• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಎರಡು ಪ್ರತ್ಯೇಕ ಪಟ್ಟಿ ಸಿದ್ಧಮಾಡಿ ಸಲ್ಲಿಸಿ ! ಸುಪ್ರೀಂ ಕೋರ್ಟ್ ಆದೇಶದಿಂದ ಕೇಂದ್ರ ಸರ್ಕಾರಕ್ಕೆ ಬಿಗ್ ರಿಲೀಫ್ ! SBI ಗೂ ನಿರಾಳ ! 

ಪ್ರತಿಧ್ವನಿ by ಪ್ರತಿಧ್ವನಿ
March 11, 2024
in Top Story, ಇದೀಗ, ದೇಶ, ರಾಜಕೀಯ
0
ಎರಡು ಪ್ರತ್ಯೇಕ ಪಟ್ಟಿ ಸಿದ್ಧಮಾಡಿ ಸಲ್ಲಿಸಿ ! ಸುಪ್ರೀಂ ಕೋರ್ಟ್ ಆದೇಶದಿಂದ ಕೇಂದ್ರ ಸರ್ಕಾರಕ್ಕೆ ಬಿಗ್ ರಿಲೀಫ್ ! SBI ಗೂ ನಿರಾಳ ! 
Share on WhatsAppShare on FacebookShare on Telegram

ಎಲೆಕ್ಟೊರಲ್ ಬಾಂಡ್ (electoral bond) ವಿಚಾರದಲ್ಲಿ ಸುಪ್ರೀಂ ಕೋರ್ಟ್ (Supreme Court) ನೀಡಿರುವ ಆದೇಶ ಕೇಂದ್ರ ಸರ್ಕಾರ (central government) ನಿಟ್ಟುಸಿರು ಬಿಡುವಂತೆ ಮಾಡಿದೆ. SBI ಗೂ ಕೂಡ ಈ ಆದೇಶ ನಿರಾಳ ತಂದಿದೆ. ಆದ್ರೆ ಈ ಆದೇಶದ ಸುತ್ತ ಸಾಕಷ್ಟು ಚರ್ಚೆಗಳು ಕೂಡ ಗರಿಗೆದರಿದೆ.

ADVERTISEMENT

ಎಲೆಕ್ಟೊರಲ್ ಬಾಂಡ್ (electoral bond ) ಗಳ ಸಂಪೂರ್ಣ ವಿವರ ಒದಗಿಸಲು SBI ಜೂನ್ ೩೦ರ ವರೆಗೆ ಸಮಯಾವಕಾಶ ಕೋರಿತ್ತು. ಇದನ್ನ ತಿರಸ್ಕರಿಸಿರುವ ಸುಪ್ರೀಂ ಕೋರ್ಟ್ (Supreme Court ), ಮಾರ್ಚ್ ೧೨ರ ಒಳಗೆ ಮಾಹಿತಿ ಒದಗಿಸಬೇಕು ಎಂದು ಆದೇಶ ಮಾಡಿದೆ. ಆದ್ರೆ ಮಾಹಿತಿ ಸಲ್ಲಿಕೆ ಮಾಡಬೇಕಿರುವ ಸ್ವರೂಪದಲ್ಲಿ SBI ಗೆ ಸುಪ್ರೀಂ ಕೋರ್ಟ್ (Supreme Court )ರಿಯಾಯಿತಿ ನೀಡಿದೆ ಅನ್ನೋ ವಿಚಾರ ಈಗ ತೀವ್ರ ಚರ್ಚೆಗೆ ನಾಂದಿ ಹಾಡಿದೆ.

ಫೆಬ್ರವರಿ ೧೫ ರಂದು ಎಲೆಕ್ಟೊರಲ್ ಬಾಂಡ್ (electoral bond) ಗಳಿಗೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ (Supreme Court) ಮಹತದ್ವದ ಆದೇಶ ಹೊರಡಿಸಿತ್ತು. ೨೦೧೯ ರ ಏಪ್ರಿಲ್ ನಂತರ ಯಾರೆಲ್ಲಾ ಬಾಂಡ್ ಗಳನ್ನ ಖರೀದಿಸೋದ್ದಾರೆ ಅವರ ವಿವರ ಮತ್ತು ಖರೀದಿ ವೆಚ್ಚವನ್ನ SBI ಮಾರ್ಚ್ ೬ರ ಒಳಗಾಗಿ ಚುನಾವಣಾ ಆಯೋಗಕ್ಕೆ ನೀಡಬೇಕು ಮತ್ತು ಒಂದು ವಾರದೊಳಗೆ ಚುನಾವಣಾ ಆಯೋಗ (election commission) ಈ ಮಾಹಿತಿಯನ್ನು ತನ್ನ ವೆಬ್ಸೈಟ್ ನಲ್ಲಿ ಪ್ರಕಟಿಸಬೇಕು ಎಂದು ಆದೇಶ ನೀಡಿತ್ತು.

ಆದ್ರೆ ಕಳೆದ ೫ ವರ್ಷಗಳಲ್ಲಿ (5 years) ಸರಿ ಸುಮಾರು ೨೨ ಸಾವಿರಕ್ಕೂ ಅಧಿಕ ಬಾಂಡ್ ಗಳು ಖರೀದಿಯಾಗಿದ್ದು ಅಷ್ಟೂ ದತ್ತಾಂಶ ಒದಗಿಸಬೇಕಿರೋದ್ರಿಂದ ಹೆಚ್ಚಿನ ಸಮಯಾವಕಾಶ ಬೇಕು ಎಂದು ಬ್ಯಾಂಕ್ ಕೋರ್ಟ್ ಬಳಿ ಮನವಿ ಮಾಡಿಕೊಂಡಿತ್ತು.

ಇದೀಗ ಸುಪ್ರೀಂ ಕೋರ್ಟ್ ನ (Supreme Court ) ಆದೇಶಲ್ಲಿರುವ ಅಂಶ ಏನಂದ್ರೆ.. ಯಾರೆಲ್ಲ ಬಾಂಡ್ ಖರೀದಿ ಮಾಡಿದ್ದಾರೆ ಎಂಬ ಒಂದು ಪಟ್ಟಿ, ಯಾವ ರಾಯಕಿಯ ಪಕ್ಷಕ್ಕೆ (political parties )ಎಷ್ಟು ದೇಣಿಗೆ ಹೋಗಿದೆ ಎಂಬ ಮತ್ತೊಂದು ಪಟ್ಟಿ.. ಎರಡನ್ನೂ ಪ್ರತ್ಯೇಕವಾಗಿ ನೀಡಲು ಕೋರ್ಟ್ (court )ಸೂಚಿಸಿದೆ. ಆ ಮೂಲಕ ಯಾವ ವ್ಯಕ್ತಿ ಎಷ್ಟರ ಬೆಲೆಯ ಬಾಂಡ್ ಖರೀದಿ ಮಾಡಿದ್ದರೆ ಮತ್ತು ಅದನ್ನು ಯಾವ ಪಕ್ಷಕ್ಕೆ ನೀಡಿದ್ದರೆ ಎಂಬ ಅಂಶಗಳನ್ನು ತಾಳೆ ಮಾಡುವ ಅಥವಾ ಮ್ಯಾಚ್ ಮಾಡುವ ಅವಶ್ಯಕತೆ ಇಲ್ಲ. ಕೇವಲ ಎರಡು ಪಾರ್ತ್ಯೇಕ ಪಟ್ಟಿ ಕೊಡಿ ಅನ್ನೋ ಆದೇಶ ನೀಡಿದೆ.

ಇದು ಕಳ್ಳನ ಕೈಗೆ ಕೀಲಿ ಕೊಟ್ಟಂತಾಗಿದೆ ಅನ್ನೋದು ಬಹಳ ಜನರ ಅಭಿಪ್ರಾಯವಾಗಿದ್ದು, ತಪ್ಪಿಸಿಕೊಳ್ಳಲು ದಾರಿ ಹುಡುಕುತ್ತಿದ್ದ ಕೇಂದ್ರ ಸರ್ಕಾರ ಮತ್ತು SBI ಗೆ ಸುಪ್ರೀಂ ಕೋರ್ಟ್ ನ ಆದೇಶ ರಹದಾರಿ ಸಿಕ್ಕಂತಾಗಿದೆ ಎಂಬ ಚರ್ಚೆಗಳು ಜೋರಾಗಿದೆ.

Tags: BJPCongress PartyElectoral BondsSBIsupreme courtನರೇಂದ್ರ ಮೋದಿ
Previous Post

ಲೋಕಸಭಾ ಚುನಾವಣೆ: ದಕ್ಷಿಣ ಭಾರತದಲ್ಲಿ ಮೋದಿ ಪ್ರವಾಸ, ಪ್ರಚಾರ‌

Next Post

ಲೋಕಸಭೆಯಲ್ಲಿ ಪಕ್ಷೇತರ ಸ್ಪರ್ಧೆಯ ಬೆದರಿಕೆ ಒಡ್ಡಿದ ಈಶ್ವರಪ್ಪ ಒಡ್ಡೋಲಗ..

Related Posts

Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
0

ಮಕ್ಕಳ ಯೋಗ ಕ್ಷೇಮ ವಿಚಾರಿಸಿದ ಸಚಿವರು ಬೀದರ್ ಪ್ರವಾಸದಲ್ಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು, ಇಂದು ದಿಢೀರ್ ಅಂಗನವಾಡಿ ಹಾಗೂ ಬಾಲಕಿಯರ ಬಾಲಮಂದಿರಕ್ಕೆ ಭೇಟಿ ನೀಡಿ, ಪರಿಶೀಲನೆ...

Read moreDetails

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
Next Post
ಲೋಕಸಭೆಯಲ್ಲಿ ಪಕ್ಷೇತರ ಸ್ಪರ್ಧೆಯ ಬೆದರಿಕೆ ಒಡ್ಡಿದ ಈಶ್ವರಪ್ಪ ಒಡ್ಡೋಲಗ..

ಲೋಕಸಭೆಯಲ್ಲಿ ಪಕ್ಷೇತರ ಸ್ಪರ್ಧೆಯ ಬೆದರಿಕೆ ಒಡ್ಡಿದ ಈಶ್ವರಪ್ಪ ಒಡ್ಡೋಲಗ..

Please login to join discussion

Recent News

Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada