• Home
  • About Us
  • ಕರ್ನಾಟಕ
Friday, August 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸದ್ಯಕ್ಕೆ ಪಕ್ಷ ಬಿಡುವ ನಿರ್ಧಾರ ಮಾಡೋದಿಲ್ಲ ! ಚುನಾವಣೆ ನಂತರ ಕಾದುನೋಡುವೆ ! – ಜೆಸಿ ಮಾಧುಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
March 22, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸದ್ಯಕ್ಕೆ ಪಕ್ಷ ಬಿಡುವ ನಿರ್ಧಾರ ಮಾಡೋದಿಲ್ಲ ! ಚುನಾವಣೆ ನಂತರ ಕಾದುನೋಡುವೆ ! – ಜೆಸಿ ಮಾಧುಸ್ವಾಮಿ
Share on WhatsAppShare on FacebookShare on Telegram

ರಾಜ್ಯ ಬಿಜೆಪಿ(state bjp) ಪಾಲಿಗೆ ತುಮಕೂರು (Tumkur)ಬಂಡಾಯದ ಟೆನ್ಶನ್ ದೂರವಾದಂತಿದೆ. ಈಗಾಗಲೇ ಪಕ್ಷ ವಿ.ಸೋಮಣ್ಣರನ್ನ (V.somanna) ಅಭ್ಯರ್ಥಿಯಾಗಿ ಘೋಷಿಸಿದ್ದ ಪರಿಣಾಮ ಅಸಮಾಧಾನ ವ್ಯಕ್ತಪಡಿಸಿದ್ದ ಮಾಜಿ ಸಚಿವ ಜೆಸಿ ಮಾಧುಸ್ವಾಮಿ (JC maadhuswamy) ಮಾಧ್ಯಮಗಳನ್ನ ಉದ್ದೇಶಿಸಿ ಮಾತನಾಡಿದ್ರು. ತಾವು ಪಕ್ಷ ಬಿಡುವ ನಿರ್ಧಾರ ಮಾಡೋದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

ADVERTISEMENT

ಇದೇ ಸಂದರ್ಭದಲ್ಲಿ ತುಮಕೂರು ಲೋಕಸಭಾ ಟಿಕೆಟ್ (parliment ticket) ಬಗ್ಗೆ ಮಾತನಾಡಿದ ಮಾಧುಸ್ವಾಮಿ , ಮೊದಲಿಗೆ ನಾನು ಲೋಕಸಭಾ ಟಿಕ್ಯಾಟ್ ಆಕಾಂಕ್ಷಿಯೇ ಆಗಿರಲಿಲ್ಲ. ಆದ್ರೆ ಪಕ್ಷದ ನಾಯಕರೇ ನನಗೆ ಲೋಕಸಭೆಗೆ ನಿಲ್ಲುವಂತೆ ಈ ಮೊದಲು ಹೇಳಿದ್ದರು. ಆದ್ರೆ ಈಗ ಏಕಾ-ಏಕಿ ವಿ.ಸೋಮಣ್ಣಗೆ ಟಿಕೆಟ್ ಘೋಷಣೆ ಮಾಡಿದ್ದಾರೆ. ವ್ಯವಧಾನಕ್ಕೂ ನನ್ನನ್ನು ಸಂಪರ್ಕ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಾನು ಯಡಿಯೂರಪ್ಪನವರ (Yediyurappa) ನಾಯಕತ್ವ ನಂಬಿ JDU ಬಿಟ್ಟು KJP ಗೆ ಬಂದೆ. ನಂತರ KJP ಇಂದ BJP ಗೆ ಬಂದೆ. ಇದೀಗ ಅವರೇ ನನ್ನ ಜೊತೆ ಮಾತನಾಡಿದ್ದು , ಇದೇ ಅಂತಿಮವಲ್ಲ, ಪಕ್ಷ ಬಿಡುವ ನಿರ್ಧಾರ ಬೇಡ ಎದು ಸಲಹೆ ಕೊಟ್ಟಿದ್ದು ಸದ್ಯಕ್ಕೆ ಪಕ್ಷ ಬಿಡುವುದಿಲ್ಲ ಎಂದು ಹೇಳಿದ್ದಾರೆ. 

Tags: BJPJC MadhuswamytumukurV somannaನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ತಾನೇ ಚಿವುಟಿದ ಮಗುವನ್ನು ಸಮಾಧಾನ ಮಾಡುವ ಪ್ರಯತ್ನ.. ಕಾರಣ ಏನು..?

Next Post

5, 8 ಮತ್ತು 9ನೇ ತರಗತಿ ಪರೀಕ್ಷೆಗೆ ದಿನಾಂಕ ನಿಗದಿ.. ಪರೀಕ್ಷೆ ನಡೆಯುತ್ತಾ..?

Related Posts

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು
Top Story

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

by ನಾ ದಿವಾಕರ
August 22, 2025
0

ಒಳಮೀಸಲಾತಿ – ಚಾರಿತ್ರಿಕ ಪ್ರಮಾದವನ್ನು ಸರಿಪಡಿಸುವ ಒಂದು ಮಾರ್ಗ ಎಂಬ ಪರಿವೆ ಇರಲಿ ನಾ ದಿವಾಕರ ಭಾಗ  4  ಕಳೆದ ಮೂರು ದಶಕಗಳಿಂದ ಸಾಂವಿಧಾನಿಕ ಅವಕಾಶವಂಚಿತ, ಸೌಲಭ್ಯ...

Read moreDetails
ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

August 21, 2025

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

August 21, 2025

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

August 21, 2025
Next Post
5, 8 ಮತ್ತು 9ನೇ ತರಗತಿ ಪರೀಕ್ಷೆಗೆ ದಿನಾಂಕ ನಿಗದಿ.. ಪರೀಕ್ಷೆ ನಡೆಯುತ್ತಾ..?

5, 8 ಮತ್ತು 9ನೇ ತರಗತಿ ಪರೀಕ್ಷೆಗೆ ದಿನಾಂಕ ನಿಗದಿ.. ಪರೀಕ್ಷೆ ನಡೆಯುತ್ತಾ..?

Please login to join discussion

Recent News

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು
Top Story

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

by ನಾ ದಿವಾಕರ
August 22, 2025
ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
Top Story

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

by ಪ್ರತಿಧ್ವನಿ
August 21, 2025
Top Story

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

by ಪ್ರತಿಧ್ವನಿ
August 21, 2025
Top Story

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

by ಪ್ರತಿಧ್ವನಿ
August 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

August 22, 2025
ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

August 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada