• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

ಲಾಲೂ ಪ್ರಸಾದ್ ಯಾದವ್ ಪ್ರಶ್ನೆಯಲ್ಲಿ ತಪ್ಪೇನಿದೆ..?

Krishna Mani by Krishna Mani
March 5, 2024
in ಅಂಕಣ, ದೇಶ, ರಾಜಕೀಯ
0
ಲಾಲೂ ಪ್ರಸಾದ್ ಯಾದವ್ ಪ್ರಶ್ನೆಯಲ್ಲಿ ತಪ್ಪೇನಿದೆ..?
Share on WhatsAppShare on FacebookShare on Telegram

ಮೋದಿ(Modi) ಕಾ ಪರಿವಾರ್‌ ಅನ್ನೋ ಅಭಿಯಾನವನ್ನು ಬಿಜೆಪಿ(BJP) ಮಾಡ್ತಿದೆ. ಇದು ಲೋಕಸಭೆಗೆ(Loka Saba) ಮಾಡ್ತಿರೋ ಗಿಮಿಕ್‌ ಅನ್ನೋದು ರಾಜ್ಯ ಹಾಗು ದೇಶದ ಜನರಿಗೂ ಗೊತ್ತಿರೋ ಸಂಗತಿಯೇ ಆಗಿದೆ. ಆದರೂ ಲಾಲೂ ಪ್ರಸಾದ್‌ ಯಾದವ್‌(Laalu Prasad Yadav) ಪ್ರಧಾನಿ ನರೇಂದ್ರ ಮೋದಿ(Narendra Modi) ಅವರನ್ನು ಪ್ರಶ್ನೆ ಮಾಡಿರುವು ಹಿಂದೂ ಧರ್ಮದ ಪ್ರಕಾರ ಸರಿಯಾಗಿಯೇ ಇದೆ. ಅದಕ್ಕೆ ಉತ್ತರ ಕೊಡಬೇಕಿದ್ದ ಪ್ರಧಾನಿ ನರೇಂದ್ರ ಮೋದಿ ಗಿಮಿಕ್‌ ರಾಜಕಾರಣ ಮಾಡಲು ಮುಂದಾಗಿದ್ದಾರೆ.

ADVERTISEMENT

ನರೇಂದ್ರ ಮೋದಿ ಯಾರು..? ನರೇಂದ್ರ ಮೋದಿ ಏನ್‌ ಮಾಡ್ತಿದ್ದಾರೆ..? ನರೇಂದ್ರ ಮೋದಿಗೆ ಕುಟುಂಬ ಇಲ್ಲ.. ಇದಕ್ಕಾಗಿ ಕುಟುಂಬದ ವಿರುದ್ಧ ಮಾತನಾಡುತ್ತಿದ್ದಾರೆ. ನರೇಂದ್ರ ಮೋದಿ ಹಿಂದೂ ಅಲ್ಲ. ಒಂದು ವೇಳೆ ಹಿಂದೂ ಆಗಿದ್ದರೆ ಹಿಂದೂ ಸಂಪ್ರದಾಯವನ್ನು ಮೋದಿ ಪಾಲಿಸಬೇಕಿತ್ತು. ಪ್ರತಿಯೊಬ್ಬ ಹಿಂದೂ ಕೂಡ ತನ್ನ ತಾಯಿಯ ಮರಣದ ನಂತರ ತಲೆ ಬೋಳಿಸಿಕೊಳ್ಳುತ್ತಾರೆ. ಆದರೆ ನರೇಂದ್ರ ಮೋದಿ ತಾಯಿ ನಿಧರಾದ ವೇಳೆ ನರೇಂದ್ರ ಮೋದಿ ಅವರು ತಲೆ ಬೋಳಿಸಿಕೊಂಡಿಲ್ಲ. ಅವರು ಏಕೆ ತಲೆ ಬೋಳಿಸಿಕೊಂಡಿಲ್ಲ..? ಪ್ರಧಾನಿ ನರೇಂದ್ರ ಮೋದಿ ಅವರು ಹಿಂದೂ ಅಲ್ಲವೇ..? ಎಂದು ಪ್ರಶ್ನಿಸಿರುವ ಲಾಲೂ ಪ್ರಸಾದ್‌ ಯಾದವ್‌ ಪ್ರಧಾನಿ ಮೋದಿಗೆ ಕುಟುಂಬವಿಲ್ಲದ ಕಾರಣ ಎಲ್ಲಾ ಕಡೆಯಲ್ಲೂ ಕುಟುಂಬದ ವಿರುದ್ಧ ವಾಗ್ದಾಳಿ ಮಾಡ್ತಾರೆ ಎಂದಿದ್ದರು..

ಇದಕ್ಕೆ ಕೌಂಟರ್‌ ಕೊಟ್ಟಿದ್ದ ಪ್ರಧಾನಿ ನರೇಂದ್ರ ಮೋದಿ I.N.D.I.A ಮೈತ್ರಿಕೂಟದ ನಾಯಕರ ವಿರುದ್ದ ಗುಡುಗಿದ್ದಾರೆ. ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ತುಷ್ಟೀಕರಣದಲ್ಲಿ I.N.D.I.A ಮೈತ್ರಿಕೂಟ ಮುಳುಗಿದೆ. ಕುಟುಂಬ ರಾಜಕೀಯದ ಬಗ್ಗೆ ನಾನು ಪ್ರಶ್ನಿಸಿದಾಗ, ನನ್ನ ಕುಟುಂಬದ ಈಗ ಪ್ರಶ್ನೆ ಮಾಡಿದ್ದಾರೆ. ನನಗೆ ಕುಟುಂಬವಿಲ್ಲ ಎಂದು ಹೇಳಲು ಆರಂಭಿಸಿದ್ದಾರೆ. ದೇಶದ 140 ಕೋಟಿ ಜನರಿಗೆ ನಾನು ಇದನ್ನು ಹೇಳುತ್ತೇನೆ, ಇದು ನನ್ನ ಕುಟುಂಬ, ಯಾರೂ ಇಲ್ಲದವರಿಗೂ ಮೋದಿ ಇದ್ದಾನೆ.. ಬಿಜೆಪಿ ರಾಷ್ಟ್ರದ ಅಭಿವೃದ್ಧಿಗೆ ಬದ್ಧವಾಗಿದೆ. ನನ್ನ ಜೀವನ ತೆರೆದ ಪುಸ್ತಕದಂತೆ. ನಾನು ಚಿಕ್ಕವಯಸ್ಸಲ್ಲಿ ಕನಸು ಹೊತ್ತು ಮನೆ ಬಿಟ್ಟಿದ್ದೆ. ನಾನು ದೇಶದ ಜನರಿಗಾಗಿ ಜೀವ-ಜೀವನ ನಡೆಸ್ತೀದ್ದೀನಿ. ನನಗೆ ಅಂತಾ ಯಾವ ಕನಸನ್ನೂ ಕಟ್ಟುಕೊಂಡವನಲ್ಲ. ನಿಮ್ಮ ಕನಸನ್ನ ನನಸು ಮಾಡುವುದೇ ನನ್ನ ದೊಡ್ಡ ಸಂಕಲ್ಪ. ದೇಶದ ಜನ ನನ್ನನ್ನ ಅವ್ರ ಮನೆಯವ್ರು ಅಂದ್ಕೊಂಡಿದ್ದಾರೆ. ಹಾಗಾಗಿ ಹೇಳ್ತಿದ್ದೀನಿ 140 ಕೋಟಿ ಜನರೇ ನನ್ನ ಪರಿವಾರ ಎಂದಿದ್ದಾರೆ.

ಲಾಲೂ ಹೇಳಿರುವ ಮಾತಿನಲ್ಲೂ ಅರ್ಥವಿದೆ. ಹಿಂದೂಗಳು ಅದರಲ್ಲೂ ತಾಯಿ ನಿಧನರಾದಾಗ ಕಿರಿಯ ಮಗ ತಲೆ ಬೋಳಿಸಿಕೊಂಡು ಶ್ರಾದ್ಧ ಮಾಡಬೇಕಿತ್ತು. ಇರಲಿ. ಆದರೆ ಬಿಜೆಪಿಯಲ್ಲಿ ಎಷ್ಟೊಂದು ನಾಯಕರ ಮಕ್ಕಳು ರಾಜಕಾರಣದಲ್ಲಿದ್ದಾರೆ..? ಬಿಜೆಪಿ ಮೈತ್ರಿ ಪಕ್ಷದಲ್ಲೂ ಕುಟುಂಬ ರಾಜಕಾರಣ ಹಾಸು ಹೊಕ್ಕಿದೆ. ಕಳೆದ ಬಾರಿ ರಾಜ್ಯದಲ್ಲಿ ಪ್ರಚಾರ ಮಾಡುತ್ತಿದ್ದ ಪ್ರಧಾನಿ ಮೋದಿ ಜೆಡಿಎಸ್‌ ವಿರುದ್ಧ ಕುಟುಂಬ ರಾಜಕಾರಣದ ಅಸ್ತ್ರ ಬಳಸಿದ್ದರು. ಈ ಬಾರಿ ಅದೇ ರೀತಿ ರಾಜ್ಯದಲ್ಲಿ ಕುಟುಂಬ ರಾಜಕಾರಣದ ವಿರುದ್ಧ ಗುಡುಗುತ್ತಾರಾ..? ಈ ಎಲ್ಲಾ ರಾಜಕೀಯ ಲೆಕ್ಕಾಚಾರಗಳು ಹೊಂದಾಣಿಕೆಗಳನ್ನು ನೋಡಿದಾಗ ಯಾರೂ ಸಾಚಾಗಳಲ್ಲ, ಎಲ್ಲವೂ ರಾಜಕಾರಣ ಎಂದೆನಿಸುವುದು ಮಾತ್ರ ಸತ್ಯ.

#NarendraModi #LaaluPrasadYadav #PMofIndia #BJPIndia #LokaSaba2024

Previous Post

ಚುನಾವಣೆ ಬಂದಾಗ ಬಿಜೆಪಿಗರು ಪಾಕಿಸ್ತಾನ, ಭಯೋತ್ಪಾದನೆ ಹೆಸರಿನಲ್ಲಿ ವೋಟ್ ಪಡೆಯಲು ಮುಂದಾಗುತ್ತಾರೆ

Next Post

ಇಂದಿನಿಂದ ಧಾರವಾಡ, ಉತ್ತರ ಕನ್ನಡ, ಬೆಳಗಾವಿ ಹಾಗೂ ಬೀದರ್‌ ಜಿಲ್ಲೆಗಳಿಗೆ ಸಿಎಂ ಸಿದ್ದರಾಮಯ್ಯ ಪ್ರವಾಸ

Related Posts

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
0

ಥಣಿಸಂದ್ರದ ಎಸ್‌ಆರ್‌ಕೆ ನಗರದಲ್ಲಿ ನಡೆದಿರುವ ಮನೆಗಳ ಧ್ವಂಸ ಕಾರ್ಯವು, ಕೇವಲ ಒಂದು ಬಡಾವಣೆಯ ತೆರವು ಅಲ್ಲ; ಅದು ಇಂದಿನ ಆಡಳಿತ ವ್ಯವಸ್ಥೆಯ ಮಾನವೀಯ ಮುಖವನ್ನು ಪ್ರಶ್ನಿಸುವ ಗಂಭೀರ...

Read moreDetails
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

January 13, 2026
ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?

ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?

January 13, 2026
10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?

10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?

January 13, 2026
Next Post
ಮೈಸೂರಿನ ಸಭೆಯಲ್ಲಿ ಅಮಿತ್‌ ಷಾ ಕೊಟ್ಟ ಮೂರು ಸಲಹೆಗಳು ಏನು..?

ಇಂದಿನಿಂದ ಧಾರವಾಡ, ಉತ್ತರ ಕನ್ನಡ, ಬೆಳಗಾವಿ ಹಾಗೂ ಬೀದರ್‌ ಜಿಲ್ಲೆಗಳಿಗೆ ಸಿಎಂ ಸಿದ್ದರಾಮಯ್ಯ ಪ್ರವಾಸ

Please login to join discussion

Recent News

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?
Top Story

ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?

by ಪ್ರತಿಧ್ವನಿ
January 13, 2026
10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?
Top Story

10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada