• Home
  • About Us
  • ಕರ್ನಾಟಕ
Sunday, July 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಜಾತಿ ಗಣತಿ ವರದಿಯಲ್ಲಿ ಏನಿದೆ? ವರದಿಯಲ್ಲಿರುವ ಅಂಶಗಳು?

Any Mind by Any Mind
February 29, 2024
in Top Story, ಕರ್ನಾಟಕ
0
ಜಾತಿ ಗಣತಿ ವರದಿಯಲ್ಲಿ ಏನಿದೆ? ವರದಿಯಲ್ಲಿರುವ ಅಂಶಗಳು?
Share on WhatsAppShare on FacebookShare on Telegram

ಬೆಂಗಳೂರು (Bengaluru) : ಜಾತಿ ಗಣತಿ ವರದಿಯು ರಾಜ್ಯ ಸರ್ಕಾರಕ್ಕೆ‌ ಸಲ್ಲಿಕೆಯಾಗಿದೆ.‌ ಜಾತಿ ಗಣತಿ ವರದಿಯಲ್ಲಿ ಏನಿದೆ? ವರದಿಯಲ್ಲಿರುವ ಅಂಶಗಳೇನು? ಎಂಬುದರ ಮಾಹಿತಿ ಇಲ್ಲಿದೆ.

ADVERTISEMENT

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಅವರಿಂದ ಸಲ್ಲಿಕೆಯಾದ ಜಾತಿ ಗಣತಿ ವರದಿಯಲ್ಲಿ ಒಟ್ಟು 13 ಪ್ರತಿಗಳನ್ನು ಸಿದ್ಧಪಡಿಸಲಾಗಿದೆ. ಎಲ್ಲ ಪ್ರತಿಗಳು ಕೂಡ ದೊಡ್ಡ ಸಂಪುಟಗಳಾಗಿವೆ. ಕೆಲವು ಸಂಪುಟಗಳನ್ನು ಎರಡು-ಮೂರು ಭಾಗಗಳಾಗಿ ಮಾಡಲಾಗಿದೆ.

ಇನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಹಾಗೂ ಎಲ್ಲ ವರ್ಗಗಳ ಶೈಕ್ಷಣಿಕ ಮತ್ತು ಸಾಮಾಜಿಕ ಸ್ಥಾನಮಾನಗಳ ಸಮೀಕ್ಷೆಯನ್ನು ವರದಿಯು ಒಳಗೊಂಡಿದೆ.

ಜಾತಿಗಣ ವರದಿಯಲ್ಲಿರುವ ಅಂಶಗಳು:

  • ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015 ಸಮಗ್ರ ರಾಜ್ಯ ವರದಿ
  • ಜಾತಿವಾರು ಜನಸಂಖ್ಯೆ ವಿವರ – 1 ಸಂಪುಟ
  • ಜಾತಿ / ವರ್ಗಗಳ ಲಕ್ಷಣಗಳು( ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳನ್ನ ಹೊರತು ಪಡಿಸಿ)
  • ಜಾತಿ / ವರ್ಗಗಳ ಪ್ರಮುಖ ಲಕ್ಷಣಗಳು ( ಪರಿಶಿಷ್ಟ ಜಾತಿಗಳು)
  • ಜಾತಿ ವರ್ಗಗಳ ಪ್ರಮುಖ ಲಕ್ಷಣಗಳು ( ಪರಿಶಿಷ್ಟ ಪಂಗಡಗಳು)
  • ವಿಧಾನಸಭಾ ಕ್ಷೇತ್ರಗಳ ಜಾತಿವಾರು ಅಂಕಿ ಅಂಶಗಳು (ಎರಡು ಸಿಡಿಗಳು)

ಸಾಮಾಜಿಕ ಮತ್ತು ಶೈಕ್ಷಣಿಕ ಸಂಸ್ಥೆ 2015 ರ ದತ್ತಾಂಶಗಳ ಅಧ್ಯಯನ ವರದಿ 2024

2013 ರಿಂದ 2018ರವರೆಗಿನ ಸಿದ್ದರಾಮಯ್ಯ ಮೊದಲ ಬಾರಿಗೆ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯನ್ನು ಸುಮಾರು 154 ಕೋಟಿ ರೂ. ವೆಚ್ಚದಲ್ಲಿ ಮಾಡಿಸಲಾಗಿತ್ತು. ಆದರೆ ಅವರ ಅಧಿಕಾರ ಮುಗಿದ ನಂತರ ಆಳ್ವಿಕೆ ನಡೆಸಿದ ಮುಖ್ಯಮಂತ್ರಿಗಳು ಕಾರಣಾಂತರಗಳಿಂದ ವರದಿ ಸ್ವೀಕರಿಸಿರಲಿಲ್ಲ.

ಈ ಮಧ್ಯೆ ವರದಿ ಸೋರಿಕೆಯಾಗಿ, ಭಾರಿ ಸದ್ದು ಮಾಡಿತ್ತು. ಇದೀಗ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಿದ್ದಾರೆ. ಅಧಿಕಾರಕ್ಕೆ ಬಂದ್ಮೇಲೆ ಜಾತಿ ಗಣತಿ ವರದಿಯನ್ನ ಸ್ವೀಕಾರ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು.

#karnataka #bengaluru #castecensusreport #siddaramaiah #jayaprakashhegde

Previous Post

ಜಾತಿ ಗಣತಿ ವರದಿ ಸರ್ಕಾರಕ್ಕೆ‌ ಸಲ್ಲಿಕೆ: ಕ್ಯಾಬಿನೆಟ್​​ ನಲ್ಲಿ ಚರ್ಚಿಸಿ ನಿರ್ಧಾರ, ಸಿಎಂ ಸಿದ್ದರಾಮಯ್ಯ

Next Post

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

Related Posts

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್
ಕರ್ನಾಟಕ

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

by ಪ್ರತಿಧ್ವನಿ
July 13, 2025
0

ಕನಕದಾಸರು ಕುಲದ ಅವಮಾನವನ್ನು ಅನುಭವಿಸಿ ಬಳಿಕ ಅಳಿಸಿದರು: ಕೆ.ವಿ.ಪಿ ಕನಕದಾಸರನ್ನು ಭಕ್ತಿಗೆ ಕಟ್ಟಿಹಾಕದೆ-ಅವರ ಬಂಡಾಯವನ್ನೂ ನಾವು ಅರಿಯಬೇಕಿದೆ: ಕೆ.ವಿ.ಪಿ ಪ್ರತಿಭಾ ಪುರಸ್ಕಾರ ಅಂದರೆ ಆತ್ಮವಿಶ್ವಾಸದ ರಕ್ತದಾನವಿದ್ದಂತೆ: ಕೆ.ವಿ.ಪ್ರಭಾಕರ್...

Read moreDetails

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

July 13, 2025

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

July 12, 2025

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

July 12, 2025
Next Post
ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

Please login to join discussion

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

by ಪ್ರತಿಧ್ವನಿ
July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ
Top Story

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

by ಪ್ರತಿಧ್ವನಿ
July 13, 2025
Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

by ಪ್ರತಿಧ್ವನಿ
July 12, 2025
Top Story

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

by ಪ್ರತಿಧ್ವನಿ
July 12, 2025
Top Story

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

by ಪ್ರತಿಧ್ವನಿ
July 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಕೆ.ವಿ.ಪ್ರಭಾಕರ್

July 13, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

July 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada