• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

SBI ಕಳ್ಳಾಟಕ್ಕೆ ಚಾಟಿ ಬೀಸಿದ ಸುಪ್ರೀಂಕೋರ್ಟ್​..! ನಾಳೆ ಲಾಸ್ಟ್​ ಡೇಟ್​..

Krishna Mani by Krishna Mani
March 11, 2024
in ದೇಶ
0
SBI ಕಳ್ಳಾಟಕ್ಕೆ ಚಾಟಿ ಬೀಸಿದ ಸುಪ್ರೀಂಕೋರ್ಟ್​..! ನಾಳೆ ಲಾಸ್ಟ್​ ಡೇಟ್​..
Share on WhatsAppShare on FacebookShare on Telegram

ಚುನಾವಣಾ ಬಾಂಡ್​​ ವ್ಯವಹಾರವನ್ನು ರದ್ದುಪಡಿಸಿದ್ದ ಸುಪ್ರೀಂಕೋರ್ಟ್​ ಇಲ್ಲೀವರೆಗೂ ಚುನಾವಣಾ ಬಾಂಡ್​ಗಳನ್ನು ಖರೀದಿ ಮಾಡಿದ್ದ ಖರೀದಿದಾರರು, ಮುಖಬೆಲೆ, ಖರೀದಿ ಮಾಡಿದ ದಿನಾಂಕ, ಚುನಾವಣಾ ಬಾಂಡ್​ ಸ್ವೀಕಾರ ಮಾಡಿದ ರಾಜಕೀಯ ಪಕ್ಷಗಳ ವಿವರ ನೀಡುವಂತೆ ಮಾರ್ಚ್​ 6ರ ಒಳಗೆ ನೀಡುವಂತೆ SBI ತಾಕೀತು ಮಾಡಿತ್ತು. ಆದರೆ ಚುನಾವಣಾ ಬಾಂಡ್​​ ವಿವರ ಸಲ್ಲಿಸಲು ಜೂನ್​ 30ರ ತನಕ ಅವಕಾಶ ನೀಡುವಂತೆ SBI ಮನವಿ ಮಾಡಿತ್ತು. SBI ಮನವಿಯನ್ನು ತಿರಸ್ಕಾರ ಮಾಡಿರುವ ಸುಪ್ರೀಂಕೋರ್ಟ್​, ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ. ನಾಳೆ ಮಂಗಳವಾರ ಕೋರ್ಟ್​ ಕಲಾಪ ಮುಗಿಯುವ ಮುನ್ನ ಸಂಪೂರ್ಣ ಮಾಹಿತಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಬೇಕು ಎಂದು ತಾಕೀತು ಮಾಡಿದೆ.

ADVERTISEMENT

ಫೆಬ್ರವರಿ 15ರಂದು ಚುನಾವಣಾ ಬಾಂಡ್​​ ರದ್ದು ಮಾಡಿದ್ದ ಸುಪ್ರೀಂಕೋರ್ಟ್​ ಇದು ಅಸಂವಿಧಾನಿಕ, ರಾಜಕೀಯ ಪಕ್ಷಗಳಿಗೆ ಅನಾಮಧೇಯ ವ್ಯಕ್ತಿಗಳ ಕೊಡುಗೆ ಮಾಹಿತಿ ಹಕ್ಕು ಕಾನೂನು ಉಲ್ಲಂಘನೆ ಎಂದು ತೀರ್ಪು ನೀಡಿತ್ತು. ಎಸ್​ಬಿಐ ನೀಡುವ ಮಾಹಿತಿಯನ್ನು ಮಾರ್ಚ್​ 13ರ ಒಳಗಾಗಿ ತನ್ನ ವೆಬ್​ಸೈಟ್​ನಲ್ಲಿ ಪ್ರಕಟಿಸಬೇಕು ಎಂದಿತ್ತು. ಆದರೆ ಸುಪ್ರೀಂಕೋರ್ಟ್​ ಸೂಚನೆಯನ್ನು SBI ಪಾಲಿಸಿಲ್ಲ. ಹೀಗಾಗಿ ಮಾರ್ಚ್​ 12 ರ ಸಂಜೆಯೊಳಗೆ SBI ಮಾಹಿತಿ ಕೊಡಬೇಕು. ಮಾರ್ಚ್​ 15ರ ಒಳಗೆ ಚುನಾವಣಾ ಆಯೋಗದ ವೆಬ್​ಸೈಟ್​ನಲ್ಲಿ ಪ್ರಕಟ ಮಾಡಬೇಕು ಎಂದು ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

ಸಮಯಾವಕಾಶ ಕೋರಿದ SBIಗೆ ಚಾಟಿ ಬೀಸಿರುವ ಸುಪ್ರೀಂಕೋರ್ಟ್​, ಕಳೆದ 26 ದಿನಗಳಿಂದ ನೀವು ಏನ್ ಮಾಡಿದ್ರಿ..? ನಮಗೆ ಮಾಹಿತಿ ಬೇಕು ಅಷ್ಟೆ. ನೀವು ಬಾಂಡ್​ ಖರೀದಿ ಮಾಡಿದ್ಯಾರು..? ಎಷ್ಟು ಮೌಲ್ಯದ ಬಾಂಡ್​..?ಖರೀದಿ ಮಾಡಿದ ದಿನಾಂಕ ಅಷ್ಟು ಮಾತ್ರ ಕೊಡಿ ಎಂದು ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ಆದೇಶ ಮಾಡಿದೆ. ಹಿರಿಯ ವಕೀಲ ಹರೀಶ್​ ಸಾಳ್ವೆ SBI ಪರವಾಗಿ ವಾದ ಮಂಡಿಸಿದರು. ಆದರೆ ಸುಪ್ರೀಂಕೋರ್ಟ್​ ಯಾವುದೇ ಮನವಿಯನ್ನು ಸ್ವೀಕರಿಸಲಿಲ್ಲ. ನಾಳೆ ಕೋರ್ಟ್​ಗೆ ಎಲ್ಲಾ ಮಾಹಿತಿ ಕೊಡಬೇಕಿದ್ದು, ಮಾರ್ಚ್​ 15ರಂದು ಚುನಾವಣಾ ಬಾಂಡ್​​ ಕಳ್ಳಾಟ ಬಯಲಾಗಲಿದೆ.

Tags: BJPCongress PartyECElectoral BondMarch 12threportSBIಎಸ್‌ಬಿಐಚುನಾವಣಾ ಬಾಂಡ್ನರೇಂದ್ರ ಮೋದಿಬಿಜೆಪಿ
Previous Post

ಅನಂತ್ ಕುಮಾರ್ ಹೆಗ್ಡೆಯಿಂದ ಅಂತರ ಕಾಯ್ದುಕೊಂಡ ರಾಜ್ಯ ಬಿಜಿಪಿ ! ಟಿಕೆಟ್ ಕ್ಯಾನ್ಸಲ್ ?

Next Post

ಲೋಕಸಭಾ ಚುನಾವಣೆ: ದಕ್ಷಿಣ ಭಾರತದಲ್ಲಿ ಮೋದಿ ಪ್ರವಾಸ, ಪ್ರಚಾರ‌

Related Posts

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು
ಕರ್ನಾಟಕ

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

by ಪ್ರತಿಧ್ವನಿ
July 2, 2025
0

ಕೇಂದ್ರ ಸರ್ಕಾರದ ಬೆಲೆಯೇರಿಕೆಗೆ ರಾಜ್ಯದ ಬಿಜೆಪಿ ನಾಯಕರ ಮೌನ ಖಂಡನೀಯ ರೈತರಿಗೆ ನೆರವಾಗಲು ನಾವು ಹಾಲಿನ ದರ ಹೆಚ್ಚಳ ಮಾಡಿದಾಗ ಜನವಿರೋಧಿ ಎಂದು ಬೊಬ್ಬಿಟ್ಟಿದ್ದ ಬಿಜೆಪಿಯವರು ಈಗ...

Read moreDetails
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025

Mallikarjun Kharge: ಸಂಚಲನ ಸೃಷ್ಟಿಸಿದ ಮಲ್ಲಿಕಾರ್ಜುನ್ ಖರ್ಗೆ. ಶೀಘ್ರವೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ.

July 1, 2025
ಕಾಶ್ಮೀರದಲ್ಲಿ ನಡೆಯುತ್ತಿರುವುದು ಭಯೋತ್ಪಾದನೆ ಅಲ್ಲ..ಸ್ವತಂತ್ರ ಹೋರಾಟ : ಪಾಕ್ ಸೇನಾ ಮುಖ್ಯಸ್ಥ ಆಸಿಮ್ ಮುನಿರ್ 

ಕಾಶ್ಮೀರದಲ್ಲಿ ನಡೆಯುತ್ತಿರುವುದು ಭಯೋತ್ಪಾದನೆ ಅಲ್ಲ..ಸ್ವತಂತ್ರ ಹೋರಾಟ : ಪಾಕ್ ಸೇನಾ ಮುಖ್ಯಸ್ಥ ಆಸಿಮ್ ಮುನಿರ್ 

July 1, 2025
Next Post
ಲೋಕಸಭಾ ಚುನಾವಣೆ: ದಕ್ಷಿಣ ಭಾರತದಲ್ಲಿ ಮೋದಿ ಪ್ರವಾಸ, ಪ್ರಚಾರ‌

ಲೋಕಸಭಾ ಚುನಾವಣೆ: ದಕ್ಷಿಣ ಭಾರತದಲ್ಲಿ ಮೋದಿ ಪ್ರವಾಸ, ಪ್ರಚಾರ‌

Please login to join discussion

Recent News

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ
Top Story

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

by Chetan
July 2, 2025
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 
Top Story

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

by Chetan
July 2, 2025
ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 
Top Story

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

by Chetan
July 2, 2025
ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 
Top Story

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

by Chetan
July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

July 2, 2025
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada