• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸಿಎಂ-ಡಿಸಿಎಂ ಗೆ ಅಧಿಕಾರದ ಮದ, ಯಾರು ಕಣ್ಣಿಗೆ ಕಾಣಿಸುತ್ತಿಲ್ಲ : ಮಾಜಿ ಸಿಎಂ ಬೊಮ್ಮಾಯಿ ವ್ಯಂಗ್ಯ..

ಪ್ರತಿಧ್ವನಿ by ಪ್ರತಿಧ್ವನಿ
March 29, 2024
in Top Story, ಕರ್ನಾಟಕ, ದೇಶ
0
ಸಿಎಂ-ಡಿಸಿಎಂ ಗೆ ಅಧಿಕಾರದ ಮದ, ಯಾರು ಕಣ್ಣಿಗೆ ಕಾಣಿಸುತ್ತಿಲ್ಲ : ಮಾಜಿ ಸಿಎಂ ಬೊಮ್ಮಾಯಿ ವ್ಯಂಗ್ಯ..
Share on WhatsAppShare on FacebookShare on Telegram

ಅಧಿಕಾರದ ಮದದಿಂದ ಅವರಿಗೆ ಸಾಮಾನ್ಯ ಜನರು ಕಾಣಿಸುತ್ತಿಲ್ಲ. ಅವರಿಗೆ ಕೇವಲ ಹೊಗಳು ಭಟ್ಟರು ಮಾತ್ರ ಕಾಣಿಸುತ್ತಿದ್ದಾರೆ. ಈ ಚುನಾವಣೆ ಫಲಿತಾಂಶ ಹೊರ ಬಂದ ಮೇಲೆ ಅವರಿಗೆ ಸತ್ಯ ದರ್ಶನ ಆಗಲಿದೆ ಅಂತ ಮಾಜಿ ಸಿಎಂ ಬೊಮ್ಮಾಯಿ ವ್ಯಂಗ್ಯವಾಡಿದ್ರು.

ADVERTISEMENT

ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ರಾಣೆಬೆನ್ನೂರಿನಲ್ಲಿ ಹಿಂದುಳಿದ ವರ್ಗಗಳ ಮುಖಂಡರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಕರ್ನಾಟಕದ ರಾಜಕಾರಣ ದೊಡ್ಡ ಪ್ರಮಾಣದಲ್ಲಿ ಬದಲಾವಣೆಯಾಗುತ್ತಿದೆ. ದೊಡ್ಡ ದೊಡ್ಡ ನಾಯಕರು. ಈ ರಾಜ್ಯವನ್ನು ನಡೆಸುವಂತಹ ಉಪ ಮುಖ್ಯಮಂತ್ರಿ, ಮುಖ್ಯಮಂತ್ರಿಗಳು ರಾಜಕೀಯ ಸಂಪೂರ್ಣ ತಮ್ಮ ಕಪಿಮುಷ್ಠಿಯಲ್ಲಿದೆ ಎಂದು ತಿಳಿದುಕೊಂಡಿದ್ದರು. ಇವತ್ತು ಅವರ ಕಪಿಮುಷ್ಠಿಯಿಂದ ಹೊರ ಬರುವ ಮೂಲಕ ಬದಲಾವಣೆಯ ಗಾಳಿ ಬೀಸುವಂತೆ ಮಾಡಿದ್ದೀರಿ ಎಂದು ಹೇಳಿದರು.ಹಾಗೆಯೇಎಲ್ಲರಿಗೂ ಸದೃಢ ಬದುಕು ಕಟ್ಟಿಕೊಡುವುದು ಪ್ರಧಾನಿ ನರೇಂದ್ರ ಮೋದಿಯವರ ಗ್ಯಾರೆಂಟಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಅಧಿಕಾರದ ಮದದಿಂದ ಅವರಿಗೆ ಸಾಮಾನ್ಯ ಜನರು ಕಾಣಿಸುತ್ತಿಲ್ಲ. ಅವರಿಗೆ ಕೇವಲ ಹೊಗಳು ಭಟ್ಟರು ಮಾತ್ರ ಕಾಣಿಸುತ್ತಿದ್ದಾರೆ. ಈ ಚುನಾವಣೆ ಫಲಿತಾಂಶ ಹೊರ ಬಂದ ಮೇಲೆ ಅವರಿಗೆ ಸತ್ಯ ದರ್ಶನ ಆಗಲಿದೆ ಅಂತ ಮಾಜಿ ಸಿಎಂ ಬೊಮ್ಮಾಯಿ ವ್ಯಂಗ್ಯವಾಡಿದ್ರು.ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ರಾಣೆಬೆನ್ನೂರಿನಲ್ಲಿ ಹಿಂದುಳಿದ ವರ್ಗಗಳ ಮುಖಂಡರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಕರ್ನಾಟಕದ ರಾಜಕಾರಣ ದೊಡ್ಡ ಪ್ರಮಾಣದಲ್ಲಿ ಬದಲಾವಣೆಯಾಗುತ್ತಿದೆ. ದೊಡ್ಡ ದೊಡ್ಡ ನಾಯಕರು. ಈ ರಾಜ್ಯವನ್ನು ನಡೆಸುವಂತಹ ಉಪ ಮುಖ್ಯಮಂತ್ರಿ, ಮುಖ್ಯಮಂತ್ರಿಗಳು ರಾಜಕೀಯ ಸಂಪೂರ್ಣ ತಮ್ಮ ಕಪಿಮುಷ್ಠಿಯಲ್ಲಿದೆ ಎಂದು ತಿಳಿದುಕೊಂಡಿದ್ದರು. ಇವತ್ತು ಅವರ ಕಪಿಮುಷ್ಠಿಯಿಂದ ಹೊರ ಬರುವ ಮೂಲಕ ಬದಲಾವಣೆಯ ಗಾಳಿ ಬೀಸುವಂತೆ ಮಾಡಿದ್ದೀರಿ ಎಂದು ಹೇಳಿದರು.ಹಾಗೆಯೇಎಲ್ಲರಿಗೂ ಸದೃಢ ಬದುಕು ಕಟ್ಟಿಕೊಡುವುದು ಪ್ರಧಾನಿ ನರೇಂದ್ರ ಮೋದಿಯವರ ಗ್ಯಾರೆಂಟಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಜನರು ದೊಡ್ಡ ಪ್ರಮಾಣದಲ್ಲಿ ಬಿಜೆಪಿ ಸೇರಿ ಈ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸುವ ಪಣ ತೊಟ್ಟಿದ್ದಾರೆ. ನಾವು ಅವರನ್ನು ನಮ್ಮವರಾಗಿ ಗೌರವ ಪೂರಕವಾಗಿ ನಡೆಸಿಕೊಂಡು ಹೋಗುತ್ತೇವೆ ಎಂದರು.ಬೇರೆ ರಾಜ್ಯಗಳ ಪರಿಸ್ಥಿತಿ ಬೇರೆ ಇದೆ. ಕರ್ನಾಟಕದ ಚಿತ್ರಣ ನೋಡಿದರೆ ಇಲ್ಲಿನ ಜನರು ಬಹಳ ಪಬುದ್ಧರಿದ್ದಾರೆ. ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯ ವ್ಯತ್ಯಾಸ ಗೊತ್ತಿದೆ. ರಾಮಕೃಷ್ಣ ಹೆಗಡೆ ಅವರು ಮುಖ್ಯಮಂತ್ರಿ ಇದ್ದಾಗ ಲೋಕಸಭೆ ಚುನಾವಣೆಯಲ್ಲಿ ಅವರ ಪಕ್ಷಕ್ಕೆ ಬೆಂಬಲ ಕೊಡಲಿಲ್ಲ. ಅವರು ರಾಜಿನಾಮೆ ನೀಡಿ ಮತ್ತೆ ಚುನಾವಣೆ ಎದುರಿಸಿದಾಗ ರಾಮಕೃಷ್ಣ ಹೆಗಡೆಯವರಿಗೆ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ನೀಡಿದ್ದರು. ಅದೇ ರೀತಿ 2013 ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ನೀಡಿದ್ದರು. ಆದರೆ, 2014 ರಲ್ಲಿ ಕೇಂದ್ರದಲ್ಲಿ ನರೇಂದ್ರ ಮೋದಿಯವರಿಗೆ ಬೆಂಬಲ ನೀಡಿದ್ದರು.ಕಳೆದ ಹತ್ತು ವರ್ಷಗಳಲ್ಲಿ ವಿಶ್ವದಲ್ಲಿ ಭಾರತದ ಬಗೆಗಿನ ಅಭಿಪ್ರಾಯ ಸಾಕಷ್ಟು ಬದಲಾಗಿದೆ. ಆಗ ಎಲ್ಲೆಡೆ ಭಯೋತ್ಪಾದನೆ ಚಟುವಟಿಕೆ ಕೇಳಿ ಬರುತ್ತಿತ್ತು. ಮನಮೋಹನ್ ಸಿಂಗ್ ಅವರು ನಮ್ಮ ದೇಶದ ಮೇಲೆ ಬಾಂಬ್‌ ದಾಳಿಯಾದಾಗ ಪಾಕಿಸ್ತಾನಕ್ಕೆ ನಿಮ್ಮವರು ನಮ್ಮ ದೇಶದ ಮೇಲೆ ದಾಳಿ ಮಾಡಿದ್ದಾರೆ ಎಂದು ಪತ್ರ ಬರೆಯುತ್ತಿದ್ದರು. ಆದರೆ, ಮೋದಿಯವರು ಒಂದು ಸರ್ಜಿಕಲ್ ಸ್ಟೈಕ್ ಮಾಡಿ, ನಿಮ್ಮ ದೇಶದ ಒಳಗೆ ಬಂದು ಹೊಡೆಯುತ್ತೇವೆ ಎನ್ನುವ ಸಂದೇಶ ನೀಡಿದರು.

ಜನರು ದೊಡ್ಡ ಪ್ರಮಾಣದಲ್ಲಿ ಬಿಜೆಪಿ ಸೇರಿ ಈ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸುವ ಪಣ ತೊಟ್ಟಿದ್ದಾರೆ. ನಾವು ಅವರನ್ನು ನಮ್ಮವರಾಗಿ ಗೌರವ ಪೂರಕವಾಗಿ ನಡೆಸಿಕೊಂಡು ಹೋಗುತ್ತೇವೆ ಎಂದರು.ಬೇರೆ ರಾಜ್ಯಗಳ ಪರಿಸ್ಥಿತಿ ಬೇರೆ ಇದೆ. ಕರ್ನಾಟಕದ ಚಿತ್ರಣ ನೋಡಿದರೆ ಇಲ್ಲಿನ ಜನರು ಬಹಳ ಪಬುದ್ಧರಿದ್ದಾರೆ. ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯ ವ್ಯತ್ಯಾಸ ಗೊತ್ತಿದೆ. ರಾಮಕೃಷ್ಣ ಹೆಗಡೆ ಅವರು ಮುಖ್ಯಮಂತ್ರಿ ಇದ್ದಾಗ ಲೋಕಸಭೆ ಚುನಾವಣೆಯಲ್ಲಿ ಅವರ ಪಕ್ಷಕ್ಕೆ ಬೆಂಬಲ ಕೊಡಲಿಲ್ಲ. ಅವರು ರಾಜಿನಾಮೆ ನೀಡಿ ಮತ್ತೆ ಚುನಾವಣೆ ಎದುರಿಸಿದಾಗ ರಾಮಕೃಷ್ಣ ಹೆಗಡೆಯವರಿಗೆ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ನೀಡಿದ್ದರು. ಅದೇ ರೀತಿ 2013 ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ನೀಡಿದ್ದರು. ಆದರೆ, 2014 ರಲ್ಲಿ ಕೇಂದ್ರದಲ್ಲಿ ನರೇಂದ್ರ ಮೋದಿಯವರಿಗೆ ಬೆಂಬಲ ನೀಡಿದ್ದರು.ಕಳೆದ ಹತ್ತು ವರ್ಷಗಳಲ್ಲಿ ವಿಶ್ವದಲ್ಲಿ ಭಾರತದ ಬಗೆಗಿನ ಅಭಿಪ್ರಾಯ ಸಾಕಷ್ಟು ಬದಲಾಗಿದೆ. ಆಗ ಎಲ್ಲೆಡೆ ಭಯೋತ್ಪಾದನೆ ಚಟುವಟಿಕೆ ಕೇಳಿ ಬರುತ್ತಿತ್ತು. ಮನಮೋಹನ್ ಸಿಂಗ್ ಅವರು ನಮ್ಮ ದೇಶದ ಮೇಲೆ ಬಾಂಬ್‌ ದಾಳಿಯಾದಾಗ ಪಾಕಿಸ್ತಾನಕ್ಕೆ ನಿಮ್ಮವರು ನಮ್ಮ ದೇಶದ ಮೇಲೆ ದಾಳಿ ಮಾಡಿದ್ದಾರೆ ಎಂದು ಪತ್ರ ಬರೆಯುತ್ತಿದ್ದರು. ಆದರೆ, ಮೋದಿಯವರು ಒಂದು ಸರ್ಜಿಕಲ್ ಸ್ಟೈಕ್ ಮಾಡಿ, ನಿಮ್ಮ ದೇಶದ ಒಳಗೆ ಬಂದು ಹೊಡೆಯುತ್ತೇವೆ ಎನ್ನುವ ಸಂದೇಶ ನೀಡಿದರು.

Tags: BasavarabommaiBJPbjppoliticsCongress PartyCongresspoliticsನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಕೋವಿಡ್ ಸಂಕಷ್ಟದಲ್ಲಿ DK ಸುರೇಶ್ ರಿಂದ ಉತ್ತಮ ಕೆಲಸ : ಸಿದ್ದಲಿಂಗ ಶ್ರೀಗಳ ಪ್ರಶಂಸೆ..

Next Post

‘ಕೈ’ ಅಭ್ಯರ್ಥಿಗಳ ಮತ್ತೊಂದು ಲಿಸ್ಟ್ ಔಟ್..! ಕೋಲಾರ ಕ್ಯಾಂಡಿಡೇಟ್ ಬಗ್ಗೆ ಮತ್ತಷ್ಟು ಸಸ್ಪೆನ್ಸ್’

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
‘ಕೈ’ ಅಭ್ಯರ್ಥಿಗಳ ಮತ್ತೊಂದು ಲಿಸ್ಟ್ ಔಟ್..! ಕೋಲಾರ ಕ್ಯಾಂಡಿಡೇಟ್ ಬಗ್ಗೆ ಮತ್ತಷ್ಟು ಸಸ್ಪೆನ್ಸ್’

'ಕೈ' ಅಭ್ಯರ್ಥಿಗಳ ಮತ್ತೊಂದು ಲಿಸ್ಟ್ ಔಟ್..! ಕೋಲಾರ ಕ್ಯಾಂಡಿಡೇಟ್ ಬಗ್ಗೆ ಮತ್ತಷ್ಟು ಸಸ್ಪೆನ್ಸ್'

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada