• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಂವಿಧಾನ ತಿದ್ದುಪಡಿಗೆ ನಮಗೆ 400 ಸೀಟ್​ಗಳ ಅಗತ್ಯವಿದೆ – ಅನಂತ್​ ಕುಮಾರ್​ ಹೆಗ್ಡೆ !

ಪ್ರತಿಧ್ವನಿ by ಪ್ರತಿಧ್ವನಿ
March 10, 2024
in Top Story, ಕರ್ನಾಟಕ, ರಾಜಕೀಯ
0
ಸಂವಿಧಾನ ತಿದ್ದುಪಡಿಗೆ ನಮಗೆ 400 ಸೀಟ್​ಗಳ ಅಗತ್ಯವಿದೆ – ಅನಂತ್​ ಕುಮಾರ್​ ಹೆಗ್ಡೆ !
Share on WhatsAppShare on FacebookShare on Telegram
ADVERTISEMENT

ಸಂವಿಧಾನ ತಿದ್ದುಪಡಿಯ ಬಗ್ಗೆ ಮಾತನಾಡಿ ಸಂಸದ ಅನಂತ್​ ಕುಮಾರ್​ ಹೆಗ್ಡೆ ಮತ್ತೊಮ್ಮ ಸುದ್ದಿಯಾಗಿದ್ದಾರೆ. ಲೋಕ ಸಮರ ಸಮೀಪಿಸ್ತಿದ್ದಂತೆ ಆಕ್ಟಿವ್​ ಆಗಿರುವ ಅನಂತ್​ ಕುಮಾರ್​ ಹೆಗ್ಡೆ ವಿವಾದಾತ್ಮಕ ಹೇಳಿಕೆಗಳ ಮೂಲಕ ಬಾರಿ ಸದ್ದು ಮಾಡ್ತಿದ್ದಾರೆ. ಹಲಗೇರಿಯಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಈ ಬಾರಿ ಮೋದಿಯವರು 400ಕ್ಕೂ ಹೆಚ್ಚು ಸೀಟ್ ಗೆಲ್ಲಬೇಕು ಅಂತ ಸಂಸದ ಅನಂತಕುಮಾರ್ ಹೇಳಿದ್ರು..  

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಹಲಗೇರಿಯಲ್ಲಿ ಮಾತನಾಡಿದ ಅವರು,   ನಮಗೆ ಲೋಕಸಭೆಯಲ್ಲಿ ಬಹುಮತ ಇದೆ, ಆದ್ರೆ ರಾಜ್ಯಸಭೆಯಲ್ಲಿ ಸಂಪೂರ್ಣ ಬಹುಮತ ಇಲ್ಲ.. ಸಂವಿಧಾನ ತಿದ್ದುಪಡಿ ಮಾಡಬೇಕಾದ್ರೆ ರಾಜ್ಯಸಭೆಯಲ್ಲೂ ಬಹುಮತ ಅವಶ್ಯಕವಾಗಿದೆ. ಈ ಹಿಂದೆ ಕಾಂಗ್ರೆಸ್ ನವ್ರು ಸಂವಿಧಾನ ಮೂಲ ಸ್ವರೂಪವನ್ನ ಏನು ತಿರುಚಿದ್ರು, ಅದರಲ್ಲಿ ಬೇಡದೇ ಇರೋದನ್ನೆಲ್ಲ ತುರುಕಿ ಇಡೀ ಹಿಂದೂ ಸಮಾಜವನ್ನ ಹತ್ತಿಕ್ಕೋ ರೀತಿ ಕಾನೂನು ಮಾಡಿದ್ರು ಎಂದೆಲ್ಲಾ ಉಲ್ಲೇಖಿಸಿ ಕಾಂಗ್ರೇಸ್​ ವಿರುದ್ಧ ಕಿಡಿಕಾರಿದ್ರು..ಈಗ ಇದೆಲ್ಲವೂ ಬದಲಾಗಬೇಕಿದ್ರೆ ಈ ಅಲ್ಪಮತದಲ್ಲಿ ಆಗುವುದಿಲ್ಲ. ಲೋಕಸಭೆ ಮತ್ತು ರಾಜ್ಯಸಭೆ ಎರಡೂ ಕಡೆ 2/3 ಬಹುಮತವನ್ನ ನಮಗೆ ನೀಡಬೇಕು ಎಂದು ಹೇಳಿದ್ದಾರೆ. 

ಆ ಮೂಲಕ ಒಂದುವೇಳೆ ಬಿಜೆಪಿಗೆ ಲೋಕಸಭೆಯಲ್ಲಿ 400ಕ್ಕಿಂತ ಹೆಚ್ಚಯ ಸ್ಥಾನ ಲಭಿಸಿ, ರಾಜ್ಯಸಭೆಯಲ್ಲೂ ಬಹುಮತ ದೊರೆತರೆ ನಾವು ಸಂವಿಧಾನ ತಿದ್ದುಪಡಿ ಮಾಡೋ ಆಶಯ ಹೊಂದಿದ್ದೇವೆ ಎಂದು ಪರೋಕ್ಷವಾಗಿ ಹೇಳಿದ್ದಾರೆ.

SUDHEENDRA KULAKARNI 2024ರಲ್ಲಿ BJPಗೆ ಬಹುಮತ ಬಂದರೆ ಸಂವಿಧಾನ ಉಳಿಯಲ್ಲ #bjp #india #construction #wakf
Tags: BJPCongress Partyನರೇಂದ್ರ ಮೋದಿ
Previous Post

ಅರಣ್ಯ ಸಂರಕ್ಷಣೆ, ವನ್ಯಜೀವಿ -ಮಾನವ ಸಂಘರ್ಷ, ಕಳ್ಳಬೇಟೆ ತಡೆಗೆ ಸಹಯೋಗ: ಈಶ್ವರ ಖಂಡ್ರೆ

Next Post

ಮೋದಿ ಪ್ರಧಾನಿಯಾದರೆ ದೇಶ ತೊರೆಯುತ್ತೇನೆ ಎಂದು ದೇವೇಗೌಡರು ಹೇಳಿದ್ದು ಮರೆತು ಹೋಯ್ತಾ: ಸಿದ್ದರಾಮಯ್ಯ

Related Posts

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ
ರಾಜಕೀಯ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

by ಪ್ರತಿಧ್ವನಿ
April 25, 2026
0

ನವದೆಹಲಿ: ದೇಶದ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯೊಂದರಲ್ಲಿ ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕ ರಾಘವ ಚಡ್ಡಾ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿರುವುದು ಮಹತ್ವದ ರಾಜಕೀಯ...

Read moreDetails
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
Next Post
ಮೋದಿ ಪ್ರಧಾನಿಯಾದರೆ ದೇಶ ತೊರೆಯುತ್ತೇನೆ ಎಂದು ದೇವೇಗೌಡರು ಹೇಳಿದ್ದು ಮರೆತು ಹೋಯ್ತಾ: ಸಿದ್ದರಾಮಯ್ಯ

ಮೋದಿ ಪ್ರಧಾನಿಯಾದರೆ ದೇಶ ತೊರೆಯುತ್ತೇನೆ ಎಂದು ದೇವೇಗೌಡರು ಹೇಳಿದ್ದು ಮರೆತು ಹೋಯ್ತಾ: ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada