• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಈಶ್ವರಪ್ಪ ಬಂಡಾಯ ಸ್ಪರ್ಧೆ ಫಿಕ್ಸ್.. ಶುಕ್ರವಾರ ನಾಮೆನಿಷನ್.. BSY ಕುಟುಂಬದ ವಿರುದ್ಧ ಗುಡುಗು

ಪ್ರತಿಧ್ವನಿ by ಪ್ರತಿಧ್ವನಿ
April 11, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಈಶ್ವರಪ್ಪ ಬಂಡಾಯ ಸ್ಪರ್ಧೆ ಫಿಕ್ಸ್.. ಶುಕ್ರವಾರ ನಾಮೆನಿಷನ್.. BSY ಕುಟುಂಬದ ವಿರುದ್ಧ ಗುಡುಗು
Share on WhatsAppShare on FacebookShare on Telegram

ಲೋಕ ಎಲೆಕ್ಷನ್ ಕಾವು ದಿನೇ ದಿನೇ ಹೆಚ್ಚಾಗ್ತಿದೆ. ಶಿವಮೊಗ್ಗದಲ್ಲಿ ಬಂಡಾಯ ಶಮನಕ್ಕೆ ಮುಂದಾಗಿದ್ದ ಬಿಜೆಪಿ ವರಿಷ್ಠರಿಗೆ ಮುಖಭಂಗ ಆಗೋದು ನಿಶ್ಚಯವಾಗಿದೆ. ಶಿವಮೊಗ್ಗ ಲೋಕಸಭಾ ಅಖಾಡಕ್ಕೆ ಮಾಜಿ ಡಿಸಿಎಂ ಈಶ್ವರಪ್ಪ ಸ್ಪರ್ಧೆಗೆ ಜಿಗಿಯೋದು ಕನ್ಫರ್ಮ್ ಆಗಿದೆ. ಪುತ್ರ ಕಾಂತೇಶ್ ಗೆ ಹಾವೇರಿ ಲೋಕ ಟಿಕೆಟ್ ಮಿಸ್ ಬೆನ್ನಲ್ಲೇ ಬಂಡಾಯದ ಮುನ್ಸೂಚನೆ ಕೊಟ್ಟಿದ್ದ ಈಶ್ವರಪ್ಪ ಶಿವಮೊಗ್ಗ ದಿಂದ ಬಂಡಾಯ ಸ್ಪರ್ಧಿಯಾಗಿ ಕಣಕ್ಕಿಳಿಯುತ್ತಿದ್ದಾರೆ.

ADVERTISEMENT

ನಾನು ಶಿವಮೊಗ್ಗ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ಯಾವುದೇ ಕಾರಣಕ್ಕೂ ಹಿಂದೇ ಸರಿಯುವ ಮಾತೇ ಇಲ್ಲ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ..
ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್ ಈಶ್ವರಪ್ಪ, ನಾಳೆ ಶುಕ್ರವಾರ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ. ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯಲ್ಲ. ಹಿಂದೂ ಕಾರ್ಯಕರ್ತರು ಎಲ್ಲಾ ಸಮುದಾಯದವರ ಜೊತೆ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸುತ್ತೇನೆ ಎಂದರು.
ಸಾಮಾನ್ಯ ಜನರೇ ನನಗೆ ಸ್ಟಾರ್ ಪ್ರಚಾರಕರು. ಕ್ಷೇತ್ರದಲ್ಲಿ ಉತ್ತಮ ಬೆಂಬಲ ಸಿಗುತ್ತಿದೆ. ಹಿಂದುತ್ವವಾದಿ ಈಶ್ವರಪ್ಪಗೆ ಬೆಂಬಲ ಎಂದು ಜನರು ಹೇಳುತ್ತಿದ್ದಾರೆ. ಹೆಚ್ಚಿನ ಶಕ್ತಿ ಜೆಡಿಎಸ್ ಹಾಗೂ ಕಾಂಗ್ರೆಸ್ ನಿಂದ ಬರುತ್ತದೆ. ಶಿವಮೊಗ್ಗ ಕಾಂಗ್ರೆಸ್ ಅಭ್ಯರ್ಥಿ ವೀಕ್. ಹೀಗಾಗಿ ರಾಘವೇಂದ್ರ ಗೆಲ್ಲಲು ಬಿಡಲ್ಲ ಎಂಡಿದ್ದಾರೆ.

Tags: #bjp#kseshwarappaBJPlokasabha electionrebelsShimoga Constituencyಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

RBC ತಂಡಕ್ಕೆ ಅಗ್ನಿ ಪರೀಕ್ಷೆ ! ಮುಂಬೈ ಇಂಡಿಯನ್ಸ್ ವಿರುದ್ಧ ಮಾಡು ಇಲ್ಲವೇ ಮಡಿ !

Next Post

ರಾಜ್ಯ ಸರ್ಕಾರ ದಿವಾಳಿ.. ರಾಜ್ಯದಲ್ಲಿ 28ಕ್ಕೆ 28 ಸ್ಥಾನದಲ್ಲಿ ಬಿಜೆಪಿ ಗೆಲುವು ನಿಶ್ಚಿತ : ಮಾಜಿ ಸಿಎಂ ಯಡಿಯೂರಪ್ಪ

Related Posts

Top Story

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

by ಪ್ರತಿಧ್ವನಿ
December 3, 2025
0

ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಬೆಸ್ಕಾಂ ಕಾರ್ಪೊರೇಟ್ ಕಚೇರಿಯಲ್ಲಿ ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಸದಸ್ಯರೊಂದಿಗೆ  ಸಭೆ...

Read moreDetails

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

December 3, 2025
ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!

ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!

December 3, 2025
Next Post
ರಾಜ್ಯ ಸರ್ಕಾರ ದಿವಾಳಿ.. ರಾಜ್ಯದಲ್ಲಿ 28ಕ್ಕೆ 28 ಸ್ಥಾನದಲ್ಲಿ  ಬಿಜೆಪಿ ಗೆಲುವು ನಿಶ್ಚಿತ : ಮಾಜಿ ಸಿಎಂ ಯಡಿಯೂರಪ್ಪ

ರಾಜ್ಯ ಸರ್ಕಾರ ದಿವಾಳಿ.. ರಾಜ್ಯದಲ್ಲಿ 28ಕ್ಕೆ 28 ಸ್ಥಾನದಲ್ಲಿ ಬಿಜೆಪಿ ಗೆಲುವು ನಿಶ್ಚಿತ : ಮಾಜಿ ಸಿಎಂ ಯಡಿಯೂರಪ್ಪ

Please login to join discussion

Recent News

Top Story

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

by ಪ್ರತಿಧ್ವನಿ
December 3, 2025
Top Story

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

by ಪ್ರತಿಧ್ವನಿ
December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!
Top Story

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

by ಪ್ರತಿಧ್ವನಿ
December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
Top Story

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
December 3, 2025
ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!
Top Story

ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada