• Home
  • About Us
  • ಕರ್ನಾಟಕ
Friday, November 21, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕೊನೆಗೂ ಚಿತ್ರದುರ್ಗ ಟಿಕೆಟ್ ಫೈನಲ್ ಮಾಡಿದ ಬಿಜೆಪಿ ! ಗೋವಿಂದ ಕಾರಜೋಳ ಹೆಸರು ಅಂತಿಮ !

ಪ್ರತಿಧ್ವನಿ by ಪ್ರತಿಧ್ವನಿ
March 27, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಕೊನೆಗೂ ಚಿತ್ರದುರ್ಗ ಟಿಕೆಟ್ ಫೈನಲ್ ಮಾಡಿದ ಬಿಜೆಪಿ ! ಗೋವಿಂದ ಕಾರಜೋಳ ಹೆಸರು ಅಂತಿಮ !
Share on WhatsAppShare on FacebookShare on Telegram

ಬಿಜೆಪಿ (Bjp) ರಾಜ್ಯದಲ್ಲಿ ಬಾಕಿ ಉಳಿಸಿಕೊಂಡಿದ್ದ ಕ್ಷೇತ್ರಗಳ ಪೈಕಿ ಚತ್ರದುರ್ಗ (chitradurga) ಕೇತ್ರವೂ ಕೂಡ ಒಂದು. ಚಿತ್ರದುರ್ಗದಿಂದ ಸಾಕಷ್ಟು ಆಕಾಂಕ್ಷಿಗಳಿದ್ದರು ಮತ್ತು ಹಾಲಿ ಸಂಸದ ನಾರಾಯಣ ಸ್ವಾಮಿ (narayana Swamy) ಕೂಡ ಸ್ಪರ್ಧೆ ಮಾಡೋ ವಿಚಾರದಲ್ಲಿ ಆಸಕ್ತಿ ಹೊಂದಿರಲಿಲ್ಲ ಎಂದು ಹೇಳಲಾಗಿತ್ತು. ಹೀಗಾಗಿ ಆರ್‌ಎಸ್ಎಸ್ (Ass, Bsy) ಮತ್ತು ಬಿಎಸ್‌ವೈ ಇಬ್ಬರ ಅಭಿಪ್ರಾಯವನ್ನೂ ಪಡೆದು, ಆಂತರಿಕ ಸರ್ವೆಯನ್ನೂ ಆಧರಿಸಿ ಹೈಕಮ್ಯಾಂಡ್ (HIGH COMMAND) ಒಂದು ನಿರ್ಧಾರಕ್ಕೆ ಬರಬೇಕಿತ್ತು. ಕೊನೆಗೂ ಆ ನಿರ್ಧಾರ ಪ್ರಕಟವಾಗಿದೆ.

ADVERTISEMENT

ಕೋಟೆನಾಡು ಚಿತ್ರದುರ್ಗದಿಂದ ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ (Govinda karajola) ಅವರ ಹೆಸರನ್ನು ಹೈಕಮ್ಯಾಂಡ್ ಫೈನಲ್ ಮಾಡಿದೆ. ಜಾತಿ ಲೆಕ್ಕಾಚಾರದ ಆಧಾರದಲ್ಲಿ ಮೀಸಲು ಕ್ಷೇತ್ರ ಚಿತ್ರದುರ್ಗಕ್ಕೆ ಸೂಕ್ತ ಅಭ್ಯರ್ಥಿ ಅಂದ್ರೆ ಅದು ಗೋವಿಂದ ಕಾರಜೋಳ ಎಂಬ ಅಭಿಪ್ರಾಯವನ್ನ ವ್ಯಕ್ತಪಡಿಸೋದ್ರ ಮೂಲಕ ಬಿಎಸ್‌ವೈ (Bs yediyurappa) ಕೂಡ ಗೋವಿಂದ ಕಾರಜೋಳ ಪೆ ಬ್ಯಾಟಿಂಗ್ ಮಾಡಿದ್ದಾರೆ ಎನ್ನಲಾಗಿದ್ದು. ಅಂತಿಮಾವಾಗಿ ಅಚರ ಹೆಸರನ್ನೇ ಬಿಜೆಪಿ ಘೋಷಿಸಿದೆ.

ಇದೀಗ ಹಾಲಿ ಸಂಸದ ನಾರಾಯಣ ಸ್ವಾಮಿಯವರ ಮುಂದಿನ ನಡೆ ಏನು ಎಂಬುದು ಕಾದುನೋಡಬೇಕಿದೆ. ಈ ಹಿಂದೆ ಹಲವು ಬಾರಿ ಕೇಂದ್ರ ಸರ್ಕಾರದ ವಿರುದ್ಧ, ಪಕ್ಷದ ವಿರುದ್ಧವೇ ಅಸಮಾಧಾನದ ಮಾತುಗಳನ್ನ ಬಹಿರಂಗವಾಗೇ ಮಾತನಾಡುತ್ತ ಬಂದಿದ್ದಾರೆ ಎಂಬ ಆರೋಪವೂ ಕೂಡ ಅವರ ಮೇಲಿತ್ತು, ಜೊತೆಗೆ ತಾನೂ ಕಣದಲ್ಲಿದ್ದೇನೆ ಎಂದು ನಾರಾಯಣಸ್ವಾಮಿ ಬಲವಾಗಿ ಪ್ರದಿಪಾದಿಸಿರಲಿಲ್ಲ ಕೂಡ. ಹಾಗಾಗಿ ಹಾಲಿ ಸಂಸದರನ್ನ ಪಕ್ಕಕ್ಕಿಟ್ಟು ಗೋವಿಂದ ಕಾರಜೋಳಗೆ ಟಿಕೆಟ್ ನೀಡಲಾಗಿದ್ದು, ನಾರಾಯಣ ಸ್ವಾಂಇ ಬೆಂಬಲ ಘೋಷಿಸುತ್ತಾರಾ ಅಥವಾ ಮುಂದೇನು ಎಂಬುದನ್ನ ಕಾದು ನೋಡಬೇಕಿದೆ.

Tags: a narayana swamyBJPChitradurgaGovinda Karajolaನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಸುಮಲತಾ ಅವರು ನನಗೂ ಅಂಬರೀಶ್‌ ಅವರ ಜತೆ ಊಟ ಬಡಿಸಿದ್ದಾರೆ, ಹೆಚ್.ಡಿ.ಕುಮಾರಸ್ವಾಮಿ..

Next Post

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಟೋ ರ್ಯಾಲಿ: ಕಾಂಗ್ರೆಸ್ ಋಣ ನಮ್ಮ ಮೇಲಿದೆ

Related Posts

ನಟ, ನಿರೂಪಕ  ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು
Top Story

ನಟ, ನಿರೂಪಕ ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು

by ಪ್ರತಿಧ್ವನಿ
November 21, 2025
0

ಈ ಬಾರಿ ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಆರಂಭವಾದ ದಿನದಿಂದ ಒಂದಲ್ಲ ಒಂದು ವಿಚಾರದಿಂದ ವಿವಾದಕ್ಕೆ ಕಾರಣವಾಗುತ್ತಿದೆ. ಅಲ್ಲದೇ ಸ್ಪರ್ಧಿಗಳ ವಿರುದ್ಧ ದೂರು ದಾಖಲಾಗುತ್ತಿದೆ. ಇದೀಗ...

Read moreDetails
ವಿಧಾನಸೌಧ ಬಳಿ ಗುಂಪು ಗಲಾಟೆ: 13 ಜನರ ಬಂಧನ

ವಿಧಾನಸೌಧ ಬಳಿ ಗುಂಪು ಗಲಾಟೆ: 13 ಜನರ ಬಂಧನ

November 21, 2025
ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

November 21, 2025
ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**

ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**

November 21, 2025
ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್

ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್

November 21, 2025
Next Post
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಟೋ ರ್ಯಾಲಿ:  ಕಾಂಗ್ರೆಸ್ ಋಣ ನಮ್ಮ ಮೇಲಿದೆ

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಟೋ ರ್ಯಾಲಿ: ಕಾಂಗ್ರೆಸ್ ಋಣ ನಮ್ಮ ಮೇಲಿದೆ

Please login to join discussion

Recent News

ನಟ, ನಿರೂಪಕ  ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು
Top Story

ನಟ, ನಿರೂಪಕ ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು

by ಪ್ರತಿಧ್ವನಿ
November 21, 2025
ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ
Top Story

ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

by ಪ್ರತಿಧ್ವನಿ
November 21, 2025
ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**
Top Story

ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**

by ಪ್ರತಿಧ್ವನಿ
November 21, 2025
ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್
Top Story

ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್

by ಪ್ರತಿಧ್ವನಿ
November 21, 2025
ಸಿಎಂ ಬದಲಾವಣೆ ಚರ್ಚೆ: ಮಾಧ್ಯಮಗಳಿಗೆ ಹೆಚ್.ಸಿ ಮಹದೇವಪ್ಪ ಹೀಗಂದಿದ್ಯಾಕೆ..?
Top Story

ಸಿಎಂ ಬದಲಾವಣೆ ಚರ್ಚೆ: ಮಾಧ್ಯಮಗಳಿಗೆ ಹೆಚ್.ಸಿ ಮಹದೇವಪ್ಪ ಹೀಗಂದಿದ್ಯಾಕೆ..?

by ಪ್ರತಿಧ್ವನಿ
November 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಟ, ನಿರೂಪಕ  ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು

ನಟ, ನಿರೂಪಕ ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು

November 21, 2025
ವಿಧಾನಸೌಧ ಬಳಿ ಗುಂಪು ಗಲಾಟೆ: 13 ಜನರ ಬಂಧನ

ವಿಧಾನಸೌಧ ಬಳಿ ಗುಂಪು ಗಲಾಟೆ: 13 ಜನರ ಬಂಧನ

November 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada