• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಚುನಾವಣೆ ಬಂದಾಗ ಬಿಜೆಪಿಗರು ಪಾಕಿಸ್ತಾನ, ಭಯೋತ್ಪಾದನೆ ಹೆಸರಿನಲ್ಲಿ ವೋಟ್ ಪಡೆಯಲು ಮುಂದಾಗುತ್ತಾರೆ

Any Mind by Any Mind
March 5, 2024
in ಕರ್ನಾಟಕ, ರಾಜಕೀಯ
0
ಸಿದ್ದರಾಮಯ್ಯ ಅವರು ನುಡಿದಂತೆ ನಡೆಯುವ ನಾಯಕರು, ಕಾಂಗ್ರೆಸ್ ಸಂವಿಧಾನ ರಕ್ಷಿಸಿದೆ : ಯತೀಂದ್ರ ಸಿದ್ದರಾಮಯ್ಯ
Share on WhatsAppShare on FacebookShare on Telegram

ಎಲ್ಲಾ ಬಾರಿಯೂ ಸುಳ್ಳು ಹೇಳಿ ಜನರನ್ನು ನಂಬಿಸಲು ಸಾಧ್ಯವಿಲ್ಲ, ಜನರು ಎಚ್ಚೆತ್ತುಕೊಂದಿದ್ದಾರೆ ಜನರ ಪರವಾಗಿ ಯಾರಿದ್ದಾರೆ ಅವರಿಗೆ ಮತ ನೀಡ್ತಾರೆ ಎಂದು ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ(YathindraSiddaramaiah) ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಪಾಕ್(Pakistan) ಪರ ಘೋಷಣೆ ಕೂಗಿದ ಆರೋಪದ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ(BJP) ಯವರಿಗೆ ಯಾವುದೇ ವಿಚಾರಗಳಿಲ್ಲ. ಲೋಕಸಭಾ(Loka Saba) ಚುನಾವಣೆ ಬಂದಾಗ ಪಾಕಿಸ್ತಾನ, ಭಯೋತ್ಪಾದನೆ ವಿಚಾರಗಳನ್ನು ಮುಂದಿಟ್ಟು ವೋಟ್ ತೆಗೆದುಕೊಳ್ಳಲು ಮುಂದಾಗ್ತಾರೆ. ಕೆಲ ಮಾಧ್ಯಮಗಳು(Media), ರಿಪೋರ್ಟರ್‌(Reporters)ಗಳು ಆ ರೀತಿ ಕೂಗಿಲ್ಲ ಎಂದು ಹೇಳ್ತಿದ್ದಾರೆ. ಆದರೂ ಬಿಜೆಪಿಯವರು ಇದನ್ನು ಆರೋಪ ಮಾಡ್ತಿದ್ದಾರೆ. ಇಷ್ಟಾದರೂ ಸರ್ಕಾರ FSL ವರದಿಗೆ ಕಳುಹಿಸಿದೆ.

ದೇವಸ್ಥಾನದ ಹಣವನ್ನು ಚರ್ಚ್, ಮಸೀದಿಗೆ ಕೊಡ್ತಿದ್ದಾರೆ ಅಂತ ಸುಳ್ಳು ಹೇಳ್ತಿದ್ರು. ಕೆಲ ಮಾಧ್ಯಮಗಳು ಕೂಡ ಇದದೇ ಸುಳ್ಳನ್ನೇ ಹೇಳ್ತಿವೆ.
ಚುನಾವಣೆ ವೇಳೆ ಭಯೋತ್ಪಾದನೆ, ಪಾಕಿಸ್ತಾನ ವಿಚಾರಗಳು ಮುನ್ನೆಲೆಗೆ ಬರುತ್ತವೆ. ಎಲ್ಲಾ ಬಾರಿಯೂ ಸುಳ್ಳು ಹೇಳಿ ಜನರನ್ನು ನಂಬಿಸಲು ಸಾಧ್ಯವಿಲ್ಲ. ಜನರು ಎಚ್ಚೆತ್ತುಕೊಂದಿದ್ದಾರೆ ಜನರ ಪರವಾಗಿ ಯಾರಿದ್ದಾರೆ ಅವರಿಗೆ ಮತ ನೀಡ್ತಾರೆ ಎಂದರು.

#YathindraSiddaramaiah #Congress #FSLreport #Siddaramaiah #BJPKarnataka

ADVERTISEMENT
Previous Post

ಕೆಆರ್‌ಎಸ್ ಸುತ್ತಮುತ್ತ 20 ಕಿ.ಮೀ. ವ್ಯಾಪ್ತಿಯಲ್ಲಿ ಪರೀಕ್ಷಾರ್ಥ ಸ್ಫೋಟಕ್ಕೆ ಇಂದು ಜಾಗ ಪರಿಶೀಲನೆ

Next Post

ಲಾಲೂ ಪ್ರಸಾದ್ ಯಾದವ್ ಪ್ರಶ್ನೆಯಲ್ಲಿ ತಪ್ಪೇನಿದೆ..?

Related Posts

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!
Top Story

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

by ಪ್ರತಿಧ್ವನಿ
January 13, 2026
0

ಭಾರತವು ಶರಣಾರ್ಥಿಗಳ ವಿಷಯದಲ್ಲಿ ಕ್ರೂರ ರಾಷ್ಟ್ರವೂ ಅಲ್ಲ, ಎಲ್ಲರಿಗೂ ಬಾಗಿಲು ತೆರೆದ ಧರ್ಮಶಾಲೆಯೂ ಅಲ್ಲ. ಅದು ತನ್ನ ಇತಿಹಾಸ, ಭೌಗೋಳಿಕ ಸವಾಲುಗಳು ಮತ್ತು ಆಂತರಿಕ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು,...

Read moreDetails
BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

January 13, 2026
ಪತ್ನಿಗೆ ಕಿರುಕುಳ.. ಪ್ರೇಯಸಿ ಜೊತೆ ಇರುವಾಗಲೇ ಲಾಕ್.. ಅರೆಸ್ಟ್

ಪತ್ನಿಗೆ ಕಿರುಕುಳ.. ಪ್ರೇಯಸಿ ಜೊತೆ ಇರುವಾಗಲೇ ಲಾಕ್.. ಅರೆಸ್ಟ್

January 13, 2026
ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

January 13, 2026
Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

January 13, 2026
Next Post
ಲಾಲೂ ಪ್ರಸಾದ್ ಯಾದವ್ ಪ್ರಶ್ನೆಯಲ್ಲಿ ತಪ್ಪೇನಿದೆ..?

ಲಾಲೂ ಪ್ರಸಾದ್ ಯಾದವ್ ಪ್ರಶ್ನೆಯಲ್ಲಿ ತಪ್ಪೇನಿದೆ..?

Please login to join discussion

Recent News

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!
Top Story

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

by ಪ್ರತಿಧ್ವನಿ
January 13, 2026
BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?
Top Story

BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

by ಪ್ರತಿಧ್ವನಿ
January 13, 2026
ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ
Top Story

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

by ಪ್ರತಿಧ್ವನಿ
January 13, 2026
Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!
Top Story

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

by ಪ್ರತಿಧ್ವನಿ
January 13, 2026
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ
Top Story

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 12, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

January 13, 2026
BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada