ್ತೆಗಳಲ್ಲಿ ಓಡಾಡುವಾಗ ಟ್ರಾಫಿಕ್‌ನಲ್ಲಿ ಗಂಟೆಗಟ್ಟಲೆ ನಿಲ್ಲೋದು. ಇದೀಗ ಟ್ರಾಫಿಕ್‌ ಸಮಸ್ಯೆ ಹತ್ತಿಕ್ಕಲು ಜಪಾನ್‌ ಟೆಕ್ನಾಲಜಿ ಬಳಸಲು ಬೆಂಗಳೂರು ಪೊಲೀಸ್ರು ಸಜ್ಜಾಗಿದ್ದಾರೆ. ದೇಶದಲ್ಲೇ ಪ್ರಪ್ರಥಮ ಬಾರಿಗೆ ನಗರದ 28 ಪ್ರಮುಖ ಜಂಕ್ಷನ್‌ಗಳಲ್ಲಿ ಮೋಡ್‌ರಾಟೋ ತಂತ್ರಜ್ಞಾನ ಬಳಸಲು ತಯಾರಿ ನಡೆದಿದೆ. ನಗರ ಭೂ ಸಾರಿಗೆ ನಿರ್ದೇಶನಾಲಯದಿಂದ ಯೋಜನೆ ಜಾರಿಯಾಗ್ತಿದ್ದು, ಮಾರ್ಚ್‌ ಅಂತ್ಯಕ್ಕೆ ಟೆಸ್ಟಿಂಗ್ ಪೂರ್ಣಗೊಳ್ಳಲಿದ್ದು, ಆ ಬಳಿಕ ಆಟೋಮ್ಯಾಟಿಕ್‌ ಸಿಗ್ನಲಿಂಗ್‌ ವ್ಯವಸ್ಥೆಗೆ ಚಾಲನೆ ಸಿಗಲಿದೆ.

ಬೆಂಗಳೂರಿನ ಪ್ರಮುಖ ಸಿಗ್ನಲ್‌ಗಳು ಸ್ವಯಂ ಚಾಲಿತವಾಗಿ ಕಾರ್ಯ ನಿರ್ವಹಿಸಲಿವೆ. ASCT ಮೂಲಕ ಪಾದಚಾರಿಗಳಿಗೆ ಸಿಗ್ನಲ್‌ಗಳು ಅನುಕೂಲ ಮಾಡಿಕೊಡಲಿವೆ. ರಸ್ತೆಯಲ್ಲಿ ಟ್ರಾಫಿಕ್‌ ಕ್ಯೂ ಎಷ್ಟು ದೂರ ಇದೆ ಎನ್ನುವುದನ್ನು ಪತ್ತೆ ಮಾಡುವ ಮೂಲಕ ಸಿಗ್ನಲ್‌ ಎಷ್ಟು ಸಮಯ ಇರಬೇಕು ಅನ್ನೋದನ್ನು ನಿರ್ಧಾರ ಮಾಡಲಿದೆ. ಟ್ರಾಫಿಕ್ ದಟ್ಟಣೆ ನೋಡಿಕೊಂಡು ಸ್ವಯಂ ಚಾಲಿತವಾಗಿ ಕೆಲಸ ನಿರ್ವಹಿಸಲಿದೆ. ನಗರದ 28 ಪ್ರಮುಖ ಜಂಕ್ಷನ್‌ಗಳಲ್ಲಿ ನೂತನ ಟೆಕ್ನಾಲಜಿ ಅಳವಡಿಕೆಯಾಗಿದ್ದು, ಶೀಘ್ರದಲ್ಲೇ ಕಾರ್ಯಾರಂಭ ಮಾಡಲಿದೆ. ಮೊಡೆರೆಟೊ ಅಂದರೆ ಮ್ಯಾನೇಜ್‌ಮೆಂಟ್‌ ಆಫ್‌ ಒರಿಜನ್‌ ಡೆಸ್ಟಿನೇಷನ್‌ ರಿಲೇಟೆಡ್‌ ಅಡಾಪ್ಟೇಶನ್‌ ಫಾರ್‌ ಟ್ರಾಫಿಕ್‌ ಆಪ್ಟಿಮೈಸೇಶನ್‌ ವ್ಯವಸ್ಥೆ .

ಪ್ರಾರಂಭಿಕವಾಗಿ ಬೆಂಗಳೂರಿನ ಎಂ.ಜಿ.ರಸ್ತೆ, ಹೊಸೂರು ರಸ್ತೆ, ಹಳೇ ಮದ್ರಾಸ್‌ ರಸ್ತೆ, ಕ್ವೀನ್ಸ್‌ ಸ್ಟ್ಯಾಚ್ಯೂ ಸರ್ಕಲ್‌, ಅನಿಲ್‌ ಕುಂಬ್ಳೆ ಸರ್ಕಲ್‌, ಕಾವೇರಿ ಆರ್ಟ್ಸ್ ಮತ್ತು ಕ್ರಾಫ್ಟ್‌ ಸರ್ಕಲ್‌, ಮೆಯೋ ಹಾಲ್‌, ವೆಬ್ಸ್‌ ಸರ್ಕಲ್‌, ಟ್ರಿನಿಟಿ ಸರ್ಕಲ್‌, ಟ್ರಿನಿಟಿ ಚರ್ಚ್ ರಸ್ತೆ, ಬೇಗಂ ಮಾಲ್‌ ಅಡಿಗಾಸ್‌ ಜಂಕ್ಷನ್‌, ಮಣಿಪಾಲ್‌ ಸೆಂಟರ್‌, ಕಾಮರಾಜ ರಸ್ತೆ, ಶಿವಾಜಿನಗರ, ಒಪೇರಾ ಜಂಕ್ಷನ್‌, ಅಶೋಕನಗರ ಜಂಕ್ಷನ್‌, ಮದರ್‌ ಥೆರೆಸಾ ಜಂಕ್ಷನ್‌, ಗರುಡ ಮಾಲ್‌ ಜಂಕ್ಷನ್‌, ಹಾಸ್ಮಾಟ್‌ ಜಂಕ್ಷನ್‌, ಕೆನ್ಸಿಂಗ್‌ಟನ್‌ ಓವೆಲ್‌ ಜಂಕ್ಷನ್‌, ಥಾಮರೈ ಕಣ್ಣನ್‌ ಜಂಕ್ಷನ್‌, ಆಂಜನೇಯ ದೇವಸ್ಥಾನ ಜಂಕ್ಷನ್‌, ಹಳೆ ಮದ್ರಾಸ್‌ ರಸ್ತೆ , ಸ್ವಾಮಿ ವಿವೇಕಾನಂದ ಸ್ಟೇಷನ್‌, ಡಬಲ್‌ ರೋಡ್‌ ಜಂಕ್ಷನ್‌ನಲ್ಲಿ ಮೊದಲಿಗೆ ಅಳವಡಿಕೆ ಮಾಡಲಾಗುತ್ತದೆ.

ಈ ನೂತನ ಜಪಾನ್‌ ತಂತ್ರಜ್ಞಾನ ವ್ಯವಸ್ಥೆ ಟ್ರಾಫಿಕ್ ದಟ್ಟಣೆ ಕಡಿಮೆ ಮಾಡುವುದರ ಜೊತೆಗೆ ಜಂಕ್ಷನ್‌ಗಳ ಸಿಗ್ನಲ್‌ಗಳಲ್ಲಿ ಹೆಚ್ಚು ಹೊತ್ತು ಕಾಯಬೇಕಾಗುವ ಸಮಯವನ್ನು ತಗ್ಗಿಸಲಿದೆ. ಜೊತೆಗೆ ತುರ್ತು ವಾಹನಗಳ ಸಂಚಾರಕ್ಕೆ ಅನುಕೂಲವಾಗುವಂತೆ ಬದಲಿಸಲು ಅವಕಾಶ ಇದೆ. ಜಪಾನ್‌ನ ನಗೋಯಾ ಎಲೆಕ್ಟ್ರಿಕ್‌ ವರ್ಕ್ಸ್‌ ಕಂಪೆನಿಯು ಈ ಯೋಜನೆಯ ಅನುಷ್ಠಾನದ ಗುತ್ತಿಗೆ ಪಡೆದುಕೊಂಡಿದೆ. ಬೆಂಗಳೂರಿನ ಪ್ರಮುಖ 28 ಜಂಕ್ಷನ್‌ಗಳಲ್ಲಿ ಅಳವಡಿಕೆ ಮಾಡಲು ನಿರ್ಧಾರ ಮಾಡಲಾಗಿದೆ. ಆರ್ಟಿಫೀಷಿಯಲ್‌ ಇಂಟೆಲಿಜೆನ್ಸ್‌ ರೀತಿಯಲ್ಲಿ ಕೆಲಸ ಮಾಡುವ ಈ ನೂತನ ತಂತ್ರಜ್ಞಾನ ಬೆಂಗಳೂರಿಗರಿಗೆ ಸಣ್ಣ ಪ್ರಮಾಣದಲ್ಲಿ ಆದರೂ ಟ್ರಾಫಿಕ್‌ ಸಮಸ್ಯೆಗೆ ರಿಲೀಫ್‌ ನೀಡುವ ಸಾಧ್ಯತೆಯಿದೆ.

#karnataka #bengaluru #bengalurutraffic #trafficcissue #trafficjam

Previous Post

ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಹಣೆಬರಹ ಬದಲಾಗಿದೆ: ಬಿ.ವೈ.ವಿಜಯೇಂದ್ರ ವ್ಯಂಗ್ಯ

Next Post

ಅರುಣ್ ಪುತ್ತಿಲ ನನ್ನನ್ನು ಭೇಟಿಯಾಗಿದ್ದು ಸತ್ಯ, ಬೇಷರತ್ ಆಗಿ ಬಿಜೆಪಿ ಸೇರ್ಪಡೆಯಾಗಿ ಎಂದು ಹೇಳಿದ್ದೇನೆ: ವಿಜಯೇಂದ್ರ

Related Posts

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌
Top Story

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
December 18, 2025
0

ಬೆಳಗಾವಿ: ಬೆಂಗಳೂರು ಮೈಸೂರು ಇನ್ಸ್ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್(Supreme Court) ಆದೇಶ ಇರುವ ಹಿನ್ನೆಲೆಯಲ್ಲಿ ಸರ್ಕಾರವು ಯೋಜನೆಯಲ್ಲಿ ಯಾವುದೇ ಬದಲಾವಣೆ ತರಲು ಸಾಧ್ಯವಿಲ್ಲ ಎಂದು...

Read moreDetails
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

December 18, 2025
ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

December 18, 2025
Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

December 18, 2025
ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

December 18, 2025
Next Post
ಅರುಣ್ ಪುತ್ತಿಲ ನನ್ನನ್ನು ಭೇಟಿಯಾಗಿದ್ದು ಸತ್ಯ, ಬೇಷರತ್ ಆಗಿ ಬಿಜೆಪಿ ಸೇರ್ಪಡೆಯಾಗಿ ಎಂದು ಹೇಳಿದ್ದೇನೆ: ವಿಜಯೇಂದ್ರ

ಅರುಣ್ ಪುತ್ತಿಲ ನನ್ನನ್ನು ಭೇಟಿಯಾಗಿದ್ದು ಸತ್ಯ, ಬೇಷರತ್ ಆಗಿ ಬಿಜೆಪಿ ಸೇರ್ಪಡೆಯಾಗಿ ಎಂದು ಹೇಳಿದ್ದೇನೆ: ವಿಜಯೇಂದ್ರ

Please login to join discussion

Recent News

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌
Top Story

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
December 18, 2025
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ
Top Story

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

by ಪ್ರತಿಧ್ವನಿ
December 18, 2025
ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!
Top Story

ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

by ಪ್ರತಿಧ್ವನಿ
December 18, 2025
Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ
Top Story

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

by ಪ್ರತಿಧ್ವನಿ
December 18, 2025
ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ
Top Story

ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

by ಪ್ರತಿಧ್ವನಿ
December 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

December 18, 2025
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

December 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada