• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸಂವಿಧಾನ ಬದಲಾವಣೆ ವಿಚಾರ: ಅನಂತ ಕುಮಾರ ಹೆಗಡೆಯನ್ನು ಚುನಾವಣಾ ಸ್ಪರ್ಧೆಯಿಂದ ಅನರ್ಹಗೊಳಿಸಿ; ಸಿದ್ದರಾಮಯ್ಯ

Any Mind by Any Mind
March 10, 2024
in Top Story, ಕರ್ನಾಟಕ
0
ಸಂವಿಧಾನ ಬದಲಾವಣೆ ವಿಚಾರ: ಅನಂತ ಕುಮಾರ ಹೆಗಡೆಯನ್ನು ಚುನಾವಣಾ ಸ್ಪರ್ಧೆಯಿಂದ ಅನರ್ಹಗೊಳಿಸಿ; ಸಿದ್ದರಾಮಯ್ಯ
Share on WhatsAppShare on FacebookShare on Telegram

ADVERTISEMENT

ಬೆಂಗಳೂರು (Bengaluru): ಹಿಂದೂ ಧರ್ಮವನ್ನು ರಕ್ಷಿಸಬೇಕಾದರೆ ಸಂವಿಧಾನವನ್ನು ಬದಲಾಯಿಸಬೇಕು. ಅದಕ್ಕಾಗಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ಗೆಲ್ಲಿಸಿಕೊಡಬೇಕು ಎಂದು ಸಂಸದ ಅನಂತ್‌ಕುಮಾರ್ ಹೆಗಡೆ ಕರೆ ನೀಡಿರುವುದು ಅವರ ವೈಯಕ್ತಿಕ ಹೇಳಿಕೆ ಅಲ್ಲ ಅದು ಭಾರತೀಯ ಜನತಾ ಪಕ್ಷದ ಗುಪ್ತ ಅಜೆಂಡಾದ ಭಾಗವೇ ಆಗಿದೆ.

ನಮ್ಮ ಸಂವಿಧಾನ ಸರ್ವಧರ್ಮಗಳನ್ನೂ ಸಮಭಾವದಿಂದ ನೋಡುತ್ತದೆ. ಪ್ರತಿಯೊಬ್ಬ ಪ್ರಜೆಗೂ ತನ್ನ ನಂಬಿಕೆಯ ಧರ್ಮವನ್ನು ಪಾಲಿಸಿಕೊಂಡು ಬರುವ ಸ್ವಾತಂತ್ರ್ಯವನ್ನು ನೀಡಿದೆ. ಹೀಗಿರುವಾಗ ಸಂವಿಧಾನವನ್ನೇ ಬದಲಾಯಿಸಿ ಅನಂತ್ ಕುಮಾರ್ ಹೆಗಡೆ ಅವರು ಯಾವ ಹಿಂದೂಧರ್ಮವನ್ನು ರಕ್ಷಿಸಲು ಹೊರಟಿದ್ದಾರೆ? ಹೆಗಡೆಯವರ ಹೇಳಿಕೆಯನ್ನು ಗಮನಿಸಿದರೆ
ಬಾಬಾಸಾಹೇಬ್ ಅಂಬೇಡ್ಕರ್ ರಚಿಸಿ ಕೊಟ್ಟ ಸಂವಿಧಾನಕ್ಕಿಂತ ಮೊದಲು ಇದ್ದ ಮನು ಪ್ರಣೀತ ಸಂವಿಧಾನವನ್ನು ಜಾರಿಗೊಳಿಸುವ ದುಷ್ಠ ಆಲೋಚನೆ ಹೆಗಡೆ ಮತ್ತು ಅವರ ಪಕ್ಷಕ್ಕೆ ಇದೆ ಎನ್ನುವುದು ಸ್ಪಷ್ಟ.

ಸಂವಿಧಾನದ ವಿರುದ್ಧ ಅನಂತಕುಮಾರ ಹೆಗಡೆಯವರು ಮಾತನಾಡಿರುವುದು ಇದೇ ಮೊದಲ ಬಾರಿ ಅಲ್ಲ. “ಸಂವಿಧಾನವನ್ನು ಬದಲಾಯಿಸಬೇಕು, ಬದಲಾಯಿಸುವುದೇ ನಮ್ಮ ಉದ್ದೇಶ” ಎಂದೆಲ್ಲಾ ಆಗಾಗ ಅವರು ವಿಷಕಾರುತ್ತಲೇ ಇದ್ದಾರೆ. ಇಲ್ಲಿಯ ವರೆಗೆ ಬಿಜೆಪಿ ವರಿಷ್ಠರು ಅವರಿಗೆ ಕನಿಷ್ಠ ಎಚ್ಚರಿಕೆಯನ್ನೂ ನೀಡದೆ ಪರೋಕ್ಷವಾಗಿ ಅವರನ್ನು ಬೆಂಬಲಿಸುತ್ತಾ ಬಂದಿರುವುದನ್ನು ನೋಡಿದರೆ ಪಕ್ಷ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಬೆಂಬಲ ಅವರಿಗೆ ಇದೆ ಎನ್ನುವುದು ಸ್ಪಷ್ಟ.

ಹೆಗಡೆ ಅಭಿಪ್ರಾಯವನ್ನು ಮೋದಿಯವರು ಒಪ್ಪದೆ ಇದ್ದರೆ ಅವರನ್ನು ಮೊದಲು ಪಕ್ಷದಿಂದ ಕಿತ್ತುಹಾಕಬೇಕು. ಅವರ ವಿರುದ್ಧ ಕ್ರಮಕೈಗೊಳ್ಳದೆ ಇದ್ದರೆ ಹೆಗಡೆ ಅಭಿಪ್ರಾಯಕ್ಕೆ ಪ್ರಧಾನಿಯವರ ಸಹಮತ ಇದೆ ಎಂದರ್ಥ. ಸಾರ್ವಜನಿಕ ಭಾಷಣಗಳಲ್ಲಿ ಸಂವಿಧಾನದ ಮೇಲೆ ಬದ್ಧತೆಯನ್ನು ಸಾರುವ ಮೋದಿ ಅವರ ಮಾತುಗಳು ಬರೀ ಓಳು ಎಂದು ತಿಳಿದುಕೊಳ್ಳಬೇಕಾಗುತ್ತದೆ.

ಪಕ್ಷದ ವರಿಷ್ಠರ ಬೆಂಬಲ ಇಲ್ಲದೆ ಅನಂತಕುಮಾರ ಹೆಗಡೆಯಂತಹ ಸಂಸದನೊಬ್ಬ ಈ ರೀತಿ ನಿರ್ಭೀತಿಯಿಂದ ಸಂವಿಧಾನ ವಿರೋಧಿ ಹೇಳಿಕೆಗಳನ್ನು ನೀಡಲು ಸಾಧ್ಯ ಇಲ್ಲ. ಸಂವಿಧಾನಕ್ಕೆ ಬದ್ಧನಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ಪ್ರಮಾಣ ವಚನ ಸ್ವೀಕರಿಸಿರುವ ಅನಂತ್ ಕುಮಾರ್ ಹೆಗಡೆ, ಅದೇ ಸಂವಿಧಾನದ ವಿರುದ್ಧ ಹೇಳಿಕೆ ನೀಡಿರುವುದು ಖಂಡಿತ ಶಿಕ್ಷಾರ್ಹ ಅಪರಾಧ. ಇದನ್ನು ಲೋಕಸಭಾಧ್ಯಕ್ಷರು ಗಮನಕ್ಕೆ ತೆಗೆದುಕೊಂಡು ಹೆಗಡೆ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ಅವರನ್ನು ಚುನಾವಣಾ ಸ್ಪರ್ಧೆಯಿಂದ ಶಾಶ್ವತವಾಗಿ ಅನರ್ಹಗೊಳಿಸಬೇಕು.

#karnataka #Bengaluru #siddaramaiah #ananthkumarhegde #Constitution

Previous Post

ಪ್ರಿಯಾಂಕ ಗಾಂಧಿ ದೇಶದ ಪ್ರಧಾನಿಯಾಗ್ತಾರೆ – ನೊಣವಿನಕೆರೆಯ ಸ್ವಾಮೀಜಿ ಸ್ಪೋಟಕ ಭವಿಷ್ಯ !

Next Post

ಸಂಸದ ಪ್ರತಾಪ್ ಸಿಂಹಗೆ ಟಿಕೆಟ್ ಸಿಗಲ್ಲ: ಚರ್ಚೆ ಏಕೆ?

Related Posts

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
0

ಮೇಷ ರಾಶಿಯ ಇಂದಿನ ಭವಿಷ್ಯ ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯುವಿರಿ. ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲು ಇಂದು ಸೂಕ್ತ ದಿನ. ಸಂಜೆ ವೇಳೆಗೆ ಅನಿರೀಕ್ಷಿತ ಶುಭವಾರ್ತೆ ಕೇಳುವ ಸಾಧ್ಯತೆ...

Read moreDetails
25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

January 17, 2026
Next Post
ರಾಜ್ಯದಲ್ಲಿ ತಾಲಿಬಾನಿ ಸರ್ಕಾರ ನಡೀತಿದೆ ಎಂಬುದಕ್ಕೆ ಬಹಳಷ್ಟು ಘಟನೆ ಸಾಕ್ಷಿಯಾಗಿದೆ: ಪ್ರತಾಪ್‌ ಸಿಂಹ ವಾಗ್ದಾಳಿ

ಸಂಸದ ಪ್ರತಾಪ್ ಸಿಂಹಗೆ ಟಿಕೆಟ್ ಸಿಗಲ್ಲ: ಚರ್ಚೆ ಏಕೆ?

Please login to join discussion

Recent News

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

January 18, 2026
25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada