• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ನಾಯಿ, ಬೆಕ್ಕುಗಳಿಗೆ ಸಲಾಂ ಹೊಡೆಯುವ ದಿನ ಬರುತ್ತೆ.. ಹುಷಾರ್

ಪ್ರತಿಧ್ವನಿ by ಪ್ರತಿಧ್ವನಿ
April 16, 2024
in ರಾಜಕೀಯ
0
ಮುಂದೆ ಬಿಜೆಪಿ ಗೆದ್ದರೆ , ನಾನೇ ಮುಖ್ಯಮಂತ್ರಿ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
Share on WhatsAppShare on FacebookShare on Telegram
ADVERTISEMENT

ಬೆಳಗಾವಿಯ ಚಿಕ್ಕೋಡಿಯಲ್ಲಿ ನಡೆದ ಬಿಜೆಪಿ ಬಹಿರಂಗ ಸಮಾವೇಶದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಬ್ಬರದ ಭಾಷಣ ಮಾಡಿದ್ದಾರೆ. ನಮ್ಮನ್ನು ನೋಡಿ ಅಲ್ಲ, ಜೊಲ್ಲೆಯವರನ್ನು ನೋಡಿ ಅಲ್ಲ, ಹಿಂದುತ್ವ, ಸನಾತನ ಧರ್ಮ ಉಳಿಸಲು ಬಿಜೆಪಿಗೆ ಮತ ನೀಡಬೇಕು ಎಂದಿದ್ದಾರೆ. ಮೊದಲೆಲ್ಲ ಸ್ಮಶಾನಕ್ಕೆ ಹೋಗಿ ಹೊಸ ಕಾರಿನ ಪೂಜೆ ಮಾಡ್ತಿದ್ರು. ಈಗೀಗ ದೇವಸ್ಥಾನಗಳ ಕಡೆ ಮುಖ ಮಾಡಿದ್ದಾರೆ. ಎಷ್ಟು ದಿನ ಅಂತ ಸಾಹುಕಾರ್‌ಗೆ ಕೈ ಮುಗಿತೀರಾ. ನಿಮ್ಮಲ್ಲಿ ಸ್ವಾಭಿಮಾನಿ ಇಲ್ಲವಾ..? ಇನ್ಮುಂದೆ ಸಾಹುಕಾರ್‌ನ ಬೆಕ್ಕು, ನಾಯಿಗಳಿಗೆ ಸಲಾಂ ಹೊಡೆಯಬೇಕಾಗುತ್ತದೆ ಎಂದು ಪರೋಕ್ಷವಾಗಿ ಸತೀಶ ಜಾರಕಿಹೊಳಿಗೆ ಟಾಂಗ್ ನೀಡಿದ್ದಾರೆ.

ಬೆಳಗಾವಿಯ ಎಲ್ಲ ಸಮಾಜದವರು ಎಂಎಲ್‌ಎ, ಎಂಪಿಗಳು ಆಗಬೇಕು ಎಂದಿರುವ ಯತ್ನಾಳ್‌, ಹಿಂದೂ ಅನ್ನೋದ್ರ ಅರ್ಥ ಅಸಹ್ಯ ಎಂದು ಹೇಳಿದ್ರು. ಹನ್ನೊಂದು ರೂಪಾಯಿ ಪಟ್ಟಿ ನೀಡುವವರೆಂದು ಜರಿದ್ರು. ಯಾರೂ ಸಹ ಅಂಜುವ ಅವಶ್ಯಕತೆ ಇಲ್ಲ.
ಬಸಗೌಡರನ್ನು ಚುನಾವಣೆಯಲ್ಲಿ ಸೋಲಿಸಲು ವಿಜಯಪುರಕ್ಕೆ 15 ಜನರನ್ನು ಜಾರಕಿಹೊಳಿ ಕಳುಹಿಸಿದ್ರು. ಸೋಲಿಸಲು ಅನೇಕ ಕಡೆಗಳಿಂದ ದುಡ್ಡು ಬಂತು. ಆದರೂ ನನ್ನನ್ನು ಸೋಲಿಸಲು ಆಗಲಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಈ ದೇಶಕ್ಕೆ ಒಬ್ಬ ನೆಹರೂ ತರಲು ಲಕ್ಷಾಂತರ ಭಾರತೀಯರ ಮಾರಣಹೋಣ ಮಾಡಬೇಕಾಯಿತು. ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ ಅವರನ್ನು ಚುನಾವಣೆಯಲ್ಲಿ ಎರಡು ಬಾರಿ ಕಾಂಗ್ರೆಸ್ ಸೋಲಿಸಿತು. ಗಾಂಧಿ ಕುಟುಂಬದವರು ತಮಗೆ ತಾವೇ ಭಾರತ ರತ್ನ ಪ್ರಶಸ್ತಿ ಘೋಷಿಸಿಕೊಂಡರು. ಅಂಬೇಡ್ಕರ್‌ವರು ನಿಧನರಾದಾಗ ಒಂದು ಎಕರೆ ಜಾಗ ನೀಡಲಿಲ್ಲ. ನೆಹರೂ ನಿಧನರಾದಾಗ ಭಾರತ ಸರ್ಕಾರ 58 ಎಕರೆ ಜಾಗ ನೀಡಿದೆ ಎಂದು ಟೀಕಿಸಿದರು.

ರೈತರು ಎರಡು ವರ್ಷಕ್ಕೊಮ್ಮೆ ಪರಿಹಾರ ಬರಲೆಂದು ಆಶಿಸುತ್ತಾರೆ ಎಂದು ಹೇಳಿಕೆ ನೀಡಿದ್ರು. ರೈತರಾದವರು ಯಾರಾದ್ರೂ ಹಾಗೇ ಮಾಡುತ್ತಾರೆಯೇ..? ಎಂದು ಪ್ರಶ್ನಿಸಿದ ಯತ್ನಾಳ್‌, ನಾನು ಹೇಳ್ತೀನಿ ನಿನಗೆ ಐದು ಕೋಟಿ ಕೊಡ್ತೀನಿ, ನೀನು ಆತ್ಮಹತ್ಯೆ ಮಾಡಿಕೋ. ಡಿ.ಕೆ ಶಿವಕುಮಾರ್‌ಗೆ ಹೇಳಿದೆ 50 ಕೋಟಿ ಕೊಡ್ತೇನೆ, ನೀನು ಉರುಳು ಹಾಕಿಕೊ ಎಂದು. ರೈತರ ಬಗ್ಗೆ ಇಷ್ಟು ಕೀಳು ಮಟ್ಟದಲ್ಲಿ ಮಾತನಾಡುವ ಕಾಂಗ್ರೆಸ್‌ಗೆ ಮಾನ ಮರ್ಯಾದೆ ಇಲ್ಲ. ಯಾವುದೇ ಕಾರಣಕ್ಕೂ

ಲಕ್ಷ್ಮಣ ಸವದಿ ನೋಡಿದ್ರೆ ಅಯ್ಯೋ ಪಾಪ ಅನ್ಸುತ್ತೆ ಅಂತ ಚಿಕ್ಕೋಡಿಯಲ್ಲಿ ಸಿಟಿ ರವಿ ಲೇವಡಿ ಮಾಡಿದ್ದಾರೆ. ಭಾರತ್ ಮಾತಾ ಕೀ ಜೈ ಅನ್ನೋದಕ್ಕೂ ಎಐಸಿಸಿ ಅಧ್ಯಕ್ಷರ ಪರ್ಮಿಶನ್ ತೆಗೆದುಕೊಳ್ಳುವ ಪರಿಸ್ಥಿತಿ ಸವದಿಗೆ ಬಂದಿದೆ. ಜಾತಿ ರಾಜಕಾಣದಿಂದ ದೇಶ ಗೆಲ್ಲುವುದಿಲ್ಲ. ನೀತಿ ರಾಜಕಾರಣದಿಂದ ದೇಶ ಗೆಲ್ಲುತ್ತದೆ. ಸಿದ್ದರಾಮಯ್ಯರ ಗ್ಯಾರಂಟಿ ಅಂದ್ರೆ ಗಂಡನ ಹತ್ರ ಕಿತ್ಕೊಟ್ಟು ಹೆಂಡತಿಗೆ ಕೊಟ್ಟಂತಾಗಿದೆ. ನಾನು, ಬಸಗೌಡರಂತಹ ನಾಯಕರು ರಾಜಕಾರಣಕ್ಕೆ ಬಂದದ್ದು, ಹಿಂದುತ್ವಕ್ಕಾಗಿ. ರಾಜಕಾರಣಕ್ಕಾಗಿ ಹಿಂದುತ್ವ ಅಲ್ಲ, ಹಿಂದುತ್ವಕ್ಕಾಗಿ ರಾಜಕಾರಣ ಎಂದು ಗುಡುಗಿದ್ದಾರೆ.

ಕೃಷ್ಣಮಣಿ

Public Reaction : ಕೆಲಸ ಮಾಡಿದ್ರೆ ಉಳಸ್ಕೋತ್ತಾರೆ... ಇಲ್ಲಂದ್ರೆ ಹೊಡೆದು ಓಡುಸ್ತಾರೆ ಜನ! | #pratidhvani
Tags: Basanagouda patil Yatnalಜಾರಕಿಹೊಳಿಧರ್ಮನಾಯಿಬಿಜೆಪಿಬೆಕ್ಕುಸನಾತನಸಲಾಂಹಿಂದುತ್ವ
Previous Post

ಹಿರಿಯ ನಟ ದ್ವಾರಕೀಶ್ (81) ಇನ್ನಿಲ್ಲ.. ಬೆಂಗಳೂರಿನಲ್ಲಿ ನಿಧನ

Next Post

‘ತಾಯಂದಿರು ದಾರಿ ತಪ್ತಿದ್ದಾರೆ’ ಕುಮಾರಸ್ವಾಮಿ ಬದಲು ದೇವೇಗೌಡರು ಟಾರ್ಗೆಟ್‌..!!

Related Posts

Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
0

"ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಅನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. (Deputy Chief...

Read moreDetails

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

November 18, 2025

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

November 18, 2025

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 18, 2025
Next Post
ಮೈಸೂರಿನಲ್ಲಿ 3 ದಿನ ಸಿಎಂ ಠಿಕಾಣಿ ! ದೇವೇಗೌಡರ ಹೇಳಿಕೆ ಸಿದ್ದು ನಿದ್ದೆ ಕೆಡಿಸಿದ್ಯಾ ?! 

‘ತಾಯಂದಿರು ದಾರಿ ತಪ್ತಿದ್ದಾರೆ’ ಕುಮಾರಸ್ವಾಮಿ ಬದಲು ದೇವೇಗೌಡರು ಟಾರ್ಗೆಟ್‌..!!

Please login to join discussion

Recent News

Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
Top Story

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
November 18, 2025
Top Story

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

by ಪ್ರತಿಧ್ವನಿ
November 18, 2025
Top Story

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

by ಪ್ರತಿಧ್ವನಿ
November 18, 2025
Top Story

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

November 18, 2025

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada