• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ನಟ ದರ್ಶನ್​ ಜೆಟ್​ಲಾಗ್​ ಪಬ್​ ಕೇಸ್​.. ಮಾಲೀಕ ಆತ್ಮಹತ್ಯೆ..

Krishna Mani by Krishna Mani
April 14, 2024
in ಸಿನಿಮಾ
0
ಸ್ಯಾಂಡಲ್ವುಡ್ ನಿರ್ಮಾಪಕ ಸೌಂದರ್ಯ ಜಗದೀಶ್ ಸೂಸೈಡ್..! ಹಣಕಾಸಿನ ಸಮಸ್ಯೆಯೇ ಕಂಟಕವಾಯ್ತಾ..?
Share on WhatsAppShare on FacebookShare on Telegram

ಬೆಂಗಳೂರಿನ ಜೆಟ್​ಲಾಗ್​ ಪಬ್​ನಲ್ಲಿ ಅವಧಿ ಮೀರಿ ಪಾರ್ಟಿ ಮಾಡಿದ್ದಾರೆ ಅನ್ನೋ ಕಾರಣಕ್ಕೆ ಇತ್ತೀಚಿಗಷ್ಟೇ ಪ್ರಕರಣ ದಾಖಲಾಗಿತ್ತು. ಇದೀಗ ಜೆಟ್​ಲಾಗ್ ಪಬ್​ ಮಾಲೀಕರು ಆಗಿದ್ದ ಚಿತ್ರ ನಿರ್ಮಾಪಕ ಸೌಂದರ್ಯ ಜಗದೀಶ್​ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಟ ದರ್ಶನ್​ ಅಭಿನಯದ ಕಾಟೇರ ಚಿತ್ರದ ಸಕ್ಸಸ್ ಪಾರ್ಟಿ ಮಾಡಿದರು ಅನ್ನೋ ಕಾರಣಕ್ಕೆ ಸುಬ್ರಹ್ಮಣ್ಯನಗರ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು. ನಟ ದರ್ಶನ್, ನಿರ್ಮಾಪಕ ರಾಕ್​ಲೈನ್ ವೆಂಕಟೇಶ್​, ನಟ ಡಾಲಿ ಧನಂಜಯ್​ ಸೇರಿ 8 ಜನ ಜನರನ್ನು ವಿಚಾರಣೆ ಮಾಡಲಾಗಿತ್ತು

ADVERTISEMENT

ಜೆಟ್​​ಲಾಗ್​ ಪಬ್ ಮಾಲೀಕ ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಆದರೆ ಹಣಕಾಸು ವ್ಯವಹಾರದಲ್ಲಿ ನಷ್ಟ ಉಂಟಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ, ರಾಜಾಜಿನಗರದ ಸುಗುಣ ಆಸ್ಪತ್ರೆಯಲ್ಲಿ ಮೃತದೇಹ ಇರಿಸಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆದರೆ ಕುಟುಂಬಸ್ಥರು ಮೊದಲಿಗೆ ಪೊಲೀಸರ ಬಳಿ ಹೃದಯಾಘಾತ ಎಂದು ಹೇಳಿರುವುದು ಅನುಮಾನಕ್ಕೂ ಕಾರಣವಾಗಿದೆ. ಮಹಾಲಕ್ಷ್ಮಿ ಲೇಔಟ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡ್ತಿದ್ದಾರೆ.

ಅಪ್ಪು ಪಪ್ಪು, ರಾಮ್ ಲೀಲಾ, ಸ್ನೇಹಿತರು ಸಿನಿಮಾಗಳನ್ನ ನಿರ್ಮಾಣ ಮಾಡಿದ್ದ ಸೌಂದರ್ಯ ಜಗದೀಶ್, ನಿರ್ಮಾಪಕ ಹಾಗು ಬಿಲ್ಡರ್ ಆಗಿಯೂ ತಮ್ಮನ್ನು ತೊಡಗಿಸಿಕೊಂಡಿದ್ದರು. ಜೊತೆಗೆ ಹಲವು ಸಿನಿಮಾಗಳನ್ನ ವಿತರಣೆ ಕೂಡ ಮಾಡಿದ್ರು. ನಿನ್ನೆ ರಾತ್ರಿ ಎಲ್ಲರೂ ಮಲಗಿದ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದು, ಇಂದು‌ ಮುಂಜಾನೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನಷ್ಟೇ ಗೊತ್ತಾಗಬೇಕಿದೆ.

ಸೌಂದರ್ಯ ಜಗದೀಶ್​ ಕುಟುಂಬಸ್ಥರು ಯಾರೊಬ್ಬರೂ ಪೊಲೀಸರಿಗೆ ಸಹಕಾರ ನೀಡದೆ ಇರುವುದು ಗುಮಾನಿಗೂ ಕಾರಣವಾಗಿದೆ. ಸೌಂದರ್ಯ ಜಗದೀಶ್ ಸಾವಿನ ಬಗ್ಗೆ ಪೊಲೀಸರಿಗೆ ಯಾವುದೇ ಮಾಹಿತಿ ಹಂಚಿಕೊಳ್ತಿಲ್ಲ ಎನ್ನಲಾಗಿದೆ. ಮಹಾಲಕ್ಷ್ಮಿ ಲೇ ಔಟ್ ಪೊಲೀಸರಿಗೆ ಆಸ್ಪತ್ರೆ ಸಿಬ್ಬಂದಿ ಮೆಮೋ‌ ನೀಡಿದ್ದು, ಅದರಲ್ಲಿ ಆತ್ಮಹತ್ಯೆ ಅನ್ನೋದನ್ನು ಉಲ್ಲೇಖ ಮಾಡಿದ್ದಾರೆ. ಆದರೆ ಸಾವಿಗೆ ಕಾರಣ ಏನು ಅನ್ನೋದನ್ನು ಪೊಲೀಸರು ತನಿಖೆಯಲ್ಲಿ ತಿಳಿಯಬೇಕಿದೆ.

Tags: Film Producerinvestigationkannada filmPoliceSoundarya Jagadishsuicideಆತ್ಮಹತ್ಯೆಕನ್ನಡ ಸಿನಿಮಾನಿರ್ಮಾಪಕಸೌಂದರ್ಯ ಜಗದೀಶ್
Previous Post

Here’s Some of the Best Sneakers on Display at London Fashion Week

Next Post

ಕೂದಲನ್ನ ಸರಿಯಾಗಿ ಒಣಗಿಸದಿದ್ರೆ ನಮ್ಮ ಹೇರ್ ನ ನಾವೇ ಹಾಳು ಮಾಡಿಕೊಂಡಂತೆ!

Related Posts

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
0

ಪ್ರಮುಖಪಾತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ, "ಬಿಗ್ ಬಾಸ್" ಖ್ಯಾತಿಯ ತನಿಷಾ ಕುಪ್ಪಂಡ ಹಾಗೂ ಕಿಶನ್ ನಟನೆ . ಆರ್ ಹೆಚ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಎನ್ ಹನುಮಂತರಾಜು...

Read moreDetails
ನಟಿ ರಚಿತಾ ರಾಮ್‌ ವಿರುದ್ದ ದೂರು ಕೊಟ್ಟ ನಟ ಶ್ರೀನಗರ ಕಿಟ್ಟಿ & ನಾಗಶೇಖರ್..!

ನಟಿ ರಚಿತಾ ರಾಮ್‌ ವಿರುದ್ದ ದೂರು ಕೊಟ್ಟ ನಟ ಶ್ರೀನಗರ ಕಿಟ್ಟಿ & ನಾಗಶೇಖರ್..!

June 17, 2025
ಪುರಿ ಜಗನ್ನಾಥ್‌-ವಿಜಯ್‌ ಸೇತುಪತಿ ಸಿನಿಮಾಗೆ ಸಂಯುಕ್ತ ಮೆನನ್ ಎಂಟ್ರಿ..!

ಪುರಿ ಜಗನ್ನಾಥ್‌-ವಿಜಯ್‌ ಸೇತುಪತಿ ಸಿನಿಮಾಗೆ ಸಂಯುಕ್ತ ಮೆನನ್ ಎಂಟ್ರಿ..!

June 17, 2025
ಕನ್ನಡ ಚಿತ್ರರಂಗಕ್ಕೆ ಬಂದ ಮರಾಠಿ ನಟ ಉಪೇಂದ್ರ ಲಿಮಯೆ…ಕಿಶೋರ್ ಭಾರ್ಗವ್ ನಿರ್ದೇಶನದಲ್ಲಿ ನಟನೆ

ಕನ್ನಡ ಚಿತ್ರರಂಗಕ್ಕೆ ಬಂದ ಮರಾಠಿ ನಟ ಉಪೇಂದ್ರ ಲಿಮಯೆ…ಕಿಶೋರ್ ಭಾರ್ಗವ್ ನಿರ್ದೇಶನದಲ್ಲಿ ನಟನೆ

June 17, 2025
ಪ್ರಭಾಸ್‌ ನಟನೆಯ “ದಿ ರಾಜಾಸಾಬ್” ಚಿತ್ರದ ಟೀಸರ್‌ ಬಿಡುಗಡೆ: ಡಿಸೆಂಬರ್‌ 5ರಂದು ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ

ಪ್ರಭಾಸ್‌ ನಟನೆಯ “ದಿ ರಾಜಾಸಾಬ್” ಚಿತ್ರದ ಟೀಸರ್‌ ಬಿಡುಗಡೆ: ಡಿಸೆಂಬರ್‌ 5ರಂದು ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ

June 16, 2025
Next Post
ಕೂದಲನ್ನ ಸರಿಯಾಗಿ ಒಣಗಿಸದಿದ್ರೆ ನಮ್ಮ ಹೇರ್ ನ ನಾವೇ ಹಾಳು ಮಾಡಿಕೊಂಡಂತೆ!

ಕೂದಲನ್ನ ಸರಿಯಾಗಿ ಒಣಗಿಸದಿದ್ರೆ ನಮ್ಮ ಹೇರ್ ನ ನಾವೇ ಹಾಳು ಮಾಡಿಕೊಂಡಂತೆ!

Please login to join discussion

Recent News

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ
Top Story

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada