• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಯುಗಾದಿ ಹಬ್ಬದ ಮರು ದಿನವೇ ದ್ವಿತೀಯ ಪಿಯು ಮಕ್ಕಳ ಫಲಿತಾಂಶ.. ಫೇಲ್​ ಆದ್ರೂ ಗುಡ್​ ನ್ಯೂಸ್​..

ಪ್ರತಿಧ್ವನಿ by ಪ್ರತಿಧ್ವನಿ
April 9, 2024
in Uncategorized, ಸ್ಟೂಡೆಂಟ್‌ ಕಾರ್ನರ್
0
ಯುಗಾದಿ ಹಬ್ಬದ ಮರು ದಿನವೇ ದ್ವಿತೀಯ ಪಿಯು ಮಕ್ಕಳ ಫಲಿತಾಂಶ.. ಫೇಲ್​ ಆದ್ರೂ ಗುಡ್​ ನ್ಯೂಸ್​..
Share on WhatsAppShare on FacebookShare on Telegram

ADVERTISEMENT

ರಾಜ್ಯದಲ್ಲಿ ಚುನಾವಣಾ ಗಾಳಿ ಜೋರಾಗಿ ಬೀಸುತ್ತಿದೆ. ಅದರ ನಡುವೆ ಯುಗಾದಿ ಹಬ್ಬದ ಸಂಭ್ರಮ ಸಡಗರ. ಇವತ್ತು ಹಬ್ಬ ಮುಕ್ತಾಯವಾಗಿದ್ದು, ನಾಳೆ ಹೊಸ ತೊಡಕು ಆಚರಣೆ ಮಾಡಲಾಗುತ್ತದೆ. ಈ ನಡುವೆ ಪಿಯು ಬೋರ್ಡ್​ ದ್ವೀತಿಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ ಮಾಡಲು ನಿರ್ಧಾರ ಮಾಡಿದೆ. ಈ ಬಾರಿ ಫಲಿತಾಂಶದಲ್ಲಿ ಏರುಪೇರಾದರೂ ವಿದ್ಯಾರ್ಥಿಗಳು ತಲೆ ಕೆಡಿಸಿಕೊಳ್ಳುವಂತಿಲ್ಲ.

ದ್ವೀತಿಯ ಪಿಯುಸಿ ಪರೀಕ್ಷೆ ಫಲಿತಾಂಶ ನಾಳೆ ಬೆಳಗ್ಗೆ 11 ಗಂಟೆಯ ನಂತರ https://karresults.nic.in ವೀಕ್ಷಿಸಬಹುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಾಳೆ ಬೆಳಗ್ಗೆ ದ್ವೀತಿಯ ಪಿಯುಸಿ ಪರೀಕ್ಷೆ ಫಲಿತಾಂಶದ ಪ್ರಮುಖಾಂಶಗಳನ್ನು ಬೆಳಗ್ಗೆ 10 ಕ್ಕೆ ಸುದ್ದಿಗೋಷ್ಠಿ ಮಾಹಿತಿ ನೀಡಲಾಗುವುದು ಎಂದಿದ್ದಾರೆ. ಮಾರ್ಚ್​ 1 ರಿಂದ ಆರಂಭವಾಗಿದ್ದ ಪರೀಕ್ಷೆ ಮಾರ್ಚ್​ 22ರ ತನಕ ನಡೆದಿತ್ತು. ಇದೀಗ ಅತೀ ವೇಗದಲ್ಲಿ ಫಲಿತಾಂಶ ಪ್ರಕಟ ಮಾಡಲಾಗ್ತಿದೆ.



ಈ ಬಾರಿ ಇದು ಅಂತಿಮ ಫಲಿತಾಂಶ ಆಗಿರುವುದಿಲ್ಲ. ಯಾಕಂದ್ರೆ ಪರೀಕ್ಷೆಯಲ್ಲಿ ಫೇಲ್​ ಆದವರು ಮುಂದಿನ ತಿಂಗಳು ಮತ್ತೆ ಪರೀಕ್ಷೆ ಬರೆಯಬಹುದು. ಇನ್ನು ಪರೀಕ್ಷೆ ಬರೆದು ಕಡಿಮೆ ಅಂಕ ಬಂದಿದ್ದರೂ ಇನ್ನೊಮ್ಮೆ ಪಾಸ್​ ಆಗಿರುವ ವಿಷಯವನ್ನೇ ಮರು ಪರೀಕ್ಷೆ ಬರೆಯಬಹುದು. ಇದೇ ರೀತಿ ಎರಡು ಅವಕಾಶಗಳಿವೆ. ಫೇಲ್​ ಆದವರೂ ಕೂಡ ಮತ್ತೆ ಎರಡು ಬಾರಿ ಅವಕಾಶದಲ್ಲಿ ಪಾಸ್​ ಆಗಿ ಮುಂದುವರಿಯಲು ಯಾವುದೇ ಅಡ್ಡಿಯಿಲ್ಲ.

ಕೃಷ್ಣಮಣಿ

Tags: BJPCongress PartypucSSLCನರೇಂದ್ರ ಮೋದಿಬಿಜೆಪಿ
Previous Post

ರಾಜೀವ್​ ಚಂದ್ರಶೇಖರ್​ ಆಸ್ತಿ ಕಡಿಮೆ ಆಗಿದ್ದು ಹೇಗೆ..? ನಷ್ಟ ಆಯ್ತಾ..? ಸುಳ್ಳು ಹೇಳ್ತಿದ್ದಾರಾ..?

Next Post

ಅಸಾಸುದ್ದೀನ್ ಓವೈಸಿಗೆ ಸೋಲುಣಿಸಲು ಸಜ್ಜಾದ ಬಿಜೆಪಿ ! ಭಾರೀ ಸದ್ದು ಮಾಡ್ತಿದ್ದಾರೆ ಮಾಧವಿ ಲತಾ ! 

Related Posts

Uncategorized

DK Shivakumar: ಜನ ಸಾಮಾನ್ಯರೊಂದಿಗೆ ಡಿಸಿಎಂ ಹೆಜ್ಜೆ, ನಾಗರಿಕರಿಂದ ಸಲಹೆ, ಅಹವಾಲು ಸ್ವೀಕಾರ

by ಪ್ರತಿಧ್ವನಿ
October 11, 2025
0

ಲಾಲ್ ಬಾಗ್ ಗೆ ತೊಂದರೆಯಾಗಬಾರದು, ಜನರಲ್ಲಿ ನಾಗರಿಕ ಪ್ರಜ್ಞೆ ಮೂಡಿಸಿ, ಶಾಲಾ ಮುಂಭಾಗದ ರಸ್ತೆಗಳಲ್ಲಿ ಸಂಚಾರ ದಟ್ಟಣೆ, ಓಸಿ ಸಿಸಿ ಸಮಸ್ಯೆ ನಿವಾರಣೆ, ಕಸ ನಿರ್ವಹಣೆ ಬಗ್ಗೆ...

Read moreDetails

SSLC ಪರೀಕ್ಷಾ ಶುಲ್ಕ ಹೆಚ್ಚಳಿಸಿ ವಿದ್ಯಾರ್ಥಿಗಳಿಗೆ ಶಾಕ್‌ ಕೊಟ್ಟ ರಾಜ್ಯ ಸರ್ಕಾರ..!!

October 6, 2025
ಶಿಶುಗಳ ಪ್ರಾಣ ತೆಗೆದ ಕೆಮ್ಮಿನ ಔಷಧ !

ಶಿಶುಗಳ ಪ್ರಾಣ ತೆಗೆದ ಕೆಮ್ಮಿನ ಔಷಧ !

October 5, 2025
ಕರ್ನಾಟಕ ಎಐಸಿಸಿ ಉಸ್ತುವಾರಿ ಸುರ್ಜೆವಾಲರಿಂದ ಕಾಂಗ್ರೆಸ್‌ ಶಾಸಕರಿಗೆ ಕ್ಲಾಸ್‌ !

ಕರ್ನಾಟಕ ಎಐಸಿಸಿ ಉಸ್ತುವಾರಿ ಸುರ್ಜೆವಾಲರಿಂದ ಕಾಂಗ್ರೆಸ್‌ ಶಾಸಕರಿಗೆ ಕ್ಲಾಸ್‌ !

October 3, 2025
 ಮೋದಿ ಹಿಟ್ಲರ್‌ ನಂತೆ ಆಡಳಿತ !

 ಮೋದಿ ಹಿಟ್ಲರ್‌ ನಂತೆ ಆಡಳಿತ !

October 2, 2025
Next Post
ಅಸಾಸುದ್ದೀನ್ ಓವೈಸಿಗೆ ಸೋಲುಣಿಸಲು ಸಜ್ಜಾದ ಬಿಜೆಪಿ ! ಭಾರೀ ಸದ್ದು ಮಾಡ್ತಿದ್ದಾರೆ ಮಾಧವಿ ಲತಾ ! 

ಅಸಾಸುದ್ದೀನ್ ಓವೈಸಿಗೆ ಸೋಲುಣಿಸಲು ಸಜ್ಜಾದ ಬಿಜೆಪಿ ! ಭಾರೀ ಸದ್ದು ಮಾಡ್ತಿದ್ದಾರೆ ಮಾಧವಿ ಲತಾ ! 

Please login to join discussion

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada