• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನಾಮಕಾವಸ್ತೆಗೆ ಕ್ಷಮೆಯಾಚಿಸಿದಂತಿದೆ ! ಬಾಬಾ ರಾಮ್‌ ದೇವ್‌ಗೆ ಸುಪ್ರೀಂ ಕೋರ್ಟ್ ತರಾಟೆ

ಪ್ರತಿಧ್ವನಿ by ಪ್ರತಿಧ್ವನಿ
April 11, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ
0
ನಾಮಕಾವಸ್ತೆಗೆ ಕ್ಷಮೆಯಾಚಿಸಿದಂತಿದೆ ! ಬಾಬಾ ರಾಮ್‌ ದೇವ್‌ಗೆ ಸುಪ್ರೀಂ ಕೋರ್ಟ್ ತರಾಟೆ
Share on WhatsAppShare on FacebookShare on Telegram

ಕೊರೊನಾ (coved 19) ಸಮಯದಲ್ಲಿ ಪ್ರಸಾರ ಮಾಡಿದ ಜಾಹೀರಾತುಗಳಿಂದ ಪತಂಜಲಿ ಸಂಸ್ಥೆ (patanjali) ಸಂಕಷ್ಟಕ್ಕೆ ಸಿಲುಕಿದೆ. ಈ ಬಗ್ಗೆ ಹಲವು ಬಾರಿ ಕೋರ್ಟ್‌ಗೆ ಹಾಜರಾಗಲು ಹೇಳಿದ್ರೂ ಬರದಿದ್ದಕ್ಕೆ ಬಾಬಾ ರಾಮ್‌ದೇವ್ (baba ram dev) ವಿರುದ್ಧ ಸುಪ್ರೀಂ ಕೋರ್ಟ್ (supreme court) ಗರಂ ಆಗಿದ್ದು ತರಾಟೆಗೆ ತೆಗೆದುಕೊಂಡಿದೆ.

ADVERTISEMENT

ಜಾಹೀರಾತು ವಿಚಾರದಲ್ಲಿ ಪತಂಜಲಿ ಸಂಸ್ಥೆಯ ಬಾಬಾ ರಾಮದೇವ್ ಮತ್ತು ಆಚಾರ್ಯ ಬಾಲಕೃಷ್ಣ ಗೆ (aacharya balakrishna) ಸುಪ್ರೀಂಕೋರ್ಟ್ ಛಾಟಿ ಬೀಸಿದೆ. ಪತಂಜಲಿ ಸಂಸ್ಥಾಪಕರು ಮಾಡಿದ ಕ್ಷಮಯಾಚನೆಯನ್ನು ಕೋರ್ಟ್ ತಿರಸ್ಕರಿಸುವುದಾಗಿ ಹೇಳಿದೆ. ಕ್ಷಮೆಯಾಚನೆ ಸಾಲದು, ಮಾಡಿದ ತಪ್ಪಿಗೆ ತಕ್ಕ ಶಾಸ್ತಿ ಆಗಬೇಕು ಅಂತ ಹೇಳಿದೆ.

ಈ ಪ್ರಕರಣದಲ್ಲಿ ನಮ್ಮ ಕೋರ್ಟ್ ಆದೇಶಕ್ಕೆ ನೀವೇನು ಬೆಲೆ ಕೊಟ್ಟಿರುವಿರಿ, ನಿಮ್ಮ ಕ್ಷಮೆಯಾಚನೆಗೂ ಅಷ್ಟೇ ಬೆಲೆ ಕೊಡುತ್ತೇವೆ. ನಾಮಕಾವಸ್ತೆಗೆ ಕ್ಷಮೆಯಾಚಿಸಿದಂತಿದೆ. ಏನೋ ತಪ್ಪಿಸಿಕೊಳ್ಳಬೇಕೆಂದು ಇದನ್ನು ಮಾಡಿದಂತಿದೆ. ನಿಮ್ಮ ಅಫಿಡವಿಟ್ (Affidavit) ಒಪ್ಪಲು ನಿರಾಕರಿಸುತ್ತೇವೆ. ನಮ್ಮ ಆದೇಶಗಳನ್ನು ಬೇಕಂತಲೇ ಪದೇ ಪದೇ ಉಲ್ಲಂಘನೆ ಮಾಡಿದ್ದೀರಿ ಎಂದು ಭಾವಿಸುತ್ತೇವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮಾತ್ರವಲ್ಲದೆ ಪತಂಜಲಿಯಿಂದ ದಾರಿ ತಪ್ಪಿಸುವಂತಹ ಜಾಹೀರಾತು ಬರುತ್ತಿದ್ರೂ ಕೇಂದ್ರ ಸರ್ಕಾರ (central government) ಮತ್ತು ಉತ್ತರಾಖಂಡ್ (uttarakhand) ಅಧಿಕಾರಿಗಳು ಯಾಕೆ ಯಾವ ಕ್ರಮ ಕೈಗೊಂಡಿಲ್ಲ ಅಂತ ನ್ಯಾಯಾಲಯ ಕೇಳಿದೆ. 

Tags: ಕೇಂದ್ರ ಸರ್ಕಾರಕೊರೊನಾಪತಂಜಲಿಪತಂಜಲಿ ಜಾಹೀರಾತುಬಾಬಾ ರಾಮದೇವ್ಸುಪ್ರೀಂ ಕೋರ್ಟ್
Previous Post

ಬಿಜೆಪಿ ಭದ್ರಕೋಟೆ ದಕ್ಷಿಣ ಕನ್ನಡಕ್ಕೆ ಮೋದಿ ಎಂಟ್ರಿ ! ಬೃಹತ್ ರೋಡ್ ಶೋಗೆ ಮುಂದಾದ ನಮೋ !

Next Post

ಪತ್ನಿ ಪರವಾಗಿ ಹೊಸ ಗ್ಯಾರೆಂಟಿ ಘೋಷಿಸಿದ ಶಿವಣ್ಣ ! ಗೀತಾ ಶಿವ ರಾಜಕುಮಾರ್ ಪರವಾಗಿ ಶಿವಣ್ಣ ಮತಬೇಟೆ ! 

Related Posts

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
0

ಬೆಂಗಳೂರು ದಕ್ಷಿಣ ಹಾಗೂ ಉತ್ತರ ಜಿಲ್ಲೆಗಳಲ್ಲಿ ಹೊಸ ಬೆಂಗಳೂರು ನಿರ್ಮಾಣ: ಡಿಸಿಎಂ ಡಿ.ಕೆ. ಶಿವಕುಮಾರ್ ದೇವನಹಳ್ಳಿಗೆ ಕಾವೇರಿ, ಎತ್ತಿನಹೊಳೆ ನೀರು *ಯೋಜನಾ ಪ್ರಾಧಿಕಾರದಿಂದ 30-40 ಮೀಟರ್ ರಸ್ತೆ...

Read moreDetails
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

December 13, 2025
Next Post
ಪತ್ನಿ ಪರವಾಗಿ ಹೊಸ ಗ್ಯಾರೆಂಟಿ ಘೋಷಿಸಿದ ಶಿವಣ್ಣ ! ಗೀತಾ ಶಿವ ರಾಜಕುಮಾರ್ ಪರವಾಗಿ ಶಿವಣ್ಣ ಮತಬೇಟೆ ! 

ಪತ್ನಿ ಪರವಾಗಿ ಹೊಸ ಗ್ಯಾರೆಂಟಿ ಘೋಷಿಸಿದ ಶಿವಣ್ಣ ! ಗೀತಾ ಶಿವ ರಾಜಕುಮಾರ್ ಪರವಾಗಿ ಶಿವಣ್ಣ ಮತಬೇಟೆ ! 

Please login to join discussion

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ
Top Story

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

by ಪ್ರತಿಧ್ವನಿ
December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada