• Home
  • About Us
  • ಕರ್ನಾಟಕ
Friday, November 21, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸುಮಲತಾ ಅವರು ನನಗೂ ಅಂಬರೀಶ್‌ ಅವರ ಜತೆ ಊಟ ಬಡಿಸಿದ್ದಾರೆ, ಹೆಚ್.ಡಿ.ಕುಮಾರಸ್ವಾಮಿ..

ಪ್ರತಿಧ್ವನಿ by ಪ್ರತಿಧ್ವನಿ
March 27, 2024
in ಕರ್ನಾಟಕ, ದೇಶ, ರಾಜಕೀಯ
0
ಸುಮಲತಾ ಅವರು ನನಗೂ ಅಂಬರೀಶ್‌ ಅವರ ಜತೆ ಊಟ ಬಡಿಸಿದ್ದಾರೆ,  ಹೆಚ್.ಡಿ.ಕುಮಾರಸ್ವಾಮಿ..
Share on WhatsAppShare on FacebookShare on Telegram

ರಾಮಾಂಜನೇಯರ ನಡುವೆಯೇ ಯುದ್ಧವಾಗಿದೆ; ಹುಲು ಮಾನಾವರು, ನಾವೆಷ್ಟು?

ADVERTISEMENT

||ಸುಮಲತಾ ಅವರು ನನಗೂ ಅಂಬರೀಶ್‌ ಅವರ ಜತೆ ಊಟ ಬಡಿಸಿದ್ದಾರೆ, ಅವರ ಮೇಲೆ ನನಗೆ ಶತ್ರುತ್ವ ಇಲ್ಲ ಎಂದ ಹೆಚ್.ಡಿ.ಕುಮಾರಸ್ವಾಮಿ||ಬೆಂಗಳೂರು: ರಾಜಕಾರಣದಲ್ಲಿ ಶತ್ರುತ್ವ ಎನ್ನುವುದು ಶಾಶ್ವತವಲ್ಲ ಎಂದು ಹೇಳಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಸುಮಲತಾ ಅವರು ನನಗೆ ಶತ್ರುವಲ್ಲ.

ಅವರನ್ನು ಭೇಟಿಯಾಗುವುದಕ್ಕೆ ಯಾವುದೇ ಹಿಂಜರಿಕೆ ಇಲ್ಲ ಎಂದಿದ್ದಾರೆ.ಮೈಸೂರಿಗೆ ತೆರಳುವ ಮುನ್ನ ತಮ್ಮ ನಿವಾಸದ ಬಳಿ ಮಾಧ್ಯಮಗಳು; ʼಸುಮಲತಾ ಅವರ ಜೊತೆ ಯಾವಾಗ ಮಾತನಾಡುತ್ತೀರಿ?ʼ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು; ಖಂಡಿತವಾಗಿಯೂ ಅವರು ನನಗೆ ಶತ್ರು ಅಲ್ಲ.

ಅಂಬರೀಶ್ ಬದುಕಿದ್ದಾಗ ಜೊತೆಯಲ್ಲಿ ಅವರ ಮನೆಯಲ್ಲಿ ಊಟ ಮಾಡಿದ್ದೇವೆ. ಆಗ ಸುಮಲತಾ ಅವರೇ ನಮಗೆ ಊಟ ಬಡಿಸಿದ್ದಾರೆ. ಹೀಗಿರುವಾಗ ಆಗಿ ಹೋಗಿದ್ದನ್ನೇ ಸಾಧಿಸಿಕೊಂಡು ಹೋಗುವ ಅವಶ್ಯಕತೆ ಇಲ್ಲ ಎಂದರು.ರಾಜಕೀಯ ಸನ್ನಿವೇಶ, ಆಯಾ ಸಂದರ್ಭದಲ್ಲಿ ಸಂಘರ್ಷ ಆಗಿದೆ. ಆ ರಾಮಾಂಜನೇಯರ ನಡುವೆಯೇ ಯುದ್ಧ ಆಗಿದೆಯಲ್ಲವೇ? ಅವರ ಮುಂದೆ ನಾವೆಷ್ಟು? ನಾವು ಹುಲು ಮಾನವರು. ಸಮಯ ಬಂದಾಗ ನಾನು ಸುಮಲತಾ ಅವರ ಜೊತೆ ಮಾತನಾಡುತ್ತೇನೆ ಎಂದರು ಕುಮಾರಸ್ವಾಮಿ ಅವರು.

||ಚಲುವರಾಯಸ್ವಾಮಿಗೆ ತಿರುಗೇಟು||

ಪುಟ್ಟರಾಜ ಅವರಿಗೆ ಇನ್ನೂ ಚೆನ್ನಾಗಿರುವ ವಧುವನ್ನೇ ‌ನೋಡೋಣ. ಅವರ ಬಗ್ಗೆ ಬೇರೆಯವರಿಗೆ ಚಿಂತೆ ಬೇಕಿಲ್ಲ ಎಂದು ಸಚಿವ ಚಲುವರಾಯಸ್ವಾಮಿ ಅವರಿಗೆ ತಿರುಗೇಟು ಕೊಟ್ಟರು ಮಾಜಿ ಮುಖ್ಯಮಂತ್ರಿಗಳು.ಮಂಡ್ಯದ ಮೇಲೆ ಕೆಟ್ಟ ದೃಷ್ಟಿ ಬೀಳಬಾರದು ಅಂತ ಅವರು ಹೇಳಿದ್ದಾರೆ. ನನ್ನ ದೃಷ್ಟಿ ಕೆಟ್ಟದ್ದಲ್ಲ. ಅಷ್ಟು ಸಣ್ಣತನದಲ್ಲಿ ಮಾತನಾಡುವುದು ಬೇಡ ಎಂದು ಅವರಿಗೆ ಹೇಳಲು ಬಯಸುತ್ತೇನೆ ಎಂದು ಅವರು ಎಚ್ಚರಿಕೆ ನೀಡಿದರು.

||ಕಾಂಗ್ರೆಸ್‌ ಅಭ್ಯರ್ಥಿ ಹೆಸರು ಬರಲಿ||

ಕೋಲಾರದಲ್ಲಿ ಕಾಂಗ್ರೆಸ್ ಟಿಕೆಟ್ ಬಗ್ಗೆ ನಡೆದಿರುವ ಹೈಡ್ರಾಮಾವನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಅಲ್ಲಿನ ರಾಜಕೀಯವನ್ನು ಸೂಕ್ಷ್ಮವಾಗಿ ಗಮನಿಸಿದ್ದೇನೆ. ಹಲವಾರು ರೀತಿಯ ಬೆಳವಣಿಗೆಗಳು ಆಗಿವೆ. ಆದ್ದರಿಂದ ನಾವು ಇನ್ನು ಅಧಿಕೃತ ಘೋಷಣೆ ಮುಂದೂಡಿದ್ದೇವೆ ಅಷ್ಟೇ. ತಾವು ಯಾರನ್ನೂ ತೆಗೆದುಕೊಳ್ಳೋಕೆ ಪ್ರಯತ್ನ ಮಾಡುತ್ತಿಲ್ಲ. ನಮ್ಮಲ್ಲಿ ಇಬ್ಬರು ಅಭ್ಯರ್ಥಿಗಳಿದ್ದಾರೆ. ಪಕ್ಷದಲ್ಲಿ ಶಿಸ್ತಿನಿಂದ ಇರುವವರ ಹೆಸರನ್ನು ಘೋಷಣೆ ಮಾಡುತ್ತೇವೆ. ಯಾವುದೇ ಗೊಂದಲವಿಲ್ಲ.

ಆ ಜಿಲ್ಲೆಯ ಬೆಳವಣಿಗೆಗಳ ಬಗ್ಗೆ ಗಮನ ಇಟ್ಟಿದ್ದೇವೆ ಅಷ್ಟೇ ಎಂದು ಕುಮಾರಸ್ವಾಮಿ ಅವರು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.ಕಾಂಗ್ರೆಸ್ ನಾಯಕರ ಒಳಜಗಳದಿಂದ ಎನ್‌ ಡಿಎ ಮೈತ್ರಿಕೂಟಕ್ಕೆ ಲಾಭವಾಗುತ್ತದೆ. ಬಿಜೆಪಿ ಮತ್ತು ಜೆಡಿಎಸ್ ಹೊಂದಾಣಿಕೆಯಿಂದ ನಮಗೆ ಗೆಲುವು ನಿಶ್ಚಿತ. ಅಭ್ಯರ್ಥಿಗಳ ಪಟ್ಟಿ ಸಿದ್ಧವಿದೆ ಎಂದರು ಅವರು.

Tags: 2024 electionsBJPCongress PartycontreversykumaraswamyLoksabha elections 2024Sumalata Ambarishಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ನಿರ್ಮಲಾ ಸೀತಾರಾಮನ್ ರಾಜ್ಯಕ್ಕೆ ನಯಾಪೈಸೆ ಕೊಟ್ಟಿಲ್ಲ.. ಸುಳ್ಳೇ ಬಿಜೆಪಿ ಮನೆದೇವ್ರು : ಸಿಎಂ ಸಿದ್ದರಾಮಯ್ಯ

Next Post

ಕೊನೆಗೂ ಚಿತ್ರದುರ್ಗ ಟಿಕೆಟ್ ಫೈನಲ್ ಮಾಡಿದ ಬಿಜೆಪಿ ! ಗೋವಿಂದ ಕಾರಜೋಳ ಹೆಸರು ಅಂತಿಮ !

Related Posts

ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌
Top Story

ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
November 21, 2025
0

ಬೆಂಗಳೂರು: ಕಾಂಗ್ರೆಸ್ ಪಕ್ಷದ ಒಕ್ಕಲಿಗ ಸಚಿವರು ಹಾಗೂ ಶಾಸಕರು ದೆಹಲಿಗೆ ತೆರಳಿರುವುದು ತೀವ್ರ ಕುತೂಹಲ ಮೂಡಿಸಿದ್ದು, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರನ್ನು ಮುಖ್ಯಮಂತ್ರಿ ಮಾಡಲು ಈ ಬಣ...

Read moreDetails
ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!

November 21, 2025
ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

November 21, 2025
ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**

ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**

November 21, 2025
ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್

ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್

November 21, 2025
Next Post
ಕೊನೆಗೂ ಚಿತ್ರದುರ್ಗ ಟಿಕೆಟ್ ಫೈನಲ್ ಮಾಡಿದ ಬಿಜೆಪಿ ! ಗೋವಿಂದ ಕಾರಜೋಳ ಹೆಸರು ಅಂತಿಮ !

ಕೊನೆಗೂ ಚಿತ್ರದುರ್ಗ ಟಿಕೆಟ್ ಫೈನಲ್ ಮಾಡಿದ ಬಿಜೆಪಿ ! ಗೋವಿಂದ ಕಾರಜೋಳ ಹೆಸರು ಅಂತಿಮ !

Please login to join discussion

Recent News

ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌
Top Story

ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
November 21, 2025
ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!
Top Story

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!

by ಪ್ರತಿಧ್ವನಿ
November 21, 2025
ನಟ, ನಿರೂಪಕ  ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು
Top Story

ನಟ, ನಿರೂಪಕ ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು

by ಪ್ರತಿಧ್ವನಿ
November 21, 2025
ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ
Top Story

ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

by ಪ್ರತಿಧ್ವನಿ
November 21, 2025
ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**
Top Story

ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**

by ಪ್ರತಿಧ್ವನಿ
November 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

November 21, 2025
ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!

November 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada