• Home
  • About Us
  • ಕರ್ನಾಟಕ
Friday, November 21, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಂಡಾಯವೆದ್ದಿರುವ ದಾವಣಗೆರೆ ಕ್ಷೇತ್ರಕ್ಕೆ ಇಂದು ಬಿ‌.ಎಸ್. ಯಡಿಯೂರಪ್ಪ ಭೇಟಿ.

ಪ್ರತಿಧ್ವನಿ by ಪ್ರತಿಧ್ವನಿ
March 26, 2024
in Top Story, ಕರ್ನಾಟಕ, ದೇಶ, ರಾಜಕೀಯ
0
ಬಂಡಾಯವೆದ್ದಿರುವ ದಾವಣಗೆರೆ ಕ್ಷೇತ್ರಕ್ಕೆ ಇಂದು ಬಿ‌.ಎಸ್. ಯಡಿಯೂರಪ್ಪ ಭೇಟಿ.
Share on WhatsAppShare on FacebookShare on Telegram

2024 ರ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆ.

ADVERTISEMENT

ಬಂಡಾಯವೆದ್ದಿರುವ ದಾವಣಗೆರೆ ಕ್ಷೇತ್ರಕ್ಕೆ ಇಂದು ಬಿ‌.ಎಸ್. ಯಡಿಯೂರಪ್ಪ ಭೇಟಿ.

ಬಂಡಾಯ ಶಮನಗೊಳಿಸಲು ವೈಯಕ್ತಿಕವಾಗಿ ಅಖಾಡಕ್ಕೆ ಇಳಿದ ಬಿ.ಎಸ್.ಯಡಿಯೂರಪ್ಪ.

ಬಿ‌.ಎಸ್.ಯಡಿಯೂರಪ್ಪ. ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಬಿಜೆಪಿ ಚುನಾವಣಾ ಸಮಿತಿ, ಸಂಸದೀಯ ಮಂಡಳಿ ಸದಸ್ಯ.

ಇಂದು ಬೆಳಿಗ್ಗೆ 10:15 ಕ್ಕೆ ಡಾಲರ್ಸ್‌ಕಾಲೋನಿ ನಿವಾಸದಿಂದ ದಾವಣಗೆರೆಗೆ ಪ್ರಯಾಣ ಬೆಳೆಸಲಿರುವ ಯಡಿಯೂರಪ್ಪ.

ಮಧ್ಯಾಹ್ನ 1 ಘಂಟೆಗೆ ದಾವಣಗೆರೆ ತಲುಪಿ, ಅಲ್ಲಿ ಎಂ.ಪಿ. ರೇಣುಕಾಚಾರ್ಯ ಹಾಗೂ ಎಸ್.ಎ. ರವೀಂದ್ರನಾಥ್‌ರನ್ನು ಭೇಟಿ ಮಾಡಲಿರುವ ಯಡಿಯೂರಪ್ಪ.

ಯಡಿಯೂರಪ್ಪರ ಜೊತೆಗೆ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾಮೋಹನ್ ಅಗರ್‌ವಾಲ್ ಹಾಗೂ ವಿಧಾನಪರಿಷತ್ ವಿಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಭೇಟಿ.

ಇಂದು ಶತಾಯಗತಾಯ ದಾವಣಗೆರೆ ಬಂಡಾಯ ಶಮನಗೊಳಿಸಲು ನಿರ್ಧರಿಸಿ, ಅಲ್ಲಿಗೆ ಹೊರಟ ಬಿಜೆಪಿ ನಾಯಕರುಗಳು.

ಇತ್ತ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್, ಹಾಲಿ ಸಂಸದ ಜಿ.ಎಂ.ಸಿದ್ದೇಶ್ವರ್ ಕೂಡ ಬಂಡಾಯ ಶಮನ ಸಭೆಯಲ್ಲಿ ಭಾಗಿಯಾಗುವ ಸಾಧ್ಯತೆ.2024 ರ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆ. ಬಂಡಾಯವೆದ್ದಿರುವ ದಾವಣಗೆರೆ ಕ್ಷೇತ್ರಕ್ಕೆ ಇಂದು ಬಿ‌.ಎಸ್. ಯಡಿಯೂರಪ್ಪ ಭೇಟಿ. ಬಂಡಾಯ ಶಮನಗೊಳಿಸಲು ವೈಯಕ್ತಿಕವಾಗಿ ಅಖಾಡಕ್ಕೆ ಇಳಿದ ಬಿ.ಎಸ್.ಯಡಿಯೂರಪ್ಪ. ಬಿ‌.ಎಸ್.ಯಡಿಯೂರಪ್ಪ. ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಬಿಜೆಪಿ ಚುನಾವಣಾ ಸಮಿತಿ, ಸಂಸದೀಯ ಮಂಡಳಿ ಸದಸ್ಯ. ಇಂದು ಬೆಳಿಗ್ಗೆ 10:15 ಕ್ಕೆ ಡಾಲರ್ಸ್‌ಕಾಲೋನಿ ನಿವಾಸದಿಂದ ದಾವಣಗೆರೆಗೆ ಪ್ರಯಾಣ ಬೆಳೆಸಲಿರುವ ಯಡಿಯೂರಪ್ಪ. ಮಧ್ಯಾಹ್ನ 1 ಘಂಟೆಗೆ ದಾವಣಗೆರೆ ತಲುಪಿ, ಅಲ್ಲಿ ಎಂ.ಪಿ. ರೇಣುಕಾಚಾರ್ಯ ಹಾಗೂ ಎಸ್.ಎ. ರವೀಂದ್ರನಾಥ್‌ರನ್ನು ಭೇಟಿ ಮಾಡಲಿರುವ ಯಡಿಯೂರಪ್ಪ. ಯಡಿಯೂರಪ್ಪರ ಜೊತೆಗೆ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾಮೋಹನ್ ಅಗರ್‌ವಾಲ್ ಹಾಗೂ ವಿಧಾನಪರಿಷತ್ ವಿಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಭೇಟಿ. ಇಂದು ಶತಾಯಗತಾಯ ದಾವಣಗೆರೆ ಬಂಡಾಯ ಶಮನಗೊಳಿಸಲು ನಿರ್ಧರಿಸಿ, ಅಲ್ಲಿಗೆ ಹೊರಟ ಬಿಜೆಪಿ ನಾಯಕರುಗಳು. ಇತ್ತ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್, ಹಾಲಿ ಸಂಸದ ಜಿ.ಎಂ.ಸಿದ್ದೇಶ್ವರ್ ಕೂಡ ಬಂಡಾಯ ಶಮನ ಸಭೆಯಲ್ಲಿ ಭಾಗಿಯಾಗುವ ಸಾಧ್ಯತೆ.

Tags: #RenukacharyaBJPCongress Partyನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಗೆಲುವಿನ ನಗೆ ಬೀರಿದ RCB ! ಪಂಜಾಬ್ ವಿರುದ್ಧ ೪ ವಿಕೆಟ್ ಗಳ ಜಯ ! 

Next Post

ಜೈ ಜೈ RCB.. ಹೋಳಿ ಹುಣ್ಣಿಮೆಗೆ ಗೆಲುವಿನ ನಗೆ.. VK & DK ಆಟಕ್ಕೆ ಪಂಜಾಬ್ ಧೂಳಿಪಟ..!

Related Posts

ʼಕಾಂಗ್ರೆಸ್ ಸರ್ಕಾರ ಹೋಳು..ಜನರಿಗೆ ಗೋಳು..ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ
Top Story

ʼಕಾಂಗ್ರೆಸ್ ಸರ್ಕಾರ ಹೋಳು..ಜನರಿಗೆ ಗೋಳು..ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

by ಪ್ರತಿಧ್ವನಿ
November 21, 2025
0

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಹೋಳಾಗಿದ್ದು, ಜನರ ಪಾಲಿಗೆ ಗೋಳು ಹಾಗೂ ರೈತರಿಗೆ ಹೂಳು ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್‌ ಟೀಕಿಸಿದ್ದಾರೆ. https://youtu.be/08RCmq0_6ZY?si=TI6mlA8BZyxXTGUN ಕಾಂಗ್ರೆಸ್ ಕರ್ಮಕಾಂಡಗಳ ಅನಾವರಣ...

Read moreDetails
ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

November 21, 2025
ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

November 21, 2025
ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!

November 21, 2025
ನಟ, ನಿರೂಪಕ  ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು

ನಟ, ನಿರೂಪಕ ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು

November 21, 2025
Next Post
ಜೈ ಜೈ RCB.. ಹೋಳಿ ಹುಣ್ಣಿಮೆಗೆ ಗೆಲುವಿನ ನಗೆ.. VK & DK ಆಟಕ್ಕೆ ಪಂಜಾಬ್ ಧೂಳಿಪಟ..!

ಜೈ ಜೈ RCB.. ಹೋಳಿ ಹುಣ್ಣಿಮೆಗೆ ಗೆಲುವಿನ ನಗೆ.. VK & DK ಆಟಕ್ಕೆ ಪಂಜಾಬ್ ಧೂಳಿಪಟ..!

Please login to join discussion

Recent News

ʼಕಾಂಗ್ರೆಸ್ ಸರ್ಕಾರ ಹೋಳು..ಜನರಿಗೆ ಗೋಳು..ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ
Top Story

ʼಕಾಂಗ್ರೆಸ್ ಸರ್ಕಾರ ಹೋಳು..ಜನರಿಗೆ ಗೋಳು..ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

by ಪ್ರತಿಧ್ವನಿ
November 21, 2025
ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ
Top Story

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

by ಪ್ರತಿಧ್ವನಿ
November 21, 2025
ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌
Top Story

ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
November 21, 2025
ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!
Top Story

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!

by ಪ್ರತಿಧ್ವನಿ
November 21, 2025
ನಟ, ನಿರೂಪಕ  ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು
Top Story

ನಟ, ನಿರೂಪಕ ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು

by ಪ್ರತಿಧ್ವನಿ
November 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ʼಕಾಂಗ್ರೆಸ್ ಸರ್ಕಾರ ಹೋಳು..ಜನರಿಗೆ ಗೋಳು..ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

ʼಕಾಂಗ್ರೆಸ್ ಸರ್ಕಾರ ಹೋಳು..ಜನರಿಗೆ ಗೋಳು..ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

November 21, 2025
ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

November 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada