• Home
  • About Us
  • ಕರ್ನಾಟಕ
Saturday, November 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬೇಕಾಬಿಟ್ಟಿ ನೀರು ಬಳಸಿದ್ರೆ ಬೀಳುತ್ತೆ 5000/- ದಂಡ ಬೆಂಗಳೂರಲ್ಲಿ ಹೊಸ ನಿಯಮ !

ಪ್ರತಿಧ್ವನಿ by ಪ್ರತಿಧ್ವನಿ
March 13, 2024
in Top Story, ಕರ್ನಾಟಕ
0
ಬೆಂಗಳೂರಲ್ಲಿ ನೀರಿಲ್ಲ – ವರ್ಕ್ ಫ್ರಮ್ ಹೋಂ ಮಾಡ್ತಿವಿ ಎಂದ ಟೆಕಿಗಳು !
Share on WhatsAppShare on FacebookShare on Telegram

ಬೆಂಗಳೂರಿನಲ್ಲಿ (bangalore) ಈ ಬಾರಿ ಬೇಸಿಗೆಯ(summer) ಆರಂಭದಲ್ಲೇ ತೀವ್ರ ಜಲಕ್ಷಾಮ ಕಂಡುಬರ್ತಿದ್ದು ಅಧಿಕಾರಿಗಳು ಈಗ ಎಚ್ಚರಗೊಂಡಿದ್ದಾರೆ. ಸದ್ಯ ಲಭ್ಯವಿರುವ ನೀರನ್ನೇ ಬೆಂಗಳೂರಿನ ಜನರಿಗೆ ಸರಿ ಹೊಂದಿಸುವ ನಿಟ್ಟಿನಲ್ಲಿ ಮುನ್ನೆಚರಿಕಾ ಕ್ರಮಗಳಿಗೆ ಜಲಮಂಡಳಿ (BWSSB) ಮುಂದಾಗಿದೆ. ಹಾಗಾಗೀ ನೀವೇನಾದ್ರೂ ವ್ಯರ್ಥವಾಗಿ ನೀರು ಪೋಲ್ ಮಾಡಿದ್ರೆ 5000/- ದಂಡ ಕಟ್ಟಬೇಕಾಗುತ್ತೆ ಹುಷಾರ್ !

ADVERTISEMENT

ಬೆಂಗಳೂರಲ್ಲಿ (bangalore) ದೊಡ್ಡ ಪ್ರಮಾಣದ ನೀರಿನ ಸಂಪರ್ಕ (water onnections) ಹೊಂದಿರುವವರ ಸಂಖ್ಯೆ 3 ಲಕ್ಷ ಇದ್ದು, ಏಪ್ರಿಲ್ 1 ರಿಂದ ಶೇಕಡ 20 ರಷ್ಟು ನೀರನ್ನ ಸಂಪೂರ್ಣವಾಗಿ ಕಡಿತಗೊಳಿಸಲು BWSSB ನಿರ್ಧಾರ ಮಾಡಿದೆ. ಇಂಥ ಪ್ರಮುಖ ಗ್ರಾಹಕರೊಂದಿಗೆ ಮಂಡಳಿ ಈಗಾಗಲೇ ಸಭೆ ನಡೆಸಿ, ಈ ಎಲ್ಲಾ ಮಾಹಿತಿಯನ್ನೂ ಹಂಚಿಕೊಂಡಿದ್ದು ಕಾರ್ಯರೂಪಕ್ಕೆ ಬರೋದೊಂದೆ ಬಾಕಿಯಿದೆ.

ಬೆಂಗಳೂರಲ್ಲಿ ಸುಮಾರು 1.40 ಕೋಟಿ (1.4 crore population) ಜನಸಂಖ್ಯೆಯಿದ್ದು, ನೀರು ಪೂರೈಕೆ ಸವಾಲಾಗಿದೆ.. ಹೀಗಾಗಿ ಪ್ರಮುಖ ಗ್ರಾಹಕರ ನೀರಿನ ಪೂರೈಕೆಯಲ್ಲಿ ಶೇಕಡ 20 (20%) ರಷ್ಟು ನೀರನ್ನ ಕಡಿತಗೊಳಿಸಲು ನಿರ್ಧರಿಸಲಾಗಿದೆ.. ಮಾರ್ಚ್ 15 (marh 15th) ರಿಂದ ಹಂತಹಂತವಾಗಿ ಕಾವೇರಿ ನೀರನ್ನ ಕಡಿತಗೊಳಿಸಲಾಗುವುದು. ಏಪ್ರಿಲ್ 1ರಿಂದ ಶೇಕಡ 20ರಷ್ಟು ನೀರನ್ನ ಸಂಪೂರ್ಣವಾಗಿ ಕಡಿತಗೊಳಿಸಲು ಮಂಡಳಿ ನಿರ್ಧರಿಸಿದೆ.

ಕಾರು ವಾಷಿಂಗ್ (car washing), ಆಕರ್ಷಕ ಕಾರಂಜಿ ಸೇರಿದಂತೆ ಇತರೆ ಬಳಕೆಗೆ ಕುಡಿಯುವ ನೀರನ್ನ ಬಳಸದಂತೆ ಈ ಹಿಂದೆಯೇ ಸೂಚನೆ ಕೊಟ್ಟಿದ್ದ ಜಲಮಂಡಳಿ(BWSSB), ಇದೀಗ ಕುಡಿಯೋ ನೀರನ್ನ ಈಜುಕೊಳಕ್ಕೆ (swimming pool) ಬಳಸದಂತೆ ಆದೇಶ ಕೊಟ್ಟಿದೆ. ಒಂದ್ವೇಳೆ ನಿಯಮ ಮೀರಿದ್ರೆ 5 ಸಾವಿರ (5000rs fine) ದಂಡ ಬೀಳಲಿದೆ. ಸಾರ್ವಜನಿಕವಾಗಿ ನಿಯಮ ಉಲ್ಲಂಘನೆ ಕಂಡುಬಂದ್ರೆ, 1916 ನಂಬರ್‌ಗೆ ಕಾಲ್ ಮಾಡಿ ದೂರು ಸಲ್ಲಿಸಬಹುದು

ಇನ್ಮುಂದೆ ನೀರು ಬಳಸುವ ಮುನ್ನ ಮೈ ಎಲ್ಲಾ ಕಣ್ಣಾಗಿದ್ರೆ ಒಳ್ಳೇದು, ಇಲ್ಲಾಂದ್ರೆ ದಂಡ ಬಿದ್ರೂ ಆಶ್ಚರ್ಯ ಪೆಡಬೇಕಿಲ್ಲ.

Tags: Bangalorescarcity of waretwaterwater problem
Previous Post

ಪ್ರತಾಪ್‌ ಸಿಂಹಗೆ ಟಿಕೆಟ್‌ ಕೈತಪ್ಪುವ ಆತಂಕ: ಟಿಕೆಟ್‌ ನೀಡುವಂತೆ ಆಗ್ರಹಿಸಿ ಬೆಂಬಲಿಗರಿಂದ ಪ್ರತಿಭಟನೆ

Next Post

ಸರ್ಕಾರದ ವಕ್ತಾರರಾಗಿ ಐವರು ಸಚಿವರನ್ನು ನೇಮಿಸಿದ ಸಿದ್ದರಾಮಯ್ಯ

Related Posts

Daily Horoscope: ಇಂದಿನ ಲಾಭದಾಯಕ ರಾಶಿಗಳಿವು?
Top Story

Daily Horoscope: ಇಂದಿನ ಲಾಭದಾಯಕ ರಾಶಿಗಳಿವು?

by ಪ್ರತಿಧ್ವನಿ
November 22, 2025
0

ಮೇಷ ರಾಶಿಯ ಈ ದಿನದ ಭವಿಷ್ಯ ಮೇಷ ರಾಶಿಯವರು ಇಂದು ಆರಂಭಿಸುವ ಕೆಲಸಗಳು ವೇಗವಾಗಿ ಸಾಗಲಿದೆ. ಅತಿಯಾಗಿ ನಂಬಿಕೆ ಇಡುವವರ ಬಗ್ಗೆ ಎಚ್ಚರ ಇರಲಿ. ಹಣಕಾಸಿನಲ್ಲಿ ಜಾಗ್ರತೆ...

Read moreDetails
ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

November 21, 2025
ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

November 21, 2025
ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

November 21, 2025
ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

November 21, 2025
Next Post
ಬಿಜೆಪಿಯ ಸರ್ವಾಧಿಕಾರದ ಧೋರಣೆಯಿಂದ ಸಂವಿಧಾನ ಬದಲಾವಣೆಯ ಒಳಸಂಚು : ಮುಖ್ಯಮಂತ್ರಿ ಸಿದ್ದರಾಮಯ್ಯ

ಸರ್ಕಾರದ ವಕ್ತಾರರಾಗಿ ಐವರು ಸಚಿವರನ್ನು ನೇಮಿಸಿದ ಸಿದ್ದರಾಮಯ್ಯ

Please login to join discussion

Recent News

Daily Horoscope: ಇಂದಿನ ಲಾಭದಾಯಕ ರಾಶಿಗಳಿವು?
Top Story

Daily Horoscope: ಇಂದಿನ ಲಾಭದಾಯಕ ರಾಶಿಗಳಿವು?

by ಪ್ರತಿಧ್ವನಿ
November 22, 2025
ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್
Top Story

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
November 21, 2025
ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ
Top Story

ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

by ಪ್ರತಿಧ್ವನಿ
November 21, 2025
ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ
Top Story

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

by ಪ್ರತಿಧ್ವನಿ
November 21, 2025
ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌
Top Story

ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
November 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದಿನ ಲಾಭದಾಯಕ ರಾಶಿಗಳಿವು?

Daily Horoscope: ಇಂದಿನ ಲಾಭದಾಯಕ ರಾಶಿಗಳಿವು?

November 22, 2025
ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

November 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada