• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಪ್ರಧಾನಿಗಳ ಹೇಳಿಕೆಗೆ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದ ಸಿಎಂ ಸಿದ್ಧರಾಮಯ್ಯ.

ಪ್ರತಿಧ್ವನಿ by ಪ್ರತಿಧ್ವನಿ
March 20, 2024
in ರಾಜಕೀಯ
0
ಪ್ರಧಾನಿಗಳ ಹೇಳಿಕೆಗೆ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದ ಸಿಎಂ ಸಿದ್ಧರಾಮಯ್ಯ.
Share on WhatsAppShare on FacebookShare on Telegram

ಪ್ರಧಾನಿಗಳ ಹೇಳಿಕೆಗೆ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದ ಸಿಎಂ ಸಿದ್ಧರಾಮಯ್ಯ.

ADVERTISEMENT

ಸಿದ್ಧರಾಮಯ್ಯರ ಟ್ವೀಟ್‌ಗೆ ಆರ್. ಅಶೋಕ್ ಮರು ಟ್ವೀಟ್.

X ನಲ್ಲಿ ಸಿಎಂ ಸಿದ್ಧರಾಮಯ್ಯರನ್ನು ದುರ್ಬಲ, ಅಸಹಾಯಕ ನೀವು ಎಂದ ಆರ್.ಅಶೋಕ್.

ಜೊತೆಗೆ ಸಿಎಂ ಸಿದ್ಧರಾಮಯ್ಯರಿಗೆ ಸವಾಲು ಹಾಕಿದ ಆರ್. ಅಶೋಕ್

ಆರ್.ಅಶೋಕ್. ವಿಧಾನಸಭೆಯ ವಿಪಕ್ಷ‌ ನಾಯಕ.

ಸಿಎಂ @siddaramaiah ನವರೇ, ಕರ್ನಾಟಕ ಕಂಡ ಅತ್ಯಂತ ದುರ್ಬಲ, ಅಸಹಾಯಕ ಮುಖ್ಯಮಂತ್ರಿ ತಾವು.

@HariprasadBK2 ಅವರು ತಮ್ಮ ಮೇಲೆ ಪದೇ ಪದೇ ವಾಗ್ದಾಳಿ ನಡೆಸಿದರೂ ಅವರ ಮೇಲೆ ಯಾವುದೇ ಕ್ರಮ ಕೈಗೊಳ್ಳಲಾಗದಷ್ಟು, ಕನಿಷ್ಠ ಪಕ್ಷ ಪ್ರತ್ಯುತ್ತರ ಕೂಡ ನೀಡಲಾಗದಷ್ಟು ಅಸಹಾಯಕರ ತಾವು.

ಡಿಸಿಎಂ @DKShivakumar ಅವರ ಬಣ ಅವಕಾಶ ಸಿಕ್ಕಾಗಲೆಲ್ಲಾ ಬಂಡಾಯದ ಬಾವುಟ ಹಾರಿಸಿ ತಮ್ಮ ಕುರ್ಚಿಯ expiry date ಮುಗಿಯುತ್ತದೆ ಎಂದು ಕಾಲೆಳೆಯುತ್ತಿದ್ದರೂ ಏನೂ ಮಾಡಲಾಗದ ಅಸಹಾಯಕ ಸ್ಥಿತಿ ನಿಮ್ಮದು.

ಪ್ರಧಾನಿ ಮೋದಿ ಅವರೇ ಮತ್ತೊಮ್ಮೆ ಮುಂದಿನ ಐದು ವರ್ಷ ಈ ದೇಶದ ಸ್ಟ್ರಾಂಗ್ ಪ್ರಧಾನಿ ಆಗಿ ಮುಂದುವರೆಯುತ್ತಾರೆ ಎಂದು ವಿಶ್ವಾಸದಿಂದ ಹೇಳುವ ಧೈರ್ಯ ನನಗಿದೆ.

ನಿಮಗೆ ತಾಕತ್ತಿದ್ದರೆ, ನೀವು ಹೇಳಿಕೊಳ್ಳುವಂತೆ ತಾವು ಸ್ಟ್ರಾಂಗ್ ಮುಖ್ಯಮಂತ್ರಿಯೇ ಆಗಿದ್ದರೆ, “ನಾನೇ ಐದು ವರ್ಷ ಮುಖ್ಯಮಂತ್ರಿ” ಎಂದು ಒಮ್ಮೆ ಹೇಳಿ ನೋಡೋಣ.

ನಿಮಗೆ ಖಂಡಿತ ಹೇಳಲು ಆಗಲ್ಲ. ಅದಕ್ಕೆ ತಮ್ಮನ್ನು ಈ ರಾಜ್ಯ ಕಂಡ ಅತ್ಯಂತ ವೀಕ್ ಮುಖ್ಯಮಂತ್ರಿ ಎಂದು ಜನ ಮಾತಾಡಿಕೊಳ್ಳುವುದು.

Tags: Basavaraj BommaiBJPCongress PartyRAshokಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಸದಾನಂದ ಗೌಡರು ಕಾಂಗ್ರೆಸ್ ಪಕ್ಷವನ್ನು ಸೇರುವುದು ಸತ್ಯಕ್ಕೆ ದೂರವಾದ ಮಾತು

Next Post

ಬಿಜೆಪಿಗೆ ಹಲವು ಕ್ಷೇತ್ರಗಳಲ್ಲಿ ಎದುರಾಗಿದೆ ಕಂಟಕ.

Related Posts

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?
ರಾಜಕೀಯ

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

by ಪ್ರತಿಧ್ವನಿ
April 27, 2026
0

ಪಶ್ಚಿಮ ಬಂಗಾಳ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಹೋರಾಟ ಕೇವಲ ಪಕ್ಷಗಳ ನಡುವಿನ ಪೈಪೋಟಿಯಲ್ಲ, ಪ್ರಾದೇಶಿಕ ಅಸ್ಮಿತೆ ಮತ್ತು ರಾಷ್ಟ್ರೀಯ ರಾಜಕೀಯದ ನಡುವಿನ ಸಂಘರ್ಷವಾಗಿ ರೂಪುಗೊಂಡಿದೆ. ಇದೇ ಹಿನ್ನೆಲೆಯಲ್ಲಿ...

Read moreDetails
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಬಂಗಾಳದಲ್ಲಿ ದೀದಿ ಎಷ್ಟು ಪವರ್ ಫುಲ್ ಲೇಡಿ..? ಮೋದಿ ಮಣಿಸುತ್ತಾಳಾ ಈ ಗಟ್ಟಿಗಿತ್ತಿ..?

April 27, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

April 26, 2026
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
Next Post
ಬಿಜೆಪಿಗೆ ಹಲವು ಕ್ಷೇತ್ರಗಳಲ್ಲಿ ಎದುರಾಗಿದೆ ಕಂಟಕ.

ಬಿಜೆಪಿಗೆ ಹಲವು ಕ್ಷೇತ್ರಗಳಲ್ಲಿ ಎದುರಾಗಿದೆ ಕಂಟಕ.

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada