• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಅಮಿತ್ ಶಾಗೆ ಮತ ಕೇಳಲು ನೈತಿಕತೆಯೇ ಇಲ್ಲ.. ಜೆಡಿಎಸ್ ಎಲ್ಲಾ ಕಡೆ ಸೋಲುತ್ತೆ : ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
April 2, 2024
in ಇದೀಗ, ಕರ್ನಾಟಕ
0
ಅಮಿತ್ ಶಾಗೆ ಮತ ಕೇಳಲು ನೈತಿಕತೆಯೇ ಇಲ್ಲ.. ಜೆಡಿಎಸ್ ಎಲ್ಲಾ ಕಡೆ ಸೋಲುತ್ತೆ : ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ಲೋಕ ಎಲೆಕ್ಷನ್ ಬೆನ್ನಲ್ಲೇ ನಾಯಕರ ನಡುವಿನ ವಾಕ್ಸಮರ ಜೋರಾಗಿದೆ. ಕೇಸರಿ ನಾಯಕರಿಗೆ ಸಿಎಂ ಸಿದ್ದು ಕೌಂಟರ್ ಕೊಡ್ತಿದ್ದಾರೆ.
ಕೇಂದ್ರಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಆಗಮಿಸಿದ್ದು ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ ರಾಜ್ಯಕ್ಕೆ ಆಗಮಿಸಿರುವ ಅಮಿತ್ ಶಾ ವಿರುದ್ದ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ADVERTISEMENT


ಮೈಸೂರಿನಲ್ಲಿ ಇಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಮಿತ್ ಶಾಗೆ ಕನ್ನಡಿಗರ ಮತ ಕೇಳಲು ಯಾವ ನೈತಿಗತೆಯೂ ಇಲ್ಲ. ಬರಗಾಲದ ಪರಿಹಾರವಾಗಿ 5 ಪೈಸೆಯೂ ನೀಡಿಲ್ಲ. ಅಮಿತ್ ಶಾ ತಮ್ಮ ಮನೆಯಿಂದ ಪರಿಹಾರ ಕೊಡ್ತಾರಾ…? ಎಂದು ಪ್ರಶ್ನಿಸಿದರು.
ಮೊದಲು ಬರ ಪರಿಹಾರ ನೀಡಿ ನಂತರ ಕರ್ನಾಟಕಕ್ಕೆ ಬರಲಿ. ಕನ್ನಡಿಗರು ಬಿಜೆಪಿಗೆ ಸರಿಯಾಗಿ ಪಾಠ ಕಲಿಸ್ತಾರೆ ಎಂದು ಗುಡುಗಿದ ಸಿಎಂ ಸಿದ್ದರಾಮಯ್ಯ, ಹೆಚ್.ಡಿ ಕುಮಾರಸ್ವಾಮಿ ಬಿಜೆಪಿ ವಕ್ತಾರರ ರೀತಿ ಮಾತನಾಡುತ್ತಿದ್ದಾರೆ. ಪರಿಹಾರ ನೀಡದವರನ್ನ ಹೆಚ್.ಡಿಕೆ ಸಮರ್ಥಿಸಿಕೊಳ್ತಾರೆ ಎಂದು ಕಿಡಿಕಾರಿದರು.
ಮಂಡ್ಯದ ಸ್ಪರ್ಧೆ ದೇವರ ಇಚ್ಚೆ ಎಂದ ಎಚ್.ಡಿ.ಕೆ ಹೇಳಿಕೆಗೆ ಸಿಎಂ ವ್ಯಂಗ್ಯವಾಡಿದ್ರು.ಮಗನನ್ನ ನಿಲ್ಲಿಸುವಾಗ ಯಾರ ಇಚ್ಚೇ ಇತ್ತು.
ಈಗ ದೇವರು ಎಂದರೆ ಆಗ ಯಾರಿದ್ದರು.ಸಿಎಂ ಆಗಿದ್ದಾಗಲೇ ಅವರ ಮಗ ಅಲ್ಲಿ ಸೋತ್ತಿದ್ದಾನೆ.


ಈ ಬಾರಿ ಜೆಡಿಎಸ್ ನವರು ಮೂರು ಮೂರರಲ್ಲೂ ಸೋಲುತ್ತಾರೆ.ಕಳೆದ ಬಾರಿ ಮೈಸೂರಿನಲ್ಲಿ ಜೆಡಿಎಸ್ ನವರು ಕಾಂಗ್ರೆಸ್ ಗೆ ಹಾಕಿದ್ದು ಯಾವ ಚೂರಿ.ಮೈತ್ರಿ ಧರ್ಮ ಎಂದರೆ ಎಲ್ಲಾ ಕ್ಷೇತ್ರಕ್ಕೂ ಒಂದೇ. ಮೈಸೂರಿನಲ್ಲಿ ಚೂರಿ ಹಾಕಿ ಈಗ ಮಂಡ್ಯದಲ್ಲಿ ನಮಗೆ ಚೂರಿ ಹಾಕಿದರ ಎಂದರೇ ಅದರಲ್ಲಿ ಯಾವ ನ್ಯಾಯ ಇದೆ ಹೇಳಿ.
ಕಳೆದ ಬಾರಿ ನಾನು ಹೋಗಿದ್ದಕ್ಕೆ ಹಾಸನದಲ್ಲಿ ಪ್ರಜ್ವಲ್ ಗೆದಿದ್ದು.
ಈ ಬಾರಿಯೂ ಹಾಸನಕ್ಕೆ ಹೋಗುತ್ತೇನೆ.ಪ್ರಜ್ವಲ್ ನನ್ನು ಸೋಲಿಸುತ್ತೇನೆ.ಪ್ರಜ್ವಲ್ ಸೋಲಿಸಲೇ ಬೇಕೆಂದು ನಮ್ಮವರು ಪಣ ತೊಟ್ಟಿದ್ದಾರೆ.
ಪ್ರಜ್ವಲ್ ಸೋಲುತ್ತಾನೆ ಎಂದು
ಮೈಸೂರಿನಲ್ಲಿ ಸಿಎ‌ಂ ಸಿದ್ದರಾಮಯ್ಯ ತಿಳಿಸಿದರು.

Tags: BJPbyvijayaendraCMSiddaramaiahCongress Partylokasabha electionಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬಿ‌.ವೈ.ವಿಜಯೇಂದ್ರಗೆ ಖಡಕ್ ಎಚ್ಚರಿಕೆ ಕೊಟ್ಟ ಅಮಿತ್ ಶಾ

Next Post

ಈಶ್ವರಪ್ಪಗೆ ಕರೆ ಮಾಡಿದ ಅಮಿತ್ ಶಾ ! ಕಣದಿಂದ ಹಿಂದೆ ಸರಿಯಿರಿ ಎಂದು ಮನವಿ ಮಾಡಿದ ಚಾಣಕ್ಯ ! ನಿರ್ಧಾರ ಬದಲಿಸ್ತಾರ ಈಶ್ವರಪ್ಪಾ ? !

Related Posts

Ajit Pawar: ಅಜಿತ್ ಪವಾರ್ ದುರ್ಮರಣ: ಸಿಎಂ ಸಿದ್ದರಾಮಯ್ಯ ಸಂತಾಪ
ಇದೀಗ

Ajit Pawar: ಅಜಿತ್ ಪವಾರ್ ದುರ್ಮರಣ: ಸಿಎಂ ಸಿದ್ದರಾಮಯ್ಯ ಸಂತಾಪ

by ಪ್ರತಿಧ್ವನಿ
January 28, 2026
0

ಮಹಾರಾಷ್ಟ್ರ: ವಿಮಾನ ಪತನದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅಸುನೀಗಿದ್ದಾರೆ. ಮಹಾರಾಷ್ಟ್ರ ಉಪಮುಖ್ಯಮಂತ್ರಿಗಳ ಈ ದಿಢೀರ್‌ ನಿಧನಕ್ಕೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. https://youtu.be/G_hMa9k4JV8?si=rONUrktRvUC1TH_Z ಈ...

Read moreDetails
ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

January 28, 2026
ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

January 27, 2026
ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

January 27, 2026
Next Post
ಈಶ್ವರಪ್ಪಗೆ ಕರೆ ಮಾಡಿದ ಅಮಿತ್ ಶಾ ! ಕಣದಿಂದ ಹಿಂದೆ ಸರಿಯಿರಿ ಎಂದು ಮನವಿ ಮಾಡಿದ ಚಾಣಕ್ಯ ! ನಿರ್ಧಾರ ಬದಲಿಸ್ತಾರ ಈಶ್ವರಪ್ಪಾ ? !

ಈಶ್ವರಪ್ಪಗೆ ಕರೆ ಮಾಡಿದ ಅಮಿತ್ ಶಾ ! ಕಣದಿಂದ ಹಿಂದೆ ಸರಿಯಿರಿ ಎಂದು ಮನವಿ ಮಾಡಿದ ಚಾಣಕ್ಯ ! ನಿರ್ಧಾರ ಬದಲಿಸ್ತಾರ ಈಶ್ವರಪ್ಪಾ ? !

Please login to join discussion

Recent News

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?
Top Story

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

by ಪ್ರತಿಧ್ವನಿ
January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Ajit Pawar: ಅಜಿತ್ ಪವಾರ್ ದುರ್ಮರಣ: ಸಿಎಂ ಸಿದ್ದರಾಮಯ್ಯ ಸಂತಾಪ

Ajit Pawar: ಅಜಿತ್ ಪವಾರ್ ದುರ್ಮರಣ: ಸಿಎಂ ಸಿದ್ದರಾಮಯ್ಯ ಸಂತಾಪ

January 28, 2026
BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada