• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

2024 ರ ಚುನಾವಣೆಗೆ ಮೋದಿ ಮಾಸ್ಟರ್ ಪ್ಲಾನ್

Any Mind by Any Mind
March 20, 2024
in Top Story, ಕರ್ನಾಟಕ, ದೇಶ, ರಾಜಕೀಯ, ವಿಶೇಷ
0
2024  ರ ಚುನಾವಣೆಗೆ ಮೋದಿ ಮಾಸ್ಟರ್ ಪ್ಲಾನ್
Share on WhatsAppShare on FacebookShare on Telegram

ADVERTISEMENT

2024 ರ ಲೋಕಸಭಾ ಚುನಾವಣೆ ಹಿನ್ನೆಲೆ.

ಈಗಾಗಲೇ ರಾಜ್ಯಕ್ಕೆ ಎರಡು ಬಾರಿ ಭೇಟಿ ಕೊಟ್ಟಿರುವ ನರೇಂದ್ರ ಮೋದಿ.

ನರೇಂದ್ರ ಮೋದಿ. ಭಾರತದ ಪ್ರಧಾನಿ‌.

ಕಲ್ಯಾಣ ಕರ್ನಾಟಕ ಹಾಗೂ ಮಲೆನಾಡು ಭಾಗಕ್ಕೆ ಭೇಟಿ ಕೊಟ್ಟಿರುವ ಪ್ರಧಾನಿ ನರೇಂದ್ರ ಮೋದಿ.

ಹಳೆಯ ಮೈಸೂರು ಭಾಗದಲ್ಲಿ ನರೇಂದ್ರ ಮೋದಿಯ ಪ್ರಚಾರದ ಕಾರ್ಯವೈಖರಿಯೇ ಡಿಫರೆಂಟ್.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಸಮಾವೇಶ ನಡೆಸಲು ನರೇಂದ್ರ ಮೋದಿ ಮಾಸ್ಟರ್‌ಪ್ಲಾನ್.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಪರ ಪ್ರಚಾರ ಮಾಡಿ, ಒಂದೇ ಕಲ್ಲಿನಲ್ಲಿ ಮೂರು ಹಕ್ಕಿಯನ್ನು ಹೊಡೆಯುವ ತಂತ್ರ ಹೆಣೆದ ನರೇಂದ್ರ ಮೋದಿ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಸಮಾವೇಶ ನಡೆಸಿ, ಮೂರು ಕಾರ್ಯಗಳನ್ನು ಸಾಧಿಸಿಕೊಳ್ಳಬಹುದೆಂಬ ತಂತ್ರ ಹೆಣೆದ ನರೇಂದ್ರ ಮೋದಿ.

ಹಾಗದ್ರೆ ಏನದು ಮಾಸ್ಟರ್‌ಪ್ಲಾನ್?

“ಪ್ರತಿಧ್ವನಿ”ಯಲ್ಲಿ ಒಂದೇ ಕಲ್ಲಿನಲ್ಲಿ ಮೂರು ಹಕ್ಕಿಗಳನ್ನು ಹೊಡೆಯುವ ಇನ್‌ರೆಸ್ಟಿಂಗ್ ಸುದ್ದಿ.

  1. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಿ, ಸಮಾವೇಶ ನಡೆಸಿದ್ದೇ ಆದ್ರೆ, ಡಿಕೆ ಬ್ರದರ್ಸ್ ಭದ್ರಕೋಟೆಗೆ ಬಿಜೆಪಿಗೆ ಅಧಿಕೃತವಾಗಿ ಎಂಟ್ರಿ ಕೊಟ್ಟಾಂತಾಗುತ್ತದೆ‌. ಮೋದಿ ಎಂಟ್ರಿಯಿಂದ ಕ್ಷೇತ್ರದಲ್ಲಿ ಬಿಜೆಪಿಗೆ ಬಲವರ್ಧನೆಯಾಗಿ ಗೆಲುವಿನ ವಾತಾವರಣ ಸೃಷ್ಟಿಯಾಗುತ್ತದೆ. ಬಿಜೆಪಿ ಅಭ್ಯರ್ಥಿ ಗೆಲುವಿನ ದಡ ಮುಟ್ಟಬಹುದು.
  2. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್.ಮಂಜುನಾಥ್. ಹೆಚ್ ಡಿ.ದೇವೇಗೌಡರ ಅಳಿಯ. ಅವರ ಕುಟುಂಬಕ್ಕೂ ಮೋದಿ ಆಗಮನದಿಂದ ಸಂತೃಪ್ತಿಯಾಗಲಿದೆ. ಮೋದಿ ಆಗಮನದಿಂದ ದೇವೇಗೌಡರ ಕುಟುಂಬ ಕೂಡ ನಮಗೆ ಬೆಂಬಲ ಸಂಪೂರ್ಣವಾಗಿ ಸಿಕ್ಕಿದೆ ಎಂದು ಭಾವಿಸುತ್ತಾ, ಮಂಜುನಾಥ್‌ಗೆ ಗೆಲುವು ಸಿಗಬಹುದು ಎಂಬ ಆಶಾಭಾವನೆ ಮೂಡಲಿದೆ.
  3. ಇನ್ನು ಕೊನೆಯದಾಗಿ ಅಭ್ಯರ್ಥಿ ಮಂಜುನಾಥ್ ಸೇರಿದಂತೆ ಮಂಡ್ಯ, ಬೆಂಗಳೂರು ನಗರದ ಮೂರು ಕ್ಷೇತ್ರಗಳು, ಚಾಮರಾಜನಗರ, ಮೈಸೂರು- ಕೊಡಗು, ಹಾಸನ ಹಾಗೂ ಕೋಲಾರ ಕ್ಷೇತ್ರಗಳ ಮೇಲೆ ಪರಿಣಾಮ ಬೀರಲಿದ್ದು, ಅಲ್ಲಿನ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ಸ್ಥಿತಿಯನ್ನು ತಲುಪಬಹುದು.

ಹೀಗೆ ಮೂರು ಪ್ರಮುಖ ಕಾರಣಗಳನ್ನು, ಒಂದೇ ಕಲ್ಲಿನಲ್ಲಿ ಮೂರು ಹಕ್ಕಿಗಳನ್ನು ಹೊಡೆಯುವ ಮಾಸ್ಟರ್‌ಪ್ಲಾನ್ ‌ಮಾಡಿದ್ದಾರೆ ನರೇಂದ್ರ ಮೋದಿ.2024 ರ ಲೋಕಸಭಾ ಚುನಾವಣೆ ಹಿನ್ನೆಲೆ. ಈಗಾಗಲೇ ರಾಜ್ಯಕ್ಕೆ ಎರಡು ಬಾರಿ ಭೇಟಿ ಕೊಟ್ಟಿರುವ ನರೇಂದ್ರ ಮೋದಿ. ನರೇಂದ್ರ ಮೋದಿ. ಭಾರತದ ಪ್ರಧಾನಿ‌. ಕಲ್ಯಾಣ ಕರ್ನಾಟಕ ಹಾಗೂ ಮಲೆನಾಡು ಭಾಗಕ್ಕೆ ಭೇಟಿ ಕೊಟ್ಟಿರುವ ಪ್ರಧಾನಿ ನರೇಂದ್ರ ಮೋದಿ. ಹಳೆಯ ಮೈಸೂರು ಭಾಗದಲ್ಲಿ ನರೇಂದ್ರ ಮೋದಿಯ ಪ್ರಚಾರದ ಕಾರ್ಯವೈಖರಿಯೇ ಡಿಫರೆಂಟ್. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಸಮಾವೇಶ ನಡೆಸಲು ನರೇಂದ್ರ ಮೋದಿ ಮಾಸ್ಟರ್‌ಪ್ಲಾನ್. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಪರ ಪ್ರಚಾರ ಮಾಡಿ, ಒಂದೇ ಕಲ್ಲಿನಲ್ಲಿ ಮೂರು ಹಕ್ಕಿಯನ್ನು ಹೊಡೆಯುವ ತಂತ್ರ ಹೆಣೆದ ನರೇಂದ್ರ ಮೋದಿ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಸಮಾವೇಶ ನಡೆಸಿ, ಮೂರು ಕಾರ್ಯಗಳನ್ನು ಸಾಧಿಸಿಕೊಳ್ಳಬಹುದೆಂಬ ತಂತ್ರ ಹೆಣೆದ ನರೇಂದ್ರ ಮೋದಿ. ಹಾಗದ್ರೆ ಏನದು ಮಾಸ್ಟರ್‌ಪ್ಲಾನ್? “ಪ್ರತಿಧ್ವನಿ”ಯಲ್ಲಿ ಒಂದೇ ಕಲ್ಲಿನಲ್ಲಿ ಮೂರು ಹಕ್ಕಿಗಳನ್ನು ಹೊಡೆಯುವ ಇನ್‌ರೆಸ್ಟಿಂಗ್ ಸುದ್ದಿ. 1. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಿ, ಸಮಾವೇಶ ನಡೆಸಿದ್ದೇ ಆದ್ರೆ, ಡಿಕೆ ಬ್ರದರ್ಸ್ ಭದ್ರಕೋಟೆಗೆ ಬಿಜೆಪಿಗೆ ಅಧಿಕೃತವಾಗಿ ಎಂಟ್ರಿ ಕೊಟ್ಟಾಂತಾಗುತ್ತದೆ‌. ಮೋದಿ ಎಂಟ್ರಿಯಿಂದ ಕ್ಷೇತ್ರದಲ್ಲಿ ಬಿಜೆಪಿಗೆ ಬಲವರ್ಧನೆಯಾಗಿ ಗೆಲುವಿನ ವಾತಾವರಣ ಸೃಷ್ಟಿಯಾಗುತ್ತದೆ. ಬಿಜೆಪಿ ಅಭ್ಯರ್ಥಿ ಗೆಲುವಿನ ದಡ ಮುಟ್ಟಬಹುದು. 2. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್.ಮಂಜುನಾಥ್. ಹೆಚ್ ಡಿ.ದೇವೇಗೌಡರ ಅಳಿಯ. ಅವರ ಕುಟುಂಬಕ್ಕೂ ಮೋದಿ ಆಗಮನದಿಂದ ಸಂತೃಪ್ತಿಯಾಗಲಿದೆ. ಮೋದಿ ಆಗಮನದಿಂದ ದೇವೇಗೌಡರ ಕುಟುಂಬ ಕೂಡ ನಮಗೆ ಬೆಂಬಲ ಸಂಪೂರ್ಣವಾಗಿ ಸಿಕ್ಕಿದೆ ಎಂದು ಭಾವಿಸುತ್ತಾ, ಮಂಜುನಾಥ್‌ಗೆ ಗೆಲುವು ಸಿಗಬಹುದು ಎಂಬ ಆಶಾಭಾವನೆ ಮೂಡಲಿದೆ. 3. ಇನ್ನು ಕೊನೆಯದಾಗಿ ಅಭ್ಯರ್ಥಿ ಮಂಜುನಾಥ್ ಸೇರಿದಂತೆ ಮಂಡ್ಯ, ಬೆಂಗಳೂರು ನಗರದ ಮೂರು ಕ್ಷೇತ್ರಗಳು, ಚಾಮರಾಜನಗರ, ಮೈಸೂರು- ಕೊಡಗು, ಹಾಸನ ಹಾಗೂ ಕೋಲಾರ ಕ್ಷೇತ್ರಗಳ ಮೇಲೆ ಪರಿಣಾಮ ಬೀರಲಿದ್ದು, ಅಲ್ಲಿನ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ಸ್ಥಿತಿಯನ್ನು ತಲುಪಬಹುದು. ಹೀಗೆ ಮೂರು ಪ್ರಮುಖ ಕಾರಣಗಳನ್ನು, ಒಂದೇ ಕಲ್ಲಿನಲ್ಲಿ ಮೂರು ಹಕ್ಕಿಗಳನ್ನು ಹೊಡೆಯುವ ಮಾಸ್ಟರ್‌ಪ್ಲಾನ್ ‌ಮಾಡಿದ್ದಾರೆ ನರೇಂದ್ರ ಮೋದಿ.

Tags: #BangaloreRural#bjp#campaign#Candidate#Constituency#election#India#karnataka#LokSabha#MasterPlan#narendramodi#PoliticalGamePlan#politics#primeminister#Rally#Strategy#Support#Victory#WinningStrategy
Previous Post

ಈಶ್ವರಪ್ಪ ವಿರುದ್ಧ BSY ಕೆಂಡ !ಪುತ್ರ ರಾಘವೇಂದ್ರಗೆ ಎದುರಾಗಲಿದ್ಯಾ ಸವಾಲು ?!

Next Post

ಧಿಡೀರ್ ಮೆದುಳಿನ ಸರ್ಜರಿಗೆ ಒಳಗಾದ ಸದ್ಗುರು ! ಶಸ್ತ್ರ ಚಿಕಿತ್ಸೆ ನೆರವೇರಿಸಿದ ವೈದ್ಯರು ! ಸದ್ಗುರು ಈಗ ಹೇಗಿದ್ದಾರೆ ?! 

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
Next Post
ಧಿಡೀರ್ ಮೆದುಳಿನ ಸರ್ಜರಿಗೆ ಒಳಗಾದ ಸದ್ಗುರು ! ಶಸ್ತ್ರ ಚಿಕಿತ್ಸೆ ನೆರವೇರಿಸಿದ ವೈದ್ಯರು ! ಸದ್ಗುರು ಈಗ ಹೇಗಿದ್ದಾರೆ ?! 

ಧಿಡೀರ್ ಮೆದುಳಿನ ಸರ್ಜರಿಗೆ ಒಳಗಾದ ಸದ್ಗುರು ! ಶಸ್ತ್ರ ಚಿಕಿತ್ಸೆ ನೆರವೇರಿಸಿದ ವೈದ್ಯರು ! ಸದ್ಗುರು ಈಗ ಹೇಗಿದ್ದಾರೆ ?! 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada