• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ನಿನ್ನೆ ಹೆಚ್.ಡಿ.ಕೆ ಸುಳ್ಳುಗಾರ ಎಂದ ಡಿಕೆ ಇಂದು ಯೂಟರ್ನ್ ! ಹೆಚ್‌ಡಿಕೆ ಮೇಲೆ ಅಪಾರ ಗೌರವವಿದೆ ಎಂದ ಡಿಸಿಎಂ !

ಪ್ರತಿಧ್ವನಿ by ಪ್ರತಿಧ್ವನಿ
April 16, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ನಿನ್ನೆ ಹೆಚ್.ಡಿ.ಕೆ ಸುಳ್ಳುಗಾರ ಎಂದ ಡಿಕೆ ಇಂದು ಯೂಟರ್ನ್ ! ಹೆಚ್‌ಡಿಕೆ ಮೇಲೆ ಅಪಾರ ಗೌರವವಿದೆ ಎಂದ ಡಿಸಿಎಂ !
Share on WhatsAppShare on FacebookShare on Telegram
ADVERTISEMENT

ಇತ್ತೀಚೆಗೆ ಹೆಚ್.ಡಿ.ಕುಮಾರಸ್ವಾಮಿ (HD kumarswamy) ವಿರುದ್ಧ ಕೆಂಡ ಕಾರಿದ್ದ ಡಿ.ಕೆ.ಶಿವಕುಮಾರ್ (DK Shivakumar) ಧಿಡೀರ್ ಅಲರ್ಟ್ ಆಗಿದ್ದಾರೆ. ಕುಮಾರಸ್ವಾಮಿಗೆ ಬೈದ್ರೆ ಎಲ್ಲಿ ಒಕ್ಕಲಿಗೆ ಓಟುಗಳು ಕಾಂಗ್ರೇಸ್ (congress) ಕೈತಪ್ಪಲಿದ್ಯೋ ಎಂಬ ಲೆಕ್ಕಾಕ್ಕರದ ಹಿನ್ನಲೆ ಇದ್ದಕ್ಕಿದ್ದ ಹಾಗೇ ಮತ್ತೆ ಹೆಚ್‌ಡಿಕೆ ಮೇಲೆ ಡಿಕೆ ಸಾಫ್ಟ್ ಪಾಲಿಟಿಕ್ಸ್ (soft politics) ಮುಂದುವರೆಸಲು ಮುಂದಾಗಿದ್ದಾರೆ.

Dwarakish : ಕನ್ನಡನಾಡಿನ ಪ್ರಚಂಡ ಕುಳ್ಳ ದ್ವಾರಕೀಶ್ ಇನ್ನಿಲ್ಲ | actor | #pratidhvani

ನಿನ್ನೆ ಪರಸ್ಪರ ಏಕವಚನದಲ್ಲಿ ಒಬ್ಬರನ್ನೊಬ್ಬರು ಹಿಯ್ಯಾಳಿಸಿಕೊಂಡಿದ್ದ ನಾಯಕರು ಇಂದು ಕೊಂಚ ಕೂಲ್ ಆಗಿದ್ದಾರೆ. ನಿನ್ನೆಯಷ್ಟೇ ಕುಮಾರಸ್ವಾಮಿ ಮೋಸಗಾರ, ಸುಳ್ಳುಗಾರ ಆತ-ಈತ ಎಂಬ ಪದ ಪ್ರಯೋಗ ಮಾಡಿದ್ದ ಡಿಕೆ (DK) ಇಂದು ಸೈಲೆಂಟ್ (Slient) ಆಗಿದ್ದಾರೆ. ನನಗೆ ಕುಮಾರಸ್ವಾಮಿ ಅವರ ಮೇಲೆ ವೈಯಕ್ತಿಕವಾಗಿ ತುಂಬಾ ಗೌರವವಿದೆ ಎಂದು ಹೇಳಿದ್ದಾರೆ.

ಪದೇ ಪದೇ ಬಂಡೆ ಒಡೆದವನು,ಚೂರಿ ಹಾಕಿದವನು,ವಿಷ ಕೊಟ್ಟವನು ಎಂದು ಟೀಕಿಸಿದ್ರೆ ನನಗೂ ಬೇಸರವಾಗುತ್ತೆ. ನಾನು ಈ ಬಗ್ಗೆ ವಿಧಾನಸಭೆಯಲ್ಲಿ (Assembly) |ಚರ್ಚೆ ಮಾಡಲು ಸಿದ್ದನಿದ್ದೇನೆ. ಬಹಿರಂಗ ಚರ್ಚೆಗೆ ಸಿದ್ಧನಿದ್ದೇನೆ. ಆದ್ರೆ ಅದೆಲ್ಲವನ್ನೂ ಬಿಟ್ಟು ಸಮ್ಮೆ ಈ ರೀತಿ ಟೀಕಿಸೋದು ಸರಿಯಲ್ಲ. ಗೌವರ ಕೊಟ್ಟಾಗ ಅದನ್ನ ಸ್ವೀಕರಿಸುವುದನ್ನ ಕಲಿಯಬೇಕು ಎಂದು ಹೇಳಿದ್ದಾರೆ.

Blog » ನಿನ್ನೆ ಹೆಚ್.ಡಿ.ಕೆ ಸುಳ್ಳುಗಾರ ಎಂದ ಡಿಕೆ ಇಂದು ಯೂಟರ್ನ್ ! ಹೆಚ್‌ಡಿಕೆ ಮೇಲೆ ಅಪಾರ ಗೌರವವಿದೆ ಎಂದ ಡಿಸಿಎಂ !
Blog » ನಿನ್ನೆ ಹೆಚ್.ಡಿ.ಕೆ ಸುಳ್ಳುಗಾರ ಎಂದ ಡಿಕೆ ಇಂದು ಯೂಟರ್ನ್ ! ಹೆಚ್‌ಡಿಕೆ ಮೇಲೆ ಅಪಾರ ಗೌರವವಿದೆ ಎಂದ ಡಿಸಿಎಂ !
Modi in Mysuru: ದೇವೇಗೌಡರು ಮಾತಿಗೆ ಪಕ್ಕದಲ್ಲಿದ್ದ ಮೋದಿ ಗಡ ಗಡ ! #pratidhvani
H.D Kumaraswamy : ಸಿಎಂ ಸಿದ್ದು,ಡಿಕೆ ಶಿವಕುಮಾರ್ ಅವರನ್ನು ನಾಯಿಗೆ ಹೋಲಿಸಿದ ಕುಮಾರಸ್ವಾಮಿ #pratidhvani
Tags: BJPCongress Partyಎಚ್ ಡಿ ಕುಮಾರಸ್ವಾಮಿಡಿಕೆ ಶಿವಕುಮಾರ್ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕುಮಾರಸ್ವಾಮಿ ದಾರಿ ತಪ್ಪಿದ ಹೇಳಿಕೆಗೆ ಮಹಿಳೆಯರ ತೀವ್ರ ಆಕ್ರೋಶ ! ದೇವೇಗೌಡರಿಗೂ ತಟ್ಟಿದ ಬಿಸಿ !

Next Post

ಐಟಿ ರೇಡ್‌ ವೇಳೆ ಕೋಟಿ ಕೋಟಿ ನಗದು ಪತ್ತೆ.. ಎಣಿಕೆಯೇ ಮುಗಿದಿಲ್ಲ..!!

Related Posts

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
0

----ನಾ ದಿವಾಕರ---- ಡಿಜಿಟಲ್‌ ಯುಗದಲ್ಲೂ ಅಮಾನವೀಯ ಸಾಂಪ್ರದಾಯಿಕತೆ ಜೀವಂತವಾಗಿರುವುದು ದುರಂತ 2047ರ ವೇಳೆಗೆ ಪೂರ್ಣ ವಿಕಾಸದ ಕನಸು ಕಾಣುತ್ತಿರುವ ಡಿಜಿಟಲ್‌ ಭಾರತ ತಾನು ಪರಿಭಾವಿಸಿಕೊಂಡಿರುವ ʼಪ್ರಗತಿ-ಆಧುನಿಕತೆ-ನಾಗರಿಕತೆʼಯ ಪರಿಕಲ್ಪನೆಗಳನ್ನು...

Read moreDetails

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025
Next Post
ಐಟಿ ರೇಡ್‌ ವೇಳೆ ಕೋಟಿ ಕೋಟಿ ನಗದು ಪತ್ತೆ.. ಎಣಿಕೆಯೇ ಮುಗಿದಿಲ್ಲ..!!

ಐಟಿ ರೇಡ್‌ ವೇಳೆ ಕೋಟಿ ಕೋಟಿ ನಗದು ಪತ್ತೆ.. ಎಣಿಕೆಯೇ ಮುಗಿದಿಲ್ಲ..!!

Please login to join discussion

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

June 28, 2025

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada