• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಲೋಕಸಭಾ ಚುನಾವಣೆ: ಬಿಜೆಪಿಯ 22 ಅಭ್ಯರ್ಥಿಗಳ ಹೆಸರು ಫೈನಲ್; ಯದುವೀರ್ ಗೆ ಟಿಕೆಟ್ ?

Any Mind by Any Mind
March 12, 2024
in Top Story, ಕರ್ನಾಟಕ
0
ಲೋಕಸಭಾ ಚುನಾವಣೆ: ಬಿಜೆಪಿಯ 22 ಅಭ್ಯರ್ಥಿಗಳ ಹೆಸರು ಫೈನಲ್; ಯದುವೀರ್ ಗೆ ಟಿಕೆಟ್ ?
Share on WhatsAppShare on FacebookShare on Telegram

ಬೆಂಗಳೂರು (Bengaluru): ಲೋಕಸಭಾ ಚುನಾವಣೆಗೆ (loksabha election) ಕರ್ನಾಟಕದ (karnataka) 22 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು ಫೈನಲ್ ಮಾಡಲಾಗಿದೆ.

ADVERTISEMENT

ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (j.p.nadda) ನೇತೃತ್ವದಲ್ಲಿ ನವದೆಹಲಿಯಲ್ಲಿ ಸೋಮವಾರ ನಡೆದ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ (ಸಿಇಸಿ)‌ ಸಭೆಯಲ್ಲಿ 22 ಅಭ್ಯರ್ಥಿಗಳ ಹೆಸರನ್ನು ಫೈನಲ್ ಮಾಡಲಾಗಿದೆ. ಎಲ್ಲಾ ಅಭ್ಯರ್ಥಿಗಳ ಹೆಸರುಗಳನ್ನು ಒಂದು ಅಥವಾ ಎರಡು ದಿನಗಳಲ್ಲಿ ಎರಡು ಪಟ್ಟಿಗಳಲ್ಲಿ ಘೋಷಿಸುವ ನಿರೀಕ್ಷೆಯಿದೆ.

ಮೂಲಗಳ ಪ್ರಕಾರ, ಮೈಸೂರು-ಕೊಡಗು (Mysuru-Kodagu) ಕ್ಷೇತ್ರದ ಸಂಸದ ಪ್ರತಾಪಸಿಂಹ (Pratap Smiha) ಅವರಿಗೆ ಟಿಕೆಟ್ ಕೈ ತಪ್ಪುವುದು ಬಹುತೇಕ ಖಚಿತವಾಗಿದ್ದು,, ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ (Yaduveer Krishnadatta Chamaraja Wadiyar) ಅವರಿಗೆ ಟಿಕೆಟ್ ಸಿಗಲಿದೆ ಎಂದು ತಿಳಿದು ಬಂದಿದೆ.  

ಬೆಳಗಾವಿಯಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್ (jagadish sheetar), ಹುಬ್ಬಳ್ಳಿ-ಧಾರವಾಡದಿಂದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Prahlad joshi), ಉಡುಪಿ-ಚಿಕ್ಕಮಗಳೂರಿನಿಂದ ಶೋಭಾ ಕರಂದ್ಲಾಜೆ (Shobha Karandlaje) ಮತ್ತು ಶಿವಮೊಗ್ಗದಿಂದ ಬಿ.ವೈ.ರಾಘವೇಂದ್ರ (B.Y.Raghavendra) ಸೇರಿದಂತೆ ಕೆಲವು ಹೆಸರುಗಳನ್ನು ಅನುಮೋದಿಸಲಾಗಿದೆ.


ಚಿಕ್ಕೋಡಿಯಿಂದ ರಮೇಶ್ ಕತ್ತಿ (Ramesh katti), ಚಿಕ್ಕಬಳ್ಳಾಪುರದಿಂದ ಡಾ.ಸುಧಾಕರ್(Dr.k.sudhakar), ವಿಜಯಪುರದಿಂದ ಗೋವಿಂದ್ ಕಾರಜೋಳ (Govinda karjol), ಬೆಂಗಳೂರು ದಕ್ಷಿಣದಿಂದ ತೇಜಸ್ವಿ ಸೂರ್ಯ (tejasvi surya), ಬೆಂಗಳೂರು ಸೆಂಟ್ರಲ್‌ನಿಂದ ಪಿಸಿ ಮೋಹನ್ (p.c.mohan), ಬೆಂಗಳೂರು ಗ್ರಾಮಾಂತರದಿಂದ ಡಾ.ಸಿ.ಎನ್.ಮಂಜುನಾಥ್ (Dr.C.N.Manjunath), ತುಮಕೂರಿನಿಂದ ವಿ ಸೋಮಣ್ಣ (v.sommanna), ಹಾವೇರಿಯಿಂದ ಬಸವರಾಜ ಬೊಮ್ಮಾಯಿ (Basavaraja Bommai) ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ದಕ್ಷಿಣ ಕನ್ನಡ ಸಂಸದ ನಳಿನ್‌ಕುಮಾರ್ ಕಟೀಲ್ (Nalin Kumar Kateel) ಅವರಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದ್ದು, ಚಿತ್ರದುರ್ಗದಿಂದ ಕೇಂದ್ರ ಸಚಿವ ನಾರಾಯಣಸ್ವಾಮಿ (Narayana Swamy) ಅವರಿಗೆ ಟಿಕೆಟ್ ಸಿಗುವ ನಿರೀಕ್ಷೆ ಇದೆ.

#karnataka #bengaluru #loksabhaelection #bjp #bjpticketlist

Previous Post

ರಾಜ್ಯದ 22 ಕ್ಷೇತ್ರದ ಅಭ್ಯರ್ಥಿಗಳಿಗೆ ನಮೋ ಗ್ರೀನ್ ಸಿಗ್ನಲ್ ! ಪ್ರತಾಪ್ ಸಿಂಹ & ಈಶ್ವರಪ್ಪಗೆ ಭಾರೀ ನಿರಾಸೆ ?! 

Next Post

ಮಹಿಳಾ ಕ್ರೀಡಾಪಟುವಿನ ಕಷ್ಟಕ್ಕೆ ಸ್ಪಂದಿಸಿ, ಸ್ಥಳದಲ್ಲೇ ಪರಿಹಾರ ನೀಡಿದ ಸಚಿವ ಸಂತೋಷ್ ಲಾಡ್

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
Next Post
ಮಹಿಳಾ ಕ್ರೀಡಾಪಟುವಿನ ಕಷ್ಟಕ್ಕೆ ಸ್ಪಂದಿಸಿ, ಸ್ಥಳದಲ್ಲೇ ಪರಿಹಾರ ನೀಡಿದ ಸಚಿವ ಸಂತೋಷ್ ಲಾಡ್

ಮಹಿಳಾ ಕ್ರೀಡಾಪಟುವಿನ ಕಷ್ಟಕ್ಕೆ ಸ್ಪಂದಿಸಿ, ಸ್ಥಳದಲ್ಲೇ ಪರಿಹಾರ ನೀಡಿದ ಸಚಿವ ಸಂತೋಷ್ ಲಾಡ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada