• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಹೆಚ್.ಡಿ.ಕೆ ಅಬ್ಬರಕ್ಕೆ ಶರಣಾದ ಬಿಜೆಪಿ ಹೈಕಮಾಂಡ್ ! ಕೋಲಾರ ಜೆಡಿಎಸ್ ತೆಕ್ಕೆಗೆ ! 

ಪ್ರತಿಧ್ವನಿ by ಪ್ರತಿಧ್ವನಿ
March 21, 2024
in Top Story, ಇದೀಗ, ರಾಜಕೀಯ
0
ಹೆಚ್.ಡಿ.ಕೆ ಅಬ್ಬರಕ್ಕೆ ಶರಣಾದ ಬಿಜೆಪಿ ಹೈಕಮಾಂಡ್ ! ಕೋಲಾರ ಜೆಡಿಎಸ್ ತೆಕ್ಕೆಗೆ ! 
Share on WhatsAppShare on FacebookShare on Telegram

ಹೆಚ್.ಡಿ. ಕುಮಾರಸ್ವಾಮಿ(HD Kumaraswamy) ಮೈತ್ರಿ ಕುರಿತಾದ ಆಡಿದ ಮಾತುಗಳು ಬಿಜೆಪಿ (BJP) ಸ್ಪಷ್ಟ ಸಂದೇಶ ರವಾನಿಸೋದ್ರಲ್ಲಿ ಯಶಸ್ವಿಯಾಗಿದೆ . ಖುದ್ದು ಅಮಿತ್ ಶಾ (Amit Sha)ಹೆಚ್.ಡಿ.ಕೆ ಗೆ ಕರೆ ಮಾಡಿ ಕೋಲಾರ (Kolara) ಬಿಟ್ಟುಕೊಡುವ ಭರವಸೆ ಕೊಟ್ಟಿದ್ದಾರೆ. ಮೊದಲಗೆ ಬಿಜೆಪಿ (BJP) ಅಭ್ಯರ್ಥಿಯನ್ನೇ ಜೆಡಿಎಸ್ (Jds) ಚಿನ್ನೆಯಲ್ಲಿ ಸ್ಪರ್ಧೆ ಮಾಡಿಸೋಣ ಎಂಬ ಆಫರ್ ಕೊಟ್ಟ ಅಮಿತ್ ಶಾ , ಕುಮಾರಸ್ವಾಮಿ ಅದಕ್ಕೆ ಒಪ್ಪದಿದ್ದಾಗ ಜೆಡಿಎಸ್ ಗೆ ಕೋಲಾರ ಬಿಟ್ಟುಕೊಡುವ ನಿರ್ಧಾರ ಮಾಡಿದ್ದಾರೆ.

ADVERTISEMENT

ಒಂದು ವೇಳೆ ಕೋಲಾರ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡದಿದ್ರೆ ಬಿಜೆಪಿ ಪರಿಣಾಮ ಎದುರಿಸಬೇಕಾಗುತ್ತೆ ಅನ್ನೋ ಧಾಟಿಯಲ್ಲಿ ಹೆಚ್.ಡಿ.ಕೆ. (HDK) ನಿನ್ನೆಯಷ್ಟೇ ಎಚ್ಚರಿಕೆ ರವಾನಿಸಿದ್ದು . ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ (BJP jds alliance) ಮಾಡಿಕೊಂಡಿದ್ದು , ಈಗಾಗಲೇ ಚುನಾವಣೆಯ ದಿನಾಂಕವೂ ಘೋಷಣೆಯಾಗಿದ್ರು ಬಿಜೆಪಿ ಮತ್ತು ಜೆಡಿಎಸ್ ನುಡುವೆ ಇನ್ನೂ ಸೀಟು ಹಂಚಿಕೆ ಫೈನಲ್ ಆಗಿರಲಿಲ್ಲ , ಕೋಲಾರ ಕ್ಷೇತ್ರ ಬಿಟ್ಟುಕೊಡಲು ಬಿಜೆಪಿ ಮೀನಮೇಷ ಎಣಿಸಿದ್ದು ಜೆಡಿಎಸ್ ಆಕ್ರೋಶಕ್ಕೆ ಕಾರಣವಾಗಿತ್ತು.

ಜೆಡಿಎಸ್ ಒಟ್ಟಾಗಿ ಕೇಳಿದ್ದೇ ೩ ಕ್ಷೇತ್ರಗಳು. ಹಾಸನ ಮಂಡ್ಯ ಮತ್ತು ಕೋಲಾರ . ಈ ಪೈಕಿ ಈಗಾಗಲೇ ಮಂಡ್ಯ (Mandya) ಹಾಸನ (Hassan) ಜೆಡಿಎಸ್ ಗೆ ಎಂಬ ಖಾತ್ರಿ ಸಿಕ್ಕಿದ್ದು, ಕೋಲಾರ ಪೆಂಡಿಂಗ್ (pending) ಇತ್ತು. ಒಂದುವೇಳೆ ಕೋಲಾರ (Kolar) ಬಿಟ್ಟುಕೊಡದಿದ್ರೆ ಮೈತ್ರಿಯೇ ಬೇಡ ಎಂಬ ನಿರ್ಧಾರಕ್ಕೆ ಜೆಡಿಎಸ್ ಬರೋ ಸೂಚನೆ ಕೊಟ್ಟಿತ್ತು. ಇಷ್ಟೇ ಅಲ್ಲ , ಒಂದು ವೇಳೆ ಬಿಜೆಪಿ ಕೋಲಾರ (Kolara) ಬಿಟ್ಟುಕೊಡದಿದ್ದರೆ ಮೈತ್ರಿಯಿಂದ ಹೊರಬಂದು ಜೆಡಿಎಸ್ ರಾಜ್ಯದಲ್ಲಿ ಬಿಜೆಪಿ ವಿರುದ್ಧ ಸ್ಪರ್ಧೆ ಮಾಡಿ , ಬಿಜೆಪಿಗೆ ಸರಿಯಾದ ಪೆಟ್ಟು ನೀಡಬೇಕು ಎಂಬ ಲೆಕ್ಕಾಚಾರಕ್ಕೆ ಕೂಡ ಜೆಡಿಎಸ್ ಸಜ್ಜಾಗಿತ್ತು. ಒಂದುವೇಳೆ ಮೈತ್ರಿ ಮುರಿದುಬಿದ್ರೆ ಬಿಜೆಪಿಗೆ ಹೊಡೆತ ಬೀಳೋದು ಖಂಡಿತ ಎಂಬುದನ್ನು ಅರಿತ ಬಿಜೆಪಿ ಹೈಕಮಾಂಡ್ (BJP Highcommand) ಜೆಡಿಎಸ್ ಪಟ್ಟಿಗೆ ಮಣಿದಿದೆ. ಅಲ್ಲಿಗೆ ಮೈತ್ರಿಯಲ್ಲಿನ ಬಿರುಕು ಸರಿಹೋದಂತಾಗಿದೆ.

Tags: Amith ShaBJPCongress PartyKolaraಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

PM ಮೋದಿ ದುರುದ್ದೇಶದಿಂದ ಕಾಂಗ್ರೆಸ್ ಖಾತೆಯನ್ನ ಫ್ರೀಸ್ ಮಾಡಿದ್ದಾರೆ.. ಸರ್ವಾಧಿಕಾರಿ ಧೋರಣೆಗೆ ಜನರಿಂದ ತಕ್ಕ ಪಾಠ : ಸಿಎಂ ಸಿದ್ದರಾಮಯ್ಯ ಪತ್ರಿಕಾ ಪ್ರಕಟಣೆ

Next Post

ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್ ಅರೆಸ್ಟ್ ..!

Related Posts

ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?
Top Story

ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?

by ಪ್ರತಿಧ್ವನಿ
November 3, 2025
0

ದೇಶದಾದ್ಯಂತ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಚುನಾವಣಾ ಕಣ ಕಾವೇರುತ್ತಿದೆ. ನವೆಂಬರ್‌ 6ರಿಂದ ನವೆಂಬರ್‌ 11ವರೆಗೆ ಎರಡು ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು,...

Read moreDetails
ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ

ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ

November 3, 2025

Rahul Gandhi: ಚುನಾವಣೆ ಪ್ರಚಾರದ ಬಳಿಕ ನೀರಿಗೆ ಧುಮುಕಿ ಮೀನು ಹಿಡಿದ ರಾಹುಲ್‌..

November 3, 2025

CM Siddaramaiah: ಗ್ರೇಟರ್ ಮೈಸೂರು ಆಗಬೇಕು, ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು..!!

November 3, 2025
ಸಿನಿ ಪ್ರಿಯರಿಗಾಗಿ ʼಫುಲ್ ಮೀಲ್ಸ್ʼ ರೆಡಿ ಎಂದ ಲಿಖಿತ್ ಶೆಟ್ಟಿ: ಮತ್ತೆ ವಿಭಿನ್ನ ಪಾತ್ರದಲ್ಲಿ ಖುಷಿ ರವಿ

ಸಿನಿ ಪ್ರಿಯರಿಗಾಗಿ ʼಫುಲ್ ಮೀಲ್ಸ್ʼ ರೆಡಿ ಎಂದ ಲಿಖಿತ್ ಶೆಟ್ಟಿ: ಮತ್ತೆ ವಿಭಿನ್ನ ಪಾತ್ರದಲ್ಲಿ ಖುಷಿ ರವಿ

November 3, 2025
Next Post
ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್ ಅರೆಸ್ಟ್ ..!

ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್ ಅರೆಸ್ಟ್ ..!

Please login to join discussion

Recent News

ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?
Top Story

ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?

by ಪ್ರತಿಧ್ವನಿ
November 3, 2025
ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ
Top Story

ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ

by ಪ್ರತಿಧ್ವನಿ
November 3, 2025
Top Story

Rahul Gandhi: ಚುನಾವಣೆ ಪ್ರಚಾರದ ಬಳಿಕ ನೀರಿಗೆ ಧುಮುಕಿ ಮೀನು ಹಿಡಿದ ರಾಹುಲ್‌..

by ಪ್ರತಿಧ್ವನಿ
November 3, 2025
Top Story

CM Siddaramaiah: ಗ್ರೇಟರ್ ಮೈಸೂರು ಆಗಬೇಕು, ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು..!!

by ಪ್ರತಿಧ್ವನಿ
November 3, 2025
ಸಿನಿ ಪ್ರಿಯರಿಗಾಗಿ ʼಫುಲ್ ಮೀಲ್ಸ್ʼ ರೆಡಿ ಎಂದ ಲಿಖಿತ್ ಶೆಟ್ಟಿ: ಮತ್ತೆ ವಿಭಿನ್ನ ಪಾತ್ರದಲ್ಲಿ ಖುಷಿ ರವಿ
Top Story

ಸಿನಿ ಪ್ರಿಯರಿಗಾಗಿ ʼಫುಲ್ ಮೀಲ್ಸ್ʼ ರೆಡಿ ಎಂದ ಲಿಖಿತ್ ಶೆಟ್ಟಿ: ಮತ್ತೆ ವಿಭಿನ್ನ ಪಾತ್ರದಲ್ಲಿ ಖುಷಿ ರವಿ

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?

ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?

November 3, 2025
ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ

ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada