• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಪಕ್ಷದಿಂದ ಹೊರಹಾಕಬೇಕಾಗುತ್ತೆ ಹುಷಾರ್ ! ಎಂಪಿ ರೇಣುಕಾಚಾರ್ಯರಗೆ BSY ಖಡಕ್ ವಾರ್ನಿಂಗ್ !

ಪ್ರತಿಧ್ವನಿ by ಪ್ರತಿಧ್ವನಿ
March 20, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಪಕ್ಷದಿಂದ ಹೊರಹಾಕಬೇಕಾಗುತ್ತೆ ಹುಷಾರ್ ! ಎಂಪಿ ರೇಣುಕಾಚಾರ್ಯರಗೆ BSY ಖಡಕ್ ವಾರ್ನಿಂಗ್ !
Share on WhatsAppShare on FacebookShare on Telegram

ಸಾದಾ ಯಡಿಯೂರಪ್ಪ (Yediyurappa) ಟೀಮ್ ನಲ್ಲೇ ಗುರುತಿಸಿಕೊಳ್ಳುತ್ತಿದ್ದ ಎಂಪಿ ರೇಣುಕಾಚಾರ್ಯಗೆ(amp renukacharya ) ಇದೀಗ ಸ್ವತಃ BSY ಪಕ್ಷದಿಂದ ಹೊರಹಾಕೋ ವಾರ್ನಿಂಗ್ (warning) ಕೊಟ್ಟಿದ್ದಾರೆ. ಹೌದು ರೇಣುಕಾಚಾರ್ಯಗೆ ದೂರವಾಣಿ ಕರೆ ಮಾಡಿರುವ ಯಡಿಯೂರಪ್ಪ ಪಕ್ಷಕ್ಕೆ ಕೆಲಸ ಮಾಡೋದಿದ್ರೆ ಮಾಡು , ಇಲ್ಲವಾದ್ರೆ ಪಕ್ಷದಿಂದ ಹೊರಹಾಕ್ತಿನಿ ಅಂತ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಇದಕ್ಕೆ ಕಾರಣ ರೇಣುಕಾಚಾರ್ಯ ಹಾರಿಸಿದ್ದ ಬಂಡಾಯದ ಬಾವುಟ. ದಾವಣಗೆರೆಯಲ್ಲಿ ಸಿದ್ದೇಶ್ವರ್ (siddeshwar) ಪತ್ನಿ ಗಾಯತ್ರಿ (Gayatri) ಅವರಿಗೆ ಟಿಕೆಟ್ ನೀಡಿದ್ದನ್ನ ವಿರೋಧಿಸಿ ರೇಣುಕಾಚಾರ್ಯ ಅಂಡ್ ಟೀಮ್ ಬಂಡಾಯದ ಕಹಳೆ ಮೊಳಗಿಸಿದ್ದು.

ADVERTISEMENT

ದಾವಣಗೆರೆ (Davanagere) ಕ್ಷೇತ್ರಕ್ಕೆ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಕೂಡ ಬಿಜೆಪಿಯ (BJP) ಟಿಕೆಟ್ ಆಕಾಂಕ್ಷಿಯಾಗಿದ್ರು. ಆದ್ರೆ ಈ ಬಾರಿಯೂ ಟಿಕೆಟ್ ಜಿ.ಎಂ.ಸಿದೇಶ್ವರ್ (G.m.siddeshwar) ಕುಟುಂಬದ ಪಾಲಾಗಿದೆ. ಇದಕ್ಕೆ  ರೇಣುಕಾಚಾರ್ಯ ಸೇರಿದಂತೆ ಜಿಲ್ಲೆಯ ಬಹುತೇಕ ಬಿಜೆಪಿ ನಾಯಕರು ಬಹಿರಂಗವಾಗೆ ಅಸಮಾಧಾನ ಹೊರಹಾಕಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ (MLA election) ಅಭ್ಯರ್ಥಿಗಳ ಪ್ರಚಾರಕ್ಕೂ ಸಿದ್ದೇಶ್ವರ್ ಬಂದಿಲ್ಲ. ಸಾದಾ ಸ್ವಪಕ್ಷದವರನ್ನೇ ತುಳಿಯುವ ಕೆಲಸ ನಿರಂತರವಾಗಿ ಅವರಿಂದ ಆಗಿದೆ. ಕಾರ್ಯಕರ್ತರನ್ನು ಗೌರವದಿಂದ ನಡೆಸಿಕೊಳ್ಳುವುದಿಲ್ಲ. ಇಂಥ ಅಭ್ಯರ್ಥಿಗಾಗಿ ಕೆಲ್ಸ ಮಾಡಲು ನಮಗೆ ಮನಸ್ಸಿಲ್ಲ.. ಗೆಲುವು ಬೇಕಿದ್ದಲ್ಲಿ ಅಭ್ಯರ್ಥಿ ಬದಲಾವಣೆ ಮಾಡಿ ಅಂತ ಉಳಿದ ನಾಯಕರು ಪಟ್ಟು ಹಿಡಿದಿದ್ದರು.

ಇದೇ ವಿಚಾರವಾಗಿ ಹೈಕಮಾಂಡ್ ಗೆ (Highcommand) ರೇಣುಕಾಚಾರ್ಯ ನೇತೃತ್ವದ ಬಿಜೆಪಿ ನಾಯಕರು ಡೆಡ್ ಲೈನ್ (Deadline) ವಿಧಿಸಿ , 3 ದಿನದ ಒಳಗೆ ಅಭ್ಯರ್ಥಿ ಬದಲಾಯಿಸುವ ನಿರ್ಧಾರ ಘೋಷಿಸದಿದ್ದರೆ , ನಾವು ನಮ್ಮ ನಿರ್ಧಾರ ಪ್ರಕಟ ಮಾಡಲಿದ್ದೇವೆ ಎಂದು ಸಂದೇಶ ರವಾನಿಸಿದ್ದರು. ಆದ್ರೆ ಸರ್ವೆ ರಿಪೋರ್ಟ್ (survey report) ಆಧರಿಸಿಯೇ ಪಕ್ಷ ಟಿಕೆಟ್ ನೀಡಿದ್ದು , ಈಗ ವಿರೋಧಿಸೋದು ಸರಿಯಲ್ಲ. ಬೇಕಿದ್ದರೆ ಪಕ್ಷದಲ್ಲಿ ಇರಿ, ಇಲ್ಲವಾದ್ರೆ ಜಾಗ ಖಾಲಿ ಮಾಡಿ ಎಂಬ ಸಂದೇಶವನ್ನ BSY ರವಾನಿಸಿದ್ದು, ಸದ್ಯ ನಾಯಕರು ತಣ್ಣಗಾಗಿದ್ದಾರೆ.

Tags: BJPDavanagereMP Renukacharyaನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ತಮಿಳುನಾಡಲ್ಲಿ ಬಿಜೆಪಿಗೆ ಮುಳುವಾಗುತ್ತಾ ಶೋಭಾ ಕರಂದ್ಲಾಜೆ ಹೇಳಿಕೆ ?! ಎಲೆಕ್ಷನ್ ಸಮೀಪದಲ್ಲಿ ಸಂಸದೆ ಎಡವಟ್ಟು ?! 

Next Post

ಸದಾನಂದ ಗೌಡರು ಕಾಂಗ್ರೆಸ್ ಪಕ್ಷವನ್ನು ಸೇರುವುದು ಸತ್ಯಕ್ಕೆ ದೂರವಾದ ಮಾತು

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
Next Post
ಸದಾನಂದ ಗೌಡರು ಕಾಂಗ್ರೆಸ್ ಪಕ್ಷವನ್ನು ಸೇರುವುದು ಸತ್ಯಕ್ಕೆ ದೂರವಾದ ಮಾತು

ಸದಾನಂದ ಗೌಡರು ಕಾಂಗ್ರೆಸ್ ಪಕ್ಷವನ್ನು ಸೇರುವುದು ಸತ್ಯಕ್ಕೆ ದೂರವಾದ ಮಾತು

Please login to join discussion

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada